Monday, June 29, 2026

ರಾಜ್ಯ

ಆರು ತಿಂಗಳಲ್ಲಿ ರಾಜ್ಯದ ಎಲ್ಲರಿಗೂ ಆಯುಷ್ಮಾನ್ ಕಾರ್ಡ್, ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಡ್ ವಿತರಿಸಿ – ಸಚಿವ ಸುಧಾಕರ್ ಸೂಚನೆ

ಬೆಂಗಳೂರು : ಆಯುಷ್ಮಾನ್ ಭಾರತ್ ಯೋಜನೆಯಡಿ ರಾಜ್ಯದ ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲರಿಗೂ ಆಯುಷ್ಮಾನ್ ಕಾರ್ಡುಗಳು ದೊರೆಯುವಂತೆ ಮಾಡಬೇಕು. ಆರು ತಿಂಗಳಲ್ಲಿ ರಾಜ್ಯದ ಎಲ್ಲರಿಗೂ ಈ ಕಾರ್ಡ್ ದೊರೆಯುವಂತೆ ಕಾರ್ಯನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆಯುಷ್ಮಾನ್ ಭಾರತ್ ದಿನ ಅಂಗವಾಗಿ, ಸಚಿವ ಡಾ.ಕೆ.ಸುಧಾಕರ್ ಅವರು 'ಆರೋಗ್ಯ...

ರಂಜಾನ್ ಹಬ್ಬದ ಸಾರ್ವತ್ರಿಕ ರಜೆ ಡೇಟ್ ಚೇಂಜ್: ಹೀಗಿದೆ.. ಹೊಸ ದಿನಾಂಕ

ಬೆಂಗಳೂರು: ರಾಜ್ಯ ಸರ್ಕಾರದಿಂದ ರಂಜಾನ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆಯನ್ನು 2022ರ ಕ್ಯಾಲೆಂಟರ್ ಸರ್ಕಾರಿ ರಜೆ ದಿನಗಳ ಪಟ್ಟಿಯಲ್ಲಿ ದಿನಾಂಕ 03-05-2022ಕ್ಕೆ ನಿಗದಿ ಪಡಿಸಿ, ಘೋಷಿಸಿತ್ತು. ಆದ್ರೇ.. ಈ ರಜೆಯನ್ನು ಈಗ ದಿನಾಂಕ 03-05-2022ಕ್ಕೆ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಬದಲಾವಣೆ ಆದೇಶ ಹೊರಡಿಸಿದ್ದು, ಮೂನ್ ಕಮಿಟಿಯು ರಂಜಾನ್ ಹಬ್ಬವನ್ನು ದಿನಾಂಕ 02-05-2022ರಂದು...

ಪ್ರಥಮ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ: ವೀಕ್ಷಿಸಲು ಈ ವಿಧಾನ ಅನುಸರಿಸಿ

ಬೆಂಗಳೂರು: ಏಪ್ರಿಲ್ ನಲ್ಲಿ ನಡೆದಂತ ಪ್ರಥಮ ಪಿಯು ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಮಂಡಳಿಯು ಇಂದು ಪ್ರಕಟಿಸಿದೆ. ಪರೀಕ್ಷೆ ಬರೆದಂತ ಪ್ರಥಮ ಪಿಯು ವಿದ್ಯಾರ್ಥಿಗಳು, ಪಿಯು ಬೋರ್ಡ್ ಅಧಿಕೃತ ಫಲಿತಾಂಶ ಪ್ರಕಟಿಸೋ ವೆಬ್ ಸೈಟ್  result.dkpucpa.com ಗೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ. ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ನಮೂದಿಸಬೇಕಾಗಿದೆ....

ಬೆಂಗಳೂರು: ಯಲಹಂಕ ವಲಯ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲಿಸಿದ ಬಿಬಿಎಂಪಿ ಆಯುಕ್ತರು

ಬೆಂಗಳೂರು: ಯಲಹಂಕ ವಲಯ ವ್ಯಾಪ್ತಿಯಲ್ಲಿನ ಯಲಹಂಕ ಕೆರೆ ಅಭಿವೃದ್ಧಿ, ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಬಳಿಯ ರಾಜಕಾಲುವೆ ಅಭಿವೃದ್ಧಿ, ಜಕ್ಕೂರು ಬಳಿಯ ರಸ್ತೆ ಅಗಲೀಕರಣ ಕಾಮಗಾರಿಯನ್ನು ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ಗೌರವ್ ಗುಪ್ತ ರವರು ಇಂದು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿದರು. ಯಲಹಂಕ ಕೆರೆ ಅಭಿವೃದ್ಧಿ: ಯಲಹಂಕ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಂದು ಸ್ಥಳಕ್ಕೆ ಭೇಟಿ...

ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ತ ಯುವತಿಗೆ 5 ಲಕ್ಷ ನೆರವು ಘೋಷಿಸಿದ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು : ಬೆಂಗಳೂರಿನ ಸುಂಕದಕಟ್ಟೆ ಬಳಿ ಆ್ಯಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ಥ ಯುವತಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ 5 ಲಕ್ಷ ರೂಪಾಯಿಗಳ ವೈಯಕ್ತಿಕ ಧನ ಸಹಾಯ ನೀಡಿದ್ದಾರೆ. ಅಮಾನುಷ ಕೃತ್ಯವೆಸಗಿದ ವ್ಯಕ್ತಿಗೆ ಕಠಿಣ ಶಿಕ್ಷೆ ಕೊಡಿಸುವ ಭರವಸೆಯನ್ನು ನೀಡಿದ್ದಾರೆ. ಸೇಂಟ್ ಜಾನ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯನ್ನು...

ಪಿಎಸ್‌ಐ ಮರು ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರಕ್ಕೆ ಬೆಂಬಲ ಇದೆ – ಸಿದ್ಧರಾಮಯ್ಯ

ಮೈಸೂರು: ಪಿಎಸ್‌ಐ ಮರು ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರಕ್ಕೆ ಬೆಂಬಲ ಇದೆ. ಪರಿಕ್ಷೆಯಲ್ಲಿ ಯಾರು ಅಕ್ರಮ ಮಾಡಿದ್ದಾರೆ, ಯಾರು ಸರಿಯಾಗಿ ಬರೆದಿದ್ದಾರೆ ಗೊತ್ತಾಗಲ್ಲ. ತನಿಖೆ ಮುಂದುವರಿದು 20 ಜನರ ಬಂಧನ ಆಗಿದೆ. ಹೀಗಾಗಿ ಮರು ಪರೀಕ್ಷೆ ಮಾಡುವುದು ಸರಿ ಇದೆ. ಆದರೆ ಈಗ ಪರೀಕ್ಷೆ ಬರೆದಿರುವ ಯಾರ ಬಳಿಯೂ ಪರಿಕ್ಷಾ ಶುಲ್ಕ ಪಡೆಯಬಾರದು ಎಂದು...

ಗಲಭೆಕೋರರ ನೆರವಿಗೆ ನಿಲ್ಲುವುದು ಕಾಂಗ್ರೆಸ್ ನಿಲುವು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿ

ನವದೆಹಲಿ : ಹುಬ್ಬಳ್ಳಿ ಗಲಭೆ ಪ್ರಕಾರದಲ್ಲಿ ಬಂಧಿತರ ನೆರವಿಗೆ ಧಾವಿಸಿರುವುದು ಶಾಸಕ ಜಮೀರ್ ಅಹಮದ್ ಹಾಗೂ ಅವರ ಪಕ್ಷದ ನಿಲುವು. ಗಲಭೆ ಮಾಡಿದವ ಜೊತೆ ನಿಲ್ಲುವ ಕೆಲಸವನ್ನು ಮೊದಲಿನಿಂದಲೂ ಮಾಡಿಕೊಂಡೇ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಪ್ರಕರಣದಲ್ಲಿ ಶಾಸಕ ಜಮೀರ್ ಅಹಮದ್ ಖಾನ್...

ಕೊಳದ ಮಠದ ಶಾಂತವೀರ ಸ್ವಾಮೀಜಿ ಹೃದಯಾಘಾತದಿಂದ ನಿಧನ

ಬೆಂಗಳೂರು: ಕೊಳದ ಮಠದ ಡಾ.ಶಾಂತವೀರ ಸ್ವಾಮೀಜಿಯವು, ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವಂತ ಅವರ ಆಪ್ತ ಸಹಾಯಕ ವೆಂಕಟಪ್ಪ, ನಿನ್ನೆ ಸಂಜೆ ವಾಕಿಂಗ್ ಕರೆದುಕೊಂಡು ಹೋಗಿ ಬಂದಿದ್ದೆ. ರಾತ್ರಿ ತುಂಬಾ ನಮ್ಮೊಡನೆ ಚೆನ್ನಾಗಿ ಮಾತನಾಡಿದ್ರು.. ಇಂದು ಮುಂಜಾಗನ ಬಾಗಿಲು ತೆಗೆದಿರದ ಕಾರಣ, ಹೋಗಿ ನೋಡಿದೆ. ಅವರಿಗೆ ಎಚ್ಚರವಿರಲಿಲ್ಲ. ವೈದ್ಯರನ್ನು ಕರೆಸಿ, ಪರೀಕ್ಷೆ ಮಾಡಿಸಿದಾಗ,...

How u can ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಮಾಡಲು ಸಾಧ್ಯ.? – ಡಿ ಕೆ ಶಿವಕುಮಾರ್ ಪ್ರಶ್ನೆ

ಬೆಂಗಳೂರು: How u can ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಮಾಡಲು ಸಾಧ್ಯ......? ಇಡೀ ದೇಶದಲ್ಲಿ ಕರ್ನಾಟಕದ ಬಗ್ಗೆ ಯಾವ ಸಂದೇಶ ಹೋಗಿದೆ ಗೊತ್ತಾ? ಬೇರೆ ಬೇರೆ ಇಲಾಖೆಗಳಲ್ಲೂ ನಡೀತಿದೆ. ಇದರ ಬಗ್ಗೆ ಯಾವ ಸಚಿವರೂ ಯಾಕೆ ಮಾತಾಡ್ತೀಲ್ಲ. ನಮ್ಮ ವಿರೋಧ ಪಕ್ಷದ ನಾಯಕರು ರಾಜೀನಾಮೆ ಕೇಳಿದ್ದಾರೆ. ನೀವು ರಾಜೀನಾಮೆ ಕೊಡಲ್ಲ ಅಂತ ಗೊತ್ತಿದೆ....

ಜಮೀರ್ ಅವರಿಗೆ ನೋಟಿಸ್ ನೀಡಿದರೆ ಸಿದ್ದರಾಮಯ್ಯ ಬಣದಿಂದ ಆಕ್ರೋಶ ವ್ಯಕ್ತವಾಗುವ ಭಯ ಡಿಕೆ ಶಿವಕುಮಾರ್ ಅವರನ್ನು ಕಾಡುತ್ತಿದೆಯೇ? – ಬಿಜೆಪಿ

ಹುಬ್ಬಳ್ಳಿ ಗಲಭೆಯ ಆರೋಪಿಗಳಿಗೆ ಆರ್ಥಿಕ ಮತ್ತು ಆಹಾರ ಕಿಟ್ ಒದಗಿಸಲು ಹೊರಟ ಕಾಂಗ್ರೆಸ್‌ ಶಾಸಕರೊಬ್ಬರನ್ನು ಪ್ರಶ್ನಿಸುವಷ್ಟೂ ಸಾಮರ್ಥ್ಯ ಕೆಪಿಸಿಸಿ ಅಧ್ಯಕ್ಷರಿಗೆ ಇಲ್ಲವೇ? ಜಮೀರ್ ಅವರಿಗೆ ನೋಟಿಸ್ ನೀಡಿದರೆ ಸಿದ್ದರಾಮಯ್ಯ ಬಣದಿಂದ ಆಕ್ರೋಶ ವ್ಯಕ್ತವಾಗುವ ಭಯ ಡಿಕೆ ಶಿವಕುಮಾರ್ ಅವರನ್ನು ಕಾಡುತ್ತಿದೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ. https://twitter.com/BJP4Karnataka/status/1520267314926866432 ಕೆಪಿಸಿಸಿ #ಭ್ರಷ್ಟಾಧ್ಯಕ್ಷ ಡಿಕೆಶಿ ಅವರೇ, ಅವರಿಗೂ ನಮಗೂ ಸಂಬಂಧವಿಲ್ಲ...
- Advertisement -spot_img

Latest News

Hubli News: ಕೇವಲ ಐನೂರು ರೂಪಾಯಿ ಸಾಲದ ವಿಚಾರ… ಮಾತಿಗೆ ಮಾತು ಬೆಳೆದು ಹ*ತ್ಯೆ

Hubli News: ಕೇವಲ ಐನೂರು ರೂಪಾಯಿ ಸಾಲದ ವಿಚಾರ… ಮಾತಿಗೆ ಮಾತು ಬೆಳೆದು ಕಲ್ಲಿನಿಂದ ಹಲ್ಲೆ… ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ....
- Advertisement -spot_img