Friday, December 5, 2025

ರಾಜ್ಯ

ರೈತ ಮುಖಂಡರಿಗೆ 10 ಕ್ಷೇತ್ರಗಳಲ್ಲಿ ಜೆಡಿಎಸ್ ಟಿಕೆಟ್ – ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ

ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ 5 ವರ್ಷಗಳ ಪೂರ್ಣ ಪ್ರಮಾಣ ಸರಕಾರ ಕೊಡಿ. ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣ ಮಾಡುತ್ತೇನೆ. ಈ ಮಾತಿಗೆ ತಪ್ಪಿದರೆ ನಮ್ಮ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ ಎಂಬುದಾಗಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ರೈತರ ಸಮಸ್ಯೆ, ಪರಿಹಾರಗಳ ಕುರಿತು ಬೆಂಗಳೂರಿನಲ್ಲಿ ಇಂದು ಹಸಿರು ಸೇನೆ ಏರ್ಪಡಿಸಿದ್ದ ' ಉಳುವ...

ನಮ್ಮದು ದೀಪ ಆರಿಸುವ ಸಂಸ್ಕೃತಿಯಲ್ಲ – ಆಜಾನ್ ವಿವಾದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಸಮಾಜದಲ್ಲಿ ಅಶಾಂತಿ ವಾತಾವರಣ ಸೃಷ್ಟಿಯಾದರೂ ಮುಸ್ಲಿಂರು ಆಕ್ರೋಶ ಹೊರ ಹಾಕಿಲ್ಲ. ಹಿಂದೂಪರ ಸಂಘಟನೆಗಳು ಪ್ರಚೋದಿಸುತ್ತಿವೆ. ಭಜರಂಗದಳ, ವಿಶ್ವ ಹಿಂದೂಪರಿಷತ್ ಪ್ರಚೋದಿಸುತ್ತೇವೆ. ಹಿಜಾಬ್, ಹಲಾಲ್ ವಿವಾದ ಮುಗೀತು. ಈಗ ಧ್ವನಿವರ್ಧಕದ ವಿವಾದ ತಂದಿದ್ದಾರೆ. ನಮ್ಮದು ದೀಪ ಆರಿಸುವ ಸಂಸ್ಕೃತಿ ಅಲ್ಲ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,...

ಕಾರ್ಯಭಾರವಿಲ್ಲದ 44 ಉಪನ್ಯಾಸಕರ ವರ್ಗಾವಣೆ, ಏ.8ರಂದು ಕೌನ್ಸೆಲಿಂಗ್ – ಕಾಲೇಜು ಶಿಕ್ಷಣ ಇಲಾಖೆ

ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಕಾರ್ಯಭಾರದ ಕೊರತೆ ಎದುರಿಸುತ್ತಿರುವ 44 ಉಪನ್ಯಾಸಕರನ್ನು ಕಾರ್ಯಭಾರವಿರುವ ಕಾಲೇಜುಗಳಿಗೆ ವರ್ಗಾಯಿಸಲು ತೀರ್ಮಾನಿಸಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ. ಈ ಬಗ್ಗೆ ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇಲಾಖೆಯಿಂದ ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, ವರ್ಗಾವಣೆಯಾಗಲಿರುವ ಉಪನ್ಯಾಸಕರ ಹೆಸರುಗಳನ್ನು ಪ್ರಕಟಿಸಲಾಗಿದೆ. ಇಲಾಖೆಯ ಇಎಂಐಎಸ್...

ಭೂ ಒಡೆತನ ಯೋಜನೆ ಸಹಾಯಧನ 20 ಲಕ್ಷ ರೂ.ಗಳಿಗೆ ಹೆಚ್ಚಳ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಎಸ್ ಸಿ, ಎಸ್ ಟಿ ವರ್ಗದವರಿಗಾಗಿ ಭೂ ಒಡೆತನ ಯೋಜನೆಯಡಿ ನೀಡಲಾಗುತ್ತಿದ್ದ 15 ಲಕ್ಷ ರೂ. ಸಹಾಯಧನವನ್ನು 20 ಲಕ್ಷ ರೂ.ಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ: ಬಾಬು ಜಗಜೀವನ್ ರಾಮ್ ರವರ 115ನೇ...

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿಯಾದ 20ಕ್ಕೂ ಹೆಚ್ಚು ಮಠಗಳ ಸ್ವಾಮೀಜಿಗಳು

ಬಿಡದಿ: ಸಣ್ಣಪುಟ್ಟ ಸಮುದಾಯಗಳ ಇಪ್ಪತ್ತಕ್ಕೂ ಹೆಚ್ಚು ಪೀಠಗಳ ಸ್ವಾಮೀಜಿಗಳು ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆಶೀರ್ವದಿಸಿದರು. ಬಿಡದಿಯ ಕೇತಿಗಾನಹಳ್ಳಿ ಗ್ರಾಮದಲ್ಲಿರುವ ಮಾಜಿ ಮುಖ್ಯಮಂತ್ರಿಗಳ ತೋಟಕ್ಕೆ ಭೇಟಿ ನೀಡಿ ಎಲ್ಲ ಶ್ರೀಗಳು, ತಮ್ಮ ಸಮುದಾಯಗಳ ಸ್ಥಿತಿಗತಿಗಳು, ಸಮಸ್ಯೆಗಳು, ಸವಾಲುಗಳು ಸೇರಿದಂತೆ ರಾಜ್ಯದ ಆಗುಹೋಗುಗಳ ಬಗ್ಗೆ ಚರ್ಚೆ ನಡೆಸಿದರು. ದೊಡ್ಡಬಳ್ಳಾಪುರದ ವಾಲ್ಮೀಕಿ ಗುರು ಪೀಠದ ಶ್ರೀ...

ಇದುವರೆಗೆ ಕಂಡು, ಕೇಳರಿಯದ ಆಘಾತ ದೇಶದಲ್ಲಿ ಆಗಲಿದೆ – ಕೋಡಿ ಮಠ ಶ್ರೀ ಸ್ಪೋಟಕ ಭವಿಷ್ಯ

ಹಾಸನ: ಈ ವರ್ಷ ಮಳೆ ಕಂಡಮಂಡಲವಾಗಲಿದೆ. ಮುಂಗಾರು ಮಳೆ ಚೆನ್ನಾಗಿ ಆಗುತ್ತದೆ. ಹಿಂಗಾರು ಮಳೆ ಸ್ವಲ್ಪ ಕಡಿಮೆಯಾಗಲಿದೆ. ಅಶಾಂತಿ ಉಂಟಾಗಲಿದೆ. ಮತೀಯ ಗಲಭೆ ಉಂಟಗಾಲಿದೆ. ದೊಂಬಿ, ಸಾವು-ನೋವುಗಳು, ಕೊಲೆಗಳು ನಡೆಯಲಿವೆ ಎಂಬುದಾಗಿ ಸ್ಪೋಟಕ ಭವಿಷ್ಯವನ್ನು ಕೋಡಿಮಠ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಇಂದು ವಾರ್ಷಿಕ ಭವಿಷ್ಯ ನುಡಿದಂತ ಅವರು, ವಿಶೇಷವಾಗಿ ಈ...

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿ ಭತ್ಯೆ ಶೇ.24.50ರಿಂದ 27.25ಕ್ಕೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1, 2022ರಿಂದಲೇ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯ ದರಗಳನ್ನು ಮೂಲ ವೇತನದ ಶೇ.24.50 ರಿಂದ ಶೇ.27.25ಕ್ಕೆ ಹೆಚ್ಚಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿ ಹೊರಡಿಸ್ದು, ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2022ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು...

ಆಜಾನ್ ವಿವಾದ: ಕಾನೂನು ಕೈಗೆತ್ತಿಕೊಳ್ಳೋದಕ್ಕೆ ಬಿಡೋದಿಲ್ಲ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಯಾವುದೇ ಸಮಾಜ, ಸಂಘಟನೆಯಾಗಲಿ ಕಾನೂನನ್ನು ಕೈಗೆ ತೆಗೆದುಕೊಳ್ಳದಂತೆ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲ ಕ್ರಮ ತೆಗೆದುಕೊಳ್ಳಲಾಗುವುದು. ಸರ್ಕಾರದ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಯಾವುದೇ ಭೇಧಭಾವವಿಲ್ಲದೆ ಕೆಲಸ ಮಾಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಏಪ್ರಿಲ್...

ಗುಣಮಟ್ಟದ ವಿದ್ಯುತ್ ಕೊಡಲು ಕೈಲಾಗದ ಸರಕಾರವು ಬೆಲೆ ಏರಿಕೆ ಮಾಡಿದೆ – ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡಿ, ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಸರಕಾರ, ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಿದೆ. ಗುಣಮಟ್ಟದ ವಿದ್ಯುತ್ ಕೊಡಲು ಕೈಲಾಗದ ಸರಕಾರವು ಬೆಲೆ ಏರಿಕೆಯಲ್ಲಿ ಮಾತ್ರ ರಾಕೆಟ್ ವೇಗದಲ್ಲಿದೆ ಮಾಡಿದೆ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಇಂದು ಅವರು ಸರಣಿ ಟ್ವಿಟ್ ಮಾಡಿದ್ದು,...

BREAKING: ಬೆಲೆ ಏರಿಕೆಯಿಂದ ತತ್ತರಿಸಿರೋ ಜನತೆಗೆ ಮತ್ತೊಂದು ಶಾಕ್: ‘ವಿದ್ಯುತ್ ದರ’ ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ

ಬೆಂಗಳೂರು: ಕೊರೋನಾ ತಂದಿಟ್ಟಂತ ಆರ್ಥಿಕ ಸಂಕಷ್ಟದಿಂದ ಜನತೆ ತತ್ತರಿಸಿಹೋಗಿದ್ದಾರೆ. ಇದೇ ಸಂದರ್ಭದಲ್ಲಿ ಬೇಸಿಗೆಯ ಹೊತ್ತಿನಲ್ಲಿಯೇ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಪ್ರತಿ ಯೂನಿಟ್ ಗೆ 35 ಪೈಸೆ ದರ ಹೆಚ್ಚಳ ಮಾಡಿ ಬಿಗ್ ಶಾಕ್ ನೀಡಿದೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ಕ ಇ ಆರ್ ಸಿಯು, ವಿದ್ಯುತ್ ಸರಬರಾಜು ಕಂಪನಿಗಳ...
- Advertisement -spot_img

Latest News

ಸಿದ್ದುಗೆ ಲಜ್ಜೆಗೇಡಿಗಳಾಗಬೇಡಿ ಅಂತ ವ್ಯಂಗ್ಯವಾಡಿದ R. ಅಶೋಕ್!

ವಿಪಕ್ಷ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರವಾಗಿ ಟೀಕಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 87 ಕೋಟಿ ರೂಪಾಯಿ ಹಗರಣ, ಸ್ವಪಕ್ಷದ...
- Advertisement -spot_img