Monday, June 29, 2026

ರಾಜ್ಯ

Poet ಡಾ ಚೆನ್ನವೀರ ಕಣವಿ ಇನ್ನಿಲ್ಲ..!

ಧಾರವಾಡ : ಕನ್ನಡದ ಖ್ಯಾತ ಹಿರಿಯ ಸಾಹಿತಿ ಡಾ.ಚೆನ್ನವೀರ ಕಣವಿ (Chennaveera Kanavi) ಅವರು ನಿಧನರಾಗಿದ್ದು, ಅವರಿಗೆ 93 ವರ್ಷ ವಯಸ್ಸಾಗಿತ್ತು.ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕಣವಿ ಅವರನ್ನು ಧಾರವಾಡದ ಎಸ್ ಡಿಎಂ ಆಸ್ಪತ್ರೆಗೆ (Sdm Hospital) ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಜೂನ್ 28,1928ರಂದು ಧಾರವಾಡ ಜಿಲ್ಲೆಯ ಹೊಂಬಳದಲ್ಲಿ ಚನ್ನವೀರ ಕಣವಿಯವರು...

K S Eshwarappaರನ್ನು ಸಂಪುಟದಿಂದ ತಕ್ಷಣ ವಜಾ ಮಾಡಬೇಕು..!

ಇಂದು ವಿಧಾನಸಭಾ ಕಲಾಪದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು (Congress party leaders) ಹಾಗೂ ಶಾಸಕರು ಕೆಎಸ್ ಈಶ್ವರಪ್ಪ (K S Eshwarappa) ಹೇಳಿಕೆ ವಿರುದ್ಧ ಮುಗಿಬಿದ್ದಿದ್ದು  ಈ ಕೂಡಲೇ ಸಂಪುಟದಿಂದ ತಕ್ಷಣ ವಜಾ ಮಾಡಬೇಕು,  ಹಾಗೂ ಈಶ್ವರಪ್ಪ ಲೂಟಿಕೋರ, ದೇಶದ್ರೋಹಿ ಪ್ರಕರಣ (case of the traitor) ದಾಖಲಿಸುವಂತೆ  ಒತ್ತಾಯ ಮಾಡುತ್ತಿದ್ದಾರೆ. ಕೆಂಪು ಕೋಟೆಯ ಮೇಲೆ ಕೇಸರಿ ದ್ವಜಹಾರಿಸುತ್ತೇವೆ...

Raichur : ಹಿಜಾಬ್ ತೆಗೆದು ತರಗತಿಗೆ ತೆರಳಿದ ವಿದ್ಯಾರ್ಥಿನಿಯರು..!

ರಾಯಚೂರು: ಹಿಜಾಬ್ ಕೇಸರಿ ಶಾಲು ವಿವಾದ (Hijab saffron shawl controversy) ಹಿನ್ನಲೆ ರಜೆ ನೀಡಿದ ಪಿಯು ಮತ್ತು ಪದವಿ ಕಾಲೇಜು‌ (PU and graduate college) ಇಂದು  ಪುನಾರಂಭವಾಗಿವೆ. ಬಾಲಕಿಯರ ಸರಕಾರಿ ಪದವಿ ಪೂರ್ವಕಾಲೇಜು, ರಾಯಚೂರಿನಲ್ಲಿ ವಿದ್ಯಾರ್ಥಿನಿಯರು ಬುರ್ಕಾ ಹಾಗೂ ಹಿಜಾಬ್ ಧರಿಸಿ ಕಾಲೇಜು ಆವರಣದೊಳಗೆ ತೆರಳಿದ ವಿದ್ಯಾರ್ಥಿನಿಯರನ್ನು ಶಾಲೆಯ ಆವರಣದಲ್ಲಿ ಹಿಜಾಬ್ ತೆಗೆಸಿ...

Pulwamaದಲ್ಲಿ ಹುತಾತ್ಮರಾದ ಯೋಧರಿಗೆ ಮಾಜಿ ಯೋಧರಿಂದ ವೀರ ನಮನ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Dodda Bullapur) ನಗರದ ಡಾ.ರಾಜ್ ಕುಮಾರ್ ಕಲಾ ಭವನದಲ್ಲಿ (Dr. Raj Kumar Kala Bhavan) ಪುಲ್ಮಾಮದಲ್ಲಿ ಹುತಾತ್ಮರಾದ ಯೋಧರಿಗೆ ಅರೆಸೇನಾಪಡೆಯ ಮಾಜಿ ಯೋಧರಿಂದ ವೀರ ನಮನ ಕಾರ್ಯಕ್ರಮ ನಡೆಸಲಾಯಿತು. 2019 ರಲ್ಲಿ ಜಮ್ಮಕಾಶ್ಮೀರದ ಪುಲ್ಮಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಕೇಂದ್ರೀಯ...

Online Gambling ನಿಷೇಧಿಸಿ ತರಲಾಗಿದ್ದ ತಿದ್ದುಪಡಿಯನ್ನು ಹೈಕೋರ್ಟ್ ರದ್ದುಪಡಿಸಿದೆ..!

ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ (Online Gambling) ನಿಷೇಧಿಸಿ ರಾಜ್ಯ ಸರ್ಕಾರ (State Government) ಕರ್ನಾಟಕ ಪೊಲೀಸ್ ಕಾಯ್ದೆ- 1963ಕ್ಕೆ ತರಲಾಗಿದ್ದ ತಿದ್ದುಪಡಿಯನ್ನು ಹೈಕೋರ್ಟ್ (High Court) ಆನ್ಲೈನ್ ಗೇಮ್ ಸಂಸ್ಥೆಗಳ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಳ್ಳಬಾರದು, ಹಾಗೂ ಅವರ ಚಟುವಟಿಕೆಗಳ ಮೇಲೆ ಆಕ್ಷೇಪ ಮಾಡಬಾರದೆಂದು ನಿರ್ದೇಶನ ನೀಡಿದೆ. ಆನ್ಲೈನ್ ಬೆಟ್ಟಿಂಗ್ ಸಂಬಂಧಿಸಿದಂತೆ ರೂಪಿಸುವ...

Indian Coast Guard : ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಇಂಡಿಯನ್ ಕೋಸ್ಟ್​ ಗಾರ್ಡ್(Indian Coast Guard)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 11 ಫೋರ್​​ಮ್ಯಾನ್(Foreman)​ ಹುದ್ದೆಗಳು ಖಾಲಿ ಇದ್ದು, ಎಂಎ, ಎಂ.ಕಾಂ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಫೆಬ್ರವರಿ 12 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆಫ್​​ಲೈನ್​(Offline) ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​ 14...

Araga Jnanendra : ಕಾಲೇಜುಗಳು ನಾಳೆಯಿಂದ ಪುನರಾರಂಭ..!

ಹಿಜಬ್ ವಿವಾದದ (Hijab Controversy ) ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಭುಗಿಲೆದ್ದಿತ್ತು. ಈ ಕಾರಣದಿಂದ ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ಹೈಸ್ಕೂಲ್ (High School) ಹಾಗೂ ಕಾಲೇಜುಗಳಿಗೆ (colleges) ಮೂರು ದಿನಗಳ ಕಾಲ ರಜೆ ಘೋಷಿಸಿತ್ತು. ಹಿಜಾಬ್ ವಿವಾದ ಹೈಕೋರ್ಟ್ ನಲ್ಲಿ ವಿಚಾರಣೆಯಲ್ಲಿದೆ. ಹೈಕೋರ್ಟ್ ನ  ತ್ರಿಸದಸ್ಯ ಪೀಠ ಹಿಜಾಬ್ ವಿಚಾರಕ್ಕಾಗಿ ಶಾಲಾ-ಕಾಲೇಜುಗಳನ್ನು ಮುಚ್ಚುವುದು ಸೂಕ್ತವಲ್ಲ....

Hijab Controversy ವಿಚಾರಣೆ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ..!

ಹಿಜಾಬ್ ವಿವಾದ (Hijab Controversy) ಕುರಿತ  ವಿಚಾರಣೆಯನ್ನು ಹೈಕೋರ್ಟ್ (court) ನ ತ್ರಿಸದಸ್ಯ ಪೀಠ ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಲಾಗಿದೆ. ಇದ ವಿವಾದ ಕುರಿತಂತೆ  ಇಂದು ಮಧ್ಯಾಹ್ನ  2:30 ಕ್ಕೆ ವಿಚಾರಣೆ ಆರಂಭವಾಯಿತು. ಅರ್ಜಿದಾರರ ಪರ ದೇವದತ್ ಕಾಮತ್ (Devadat Kamath) ವಾದ ಮಂಡಿಸಿದ್ದು, ಸಂವಿಧಾನದ 25(1)ನೇ ವಿಧಿಯ ಬಗ್ಗೆ ಚರ್ಚೆ ನಡೆಯಿತು. 25(1) ವಿಧಿಯ...

H D devegowda ಹಿಜಾಬ್ ವಿವಾದ ಆರಂಭದಲ್ಲಿಯೇ ಚಿವುಟಿ ಹಾಕಬೇಕಿತ್ತು..!

ಕರಾವಳಿ ಭಾಗದ ಹಿಜಾಬ್ ವಿವಾದ (Hijab Controversy) ಈಗ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚಿಸಲಾಗುತ್ತಿದೆ. ಈಗ ಈ ವಿವಾದ ಕುರಿತಂತೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು (h d devegowda) ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿನ ಹಿಜಾಬ್ ವಿವಾದವನ್ನು ಆರಂಭದಲ್ಲಿಯೇ ಚಿವುಟಿ ಹಾಕುವ ಕೆಲಸವನ್ನು ಎರಡು ರಾಷ್ಟ್ರೀಯ ಪಕ್ಷಗಳು ಮಾಡಬೇಕಾಗಿತ್ತು. ಆದರೆ ಈಗ ಇದು...

Bangaloreನ ದೇವಸ್ಥಾನಗಳ ಗಂಟೆ ನಾದಕ್ಕೆ ಬ್ರೇಕ್..!

ಬೆಂಗಳೂರು : ದೇವಸ್ಥಾನಗಳಲ್ಲಿನ ಗಂಟೆ ನಾದಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಸಜ್ಜಾಗಿದೆ. ಬೆಂಗಳೂರಿನ ದೇವಸ್ಥಾನಗಳಲ್ಲಿ ಹೆಚ್ಚಿನ ಶಬ್ದವನ್ನು ಉಂಟುಮಾಡುತ್ತಿರುವ ಗಂಟೆಗಳನ್ನು ಒಡೆಯ ಬಾರದೆಂದು ಪೊಲೀಸ್ ಇಲಾಖೆ ದೇವಸ್ಥಾನಗಳಿಗೆ ನೋಟಿಸನ್ನು ನೀಡಿದ್ದಾರೆ. ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನಕ್ಕೆ (Dodda Ganapati Temple) ನೋಟಿಸ್ ನೀಡಿದ್ದು, ದೇವಸ್ಥಾನದಲ್ಲಿ ಡಿಸಿಬಲ್ ಶಬ್ದಕ್ಕಿಂತ ಹೆಚ್ಚಿನ ಶಬ್ದವನ್ನು (More noise...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img