Thursday, July 2, 2026

ರಾಜ್ಯ

ರಾಜ್ಯದಲ್ಲಿ ಶೀಘ್ರವೇ ಡಿಸೈನ್ ನೀತಿ, ಬಿಟಿಎಸ್ ಜತೆಯಲ್ಲೇ `ಬೆಂಗಳೂರು ಡಿಸೈನ್ ಫೆಸ್ಟಿವಲ್’ ಆಯೋಜನೆ – ಅಶ್ವತ್ಥನಾರಾಯಣ

ಲಂಡನ್: ಕರ್ನಾಟಕ ಸರಕಾರವು ಸದ್ಯದಲ್ಲೇ `ಡಿಸೈನ್ ನೀತಿ’ಯನ್ನು ಜಾರಿಗೆ ತರಲಿದ್ದು, ಈ ವರ್ಷದ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ (ಬಿಟಿಎಸ್) ಜತೆಯಲ್ಲೇ ಬೃಹತ್ `ಬೆಂಗಳೂರು ಡಿಸೈನ್ ಫೆಸ್ಟಿವಲ್’ ಅನ್ನು ಕೂಡ ಆಯೋಜಿಸಲಿದೆ. ಅಲ್ಲದೆ, ಡಿಸೈನ್ ಕುರಿತ ಚಿಂತನೆ ಮತ್ತು ಜಾಗೃತಿಯನ್ನು ಶಾಲಾಕಾಲೇಜುಗಳ ಪಠ್ಯಕ್ರಮದಲ್ಲೇ ಅಳವಡಿಸಲಾಗುವುದು ಎಂದು ಐಟಿ-ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ತಮ್ಮನ್ನು ಇಲ್ಲಿ ಭೇಟಿಯಾದ...

BREAKING: ಮಾಜಿ ಸಿಎಂ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಸೇರಿ 29 ನಾಯಕರಿಗೆ ಸಮನ್ಸ್ ಜಾರಿ

ಬೆಂಗಳೂರು: ಕೊರೋನಾ ನಿಯಮ ಉಲ್ಲಂಘಿಸಿ, ಮೇಕೆದಾಟು ನದಿ ನೀರಿಗಾಗಿ ಪಾದಯಾತ್ರೆ ನಡೆಸಿದಂತ ಕಾಂಗ್ರೆಸ್ ನಾಯಕರಿಗೆ, ನಾಳೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಈ ಮೂಲಕ ಕಾಂಗ್ರೆಸ್ ನಾಯಕರಿಗೆ ಬಿಗ್ ಶಾಕ್ ನೀಡಿದೆ. ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರ ನಿಯಂತ್ರಣ ಕ್ರಮ ಜಾರಿಗೊಳಿಸಿತ್ತು. ಇದನ್ನು ಲೆಕ್ಕಿಸದೇ, ಕಾಂಗ್ರೆಸ್ ಪಕ್ಷದಿಂದ...

ಶಿವಮೊಗ್ಗ: ಕೂಡಲೇ ಕೆರೆ ಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಡಿಸಿಗೆ ಸಚಿವ ಡಾ.ನಾರಾಯಣಗೌಡ ಸೂಚನೆ

ಶಿವಮೊಗ್ಗ,ಮೇ 23: ಶಿವಮೊಗ್ಗದಲ್ಲಿ ಭಾರಿ ಮಳೆಯಿಂದ ಹಾನಿಗೊಳಗಾಗಿದ್ದ ಪ್ರದೇಶಗಳಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋರ್ಟ್ ಸರ್ಕಲ್, ಬಾಪೂಜಿ ನಗರ, ಹೊಳೆಹೊನ್ನೂರು ರಸ್ತೆ, ವಿದ್ಯಾನಗರ, ನ್ಯೂ ಮಂಡ್ಲಿ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ...

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ಮೆಸ್ಕಾಂನ 183 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಖಾಲಿ ಇರುವಂತ 183 ಹುದ್ದೆಗಳ ಭರ್ಜಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನ ಜೂನ್.15 ಆಗಿದೆ. ಹೀಗಿದೆ.. ಹುದ್ದೆಗಳಿಗೆ ಸಂಬಂಧಿಸಿದಂತ ಇತರೆ ಮಾಹಿತಿ.. ಹುದ್ದೆಯ ಹೆಸರು: ಪದವಿ ಮತ್ತು ಡಿಪ್ಲೊಮಾ ಅಪ್ರೆಂಟಿಸ್ ಸ್ಟೈಪೆಂಡ್: 8000-9000 ರೂ ಪ್ರತಿ ತಿಂಗಳು ಹುದ್ದೆ -...

ನಾಡಗೀತೆ, ರಾಷ್ಟ್ರಕವಿ ಗೇಲಿ ಮಾಡಿದವನನ್ನು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷಸ್ಥಾನದಿಂದ ಕಿತ್ತಾಕಿ – ಸಿದ್ಧರಾಮಯ್ಯ

ಬೆಂಗಳೂರು: ಶಾಲಾ ಪಠ್ಯಪುಸ್ತಕರ ಪರಿಷ್ಕರಣೆ ಹಾಗೂ ಪರಿಷ್ಕರಣಾ ಸಮಿತಿಯ ಅಧ್ಯಕ್ಷರನ್ನಾಗಿ ರೋಹಿತ್ ಚರ್ಕತೀರ್ಥ ನೇಮಕ ವಿವಾದದ ಸ್ವರೂಪ ಪಡೆದಿದೆ. ನಾಡಗೀತೆ, ರಾಷ್ಟ್ರಕವಿ ಗೇಲಿ ಮಾಡಿದವನನ್ನು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷಸ್ಥಾನದಿಂದ ಕಿತ್ತಾಕುವಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಒತ್ತಾಯಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವಂತ ವಿಪಕ್ಷ ನಾಯಕ ಸಿದ್ಧರಾಮಯ್ಯ, ನಾಡಗೀತೆಯನ್ನು ಅವಹೇಳನ‌ ಮಾಡಿದ, ರಾಷ್ಟ್ರಕವಿಯನ್ನು ಗೇಲಿ ಮಾಡಿದ...

ನಮ್ಮೆಲ್ಲರ ಜಾತಿ ಒಂದೇ, ಅದು ಮನುಷ್ಯ ಜಾತಿ – ಶಾಸಕ ಜಮೀರ್ ಅಹ್ಮದ್ ಖಾನ್

ಬೆಂಗಳೂರು: ಜಾತಿ, ಧರ್ಮಗಳನ್ನು ಮೀರಿದ್ದು ಮಾನವೀಯತೆ. ನಮ್ಮೆಲ್ಲರ ಜಾತಿ ಒಂದೇ. ಅದುವೇ ಮನುಷ್ಯ ಜಾತಿ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅಭಿಪ್ರಾಯ ಪಟ್ಟರು. ಪಾದರಾಯನಪುರದ ಅಲ್ ಅಜರ್ ಫೌಂಡೇಶನ್ ಶಾಲೆಯಲ್ಲಿ ಇಂದು ಡಾ.ಅಂಬೇಡ್ಕರ್ ಜಯಂತಿ ಮತ್ತು ಈದ್ ಮಿಲಾದ್ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ, ಬಿಬಿಎಂಪಿಯ ಪೌರ ಕಾರ್ಮಿಕರಿಗೆ ತಮ್ಮ ಕೈಯ್ಯಾರೆ ಭೋಜನ ಉಣಬಡಿಸಿದ...

ಪೆಟ್ರೋಲ್, ಡೀಸೆಲ್ ಮೇಲಿನ ರಾಜ್ಯದ ಸುಂಕ ಕಡಿತ ಪರಿಶೀಲನೆ – ಸಿಎಂ ಬೊಮ್ಮಾಯಿ‌ ಭರವಸೆ

ಬೆಂಗಳೂರು, ಮೇ 22: ಕಳೆದ ತ್ರೈಮಾಸಿಕ ಅವಧಿಯಲ್ಲಿ ಭಾರತಕ್ಕೆ ವಿದೇಶಿ ನೇರ ಬಂಡವಾಳ ಹೂಡಿಕೆ ಅತಿ ಹೆಚ್ಚು ಬಂದಿದೆ. ಅದರಲ್ಲಿ ದೇಶದ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯಕ್ಕೆ ಅತಿ ಹೆಚ್ಚಿನ ಬಂಡವಾಳ ಹರಿದು ಬಂದಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ದಾವೋಸ್ ಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ವಿಶ್ವ...

ಕರ್ನಾಟಕಕ್ಕೆ ಈ ತ್ರೈಮಾಸಿಕದಲ್ಲಿ ಅತಿಹೆಚ್ಚು ವಿದೇಶಿ ನೇರ ಬಂಡವಾಳ ಹೂಡಿಕೆ ಹರಿದು ಬಂದಿದೆ – ಸಿಎಂ ಬೊಮ್ಮಾಯಿ

ಬೆಂಗಳೂರು : ಕಳೆದ ತ್ರೈಮಾಸಿಕ ಅವಧಿಯಲ್ಲಿ ಭಾರತಕ್ಕೆ ವಿದೇಶಿ ನೇರ ಬಂಡವಾಳ ಹೂಡಿಕೆ ಅತಿ ಹೆಚ್ಚು ಬಂದಿದೆ. ಅದರಲ್ಲಿ ದೇಶದ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯಕ್ಕೆ ಅತಿ ಹೆಚ್ಚಿನ ಬಂಡವಾಳ ಹರಿದು ಬಂದಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ದಾವೋಸ್ ಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ವಿಶ್ವ ಆರ್ಥಿಕ ಶೃಂಗ...

ಧಾರವಾಡ ರಸ್ತೆ ಅಪಘಾತ : ಮೃತ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು: ಶನಿವಾರದ ನಿನ್ನೆ ರಾತ್ರಿ ಮದುವೆಗೆ ಹೊರಟಿದ್ದಂತ ಕ್ರೂಸರ್ ಮರಕ್ಕೆ ಡಿಕ್ಕಿಯಾಗಿ ಧಾರವಾಡದ ಬಾಡ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಪುಟ್ಟ ಮಕ್ಕಳು ಸಹಿತ 9 ಮಂದಿ ಸಾವನ್ನಪ್ಪಿದ್ದರು. ಇದೀಗ ರಾಜ್ಯ ಸರ್ಕಾರ ಮೃತ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರವನ್ನು ಘೋಷಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವಿಟ್ ಮಾಡಿದ್ದು,ಧಾರವಾಡದ...

BREAKING NEWS: ಬೆಂಗಳೂರು ಮಳೆ ನಿರ್ವಹಣೆಗೆ ಸಚಿವರ ನೇಮಕ: ಯಾವ ವಲಯಕ್ಕೆ ಯಾವ ಸಚಿವರು ಗೊತ್ತಾ..?

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೊನೆಗೂ ಬೆಂಗಳೂರು ಮಳೆ ನಿರ್ವಹಣೆಗೆ ಸಚಿವರನ್ನು ನೇಮಕ ಮಾಡಿದ್ದಾರೆ. ಈ ಮೂಲಕ ನಗರದಲ್ಲಿನ ಮಳೆಯಿಂದ ಉಂಟಾದಂತ ಅವಾಂತರ ನಿರ್ವಹಣೆಗೆ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಮಳೆ ಅನಾಹುತ ಮತ್ತು ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ 8 ವಲಯಗಳಿಗೆ ಬೆಂಗಳೂರಿನ ಸಚಿವರ ನೇತೃತ್ವದಲ್ಲಿ ಕಾರ್ಯಪಡೆಗಳನ್ನು ರಚಿಸಲಾಗಿದೆ. ಈ ಕಾರ್ಯಪಡೆಯಲ್ಲಿ ಸಂಬಂಧಪಟ್ಟ ವಲಯಗಳ...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img