Sunday, June 28, 2026

ರಾಜ್ಯ

ದಲಿತ ನಾಯಕ ಖರ್ಗೆ ಅವರನ್ನು ದಿಲ್ಲಿಗೆ ಓಡಿಸಲು ನೀವು ಬಿಜೆಪಿ ಬಾಲಂಗೋಚಿ ಆಗಿದ್ದು ಸುಳ್ಳಾ?: ಸಿದ್ದು ವಿರುದ್ಧ ದಳಪತಿ ಗುಡುಗು

ಮೈಸೂರು: ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯದಿಂದ ದೆಹಲಿಗೆ ಓಡಿಸಬೇಕು ಹಾಗೂ ರಾಜ್ಯದಲ್ಲಿ ಬಿಜೆಪಿಯನ್ನು ಬಲಿಷ್ಠಗೊಳಿಸಲು ಸಿದ್ದರಾಮಯ್ಯ ಮಾತೃಪಕ್ಷದ ವಿರುದ್ಧವೇ ಏನೆಲ್ಲಾ ಷಡ್ಯಂತ್ರ ನಡೆಸಿದರು ಎಂಬುದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಎಳೆಎಳೆಯಾಗಿ ಬಿಡಿಸಿಟ್ಟರು. 2008-09ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿಯ ʼಆಪರೇಷನ್‌ ಕಮಲದ ಸರಕಾರʼವನ್ನು ಶತಾಯಗತಾಯ ಉಳಿಸಲು ಸಿದ್ದರಾಮಯ್ಯ ಅವರು ಬಿಜೆಪಿ ಜತೆ...

ಪಿಎಸ್ಐ ನೇಮಕಾತಿ ಅಕ್ರಮ: ಇಬ್ಬರ ಬಂಧನ, ತನಿಖೆಗೆ ಪೂರ್ಣ ವಿರಾಮ‌ ಹಾಕಲು ಸೂಚನೆ – ಸಿಎಂ ಬಸವರಾಜ ಬೊಮ್ಮಾಯಿ

ಕಲಬುರ್ಗಿ : ಪಿಎಸ್ಐ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಫಜಲ್ ಪುರದ ಶಾಸಕ ಎಂ.ವೈ.ಪಾಟೀಲ್ ಅವರ ಗನ್ ಮ್ಯಾನ್ ಅಯ್ಯಾಳಿ ದೇಸಾಯಿ ಹಾಗೂ ರುದ್ರಗೌಡ ಎಂಬುವರನ್ನು ಬಂಧಿಸಲಾಗಿದೆ. ಈ ಪ್ರಕರಣದ ಮೂಲಕ್ಕೆ ಹೋಗಿ ತನಿಖೆ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಕಲ್ಬುರ್ಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯುಪಿಎಸ್ಸಿ ಮಾದರಿಯಲ್ಲಿ ನೇಮಕಾತಿ ಪರೀಕ್ಷೆ ನಡೆಸುವ...

‘ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್’ಗೆ ಬಿಬಿಎಂಪಿಯಿಂ ಗುರುತಿನ ಚೀಟಿ ವಿತರಣೆ

ಬೆಂಗಳೂರು: ಭಾರತ ಸರ್ಕಾರದ ಸೂಚನೆಯಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಗಳನ್ನು ಗುರುತಿಸಿ ಗುರುತಿನ ಚೀಟಿ ವಿತರಿಸಲಾಗುತ್ತಿದ್ದು, ಇಂದು ಮಾನ್ಯ ಮುಖ್ಯ ಆಯುಕ್ತರಾದ ಗೌರವ್ ಗುಪ್ತ ರವರು ಸಾಂಕೇತಿಕವಾಗಿ 8 ಮಂದಿಗೆ ಗುರುತಿನ ಚೀಟಿ ವಿತರಣೆ ಮಾಡಿದರು. ಈ ಹಿಂದೆ ಮಲಹೊರುವ ಪದ್ಧತಿ ರೂಢಿಯಲ್ಲಿದ್ದು, ಇದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಭಾರತ ಸರ್ಕಾರವು...

ಕರ್ನಾಟಕದಲ್ಲಿ 40% ಸರ್ಕಾರ ಹೋಗಬೇಕು, 0% ಸರ್ಕಾರ ಬರಬೇಕು – ಸಿಎಂ ಅರವಿಂದ್ ಕೇಜ್ರಿವಾಲ್

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಶೇ.40ರಷ್ಟು ಕಮೀಷನ್ ನಲ್ಲಿ ತೊಡಗಿದೆ. ದೆಹಲಿಯಲ್ಲಿ ಇರೋದು 0% ಸರ್ಕಾರವಾಗಿದೆ. ಕರ್ನಾಟಕದಲ್ಲಿ ಎಎಪಿ ಸರ್ಕಾರ ಬಂದ್ರೇ, ಶೂನ್ಯ ಕಮೀಷನ್ ಸರ್ಕಾರವಾಗಿ ಕೆಲಸ ಮಾಡಲಿದೆ ಎಂಬುದಾಗಿ ದೆಹಲಿಯ ಸಿಎಂ, ಎಎಪಿ ಅಧ್ಯಕ್ಷ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಇಂದು ನಗರದಲ್ಲಿ ಆಯೋಜಿಸಲಾಗಿದ್ದಂತ ರೈತ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು,...

ಹೃದಯಾಘಾತಕ್ಕೆ ಒಳಗಾಗಿದ್ದ ಮಹಿಳೆಗೆ, 15 ಬಾರಿ ಸಿಪಿಆರ್‌ ನಡೆಸಿ ಬದುಕಿಸಿದ ಫೊರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ

ಬೆಂಗಳೂರು: ಕೋವಿಡ್‌ ಮೂರನೇ ಅಲೆಯಿಂದ ಬಳಲಿದ್ದ ಮಹಿಳೆಯಲ್ಲಿ ಹಠಾತ್‌ ಹೃದಯಾಘಾತ ಕಾಣಿಸಿಕೊಂಡು, ಬರೋಬ್ಬರಿ 15 ಬಾರಿ ಕಾರ್ಡಿಯೋ ಪಲ್ಮನರಿ ರಿಸಸಿಟೇಶನ್‌ (ಸಿಪಿಆರ್‌) ಸೆಷನ್‌ ಮಾಡಿದ ಬಳಿಕ ಆಕೆಯನ್ನು ಉಳಿಸಿಕೊಳ್ಳಲಾಗಿದೆ ಎಂದು ಫೊರ್ಟಿಸ್‌ ಆಸ್ಪತ್ರೆ ಇಂಟರ್‌ವೆನ್ಷನ್‌ ಕಾರ್ಡಿಯಾಲಜಿ ನಿರ್ದೇಶಕ ಡಾ. ರಾಜ್‌ಪಾಲ್ ಸಿಂಗ್‌ ಹೇಳಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ 42 ವರ್ಷದ ಮಹಿಳೆಯು ಗರ್ಭಕೋಶಕ್ಕೆ ಸಂಬಂಧಿಸಿದ...

‘ಆರೋಗ್ಯ ಇಲಾಖೆ’ಯಲ್ಲಿ ಕೆಲಸ ಕದಿಯುವವರಿಗೆ ವೇತನ ಕಡಿತ ಶಿಕ್ಷೆ – ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು :  ಇಲಾಖೆಯಲ್ಲಿ ಗುಣಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಎಲ್ಲ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಯೋಮೆಟ್ರಿಕ್‌ ಹಾಜರಾತಿ ಆಧರಿಸಿ ವೇತನ ಪಾವತಿಸುವ ವ್ಯವಸ್ಥೆ ಕಡ್ಡಾಯಗೊಳಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಸೋಮವಾರ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿಈ ಕುರಿತು ಕಟ್ಟುನಿಟ್ಟಿನ...

ಜೆ.ಡಿ.ಎಸ್ ಬಗ್ಗೆ ಸಾಫ್ಟ್ ಕಾರ್ನರ್ ಇಲ್ಲ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ತುಮಕೂರು : ಜೆ.ಡಿ.ಎಸ್. ಬಗ್ಗೆ ಸಾಫ್ಟ್ ಇಲ್ಲ. ಕಾರ್ನರ್ ರೂ ಇಲ್ಲ. ಅವರ ರಾಜಕಾರಣ ಅವರು ಮಾಡುತ್ತಾರೆ ನಮ್ಮ ರಾಜಕಾರಣ ನಾವು ಮಾಡುತ್ತೇವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಚಿಕ್ಕನಾಯಕನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಹೆಚ್.ಡಿ.ಕುಮಾರಸ್ವಾಮಿ ಅವರು ಬಿ.ಜೆ.ಪಿ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಎಂಬ ಪ್ರಶ್ನೆಗೆ ಅವರು ಈ ರೀತಿ...

ಶಿವಮೊಗ್ಗ: ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಬದ್ದ – ಸಿಎಂ ಬಸವರಾಜ ಬೊಮ್ಮಾಯಿ

ಶಿವಮೊಗ್ಗ : ಸರ್ಕಾರ ಮತ್ತು ಜನ ಸಾಮಾನ್ಯರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಸದಾ ಬದ್ದವಾಗಿದೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹೇಳಿದರು. ಜಿಲ್ಲಾಡಳಿತ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಏರ್ಪಡಿಸಲಾಗಿದ್ದ...

ದೊಡ್ಡಬಳ್ಳಾಪುರದಲ್ಲಿ ಕೇಂದ್ರ, ರಾಜ್ಯ ಸರ್ಕಾರದ ವಿರುದ್ದ ‘ಕೈ ಮುಖಂಡ’ರಿಂದ ಪ್ರತಿಭಟನೆ

ದೊಡ್ಡಬಳ್ಳಾಪುರ: ನಗರದ ನೆಲದಾಂಜನೆಯ ಸ್ವಾಮಿ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಪಕ್ಷ ಪ್ರತಿಭಟನಾ ರ್ಯಾಲಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಎಂಎಲ್ಸಿ ರವಿ, ಶಾಸಕ ಟಿ.ವೆಂಕಟರಮಣಯ್ಯ, ಭಾಗಿಯಾಗಿದ್ದರು. ಈ ವೇಳೆ ಕೇಂದ್ರ ರಾಜ್ಯ ಸರ್ಕಾರಗಳ ವಿರುದ್ದ ದಿಕ್ಕಾರಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಮಿಷನ್ ದಂಧೆ ಸೇರಿದಂತೆ ಬೆಲೆ ಏರಿಕೆಗಳ ವಿರುದ್ಧ ಕಾಂಗ್ರೆಸ್ ಪಕ್ಷದಿಂಧ ವಾಗ್ಧಾಳಿ ನಡೆಸಲಾಯಿತು....

ಶಿವಮೊಗ್ಗದಲ್ಲಿ ಹತ್ಯೆಗೀಡಾದ ಹರ್ಷ ಮನೆಗೆ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಭೇಟಿ, ಕುಟುಂಬಸ್ಥರಿಗೆ ಸಾಂತ್ವಾನ

ಶಿವಮೊಗ್ಗ: ಎರಡು ತಿಂಗಳ ಹಿಂದೆ ಇಲ್ಲಿ ನಡೆದ ಕೋಮುಗಲಭೆಯಲ್ಲಿ ಮೃತನಾದ ಹಿಂದೂಪರ ಕಾರ್ಯಕರ್ತ ಹರ್ಷ ಅವರ ಮನೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ಬುಧವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರು, ಹರ್ಷ ಅವರ ತಾಯಿ, ಸೋದರಿಯರು ಮತ್ತು ಇತರರೊಂದಿಗೆ ಮಾತನಾಡಿ, ಸಾಂತ್ವನ ಹೇಳಿದರು. 'ಸಮಾಜದ ಒಳಿತಿಗಾಗಿ ಸಕ್ರಿಯನಾಗಿದ್ದ ಹರ್ಷನನ್ನು ಕಳೆದುಕೊಂಡಿರುವುದು ಸಮಾಜಕ್ಕಾದ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img