ಕೋಲಾರ : ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಮತ್ತೆ ನಾಳಿಯಿಂದ ಆರಂಭವಾಗಲ್ಲಿದೆ. ಅದಕ್ಕೆ ಯಾರಾದರೂ ಸೇರಿಕೊಳ್ಳಬಹುದು ಅವರು ಇವರು ಎಂಬುವಬುದಿಲ್ಲ. ಇದು ಇತಿಹಾಸದ ಪುಟಕ್ಕೆ ಸೇರುವ ಒಂದು ಅವಕಾಶ ಎಂದು ಡಿಕೆಸೀವಕುಮಾರ ಹೇಳಿದರು.
ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ವಿರುದ್ಧ ಸಚಿವ ಮುನಿರತ್ನ ಕೋಲಾರದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ನವರೂ ಒಂದಲ್ಲ ಒಂದು...
ಬೆಂಗಳೂರು : ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ನಾಳಿಯಿಂದ ಆರಂಭವಾಗಲಿದೆ. ಇದರ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲ್ಲಿರುವ ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಅಸ್ತು ಸಿಕಿದೆ. ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮಕ್ಕೆ ಬಿಬಿಎಂಪಿ ಗ್ರಿನ್ ಸಿಗ್ನಲ್ ಕೊಟ್ಟಿದೆ. ಈ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್ ಮನವಿ ಮಾಡಿಕೊಂಡಿದ್ದರು. ಅವರ ಮನವಿಗೆ ಒಪ್ಪಿದ ಬಿಬಿಎಂಪಿ ಕೊವಿಡ್ ನಿಯಮಗಳನ್ನು ಪಾಲಿಸುವಂತೆ ಷರತ್ತು...
ರುದ್ರಾಕ್ಷ ಪೌಂಡೇಶನ್ (Rudraksha Foundation) ಆಶೀರ್ವಾದ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ (Aashirvad Education and Charitable Trust) ವತಿಯಿಂದ ಸಾಧಕರನ್ನು ಗುರುತಿಸಿ ಡಾ. ಎಪಿಜೆ ಅಬ್ದುಲ್ ಕಲಾಂ ಇಂಟರ್ ನ್ಯಾಷನಲ್ ಅವಾರ್ಡ್ (Dr. APJ Abdul Kalam International Award) 2022 ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಬಳಿ ಇರುವ ಆರ್ ಜಿ ರಾಯಲ್...
ಹಿಜಾಬ್ ವಿವಾದ (Hijab Controversy) ಕುರಿತಂತೆ ಹೈಕೋರ್ಟ್ (high court) ನ ತ್ರಿಸದಸ್ಯ ಪೀಠ ಎರಡು ವಾರಗಳ ಕಾಲ ಸತತವಾಗಿ ವಾದ-ಪ್ರತಿವಾದಗಳನ್ನು ಕೇಳುತ್ತಾ ವಿಚಾರಣೆಯನ್ನು ನಡೆಸಿದೆ. ಹಿಜಾಬ್ ಧರಿಸಲು ಅವಕಾಶ ಕೋರಿ ಅರ್ಜಿ ಅರ್ಜಿ ಸಲ್ಲಿಸಿದವರ ಪರ ದೇವದತ್ ಕಾಮತ್ (Devdath Kamath) ವಾದವನ್ನು ಮಾಡಿಸಿದ್ದು, ಸರ್ಕಾರದ ಪರವಾಗಿ ಅಡ್ವಕೇಟ್ ಜನರಲ್ ಪ್ರಭುಲಿಂಗ್ ನಾವದಗಿ...
ಭ್ರಷ್ಟಾಚಾರದ (corruption) ಆರೋಪದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳ (ACB officers) 8 ತಂಡಗಳು ಬಿಬಿಎಂಪಿ ಕಚೇರಿ (BBMP Office) ಮೇಲೆ ಇಂದು ದಾಳಿ ನಡೆಸಿದೆ. ಬಿಬಿಎಂಪಿಯ ಕೇಂದ್ರ ಕಚೇರಿ, ನಗರ ಯೋಜನೆ ಕೇಂದ್ರ ಕಛೇರಿ ಹಾಗೂ ಎಲ್ಲಾ 8 ವಲಯಗಳ ಮೇಲೆ ದಾಳಿ ನಡೆಸಿ, ತೀವ್ರ ಶೋಧಕಾರ್ಯ ನಡೆಸುತ್ತಿದ್ದು ಮಾಹಿತಿಯನ್ನು ಕಲೆ ಹಾಕುತ್ತಿದೆ. ರಾಜಕಾಲುವೆ,...
ತುಮಕೂರು ಗ್ರಾಮ ಪಂಚಾಯತ್ (Tumkur Gram Panchayat) ಯಲ್ಲಿ ಲೈಬ್ರರಿ (Library) ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.. ಆಸಕ್ತ ಅಭ್ಯರ್ಥಿಗಳು ಮಾರ್ಚ್ 14ರ ಒಳಗೆ ಆಫ್ಲೈನ್ (Offline) ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಬಗ್ಗೆ ಮಾಹಿತಿ.
ಸಂಸ್ಥೆಯ ಹೆಸರು : ತುಮಕೂರು ಗ್ರಾಮ ಪಂಚಾಯತ್
ಹುದ್ದೆಗಳ ಸಂಖ್ಯೆ: 19ಉದ್ಯೋಗ ಸ್ಥಳ: ತುಮಕೂರು,...
ಪ್ರತಿಯೊಬ್ಬನ ಜೀವನವೂ ಆತ ತಿನ್ನುವ ಅನ್ನದಿಂದ ನಡೆಯುತ್ತಿದೆ. ಇಂತಹ ಅನ್ನವನ್ನು ನಮಗೆ ನೀಡುತ್ತಿರುವ "ರೈತ" ನಿಜಕ್ಕೂ ಅನ್ನದಾತ. ಇಂತಹ "ರೈತ" ನಿಗೆ ನಮನ ಸಲ್ಲಿಸುವ ಸಲುವಾಗಿ ಸಂಜಯ್ ಗೌಡ ಅವರು "ರೈತ" ಎಂಬ ಹೆಸರಿನಲ್ಲೇ ಆಲ್ಬಂ ಸಾಂಗ್ ನಿರ್ಮಾಣ ಮಾಡಿದ್ದಾರೆ. ತಮ್ಮ ಅಮೋಘ ಗಾಯನದ ಮೂಲಕ ಖ್ಯಾತರಾಗಿರುವ ALL OK ಈ ಹಾಡನ್ನು ಬರೆದು,...
ಬರ್ತ್ ಡೇ ಪಾರ್ಟಿ (Birthday Party) ವಿಚಾರಕ್ಕೆ ಗಂಡ ಹೆಂಡತಿ ಜಗಳವಾಡಿದ್ದಾರೆ, ಮರುದಿನ ಗಂಡ ತನ್ನ ಪೇಸ್ ಬುಕ್ ಅಕೌಂಟ್ (Facebook account) ನಲ್ಲಿ ಹೆಂಡತಿಯ ಪೋಟೋ ಹಾಕಿ RIP ಎಂದು ಶ್ರದ್ಧಾಂಜಲಿ ಸಲ್ಲಿಸಿದ್ದಾನೆ, ಹೆಂಡತಿ ನಾಪತ್ತೆಯಾಗಿದ್ದು ಆಕೆಯ ಹೆತ್ತವರ ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (doddaballapura) ತಾಲೂಕಿನ ಉದನಹಳ್ಳಿಯ ಆರ್ಕೆಸ್ಟ್ರಾ ಕಲಾವಿದ...
ದೊಡ್ಡಬಳ್ಳಾಪುರ : ದೇವರ ಪೂಜಾ ಕಾರ್ಯದಲ್ಲಿ ಭಕ್ತರ ನಡುವೆ ತಾರತಮ್ಯ ಮತ್ತು ಭಕ್ತರ ಹುಂಡಿ ಹಣದಲ್ಲಿ ವಂಚನೆ ಹಿನ್ನಲೆ ಟ್ರಸ್ಟ್ ನವರು ಆರ್ಚಕನನ್ನ ವಜಾ ಮಾಡಿದ್ದರು, ಆರ್ಚಕ ದೇವಾಲಯಕ್ಕೆ ಬಾಗಿಲು ಹಾಕಿ ಭಕ್ತರಿಗೆ ದೇವರ ದರ್ಶನ ಸಿಗದಂತೆ ಮಾಡಿದ್ದ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bangalore Rural District) ದೊಡ್ಡಬಳ್ಳಾಪುರ (doddaballapura) ನಗರದ ಕರೇನಹಳ್ಳಿಯ ಬಯಲು...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddabbalapura) ನಗರದ ಶ್ರೀ ಸಾಯಿಬಾಬಾ ದೇವಾಲಯದ (Temple of Sri Sai Baba) ಸಮೀಪ ಮಾರ್ಚ್ 1 ರಂದುಸಂಜೆ 6 ಗಂಟೆಗೆ ಕರ್ನಾಟಕ ರಾಜ್ಯ ಪ್ರಾಣಿ ಪಕ್ಷಿಗಳ ದಾಸೋಹ ಸೇವಾ ಟ್ರಸ್ಟ್ (Dasoha Seva Trust of Karnataka State Animal Birds) ಪ್ರಥಮ ವರ್ಷದ...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...