Thursday, July 10, 2025

ರಾಜ್ಯ

ನಾಳಿನ ಎಲೆಕ್ಷನ್ ರಿಸಲ್ಟ್ 4 ಗಂಟೆ ಲೇಟ್

ಬೆಂಗಳೂರು: ಇಡೀ ದೇಶವೇ ಕಾತುರವಾಗಿ ಕಾಯುತ್ತಿರೋ ನಾಳಿನ ಲೋಕಸಭಾ ಚುನಾವಣಾ ಫಲಿತಾಂಶ ಘೋಷಣೆ ವಿಳಂಬವಾಗಲಿದೆ ಅಂತ ಚುನಾವಣಾ ಆಯೋಗ ತಿಳಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ಪ್ರತಿ ವಿಧಾನಸಭಾ ಕ್ಷೇತ್ರದ ಐದು ವಿವಿಪ್ಯಾಟ್-ಇವಿಎಂ ಮತಗಳನ್ನು ತಾಳೆ ಮಾಡಬೇಕಾದ್ದರಿಂದ ಚುನಾವಣಾ ಫಲಿತಾಂಶ ಘೋಷಣೆಗೆ ಸುಮಾರು 4 ಗಂಟೆ ತಡವಾಗುತ್ತೆ....

‘ದಾರಿ ಕಾಣದ ಕಾಂಗ್ರೆಸ್ಸಿಗರಿಗೆ ಬಿಜೆಪಿ ಸರಿ ದಾರಿ ತೋರಿಸುತ್ತೆ’- ಮಾಜಿ ಡಿಸಿಎಂ ಅಶೋಕ್

ಬೆಂಗಳೂರು: ಲೋಕಸಭಾ ಚುನಾವಣೆ ಕುರಿತಾದ ಸಮೀಕ್ಷಾ ವರದಿ ಕುರಿತು ಬಿಜೆಪಿ ಮುಖಂಡ, ಮಾಜಿ ಡಿಸಿಎಂ ಆರ್.ಅಶೋಕ್ ಪ್ರತ್ರಿಕ್ರಿಯಿಸಿದ್ದಾರೆ. 11 ತಿಂಗಳ ಕಾಲ ಸರ್ಕಾರ ಕೋಮಾ ಸ್ಟೇಜ್ ನಲ್ಲಿತ್ತು. ಆದ್ರೆ ಮೇ 23ರ ಫಲಿತಾಂಶದ ನಂತರ ಡಾಕ್ಟರ್ ಅಧಿಕೃತವಾಗಿ ಈ ಸರ್ಕಾರವನ್ನ ಡೆಡ್ ಅಂತ ಘೋಷಣೆ ಮಾಡ್ತಾರೆ ಅಂತ ಅಶೋಕ್ ವ್ಯಂಗ್ಯವಾಡಿದ್ರು. ರೋಷನ್ ಬೇಗ್ ಅಸಮಾಧಾನ ಕುರಿತಾಗಿ...

ಕಾಂಗ್ರೆಸ್ ನಲ್ಲಿ ಹೀರೋಗಳಿಲ್ಲ- ಕಾಮಿಡಿಯನ್ ವಿಲನ್ ಗಳೇ ಎಲ್ಲಾ- ಆರ್.ಅಶೋಕ್ ಲೇವಡಿ

ಬೆಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ರೋಷನ್ ಬೇಗ್ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ವಿರುದ್ಧ ಸಿಡಿದೆದ್ದಿರೋ ಬಗ್ಗೆ ಮಾಜಿ ಡಿಸಿಎಂ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅಶೋಕ್, ಕಾಂಗ್ರೆಸ್ ಮುಖಂಡ ರೋಷನ್ ಬೇಗ್ ಆರೋಪ ಮಾಡಿರೋದು ಬರೀ ಟ್ರೇಲರ್ ಅಷ್ಟೇ, ಇನ್ನೂ ಪಿಕ್ಚರ್ ಬಾಕಿ ಇದೆ. ಕಾಂಗ್ರೆಸ್ ಪಾರ್ಟಿ ಹೀರೋ ಇಲ್ಲದೆ ವಿಲನ್, ಕಾಮಿಡಿಯನ್ ಗಳು ಇರೋ...

ಸಮೀಕ್ಷೆ ನೋಡಿದ್ರೆ ನನಗೆ ಅನುಮಾನ ಬರುತ್ತೆ- ಸಂಸದ ಖರ್ಗೆ

ಕಲಬುರಗಿ: ಚುನಾವಣೋತ್ತರ ಫಲಿತಾಂಶದಲ್ಲಿ ಸತ್ಯಾಂಶ ಇಲ್ಲ. ಈ ಚುನಾವಣೆ ಪೂರ್ವ ನಿಯೋಜನೆಯಂತೆ ನಡೆದಿದೆ ಅಂತ ಅನುಮಾನ ಬರುತ್ತಿದೆ ಎಂದು ಸಂಸದ ಮಲ್ಲಿಕಾರ್ಖುನ ಖರ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಚುನಾವಣಾ ವೇಳೆ ಮತ ಯಂತ್ರದಲ್ಲಿ ಗೋಲ್ ಮಾಲ್ ನಡೆದಿದೆ ಅನ್ನೋ ಅನುಮಾನ ವಿಪಕ್ಷಗಳಿಗೆ ಇತ್ತು, ಆದ್ರೆ ಇದೀಗ ಚುನಾವಣಾ ಸಮೀಕ್ಷಾ ವರದಿ ನೋಡಿದ ಮೇಲೆ ಈ ಅನುಮಾನ ದಟ್ಟವಾಗಿದ...

ಇವಿಎಂ-ವಿವಿ ಪ್ಯಾಟ್ ತಾಳೆ ಅಸಾಧ್ಯ- ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಲೋಕಸಭಾ ಚುನಾವಣೆ ಎಕ್ಸಿಟ್ ಪೋಲ್ ವರದಿ ಬಹಿರಂಗವಾದ ಬಳಿಕ ಇವಿಎಂ-ವಿವಿ ಪ್ಯಾಟ್ ಚೀಟಿ ತಾಳೆಗೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ತಜ್ಞರ ತಂಡ ಶೇ.100ರಷ್ಚು ವಿವಿ ಪ್ಯಾಟ್ ಚೀಟಿ ಹೊಂದಾಣಿಕೆ ಆಗಬೇಕು ಅಂತ ಕೋರಿ ಅರ್ಜಿ ಸಲ್ಲಿಸಿತ್ತು. ವಿವಿ ಪ್ಯಾಟ್ ಮತ್ತು ಇವಿಎಂ ನಲ್ಲಿ ಮತದಾನ ಚೀಟಿಯನ್ನು ಶೇ.100ರಷ್ಟು ತಾಳೆ ಮಾಡಬೇಕು. ಇದರಿಂದ ಯಾವುದೇ...

ಸ್ಥಳೀಯ ಸಂಸ್ಥೆ ಚುನಾವಣೆ: ಚಿತ್ರದುರ್ಗದಲ್ಲಿ ಜೆಡಿಎಸ್ ಶುಭಾರಂಭ

ಚಿತ್ರದುರ್ಗ: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಜೆಡಿಎಸ್ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಚುನಾವಣೆಗೂ ಮುನ್ನವೇ ಶುಭಾರಂಭ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರಸಭೆಗೆ 7ನೇ ವಾರ್ಡ್ ನಿಂದ ಜೆಡಿಎಸ್ ಅಭ್ಯರ್ಥಿ ಪಾಂಡುರಂಗ ಅವಿರೋಧ ಆಯ್ಕೆಯಾಗಿದ್ದಾರೆ. ನಾಮಪತ್ರ ಹಿಂಪಡೆಯಲು ಕೊನೆ ದಿನವಾದ ಇಂದು ಪಾಂಡುರಂಗ ವಿರುದ್ಧ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ತಮ್ಮ ಉಮೇದುವಾರಿಕೆ ಹಿಂಪಡೆದಿದ್ದಾರೆ. ಹೀಗಾಗಿ...

ಮಂಡ್ಯದಲ್ಲಿ ಗೆಲ್ಲೋದ್ಯಾರು…? ಕರ್ನಾಟಕದಲ್ಲಿ ಬಿಜೆಪಿಗೆ ಎಷ್ಟು ಸ್ಥಾನ…?

ರಾಜ್ಯದ 28 ಕ್ಷೇತ್ರಗಳಲ್ಲಿ ಯಾರು ಗೆಲ್ತಾರೋ ಯಾರು ಮನೆ ಕಡೆ ಹೆಜ್ಜೆ ಹಾಕ್ತಾರೋ ಅನ್ನೋದನ್ನ ತಿಳಿದುಕೊಳ್ಳೋದಕ್ಕೆ ಮೇ 23ಕ್ಕಾಗಿಯೇ ರಾಜ್ಯದ ಜನತೆ ಕಾತುರರಾಗಿದ್ದಾರೆ.  ಜಿದ್ದಾಜಿದ್ದಿನ ಕಣವಾಗಿರೋ ಮಂಡ್ಯ, ಹಾಸನ, ತುಮಕೂರು ಸೇರಿದಂತೆ ತೀವ್ರ ಕುತೂಹಲ ಕೆರಳಿಸಿರೋ ಹಲವಾರು ಕ್ಷೇತ್ರಗಳಲ್ಲಿ  ಪ್ರಭುವಿಗೆ ಗೆಲ್ಲೋ ಕುದುರೆ ಯಾರು ಅನ್ನೋ ಗೊಂದಲ ಇದ್ದೇ ಇದೆ. ಈ ಬಗ್ಗೆ ಕರ್ನಾಟಕ ಟಿವಿ...

ಸಾಂಭಾಜಿ ರಾವ್ ಪಾಟೀಲ್ ನಿಧನಕ್ಕೆ ಸಚಿವ ಡಿಕೆಶಿ ಸಂತಾಪ

ಹಿರಿಯ ರಾಜಕಾರಣಿ, ಮಾಜಿ ಶಾಸಕ ಸಾಂಭಾಜಿ ರಾವ್ ಪಾಟೀಲ್ ಅವರ ನಿಧನಕ್ಕೆ ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಬಹುಅಂಗಾಂಗಗಳ ವೈಫಲ್ಯದಿಂದ ಬಳಲುತ್ತಿದ್ದ ಸಾಂಭಾಜಿ ರಾವ್ ಪಾಟೀಲ್ ಅವರು ಶುಕ್ರವಾರ ವಿಧಿವಶರಾಗಿದ್ದು, ಸಚಿವರು ಸಂತಾಪ ಸೂಚಿಸಿದ್ದು ಹೀಗೆ… 'ಬೆಳಗಾವಿಯಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದ ರಾಜಕಾರಣಿ ಸಾಂಭಾಜಿ ರಾವ್ ಪಾಟೀಲ್ ಅವರ ನಿಧನದ...

ಧರ್ಮಸ್ಥಳದಲ್ಲಿ ನೀರಿನ ಕೊರತೆ- ಪ್ರವಾಸ ಮುಂದೂಡುವಂತೆ ಧರ್ಮಾಧಿಕಾರಿ ಮನವಿ

ಮಂಗಳೂರು: ಜಿಲ್ಲೆಯಲ್ಲಿ ನೀರಿನ ಕೊರತೆ ಎದುರಾಗಿದ್ದು, ಇಲ್ಲಿನ ಜೀವನದಿ ನೇತ್ರಾವತಿಯಲ್ಲಿ ನೀರಿನ ಮಟ್ಟ ಕುಸಿದಿದೆ. ಹೀಗಾಗಿ ಧರ್ಮಸ್ಥಳಕ್ಕೆ ಇನ್ನು ಸ್ವಲ್ಪದಿನಗಳ ಕಾಲ ಪ್ರವಾಸ ಮುಂದೂಡಿ ಅಂತ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ನಿನ್ನೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರೋ ಧರ್ಮಾಧಿಕಾರಿ, ಬೇಸಿಗೆ ಬಿಸಿಲಿನ ತೀವ್ರತೆಯಿಂದ ದೇಶಾದ್ಯಂತ ನೀರಿನ...

ಧಾರವಾಡ ಪೇಡಾದ ಸಿಹಿಯಷ್ಟು ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ: ಡಿಕೆಶಿ

ಹುಬ್ಬಳ್ಳಿ: ಧಾರವಾಡ ಪೇಡಾ ಎಷ್ಟು ಸಿಹಿ ಇದೆಯೋ ಅಷ್ಟರ ಮಟ್ಟಿಗೆ ಈ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ನಾನು ಕೊಟ್ಟ ಮಾತಿಗೆ ತಪ್ಪುವನಲ್ಲ ಎಂದು ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರಕ್ಕೆ ಕಡೇ ದಿನವಾದ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಸಚಿವರು ಬಿಜೆಪಿ ನಾಯಕರ...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img