Sunday, June 28, 2026

ರಾಜ್ಯ

ನ.16ರಿಂದ ರಜತೋತ್ಸವ ವರ್ಷದ ` ಬೆಂಗಳೂರು ತಂತ್ರಜ್ಞಾನ ಶೃಂಗ ’ ಸಮಾವೇಶ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ

ಬೆಂಗಳೂರು: ದೇಶದ ಹಾಗೂ ಏಷ್ಯಾದ ಮಹತ್ವದ ತಂತ್ರಜ್ಞಾನ ಕಾರ್ಯಕ್ರಮವಾದ `ಬೆಂಗಳೂರು ತಂತ್ರಜ್ಞಾನ ಶೃಂಗ’ದ 25ನೇ ಆವೃತ್ತಿಯನ್ನು ನವೆಂಬರ್ 16, 17 ಮತ್ತು 18ರಂದು ವಿಶೇಷವಾದ ರೀತಿಯಲ್ಲಿ ನಡೆಸಲು ಈಗಿನಿಂದಲೇ ಸಿದ್ಧತೆ ಆರಂಭಿಸಲಾಗಿದೆ ಎಂದು ಐಟಿ-ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಈ ಬಾರಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭೌತಿಕ ರೂಪದಲ್ಲಿ ನಡೆಯಲಿರುವ ಬೆಂಗಳೂರು ತಂತ್ರಜ್ಞಾನ ಶೃಂಗಕ್ಕೆ...

ಜನಸಂದಣಿ ಹೆಚ್ಚಿರುವ ಕಡೆ, ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯ – ಸಚಿವ ಡಾ.ಕೆ ಸುಧಾಕರ್

ಬೆಂಗಳೂರು : ಕೋವಿಡ್ 4ನೇ ಅಲೆಯನ್ನು ತಡೆಯುವ ಮುನ್ನಚ್ಚೆರಿಕಾ ಕ್ರಮವಾಗಿ ಸಾರ್ವಜನಿಕ ಪ್ರದೇಶಗಳಲ್ಲಿ, ಜನಜಂಗುಳಿ ಹೆಚ್ಚಿರುವ ಕಡೆಗಳಲ್ಲಿ ಹಾಗೂ ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಡ್ಡಾಯ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಗೃಹ ಕಛೇರಿ ಕೃಷ್ಣಾದಲ್ಲಿ ಕೋವಿಡ್ ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ,...

ಐಟಿ ಬಿಟಿ ದಿಗ್ಗಜ ಕಂಪನಿಗಳ ಸಿಇಒಗಳೊಂದಿಗೆ 3 ಗಂಟೆಗಳ ಕಾಲ ಸಂವಾದ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ನಮ್ಮ ಸರ್ಕಾರದ ಬಾಗಿಲು ತೆರೆದಿದೆ. ನನ್ನ ಹೃದಯದ ಬಾಗಿಲು ತೆರೆದಿದೆ. ನಿಮ್ಮ ಜತೆ ಹೆಗಲಿಗೆ ಹೆಗಲು ಕೊಟ್ಟು ಮುನ್ನಡೆಯುತ್ತೇವೆ. ಸರ್ಕಾರ ಸದಾ ನಿಮಗೆ ಸಹಕಾರ ನೀಡಲು ಸಿದ್ಧವಿದೆ. ಇವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರು ಟೆಕ್ ಸಮ್ಮಿಟ್ 2022 ರ ಅಂಗವಾಗಿ ಬೆಂಗಳೂರಿನಲ್ಲಿರುವ ಐಟಿ ಬಿಟಿ ಕಂಪನಿಗಳ ಸಿಇಒಗಳಿಗೆ ನೀಡಿದ...

ನೇತ್ರದಾನ ಪ್ರತಿಜ್ಞಾ ಪತ್ರಕ್ಕೆ ಸಹಿ ಹಾಕಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್

ತಿಪಟೂರು: ದಾನಗಳಲ್ಲಿ ಶ್ರೇಷ್ಠದಾನ ಎನಿಸಿಕೊಂಡಿರುವ ನೇತ್ರದಾನ ಮಾಡಲು 'ಪ್ರತಿಜ್ಞಾ ಪತ್ರ'ಕ್ಕೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ನಾಗೇಶ್ ಅವರು ಸೋಮವಾರ (ಏ.25) ತಿಪಟೂರಿನಲ್ಲಿ ಸಹಿ ಹಾಕಿದರು. ತಿಪಟೂರು ತಾಲೂಕು ಆಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ತಿಪಟೂರು ಸಾರ್ವಜನಿಕ ಆಸ್ಪತ್ರೆಯಲ್ಲಿ...

ಇನ್ಮುಂದೆ ರಾಜ್ಯಾಧ್ಯಂತ ಮಾಸ್ಕ್ ಕಡ್ಡಾಯ – ಸಿಎಂ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ದೇಶದಲ್ಲಿ ಕೊರೋನಾ 4ನೇ ಅಲೆಯ ಸೂಚನೆಯನ್ನು ತಜ್ಞರು ನೀಡಿದ್ದಾರೆ. ಈ ಹಿನ್ನಲೆಯಲ್ಲಿಯೇ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ನಿಯಂತ್ರಣ ಸಭೆ ನಡೆಯಿದು. ಈ ಸಭೆಯಲ್ಲಿ ರಾಜ್ಯಾದ್ಯಂಕ ಮತ್ತೆ ಮಾಸ್ಕ್ ಕಡ್ಡಾಯ ನಿಯಮ ಜಾರಿಗೊಳಿಸೋ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಕೋವಿಡ್ ಕಂಟ್ರೋಲ್ ಸಭೆ ನಡೆಯಿತು. ಆರೋಗ್ಯ...

ಸಚಿವ ಸುನೀಲ್ ಕುಮಾರ್ ವಿ, ಸ್ಥಿತಿ ‘ತಾ ಕಳ್ಳ, ಇತರರ ನಂಬ’ ಎಂಬಂತಾಗಿದೆ – ಮಾಜಿ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಪಿಎಸ್ಐ ನೇಮಕ ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನೇ ತನಿಖೆಗೆ ಒಳಪಡಿಸಿ ಎಂದು ಒತ್ತಾಯಿಸುತ್ತಿರುವ ಸಚಿವ ಸುನೀಲ್ ಕುಮಾರ್ ವಿ, ಸ್ಥಿತಿ ‘ತಾ ಕಳ್ಳ, ಇತರರ ನಂಬ’ ಎಂಬಂತಾಗಿದೆ. ಈ ಬೆದರಿಕೆಗೆ ನಾವು ಜಗ್ಗುವುದಿಲ್ಲ. ಖರ್ಗೆಯವರ ಬೆನ್ನಹಿಂದೆ ಕಾಂಗ್ರೆಸ್ ಪಕ್ಷ ಇದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ, ಶಾಸಕ...

ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷಾ ಫಲಿತಾಂಶ ಪ್ರಕಟ

ಶಿವಮೊಗ್ಗ : ಕನ್ನಡ ಸಾಹಿತಿ ಪರಿಷತ್ 2021-22ನೇ ಸಾಲಿನಲ್ಲಿ ನಡೆಸಿದ ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳ ಫಲಿತಾಂಶವನ್ನು ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣಾ ಫಲಕದಲ್ಲಿ ಪ್ರಕಟಿಸಲಾಗಿದೆ. ಅಂತರ್ಜಾಲ www.kasapa.in ದಲ್ಲೂ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಅಂಕಪಟ್ಟಿ ಮತ್ತು ಪ್ರಮಾಣ ಪತ್ರಗಳನ್ನು ಶೀಘ್ರದಲ್ಲೆ ಎಲ್ಲಾ ಅಭ್ಯರ್ಥಿಗಳಿಗೆ ಕಳುಹಿಸಲಾಗುವುದು....

ನೈಸ್ ಯೋಜನೆಯ ಪಿತಾಮಹ ಯಾರು ? – ದಳವತಿಗಳಿಗೆ ಸಚಿವ ಆರ್ ಅಶೋಕ್ ಟಾಂಗ್

ಬೆಂಗಳೂರು: ಕುಮಾರಸ್ವಾಮಿಯ ಆರೋಪ ಎಲ್ಲಾ ಸುಳ್ಳು. ಈ ಹಿಂದೆ ಸಮ್ಮಿಶ್ರ ಸರ್ಕಾರ ಇದ್ದಾಗ ಯಾಕೆ ನೈಸ್ ರಸ್ತೆ ಯೋಜನೆ ಬರ್ಕಾಸ್ತು ಮಾಡಲಿಲ್ಲ. ನಮ್ಮದೇ ಭೂಮಿಯನ್ನ ನೈಸ್ ಯೋಜನೆಗೆ ಕೊಟ್ಟು ಹೊಡೆಸಿಕೊಳ್ಳುವಂತಾಗಿದೆ. ಸರ್ಕಾರದ ಭೂಮಿಯನ್ನ ಕೊಟ್ಟು ನೈಸ್ ಸಂಸ್ಥೆಯಿಂದ ಅನುಭವಿಸುವಂತಾಗಿದೆ. ನೈಸ್ ಆದೇಶದ ಕಾರಣ ಸರ್ಕಾರ ನೂರು ಕೋಟಿ ಕೊಡುವಂತಾಗಿದೆ. ಮೆಟ್ರೋ ಯೋಜನೆ ಕೆಲಸಕ್ಕೂ ಅಡ್ಡಿಯಾಗುತ್ತಿದೆ....

ಉಕ್ರೇನ್ ನಿಂದ ರಾಜ್ಯಕ್ಕೆ ಮರಳಿದ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲವೇಕೆ.? – ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಈ ವಿದ್ಯಾರ್ಥಿಗಳ ನೆರವಿಗೆ ನಾವಿದ್ದೇವೆ, ಹೆದರಬೇಕಿಲ್ಲ ಎಂದು ಹೇಳುತ್ತಿದ್ದ ಎರಡೂ ಸರಕಾರಗಳು; ಎರಡು ತಿಂಗಳಾದರೂ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿಲ್ಲ, ಏಕೆ? ಒಂದೆಡೆ ನೀಟ್ ವ್ಯವಸ್ಥೆಯನ್ನು ಇಡೀ ದೇಶದ ಮೇಲೆ ಹೇರಿ, ವೈದ್ಯಶಿಕ್ಷಣವನ್ನು ಶ್ರೀಮಂತರಿಗೆ ಸಮರ್ಪಣೆ ಮಾಡಿದ ಪಾಪದ ಫಲವಷ್ಟೇ ಇದು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ...

BREAKING NEWS: ನಿವೃತ್ತ ಡಿವೈಎಸ್ಪಿಯಿಂದ ವಂಚನೆ ಆರೋಪ: ಓವರ್ ಟ್ಯಾಂಕ್ ಹತ್ತಿ ಆತ್ಮಹತ್ಯೆಗೆ ಮುಂದಾದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ನಿವೃತ್ತ ಡಿವೈಎಸ್ಪಿಯೊಬ್ಬರು ತಮಗೆ ವಂಚಿಸಿದ್ದಾರೆ. ಅವರಿಂದ ನ್ಯಾಯಕೊಡಿಸುವಂತೆ ಆರೋಪಿಸಿ, ಇಡೀ ಕುಟುಂಬಸ್ಥರು ಓವರ್ ಟ್ಯಾಂಕ್ ಮೇಲೆ ಹತ್ತಿ, ಆತ್ಮಹತ್ಯೆಗೆ ಯತ್ನಿಸಿದ ಘಟನೆ, ದೊಡ್ಡಬಳ್ಳಾಪುರದ ಗ್ರೀನ್ ವೇ ಲೇ ಔಟ್ ನಲ್ಲಿ ನಡೆದಿದೆ. ನಿವೃತ್ತಿ ಡಿವೈಎಸ್ಪಿ ಕೋನಪ್ಪ ರಡ್ಡಿಯಿಂದ ನಮಗೆ ವಂಚನೆಯಾಗಿದೆ. ನ್ಯಾಯ ಕೊಡಿಸೋವರೆಗೆ ಓವರ್ ಟ್ಯಾಂಕ್ ಮೇಲಿನಿಂದ ಕೆಳಗೆ ಇಳಿದು ಬರೋದಿಲ್ಲ. ನ್ಯಾಯ ಸಿಗದೇ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img