Thursday, May 7, 2026

ರಾಜ್ಯ

ಡಾ.ಕೆ.ಸುಧಾಕರ್‌ 2028ರ ಭವಿಷ್ಯದಲ್ಲಿ ಏನಿದೆ?

ರಾಜ್ಯ ಕಾಂಗ್ರೆಸ್‌ ರಾಜಕಾರಣದಲ್ಲಿ ನವೆಂಬರ್ ಕ್ರಾಂತಿಯ ಕಿಚ್ಚು ಧಗಧಗಿಸುತ್ತಿದೆ. ಸಿಎಂ ಯಾರಾಗ್ತಾರೆ ಅನ್ನೋ ಚರ್ಚೆಗಳು ಜೋರಾಗಿವೆ. ಇಂಥಾ ಹೊತ್ತಲ್ಲಿ ಬಿಜೆಪಿಗರು, 2028ಕ್ಕೆ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಅಂತಾ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ನಾವು ಏನೇ ಮಾಡಿದ್ರೂ 2028ಕ್ಕೆ ಸಮ್ಮಿಶ್ರ ಸರ್ಕಾರ ರಚನೆ ಆಗಲಿದೆ. ಹೀಗಂತ ಸಂಸದ ಕೆ. ಸುಧಾಕರ್‌ ಭವಿಷ್ಯ ನುಡಿದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿ,...

ಸತೀಶ್‌ ಜಾರಕಿಹೊಳಿ ಫಸ್ಟ್‌ ರಿಯಾಕ್ಷನ್!

ಕಾಂಗ್ರೆಸ್‌ನಲ್ಲಿ ನವೆಂಬರ್‌ ಕ್ರಾಂತಿ ಕಿಚ್ಚು ಕ್ಷಣ, ಕ್ಷಣಕ್ಕೂ ಹೆಚ್ಚಾಗುತ್ತಿದೆ. ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ, ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನೇ ಸೃಷ್ಟಿಸಿದೆ. ಸಿದ್ದರಾಮಯ್ಯ ಉತ್ತರಾಧಿಕಾರಿ ಬಗ್ಗೆಯೂ ಮಾತನಾಡಿದ್ದು, ಸತೀಶ್‌ ಜಾರಕಿಹೊಳಿ ಹೆಸರನ್ನು ಮುನ್ನಲೆಗೆ ತಂದಿದ್ದಾರೆ. ಯತೀಂದ್ರ ಅವರು ಸ್ಫೋಟಕ ಸುಳಿವು ಕೊಟ್ಟ ಮೇಲೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಬೆಳಗಾವಿಯಲ್ಲಿ ತಮ್ಮ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ. ಎಲ್ಲವನ್ನೂ...

ಸಿಎಂ ರೇಸ್‌ನಲ್ಲಿ ಒಬ್ಬರಲ್ಲ ಮೂವರ ಹೆಸರು!

ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ, ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ಯತೀಂದ್ರ ಅವರು ಸಚಿವ ಸತೀಶ್ ಜಾರಕಿಹೊಳಿ ಅವರ ಪರ ಬ್ಯಾಟ್ ಬೀಸಿದ್ದು, ಕಾಂಗ್ರೆಸ್ ಪಾಳಯದಲ್ಲಿ ತಳಮಳ ಸೃಷ್ಟಿಸಿದೆ. ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆಯೂ ಉದ್ಭವವಾಗಿದ್ದು, ಹಲವು ನಾಯಕರ ಹೆಸರು ಚರ್ಚೆಗೆ ಬರುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲೂ ಪೋಸ್ಟರ್‌ಗಳು...

ಸಿದ್ದರಾಮಯ್ಯ ರಾಜಕೀಯ ಕೊನೆಗಾಲದ ಅಸ್ತ್ರದ ಬಗ್ಗೆ ಪುತ್ರ ಯತೀಂದ್ರ ಹೇಳಿದ್ದೇನು?

ರಾಜ್ಯ ಸರ್ಕಾರದಲ್ಲಿ ಸಿಎಂ ಹುದ್ದೆ ಬದಲಾವಣೆ ಕೂಗಿನ ಮಧ್ಯೆ ಯತೀಂದ್ರ ನೀಡಿರುವ ಹೇಳಿಕೆಗೆ ಭಾರೀ ಮಹತ್ವ ಸಿಕ್ಕಿದೆ. ಸಿದ್ದರಾಮಯ್ಯ ಬಳಿಕ ಉತ್ತರಾಧಿಕಾರಿ ಬಗ್ಗೆ ಹೇಳಿದ್ದ ಎಂಎಲ್‌ಸಿ ಯತೀಂದ್ರ, ತಮ್ಮದೇ ಹೇಳಿಕೆಗೆ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ತಂದೆಯವರು ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡವರು. ಅದೇ ಸಿದ್ಧಾಂತದಲ್ಲಿ ಸಚಿವ ಸತೀಶ್ ಜಾರಕಿಹೊಳಿ‌ ಕೂಡ ನಂಬಿಕೆ ಇಟ್ಟುಕೊಂಡು ಹೋಗುತ್ತಿದ್ದಾರೆ....

ಸಿಎಂ ತವರಲ್ಲೇ ಹೆಣ್ಣು ಭ್ರೂಣ ಹ*ತ್ಯೆ – ರೆಡ್‌ಹ್ಯಾಂಡ್‌ ಆಗಿ ಪಾಪಿಗಳು ಲಾಕ್!‌

ಭ್ರೂಣಲಿಂಗ ಪತ್ತೆ, ಹತ್ಯೆ ಕಾನೂನು ಬಾಹಿರ ಎಂದು ಕಾನೂನಿದ್ದರೂ, CM ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಲ್ಲಿ ಹೇಯ ಕೃತ್ಯ ಮುಂದುವರೆದಿದೆ. ಮೆಲ್ಲಹಳ್ಳಿ ಬಳಿಯ ಹುನಗನಹಳ್ಳಿ ಹೊರವಲಯದ ಐಷಾರಾಮಿ ಬಂಗಲೆಯೊಂದರಲ್ಲಿ, ನಡೆಯುತ್ತಿದ್ದ ಭ್ರೂಣ ಹತ್ಯೆ ಜಾಲ ಪತ್ತೆಯಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ, ಹೆಣ್ಣು ಭ್ರೂಣ ಲಿಂಗ ಪತ್ತೆ ಹತ್ಯೆ ಪ್ರಕರಣವನ್ನು...

ಡಾ.ಕೃತಿಕಾ ರೆಡ್ಡಿ ಕೊಲೆಗೆ 3 ಕಾರಣ ಕೊಟ್ಟ ಡಾಕ್ಟರ್‌

ಮಾರತಹಳ್ಳಿ ವೈದ್ಯೆ ಡಾ. ಕೃತಿಕಾ ರೆಡ್ಡಿ ಕೊಲೆ ಪ್ರಕರಣ, ರಾಜ್ಯದಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ಬಂಧಿತ ಆರೋಪಿ ಪತಿ ಡಾ. ಮಹೇಂದ್ರ ರೆಡ್ಡಿ ಪೊಲೀಸರ ಎದುರು, ಆಘಾತಕಾರಿ ಸತ್ಯಗಳನ್ನು ಬಾಯ್ಬಿಟ್ಟಿದ್ದಾನೆ. ಕೊಲೆಗೆ 3 ಪ್ರಮುಖ ಕಾರಣಗಳನ್ನು ಆರೋಪಿ ಮಹೇಂದ್ರ ಹೇಳಿದ್ದಾನೆ. ನಂಬರ್‌ 1 ಆಸ್ತಿ, ನಂಬರ್‌ 2 ಅನೈತಿಕ ಸಂಬಂಧ ನಂಬರ್‌ 3 ಕೃತಿಕಾಳ...

ದಿನದಿಂದ ದಿನಕ್ಕೆ ಇಳಿಮುಖದತ್ತ ಚಿನ್ನ

ದೀಪಾವಳಿ ಹಬ್ಬ ಮುಗಿದ ಬಳಿಕವೂ, ಚಿನ್ನದ ಬೆಲೆ ಇಳಿಕೆಯ ಹಾದಿಯಲ್ಲಿದೆ. ಈ ದೀಪಾವಳಿ ಶುಭ ತಂದಿದೆ ಎಂದು ಚಿನ್ನಾಭರಣ ಪ್ರಿಯರು ಖುಷಿಪಡುತ್ತಿದ್ದಾರೆ. ಗುರುವಾರವೂ ಬಂಗಾರದ ದರ ಬರೋಬ್ಬರಿ 810 ರೂಪಾಯಿ ಇಳಿಕೆ ಆಗಿದೆ. ಅಕ್ಟೋಬರ್ 23ರ ಗುರುವಾರದಂದು, ದೇಶೀಯ ಮಾರುಕಟ್ಟೆಗಳಲ್ಲಿ, 24 ಕ್ಯಾರೆಟ್ ಚಿನ್ನದ ಬೆಲೆ 1 ಗ್ರಾಂಗೆ 12,508 ರೂಪಾಯಿ ಇದೆ. 10 ಗ್ರಾಂ...

ದಶಕಗಳ ಬಳಿಕ ಮೇಲುಕೋಟೆಯಲ್ಲಿ ರಾಜಮುಡಿಯಂದೇ ‘ಅಷ್ಟ ತೀರ್ಥೋತ್ಸವ’

ಅನೇಕ ದಶಕಗಳ ಬಳಿಕ ಮೇಲುಕೋಟೆಯ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ಅಕ್ಟೋಬರ್‌ 31ರಂದು ರಾಜಮುಡಿ ಉತ್ಸವ ಮತ್ತು ಅಷ್ಟತೀರ್ಥೋತ್ಸವ ಒಂದೇ ದಿನ ನಡೆಯಲಿದ್ದು, ಭಕ್ತರಿಗೆ ಅಪರೂಪದ ಧಾರ್ಮಿಕ ಕ್ಷಣವಾಗಲಿದೆ. ಸಾಮಾನ್ಯವಾಗಿ ಅಷ್ಟತೀರ್ಥೋತ್ಸವಕ್ಕೂ ಮೊದಲು ರಾಜಮುಡಿ ಉತ್ಸವ ನಡೆಯುತ್ತಿತ್ತು. ನಂತರ ಆರನೇ ತಿರುನಾಳ ದಿನ ಅಷ್ಟತೀರ್ಥೋತ್ಸವ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ವಿಶೇಷ ನಕ್ಷತ್ರದ ಸಂಯೋಗದಿಂದ ಎರಡೂ ಉತ್ಸವಗಳು ಒಂದೇ...

PDO ಗೇಟ್ ಪಾಸ್ ಬೆನ್ನಲ್ಲೇ ಮತ್ತೊಬ್ಬ ನೌಕರನ ಅಮಾನತು!

PDO ಗೇಟ್ ಪಾಸ್ ನೀಡಿದ ಬೆನ್ನಲ್ಲೇ ಈಗ ಮತ್ತೊಬ್ಬ ನೌಕರರನ್ನ ಅಮಾನತುಗೊಳಿಸಲಾಗಿದೆ. ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ ಆರೋಪದ ಮೇಲೆ ಮತ್ತೊಬ್ಬ ಸರ್ಕಾರಿ ನೌಕರನನ್ನು ಸರ್ಕಾರ ಅಮಾನತು ಮಾಡಲಾಗಿದೆ. ಈ ಹಿಂದೆ ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯ್ತಿ ಪಿಡಿಒಗೆ ಅಮಾನತು ಆದೇಶ ಜಾರಿಯಾಗಿದ್ದರೆ, ಈಗ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಕಾರ್ಯನಿರ್ವಹಿಸುತ್ತಿವ ಅಡುಗೆ ಸಹಾಯಕನ ಮೇಲೆ ಕ್ರಮ ಜರುಗಿಸಲಾಗಿದೆ. ಮೆಟ್ರಿಕ್...

ದೀಪಾವಳಿಗೆ ಸಂತೋಷದ ಬದಲು ಮಕ್ಕಳಿಗೆ ತೀವ್ರ ಆಘಾತ, ಪಟಾಕಿಯಿಂದ 85ಕ್ಕೂ ಹೆಚ್ಚು ಜನರಿಗೆ ಗಾಯ!

ಎಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ದೀಪಾವಳಿ ಹಬ್ಬದ ಸಂಭ್ರಮದ ಮಧ್ಯೆ ಪಟಾಕಿ ಸಿಡಿತದಿಂದ ರಾಜ್ಯದಾದ್ಯಂತ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಹೆಚ್ಚಿನವರು ಮಕ್ಕಳು ಹಾಗೂ ಯುವಕರು. ಬೆಂಗಳೂರಿನಲ್ಲಿ ಮಾತ್ರ 85ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ನಗರದ ಪ್ರಮುಖ ಕಣ್ಣಿನ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಯ ಹಂಗಾಮಿನ ಪರಿಸ್ಥಿತಿ ನಿರ್ಮಾಣವಾಗಿದೆ. ಪೋಷಕರಲ್ಲಿ ಹೆಚ್ಚಿನ...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img