Tuesday, June 30, 2026

ರಾಜ್ಯ

ಜೈಲಿನಲ್ಲಿರಬೇಕಿದ್ದಂತ ಡಿ.ಕೆ ಶಿವಕುಮಾರ್, ಮೊಹಮ್ಮದ್ ನಲಪಾಡ್ ಹೊರಗಿದ್ದಾರೆ, ಅಂತಹ ತಂಡ ಕಾಂಗ್ರೆಸ್ ನಲ್ಲಿದೆ – ನಳೀನ್ ಕುಮಾರ್ ಕಟೀಲ್

ಬೆಂಗಳೂರು: ಜೈಲಿನಲ್ಲಿ ಇರಬೇಕಾದಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಯುತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಹೊರಗೆ ಓಡಾಡುತ್ತಿದ್ದಾರೆ. ಇಂತಹ ತಂಡ ಕಾಂಗ್ರೆಸ್ ನಲ್ಲಿದೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ಧಾಳಿ ನಡೆಸಿದ್ದಾರೆ. ನಗರದಲ್ಲಿ ಬಿಜೆಪಿ ಯುವ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದಂತ ಅವರು,ರಾಹುಲ್ ಗಾಂಧಿ ನೇಪಾಳಕ್ಕೆ ಯಾಕೆ ಹೋಗಿದ್ರು ? ನೈಟ್...

ರಾಜ್ಯದಲ್ಲಿ ಇನ್ನೂ 4 ದಿನ ಮಳೆ ಮುಂದುವರಿಕೆ

ಬೆಂಗಳೂರು: ಈಗಾಗಲೇ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆಯೇ, ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ನಾಲ್ಕು ದಿನ ಭಾರೀ ಮಳೆ, ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವಂತ ವಾಯುಭಾರ ಕುಸಿತದ ಪರಿಣಾಮ ಬರಲಿದೆ. ಹಲವು ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ ಯೆಲ್ಲೋ ಅಲರ್ಟ್...

BREAKING NEWS: ಪಿಎಸ್ಐ ಪರೀಕ್ಷೆ ಅಕ್ರಮದಲ್ಲಿ ಗ್ರಾಮಪಂಚಾಯ್ತಿ ಅಧ್ಯಕ್ಷನ ಬಂಧನ

ಹಾಸನ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಕಿಂಗ್ ಪಿನ್ ಗಳ ಬಂಧನದ ಬಳಿಕ, ಮತ್ತಷ್ಟು ಪ್ರಕರಣದಲ್ಲಿ ಭಾಗಿಯಾದವರ ಹೆಸರುಗಳು ಹೊರ ಬೀಳುತ್ತಿವೆ. ಈ ಪ್ರಕರಣದಲ್ಲಿ ಇದೀಗ ಗ್ರಾಮ ಪಂಚಾಯ್ತಿ ಅಧ್ಯಕ್ಷರೊಬ್ಬರನ್ನು ಸಿಐಡಿ ಬಂಧಿಸಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬೆಕ್ಕ ಗ್ರಾಮದ ಗ್ರಾಮ ಪಂಚಾಯ್ತಿ ಅಧ್ಯಕ್ಷ ಕೇಶವಮೂರ್ತಿಯನ್ನು ಸಿಐಡಿ ಪೊಲೀಸರು ಇಂದು ಬಂಧಿಸಿದ್ದಾರೆ. ಪಿಎಸ್ಐ ನೇಮಕಾತಿ ಅಕ್ರಮದಲ್ಲಿ...

ಪದ್ಮಶ್ರೀ ಪುರಸ್ಕೃತೆ, ಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಮಂಗಳೂರು: ಹಾಲಕ್ಕಿ ಒಕ್ಕಲಿಗ ಸಮುದಾಯದಲ್ಲಿ ಖ್ಯಾತ ಜಾನಪದ ಗಾಯಕಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನಲೆಯಲ್ಲಿ ನಗರದಲ್ಲಿನ ಕೆ ಎಂ ಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ರಾತ್ರಿಯಿಂದಲೇ ಅವರಿಗೆ ಉಸಿರಾಟ ತೊಂದರೆ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸುತ್ತಿದದಾರೆ. ಅಂದಹಾಗೇ ಈ ಹಿಂದೆಯೇ ಅವರಿಗೆ...

ಗೋವುಗಳನ್ನು ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ಯೋಜನೆ ಪ್ರಾರಂಭ – CM ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯದ ಗೋಶಾಲೆಗಳಲ್ಲಿನ ಗೋವುಗಳನ್ನು 11,000 ರೂ.ಗಳ ವಾರ್ಷಿಕ ಮೊತ್ತಕ್ಕೆ ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ದತ್ತು ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಲಾಖೆಯ ವತಿಯಿಂದ ಕಿರುಚಿತ್ರ ಪ್ರದರ್ಶನ, ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಿಸಿ ಮಾತನಾಡಿ, ಈ ಹಿಂದೆ ನಾನು‌ ನನ್ನ ಹುಟ್ಟುಹಬ್ಬವನ್ನು...

ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಡಿಕೆಶಿ, ಸಿದ್ದರಾಮಯ್ಯಗೆ ನೈತಿಕತೆ ಇಲ್ಲ – ಶಾಸಕ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ

ದಾವಣೆಗೆರೆ: ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಸಚಿವರು ಇಲ್ಲವೆ ಬಿಜೆಪಿ ಮುಖಂಡರ ಕೈವಾಡವಿದ್ದರೆ ಮಾಜಿ ಸಿಎಂಎ ಚ್.ಡಿ.ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹೊಡೆಯುವ ಬದಲು ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸವಾಲು ಹಾಕಿದ್ದಾರೆ. ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು 2 ಬಾರಿ ಸಿಎಂ ಆಗಿದ್ದವರು. ಜೊತೆಗೆ...

BREAKING: ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವರ್ತೂರು ಪ್ರಕಾಶ್, ಮಾಜಿ MLC ಸಂದೇಶ್ ನಾಗರಾಜ್ ಬಿಜೆಪಿ ಸೇರ್ಪಡೆ

ಬೆಂಗಳೂರು: ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದಂತ ಒಂದು ಗಂಟೆಯಲ್ಲೇ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಯಾದ್ರು. ಇವರಲ್ಲದೇ ಮಾಜಿ ಸಚಿವ ವರ್ತೂರು ಪ್ರಕಾಶ್, ಮಾಜಿ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಕೂಡ ಬಿಜೆಪಿ ಸೇರ್ಪಡೆಯಾದ್ರು. ಇಂದು ನಗರದ ನಡೆದಂತ ಸರಳ ಸಮಾರಂಭದಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್...

ಅಗ್ನಿ ವಿರುದ್ಧ ಅಜಿತ್ ಸಿಡಿಲು : ಧನಂಜಯ್ ನನ್ನ ದೋಸ್ತ್

ಅಜಿತ್ ಜಯರಾಜ್ ನನ್ನ ತಂದೆಯ ವಿಷಯದಲ್ಲಿ ಏನ್ ಬೇಕಾದ್ರೂ ಮಾಡಬಹುದು ಅಂದುಕೊAಡವರನ್ನು ಸುಮ್ಮನೆ ಬಿಡಲ್ಲ ಅಂತ ಸಿಡಿದೆದ್ದಿದ್ದಾರೆ. ಸದ್ಯ ಹೆಡ್ ಬುಷ್ ಚಿತ್ರದಲ್ಲಿ ಡಾನ್ ಜಯರಾಜ್ ಪಾತ್ರದ ಬಗ್ಗೆ ಜಯರಾಜ್ ಪುತ್ರ ಅಜಿತ್ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಇದು ನನ್ನ ತಂದೆಯ ಪ್ರೆöÊವಸಿಯ ವಿಚಾರ. ನನ್ನ ತಂದೆಯ ಬಗ್ಗೆ ಸಿನಿಮಾ ಮಾಡ್ತಾರೆ ಅಂದಾಗ...

BIG NEWS: ಎಎಪಿ ವಿರುದ್ಧ ಸಿಡಿದೆದ್ದ ಬಿಜೆಪಿ ಯುವ ಮೋರ್ಚಾ: ರಾಜ್ಯಾಧ್ಯಕ್ಷ ಡಾ ಸಂದೀಪ್ ನೇತೃತ್ವದಲ್ಲಿ ಎಎಪಿ ಕಚೇರಿ ಮುತ್ತಿಗೆ

ಬೆಂಗಳೂರು: ತೇಜೇಂದರ್ ಬಗ್ಗಾ ತಂದೆ-ತಾಯಿ ಹಲ್ಲೆ ಮಾಡಿದಂತ ಪಂಜಾಬ್ ಪೊಲೀಸರ ಕೃತ್ಯ ಖಂಡನೀಯವಾಗಿದೆ. ದೆಹಲಿಗೆ ಪಂಜಾಬ್ ಪೊಲೀಸರನ್ನು ಕಳಿಸಿ ಅರೆಸ್ಟ್ ಮಾಡಿಸೋ ದುಸ್ಸಾಹಕ್ಕೆ ಕೈಹಾಕಿದ್ದು ಖಂಡನೀಯವೆಂದು ಆರೋಪಿಸಿ, ಬಿಜೆಪಿ ಯುವ ಮೋರ್ಚಾದಿಂದ ಇಂದು, ಎಎಪಿ ಕಚೇರಿಗೆ ರಾಜ್ಯಾಧ್ಯಕ್ಷ ಡಾ ಸಂದೀಪ್ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು. ನಗರದಲ್ಲಿನ ಎಎಪಿ ಕಚೇರಿಯ ಮುಂದೆ ಅರವಿಂದ್ ಕೇಜ್ರಿವಾಲ್...

BREAKING: ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗುಡ್ ಬೈ

ಬೆಂಗಳೂರು: ಕೆಪಿಸಿಸಿ ಉಪಾಧ್ಯಕ್ಷರಾಗಿದ್ದಂತ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಪಕ್ಷಕ್ಕೆ ರಾಜೀನಾಮೆ ನೀಡಿ, ಗುಡ್ ಬೈ ಹೇಳಿದ್ದಾರೆ. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಹಾಗೂ ಕೆಪಿಸಿಸಿ ಉಪಾಧ್ಯಕ್ಷರ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಈ ಸಂಬಂಧ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಸಲ್ಲಿಸಿದ್ದಾರೆ. ಅಂದಹಾಗೇ ಕಾಂಗ್ರೆಸ್ ಪಕ್ಷದಿಂದ ಈ ಹಿಂದೆ ಪ್ರಮೋದ್ ಮಧ್ವರಾಜ್ ಅವರು ಕ್ರೀಢಾ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img