Sunday, June 28, 2026

ರಾಜ್ಯ

ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆ ಕುರಿತ ಸರ್ವಾನುಮತದ ನಿರ್ಣಯಕ್ಕೆ ಎಲ್ಲಾ ಪಕ್ಷಗಳಿಂದ ಧ್ವನಿಮತದ ಅಂಗೀಕಾರ

ಬೆಂಗಳೂರು: ತಮಿಳುನಾಡು ಸರ್ಕಾರಕ್ಕೆ ಇಂದು ಟಕ್ಕರ್ ಕೊಟ್ಟಂತ ಸಿಎಂ ಬಸವರಾಜ ಬೊಮ್ಮಾಯಿಯವರು, ವಿಧಾನಸಭೆಯಲ್ಲಿ ಅಧಿಕೃತವಾಗಿ ಮೇಕೆದಾಟು ಯೋಜನೆ ಬಗ್ಗೆ ನಿರ್ಣಯವನ್ನು ಮಂಡಿಸಿದರು. ಈ ನಿರ್ಣಯಕ್ಕೆ ಎಲ್ಲಾ ಪಕ್ಷಗಳಿಂದ ಸರ್ವಾನುಮತದ ಅಂಗೀಕಾರ ಕೂಡ ದೊರೆಯಿತು. ಇಂದು ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಕೆಳಕಂಡ ಅಧಿಕೃತ ನಿರ್ಣಯವನ್ನು ಮಂಡಿಸಿದರು. 1. ಕರ್ನಾಟಕ ರಾಜ್ಯವು ಯೋಜಿಸಿರುವ ಮೇಕೆದಾಟು ಕುಡಿಯುವ...

ಸಿಎಂ ಬೊಮ್ಮಾಯಯಿಂದ ಮೇಕೆದಾಟು ಯೋಜನೆ ಬಗ್ಗೆ ವಿಧಾನಸಭೆಯಲ್ಲಿ ಅಧಿಕೃತ ನಿರ್ಣಯ ಮಂಡನೆ

ಬೆಂಗಳೂರು: ತಮಿಳುನಾಡು ಸರ್ಕಾರಕ್ಕೆ ಇಂದು ಟಕ್ಕರ್ ಕೊಟ್ಟಂತ ಸಿಎಂ ಬಸವರಾಜ ಬೊಮ್ಮಾಯಿಯವರು, ವಿಧಾನಸಭೆಯಲ್ಲಿ ಅಧಿಕೃತವಾಗಿ ಮೇಕೆದಾಟು ಯೋಜನೆ ಬಗ್ಗೆ ನಿರ್ಣಯವನ್ನು ಮಂಡಿಸಿದರು. ಇಂದು ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಕೆಳಕಂಡ ಅಧಿಕೃತ ನಿರ್ಣಯವನ್ನು ಮಂಡಿಸಿದರು. 1. ಕರ್ನಾಟಕ ರಾಜ್ಯವು ಯೋಜಿಸಿರುವ ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ವಿರೋಧಿಸಿ, ದಿನಾಂಶ 21...

ಶಾಸಕರ ಅಸಮಾಧಾನಕ್ಕೆ ಅನುದಾನ ಬಿಡುಗಡೆಯ ಮುಲಾಮಿಗೆ ಮುಂದಾದ ಸಿಎಂ ಬೊಮ್ಮಾಯಿ

ಬೆಂಗಳೂರು: ಕೊರೋನಾ ತಂದಿಟ್ಟಂತ ಆರ್ಥಿಕ ಸಂಕಷ್ಟದಿಂದಾಗಿ ಶಾಸಕರ ಅನುದಾನ ಬಿಡುಗಡೆಗೆ ಸಿಎಂ ಬಸವರಾಜ ಬೊಮ್ಮಾಯಿ ಬ್ರೇಕ್ ಹಾಕಿದ್ದರು. ಇದೇ ಕಾರಣದಿಂದಾಗಿ ಅನೇಕ ಶಾಸಕರು ಸಿಎಂ ಬೊಮ್ಮಾಯಿ ವಿರುದ್ಧವೇ ಅಸಮಾಧಾನಗೊಂಡಿದ್ದರು. ಇದೀಗ ಈ ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡುವ ಮೂಲಕ, ಬಂಪರ್ ಗಿಫ್ಟ್ ನೀಡಿದ್ದಾರೆ. ಹೌದು.. ಮುಖ್ಯಮಂತ್ರಿ ವಿರುದ್ಧ ಅಸಮಾಧಾನಗೊಂಡಿದ್ದಂತ ಶಾಸಕರ ಮುನಿಸು ತಣಿಸೋದಕ್ಕಾಗಿ, ಚುನಾವಣೆ...

ಕೊರೋನಾದಿಂದ ಗುಣಮುಖರಾದವರ ಪೈಕಿ ಹಲವರಿಗೆ ಕ್ಷಯ ರೋಗ: ಅಧ್ಯಯನ ನಡೆಸಿ ವರದಿ ಸಲ್ಲಿಸಲು ಆರೋಗ್ಯ ಸಚಿವ ಸುಧಾಕರ್ ಸೂಚನೆ

ಬೆಂಗಳೂರು: ಕೋವಿಡ್ ನಿಂದ ಗುಣಮುಖರಾದವರ ಪೈಕಿ ಹಲವರಲ್ಲಿ ಕ್ಷಯ ರೋಗ ಪತ್ತೆಯಾಗಿದೆ. ಈ ಕುರಿತು ವಿಸ್ತೃತವಾದ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ಸೌಧದಲ್ಲಿ ನಡೆದ, 'ವಿಶ್ವ ಕ್ಷಯರೋಗ ದಿನ' ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು,...

ಜೇಮ್ಸ್ ಚಿತ್ರ ಥಿಯೇಟರ್ ಗಳಿಂದ ತೆರವು ಸಮಸ್ಯೆಗೆ ‘ದೊಡ್ಮನೆ’ ಎಂಟ್ರಿ : ಈ ಅನ್ಯಾಯ ಸಹಿಸೋದಿಲ್ಲವೆಂದ ನಟ ಶಿವರಾಜ್ ಕುಮಾರ್

ಬೆಂಗಳೂರು: ಜೇಮ್ಸ್ ಚಿತ್ರವನ್ನು ಚಿತ್ರಮಂದಿರಗಳಲ್ಲಿ ತೆರವು ಗೊಳಿಸುವಂತ ಸಮಸ್ಯೆ ವಿಚಾರಕ್ಕೆ, ಈಗ ದೊಡ್ಮನೆ ಕುಟುಂಬ ಎಂಟ್ರಿಕೊಟ್ಟಿದೆ. ನಟ ಶಿವರಾಜ್ ಕುಮಾರ್, ಈ ಅನ್ಯಾಯವನ್ನು ಸಹಿಸೋದಿಲ್ಲವೆಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇಂದು ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾದ ಬಳಿಕ ಮಾತನಾಡಿದಂತ ಅವರು, ಸಿಎಂ ಭರವಸೆ ಕೊಟ್ಟಿದ್ದಾರೆ, ಅದು ನನ್ನ ತಮ್ಮನ ಸಿನಿಮಾವಾಗಿದೆ. ನನೆಗೆ ಜಾಸ್ತಿ ಕನೆಕ್ಟ್ ಇರುತ್ತೆ...

ಚಿತ್ರಮಂದಿರಗಳಲ್ಲಿ ಚೇಮ್ಸ್ ಚಿತ್ರ ತೆರವಿನ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು ಗೊತ್ತಾ.?

ಬೆಂಗಳೂರು: ಜೇಮ್ಸ್ ಚಿತ್ರಕ್ಕೆ ಯಾವುದೇ ಅಡ್ಡಿ- ಆತಂಕವಿಲ್ಲ. ರಾಜ್ಯ ಸರ್ಕಾರ ಚಿತ್ರತಂಡದ ಜೊತೆಗೆ ಬೆಂಬಲಕ್ಕಿದೆ. ಫಿಲ್ಮಂ ಚೇಂಬರ್ ಅಧ್ಯಕ್ಷರ ಜೊತೆಗೂ ಮಾತನಾಡಿದ್ದೇನೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅಭಯ ನೀಡಿದ್ದಾರೆ. ಇಂದು ಜೇಮ್ಸ್ ಚಿತ್ರ ಪ್ರದರ್ಶನದ ಕುರಿತ ಗೊಂದಲದ ಬಗ್ಗೆ ಸಿಎಂ ಬೊಮ್ಮಾಯಿಯವರನ್ನು, ನಟ ಶಿವಕುಮಾರ್ ಹಾಗೂ ಗೀತಾ ಶಿವಕುಮಾರ್, ನಿರ್ಮಾಪಕ ಕಿಶೋರ್ ಪತ್ತಿಕೊಂಡ ಹಾಗೂ...

Doddaballapura : ತಲೆ ಮೇಲೆ ಕಲ್ಲು ಹಾಕಿ ಗಂಡನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ : ಅವರಿಬ್ಬರು ಕಳೆದ 16 ವರ್ಷಗಳಿಂದೆ ಮದುವೆಯಾಗಿ ಕೂಲಿ ನಾಲಿ ಮಾಡಿಕೊಂಡು ಜೀವನ ಸಾಗಿಸ್ತಿದ್ದರು. ಆದ್ರೆ ಗಂಡ ಕುಡಿತಕ್ಕೆ ದಾಸನಾಗಿ ಪ್ರತಿದಿನ ಮದ್ಯಪಾನ ಮಾಡಿ ಮನೆಗೆ ಬರ್ತಿದ್ದ. ಕಳೆದ ರಾತ್ರಿಯೂ ಕೂಡ ಕುಡಿದು ಮನೆಗೆ ಬಂದವನು ಬೆಳಗ್ಗೆಯಾಗೋದ್ರೊಳಗೆ ಬರ್ಭರವಾಗಿ ಕೊಲೆಯಾಗಿ ಹೋಗಿದ್ದಾನೆ. ಹೆಂಡತಿಯೇ ಗಂಡನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾಳೆ....

Chitradurga : ಶ್ರೀಗುರುವಿನ ಓಕಳಿಯು ವಿಜೃಂಭಣೆಯಿಂದ ನಡೆಯಿತು..!

ಬಣ್ಣಗಳನ್ನು ಪರಸ್ಪರ ಎರಚಿ ಕೊಳ್ಳುವುದನ್ನು ಕಳೆದ ಎರಡು ಮೂರು ದಿನಗಳ  ಹಿಂದೆ ಹೋಳಿ (Holi) ಹಬ್ಬದಲ್ಲಿ ನೋಡಿದ್ದೀರಾ.ಅದೇ ರೀತಿಯೇ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ (Sri Guru Tipperedaswamy Chariot Festival) ಮುಗಿದ ನಂತರ ನಡೆಯುವ ಹಬ್ಬವೇ ಶ್ರೀಗುರುವಿನ ಹೋಳಿ ಹಬ್ಬ(Holi Festival of Shri Guru). ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ...

Mysore ವಿವಿಯಿಂದ ಪುನೀತ್ ರಾಜ್‍ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್ ವಿತರಣೆ..!

ನಟ ಪುನೀತ್ ರಾಜ್‍ಕುಮಾರ್ (Puneet Rajkumar) ಅವರಿಗೆ ಮರಣೋತ್ತರ ಮೈಸೂರು ವಿವಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ‘ಅಪ್ಪು’ ಪತ್ನಿ ಅಶ್ವಿನಿಯವರು (Ashwini) ಗೌರವ ಡಾಕ್ಟರೇಟ್ ಪ್ರಶಸ್ತಿ ಸ್ವೀಕರಿಸಿದರು. ಮೈಸೂರು ವಿಶ್ವವಿದ್ಯಾಲಯದಿಂದ (University of Mysore) ಪುನೀತ್ ರಾಜ್‍ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್ (Doctorate) ಪದವಿ ಪ್ರದಾನ ವೇಳೆ ಇಡೀ ಡಾ.ರಾಜ್ ಕುಮಾರ್...

Raichur : ಮೀನುಗಾರಿಕೆ ನಂಬಿಕೊಂಡ ಸುಮಾರು 50 ಕುಟುಂಬಗಳು ಬೀದಿಗೆ..!

ರಾಯಚೂರು : ಅಲ್ಲಿ‌ ಅಧಿಕಾರಿಗಳ ದಿವ್ಯ‌ ನಿರ್ಲಕ್ಷಕ್ಕೆ ಮೀನುಗಳ ಮಾರಣಹೋಮವೇ (death of fish) ನಡೆದುಹೋಗಿದೆ. ಇನ್ನೂ ಪೂರ್ಣಗೊಳ್ಳದ ಕಾಲುವೆಗೆ ರಾತ್ರೋ ರಾತ್ರಿ ನೀರು ಹರಿಸಿದ್ದಕ್ಕೆ ಎಲ್ಲವೂ ಕೊಚ್ಚಿ 50 ಕುಟುಂಬ ಬೀದಿಗೆ ಬಂದಿವೆ . ಹೀಗೆ ಒಡೆದು ಹೋಗಿರೊ ಕಾಲುವೆ ನೀರಲ್ಲಿ ವಿಲವಿಲನೆ ಒದ್ದಾಡ್ತಿರೊ ಮೀನುಗಳೆಲ್ಲಾ ರಾಯಚೂರು (Raichur) ತಾಲ್ಲೂಕಿನ ಮನ್ಸಲಾಪುರ (Mansalapur)...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img