Wednesday, July 2, 2025

ರಾಜ್ಯ

‘ಕನ್ನಡಿಗರೆಂದರೆ – ಸಾಧುಂಗೆ ಸಾಧು, ಬಾದಿಪ್ಪ ಕಲಿಗೆ ಕಲಿಯುಗ ವಿಪರೀತನ್’

ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://youtu.be/nHYVwXiuUwA ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ. ಎಂಇಎಸ್, ಶಿವಸೇನೆ ಅಥವಾ...

ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿಷಯ: ಸಿ.ಟಿ.ರವಿ ವಿರುದ್ಧ ಗುಂಡೂರಾವ್ ಆಕ್ರೋಶ..!

ವಿಜಯಪುರದ ಸಿಂದಗಿಯಲ್ಲಿ‌ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿಯವರು ತಕ್ಷಣ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಚಾಲನೆ ನೀಡಬೇಕು. ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ. ಸಂವಿಧಾನವನ್ನು...

‘ಬಾಯಲ್ಲಿ ಸಮಾನತೆಯ ಮಂತ್ರ, ಆಚರಣೆಯಲ್ಲಿ ಅಸಮಾನತೆಯ ಕುತಂತ್ರ’

ವಿಜಯಪುರದ ಸಿಂದಗಿಯಲ್ಲಿ‌ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿಯವರು ತಕ್ಷಣ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಚಾಲನೆ ನೀಡಬೇಕು. ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ ಎಂದು...

ಪಿಡಿಓಗೆ ಚಳಿ ಬಿಡಿಸಿದ ಶಾಸಕರು..!

ಹೌದು ಮಾಲೂರು ತಾಲೂಕಿನ ಹುಳದೇನಹಳ್ಳಿ ಗ್ರಾಮಕ್ಕೆ, ಮಾಲೂರು ಶಾಸಕರು ಬೇಟಿ ನೀಡಿದ್ರು. ಹುಳದೇನಹಳ್ಳಿ ಗ್ರಾಮದಲ್ಲಿ ಬೃಹತ್ ವಿದ್ಯುತ್ ದೀಪಗಳನ್ನು ಹಾಕಲಾಗಿದೆ. ಆದ್ರೆ ಅದರಲ್ಲಿ ಯಾವುದು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಗ್ರಾಮದ ಸಾರ್ವಜನಿಕರು ಶಾಸಕರಿಗೆ ದೂರು ನೀಡಿದ್ರು. ಇದರಿಂದ ಬೇಸತ್ತ ಶಾಸಕರು ಪಿಡಿಓಗೆ, ಕೆಲವೇ ದಿನಗಳಲ್ಲಿ ವಿದ್ಯುತ್ ದೀಪಗಳನ್ನು ಸರಿಪಡಿಸುವಂತೆ ತಾಕಿತ್ತು ಮಾಡಿದ್ರು. ಇನ್ನು...

ಮಾಲೂರಿನ ಹುಳದೇನಹಳ್ಳಿಯಲ್ಲಿ ನಂದಿನಿ ಪ್ರಾಡಕ್ಟ್ ಅಂಗಡಿಗೆ ಚಾಲನೆ..!

ಮಾಲೂರು ತಾಲೂಕಿನ ಹುಳದೇನಹಳ್ಳಿ ಗ್ರಾಮದಲ್ಲಿ ಇಂದು ನಂದಿನಿ ಪ್ರಾಡ್ಯಕ್ಟ್‌ನ ಅಂಗಡಿ ಪ್ರಾರಂಭಿಸಲಾಯಿತ್ತು. ಮಾಲೂರು ಶಾಸಕರಾದ ಶ್ರೀ ಕೆ.ವೈ ನಂಜೇಗೌಡರು ಉದ್ಘಾಟಿಸಿದ್ರು. https://youtu.be/uHCozvlpCqM ಇನ್ನು ಕೆಎಂಎಫ್‌ನ ತಾಲೂಕು ಹಾಗೂ ಜಿಲ್ಲಾ ಸಂಚಾಲಕರು ಆಗಮಿಸಿದ್ದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಊರಿನ ಹಿರಿಯರಾದ ಚಂದ್ರಶೇಖರ್ ಗೌಡರು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಟೇಪ್ ಕತ್ತರಿಸುವ ಮೂಲಕ ನಂದಿನಿ ಅಂಗಡಿಗೆ ಚಾಲನೆ ನೀಡಲಾಯಿತು. ನಾಗೇಶ್, ಕರ್ನಾಟಕ...

ಸಂಸದೆ ಸುಮಲತಾಗೆ ಹುಟ್ಟುಹಬ್ಬದ ಸಂಭ್ರಮ: ಮಗ ಅಭಿಯಿಂದ ಸಿಂಪಲ್ ಸೆಲೆಬ್ರೇಷನ್..

ಮೈಸೂರು ಮಹಾರಾಜ ಯದುವೀರ ಒಡೆಯರ್ ಮಾಡಿದ ಟ್ವೀಟ್ ನೋಡಿದ್ರೆ, ಯದುವೀರ್‌ಗೆ ರಾಜಕೀಯಕ್ಕೆ ಬರುವ ಆಫರ್ ಇದ್ದು, ರಾಜಕೀಯಕ್ಕೆ ಧುಮುಕಲು ಸಿದ್ಧರಾಗಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಯಾಕಂದ್ರೆ ನಾನು ರಾಜಕೀಯಕ್ಕೆ ಬರಬೇಕಾ ಎಂಬ ಪ್ರಶ್ನೆ ಕೇಳಿರುವ ಯದುವೀರ್, ಪೋಲ್ ಕ್ರಿಯೇಟ್ ಮಾಡಿದ್ದಾರೆ. ಇನ್ನು ಇದಕ್ಕೆ ಹಲವು ಕಾಮೆಂಟ್‌ಗಳು ಬಂದಿದ್ದು, ಕೆಲವರು ಬನ್ನಿ ಎಂದರೆ ಹಲವರು ಬೇಡವೆಂದಿದ್ದಾರೆ. ಮಾಲೂರು...

ಅಕ್ಟೋಬರ್‌ನಿಂದ ಶುರುವಾಗಲಿದೆ ಕಾಲೇಜು: ಅಶ್ವತ್ಥ್ ನಾರಾಯಣ್ ಸ್ಪಷ್ಟನೆ

ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಟ್ವೀಟ್ ಮೂಲಕ ಅನೌನ್ಸ್ ಮಾಡಿದ್ದಾರೆ. https://youtu.be/ymGtMUEGsis ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್ ತಿಂಗಳಲ್ಲಿ...

ಫೇಮಸ್ ರಿಯಾಲಿಟಿ ಶೋ ಬ್ಯಾನ್ ಮಾಡುವಂತೆ ಸುಶಾಂತ್ ಫ್ಯಾನ್ಸ್ ಆಗ್ರಹ..!

ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಟ್ವೀಟ್ ಮೂಲಕ ಅನೌನ್ಸ್ ಮಾಡಿದ್ದಾರೆ. ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್ ತಿಂಗಳಲ್ಲಿ...

‘ಕೈ’ ಮುಖಂಡ ಗೋಪಾಲಕೃಷ್ಣ ವಿರುದ್ಧ ಯಲಹಂಕ ಮಾಧ್ಯಮ ಕೇಂದ್ರದ ಪದಾಧಿಕಾರಿಗಳ ಆಕ್ರೋಶ..!

ಯಲಹಂಕ: ತಮ್ಮ ವಿರುದ್ಧ ನೀಡಿರುವ ಅವಹೇಳನಕಾರಿ ಹೇಳಿಕೆಗೆ ಬೇಷರತ್ ಕ್ಷಮೆಯಾಚಿಸುವಂತೆ ಪತ್ರಕರ್ತರು ಒತ್ತಾಯಿಸಿದ ಘಟನೆ ಯಲಹಂಕದಲ್ಲಿ ನಡೆಯಿತು. https://youtu.be/iouXEZ_cIOE ಹೌದು, ಕಾಂಗ್ರೆಸ್ ಮುಖಂಡ ಎಂ.ಎನ್. ಗೋಪಾಲಕೃಷ್ಣ ಯಲಹಂಕದ ಮಿನಿ ವಿಧಾನಸೌಧದ ಮುಂಭಾಗ ಜನಧ್ವನಿ ಕಾರ್ಯಕ್ರಮದ ಹೆಸರಲ್ಲಿ ಪ್ರತಿಭಟನೆ ನಡೆಸಿದ್ರು, ಈ ವೇಳೆ ಸಾರ್ವಜನಿಕವಾಗಿ ಮಾತನಾಡುವ ವೇಳೆ ಸ್ಥಳೀಯ ಶಾಸಕರು 'ಮಾಧ್ಯಮದವರನೆಲ್ಲಾ ಕೊಂಡುಕೊಂಡಿದ್ದಾರೆ' ಎಂಬ...

‘ಮಾಧ್ಯಮಗಳ ಮುಂದೆ ಕುಳಿತು “ಪೋಜು” ಕೊಡುವುದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ’

ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಮಾಧ್ಯಮಗಳ ವರದಿಗಳನ್ನು ಗಮನಿಸುವಷ್ಟು ವ್ಯವಧಾನವಿರದ ನೀವು ಮಾಧ್ಯಮಗಳ ಮುಂದೆ ಕುಳಿತು "ಪೋಜು" ಕೊಡುವುದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ ತೋರಿಸಿ. ಕರೋನಾ ಸೋಂಕಿನ ವಿಷಯದಲ್ಲಿ ಆರು ತಿಂಗಳಿಂದ ಮಾತಿನ ಮಂಟಪ ಕಟ್ಟಿದರೆ ಹೊರತು ಅನುಷ್ಠಾನದಲ್ಲಿ ಮಕಾಡೆ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img