Wednesday, January 21, 2026

ರಾಜ್ಯ

ಇಂದು 10,801 ಕೋವಿಡ್ ಪರೀಕ್ಷೆಯಲ್ಲಿ 126 ಮಂದಿಗೆ ಪಾಸಿಟಿವ್ | Karnataka Covid19 Update

ಬೆಂಗಳೂರು: ರಾಜ್ಯಾಧ್ಯಂತ ಇಂದು 10,801 ಮಂದಿಯನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 126 ಮಂದಿಗೆ ಕೋವಿಡ್ ಪಾಸಿಟಿವ್ ಎಂದು ವರದಿಯಲ್ಲಿ ದೃಢಪಟ್ಟಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಬೆಂಗಳೂರು ನಗರದಲ್ಲಿ 114, ದಕ್ಷಿಣ ಕನ್ನಡ, ಧಾರವಾಡ, ಕೋಲಾರ ಮತ್ತು ತುಮಕೂರು ಜಿಲ್ಲೆಯಲ್ಲಿ ತಲಾ ಒಬ್ಬರು, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ತಲಾ ಇಬ್ಬರು...

BREAKING NEWS: ಸ್ಯಾಂಡಲ್ ವುಡ್ ಹಿರಿಯ ನಟಿ ತಾರಾ ತಾಯಿ ಪುಷ್ಪ ಅನಾರೋಗ್ಯದಿಂದ ವಿಧಿವಶ

ಮೈಸೂರು: ಮಗಳೊಂದಿಗೆ ಶೂಟಿಂಗ್ ನಲ್ಲಿ ತೆರಳಿದ್ದಂತ ಹಿರಿಯ ನಟಿ ತಾರಾ ಅನುರಾದ ಅವರ ತಾಯಿ, ಪುಷ್ಪ (76) ಇಂದು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಮೈಸೂರಿನಲ್ಲಿ ಮಗಳೊಂದಿಗೆ ಪುಷ್ಟ ಅವರು ಶೂಟಿಂಗ್ ನಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರಿಗೆ ವಾಂತಿ ಕಾಣಿಸಿಕೊಂಡು, ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಕೂಡಲೇ ಹಿರಿಯ ನಟಿ ತಾರಾ ಅನುರಾಧ ಅವರು, ತಾಯಿ ಪುಷ್ಪ ಅವರನ್ನು, ಮೈಸೂರಿನ ಜೆಎಸ್ಎಸ್...

ಮೈಶುಗರ್ ಪುನರಾರಂಭ: ಅಧಿಕಾರಿಗಳ ಜೊತೆಗೆ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ಸಭೆ

ಮಂಡ್ಯ: ಜಿಲ್ಲೆಯ ರೈತರ ಜೀವನಾಡಿ ಮೈ ಶುಗರ್ ಸಕ್ಕರೆ ಕಾರ್ಖಾನೆ ಪುನಾರಂಭ ಕುರಿತು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಂಜೆ ಅಧಿಕಾರಿಗಳ ಸಭೆಯ ನಡೆಯಿತು ‌ ಕಾರ್ಖಾನೆ ಪುನಾರಂಭ ಕ್ಕೆ ಸರ್ಕಾರ ಈಗಾಗಲೇ ನಿರ್ಧರಿಸಿ ಯಂತ್ರೋಪಕರಣಗಳ‌ ದುರಸ್ತಿಗೆ ಬಜೆಟ್ ನಲ್ಲಿ 50 ಕೋಟಿ ರೂ ಘೋಷಿಸಿದೆ‌, ಶತಾಯ ಗತಾಯ...

ಪತ್ನಿ ಜೊತೆ ವಾಯುವಿಹಾರ ಮತ್ತು ಸಿನಿಮಾ ನೋಡೋಕೆ ರಜೆ ಬೇಕು..!

ಪೊಲೀಸರು ಅಂದ್ರೆ ಲಂಚಬಾಕರು, ದೌರ್ಜನ್ಯ ಮಾಡ್ತಾರೆ. ರೌಡಿಗಳ ತರಹ ದಬ್ಬಾಳಿಕೆ ಮಾಡ್ತಾರೆ ಅನ್ನೋ ಆರೋಪಗಳೆಲ್ಲಾ ಇರೋದೇ. ಆದರೆ ಎಲ್ಲ ಪೊಲೀಸರೂ ಹಂಗೆ ಇರಲ್ಲ ಅನ್ನೋದು ಸತ್ಯಾನೇ. ಹಾಗೆ ನೋಡಿದ್ರೆ ಕಷ್ಟಪಟ್ಟು ಕೆಲಸ ಮಾಡೋ ಪೊಲೀಸರೇ ಹೆಚ್ಚಿದ್ದಾರೆ. ಎಷ್ಟೋ ಪೊಲೀಸರು ಒಂದು ದಿನ ರಜೆಗೂ ಪರದಾಡ್ತಾರೆ ಅನ್ನೋದು ಇತ್ತೀಚೆಗೆ ಒಂದು ಲೀವ್ ಲೆಟರ್‌ನಿಂದ ವೈರಲ್ ಆಗಿದೆ. ಬೆಂಗಳೂರಿನ...

ರೇಷ್ಮೆಗೆ ಬಂದಿರೋ ಫೆಬ್ರಿನ್ ರೋಗ ನಿಯಂತ್ರಿಸಿ, ನಿರ್ಲಕ್ಷಿಸಿದ್ರೇ ಕಠಿಣ ಕ್ರಮ – ಅಧಿಕಾರಿಗಳಿಗೆ ಸಚಿವ ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು : ರೇಷ್ಮೆಗೆ ಮಾರಕವಾಗಿರುವ ಫೆಬ್ರಿನ್ ರೋಗಕ್ಕೆ ಶೀಘ್ರದಲ್ಲೇ ಕಡಿವಾಣ ಹಾಕಬೇಕು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ವಿಕಾಸಸೌಧದಲ್ಲಿ ರೇಷ್ಮೆ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವ ಡಾ.ನಾರಾಯಣಗೌಡ ಅವರು, ಫೆಬ್ರಿನ್ ರೋಗ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ...

ಛೀ.. ಥೂ ಅಂತ ಹೈಕೋರ್ಟ್ ಛೀಮಾರಿ ಹಾಕಿದ ಮೇಲೆ ಎಚ್ಚೆತ್ತುಕೊಳ್ತಿದೆ ಸರ್ಕಾರ..?

ಬಂತಲ್ಲ ಎಲೆಕ್ಷನ್ ಈಗ ಎಲ್ಲಾ ಎಚ್ಚೆತ್ತುಕೊಳ್ತಿದೆ ಸರ್ಕಾರ. ನೋಡ್ರಪ್ಪಾ ನಮ್ ಸರ್ಕಾರ ನಿದ್ದೆಯಿಂದ ಎದ್ದೇಳೋಕೆ ಶುರುಮಾಡಿದೆ. ಈಗ ಒಂದು ವರ್ಷದೊಳಗೆ ೫ ಲಕ್ಷ ಮನೆ ಮಾಡ್ತೀವಿ ಅಂತ ಪ್ರತಿಜ್ಞೆ ಮಾಡಿದೆ. ಈ ಪ್ರತಿಜ್ಞೆ, ಭರವಸೆ, ಸೂಕ್ತ ಕ್ರಮ, ಬಿಗಿ ಕ್ರಮ ಅನ್ನೋ ಪದಗಳೆಲ್ಲಾ ಸವಕಲಾಗಿ ಹೋಗಿವೆ. ಲಜ್ಜೆಗೆಟ್ಟ ಸರ್ಕಾರ, ಕೆಲಸ ಮಾಡೋಕಾಗಲ್ವಾ, ಛೀ ಥೂ...

BREAKING NEWS: ರಾಜ್ಯ ಸರ್ಕಾರದಿಂದ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ವರ್ಗಾವಣೆ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದಂತ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಈ ಸಂಬಂಧ ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಐಪಿಎಸ್ ಅಧಿಕಾರಿ ಹಿತೇಂದ್ರ ಅವರನ್ನು ನೇಮಕ ಮಾಡಿದೆ. ಅಮೃತ್ ಪೌಲ್ ಅವರನ್ನು ಆಂತರೀಕ ವಿಭಾಗದ...

ಸಚಿವರ ಕಾರ್ಯ ವೈಖರಿ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು: ಕೇವಲ ನಾಮಾಕವಸ್ಥೆ ಹಾಗೂ ಕುರ್ಚಿ ಉಳಿಸಿಕೊಳ್ಳುವ ಬದಲು ಪಕ್ಷ, ಸರ್ಕಾರ ಮತ್ತು ಸಂಘಟನೆಗೆ ಹೆಸರು ತರುವಂತಹ ಕೆಲಸಗಳನ್ನು ಸಚಿವರು ಮಾಡಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಸಚಿವರ ವಿರುದ್ಧ ಕಿಡಿಕಾರಿದ್ದಾರೆ. ಸಚಿವರಾದವರು ಉಸ್ತುವಾರಿ ವಹಿಸಿಕೊಂಡ ನಂತರ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಸಂಚರಿಸಿ ಪಕ್ಷ , ಸರ್ಕಾರ ಹಾಗೂ ಸಂಘಟನೆಗೆ ಹೆಸರು ತರುವ...

ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ 3ಟಿ ಸೂತ್ರ ಅಳವಡಿಕೆ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ನಿಯಂತ್ರಣ ಮೀರಿ ಕೊರೋನಾ ಪರಿಸ್ಥಿತಿ ಇಲ್ಲ. ಬೆಂಗಳೂರಿನಲ್ಲಿ ಹೊರತು ಪಡಿಸಿ, ರಾಜ್ಯದಲ್ಲಿ ಕೋವಿಡ್ ಹೆಚ್ಚಳವೇನು ಇಲ್ಲ. ಹೀಗಾಗಿ ಕೋವಿಡ್ ನಿಯಂತ್ರಣಕ್ಕಾಗಿ 3ಟಿ ಸೂತ್ರವನ್ನು ಅಳವಡಿಸಿಕೊಳ್ಳಲಾಗುತ್ತದೆ. ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್ಮೆಂಟ್ ಬಗ್ಗೆ ಗಮನ ಗರಿಸಲಾಗುತ್ತದೆ. ಅದರ ಹೊರತಾಗಿ ಅನಗತ್ಯವಾಗಿ ಟಫ್ ರೂಲ್ಸ್ ಜಾರಿಗೊಳಿಸೋ ಯಾವುದೇ ನಿರ್ಧಾರವಿಲ್ಲ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿ...

ಆತಂಕ ಪಡುವಂತ ಕೋವಿಡ್ ಪರಿಸ್ಥಿತಿ ಇಲ್ಲ, ತಕ್ಷಣ ಕ್ರಮ ಕೈಗೊಳ್ಳಬಹುದಾದ ಸ್ಥಿತಿ ಕಂಡುಬಂದಿಲ್ಲ – ಸಚಿವ ಸುಧಾಕರ್

ಬೆಂಗಳೂರು: ಆರು ವರ್ಷದ ಮೇಲಿನ ಎಲ್ಲ ಮಕ್ಕಳಿಗೂ ಲಸಿಕೆ ನೀಡಲು ತೀರ್ಮಾನ ಮಾಡಲಾಗಿದೆ. ಎಲ್ಲಾ ವಯಸ್ಸಿನ ಜನರೂ ಲಸಿಕೆ ಪಡೆಯುವ ಮೂಲಕ ಕೋವಿಡ್ ತಡೆಯಬೇಕು ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ನಗರದಲ್ಲಿ ಮಾತನಾಡಿದ ಅವರು, ಇಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಕೋವಿಡ್...
- Advertisement -spot_img

Latest News

Tumakuru: ತ್ರಿವಿಧ ದಾಸೋಹಿಗಳಾದ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 7ನೇ ಪುಣ್ಯ ಸ್ಮರಣೆ ಆಚರಣೆ

Tumakuru News: ಕರ್ನಾಟಕ ರತ್ನ, ಪದ್ಮ ವಿಭೂಷಣ, ತ್ರಿವಿಧ ದಾಸೋಹಿಗಳು ಆದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 07ನೇ ವರ್ಷದ ಪುಣ್ಯ ಸ್ಮರಣೋತ್ಸವವನ್ನು ಆಚರಿಸಲಾಯಿತು. ತಿಪಟೂರು...
- Advertisement -spot_img