ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ(BS Yediyurappa)ನವರ ಮೊಮ್ಮಗಳು ಇಂದು ಬೆಳಗ್ಗೆ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಯಡಿಯೂರಪ್ಪನವರ ಮಗಳಾದ ಪದ್ಮ ಮರಿಸ್ವಾಮಿ(Padma Mariswami)ಮಗಳು ಸೌಂದರ್ಯ(Soundarya)(30) ಮೃತಪಟ್ಟಿರುವ ದುರ್ದೈವಿ. 2018ರಲ್ಲಿ ಡಾ ನೀರಜ್(Dr. Neeraj)ರನ್ನು ಮದುವೆಯಾಗಿದ್ದಳು. ಪತಿ ಪತ್ನಿ ಇಬ್ಬರು ಬೌರಿಂಗ್ ಆಸ್ಪತ್ರೆಯಲ್ಲಿ(Bowring Hospital)ವೈದ್ಯರಾಗಿದ್ದರು. ಇಂದು ಬೆಳಗ್ಗೆ 8 ಗಂಟೆಗೆ ಪತಿ...
ದೊಡ್ಡಬಳ್ಳಾಪುರ : ಡಾ. ಬಿಆರ್.ಅಂಬೇಡ್ಕರ್(Dr B .R. Ambedkar) ಅವರ ಭಾವ ಚಿತ್ರ ತೆಗೆಸಿದ ರಾಯಚೂರು ಜಿಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ(Raichur District Judge Mallikarjuna Gowda)ಅವರನ್ನು ಈ ಕೂಡಲೇ ಕಡ್ಡಾಯ ನಿವೃತ್ತಿಗೊಳಿಸಿ ಗಡಪಾರು ಮಾಡಬೇಕು ಎಂದು ಸಂವಿಧಾನ ರಕ್ಷಣೆಗಾಗಿ ನಾಗರೀಕ ವೇದಿಕೆ ದೊಡ್ಡಬಳ್ಳಾಪುರ ತಾಲ್ಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ...
ಬೆಂಗಳೂರು : ಅಕ್ರಮ ಗಣಿಗಾರಿಕೆ(Illegal mining)ಯಿಂದ ರಾಜಕೀಯದಿಂದಲೇ ದೂರವುಳಿದಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ(G. Janardhana Reddy) ಮತ್ತೆ ಗಣಿಯ ವಿಚಾರದಲ್ಲಿ ಕಂಟಕ ಎದುರಾಗಿದೆ. ಅಕ್ರಮವಾಗಿ ಅದಿರು ಮಾರಾಟ ಮಾಡಿ ರಾಜ್ಯ ಸರ್ಕಾರಕ್ಕೆ 23,89,650 ರೂಪಾಯಿ ಯಷ್ಟು ಆರ್ಥಿಕ ನಷ್ಟವನ್ನು ಉಂಟು ಮಾಡಿರುವುದರಿಂದ, ಆರೋಪಿಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲು 63ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್...
ದೊಡ್ಡಬಳ್ಳಾಪುರ: ಕೋವಿಡ್-19ರ ಮೂರನೇ ಅಲೆಯಲ್ಲಿ ಸೋಂಕಿನ ಗುಣಲಕ್ಷಣಗಳು ಸೌಮ್ಯವಾಗಿದ್ದು, ತೀವ್ರತೆಯಿರದಿದ್ದರೂ ಸಹ ಜನತೆ ನಿರ್ಲಕ್ಷ್ಯ ವಹಿಸದೆ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದು ಉತ್ತಮ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೋವಿಡ್ ಉಸ್ತುವಾರಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಕೆ....
ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ(Police Department) 9 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ನೀಡಿದೆ. ಇತ್ತೀಚಿಗೆ ಹೆಚ್ಚಿಗೆ ಸುದ್ದಿಯಲ್ಲಿ ಇದ್ದಂತಹ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ರನ್ನು ಸೇರಿ 9 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಅಪರಾಧಿ ತನಿಖಾದಳದ ಎಸ್ಪಿ ಆಗಿದಂತಹ ರವಿ ಡಿ ಚನ್ನಣ್ಣನವರ್(Ravi D Channannavar) ಅನ್ನು ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದ...
ಬೆಂಗಳೂರು : 13 ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ(Bangalore International Film Festival)ದ ಸಂಘಟನಾ ಸಮಿತಿ ಸಭೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Chief Minister Basavaraja Bommai)ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಚಲನಚಿತ್ರೋತ್ಸವದ ಲೋಗೋ ಬಿಡುಗಡೆ(Film Festival Logo Release)ಮಾಡಿದರು. ತೋಟಗಾರಿಕಾ ಸಚಿವ ಮುನಿರತ್ನ(Horticulture Minister Munirath), ಕರ್ನಾಟಕ ಚಲನಚಿತ್ರ ಅಕಾಡೆಮಿಯ...
ಸೆಲ್ಫಿ(Selfie)ಯನ್ನುತೆಗೆದುಕೊಳ್ಳುವ ವೇಳೆ ಕಾಲುಜಾರಿ ನರ್ಸಿಂಗ್ ವಿದ್ಯಾರ್ಥಿ ನೀರು ಪಾಲಾಗಿರುವ ಘಟನೆ ಹನೂರು ತಾಲೂಕಿನ ಹೊಗನೇಕಲ್ ಜಲಪಾತದಲ್ಲಿ(Hogenakkal Falls) ನಡೆದಿದೆ. ಮೈಸೂರಿನ(mysur) ಸಂಗಮೇಶ್ವರ ಎಂಬುವವರ ಮಗ ಉಮಾಶಂಕರ್ (19)(Umashankar)ತನ್ನ ಸ್ನೇಹಿತರಾದ ರವಿಕುಮಾರ್(ravikumar), ಶಿವಪ್ರಸಾದ್(shivaprasad) ಎಂಬುವವರೊಂದಿಗೆ ರಜೆ ಇದ್ದ ಕಾರಣ ಹೊಗನೇಕಲ್ ತೆರಳಿದ್ದಾಗ ಇಂತಹ ಅವಘಡ ಸಂಭವಿಸಿದೆ. ಆರಂಭದಿಂದಲೂ ಸಾಕಷ್ಟು ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದ ಉಮಾಶಂಕರ್, ತನ್ನ...
ಬೆಳಗಾವಿ ಜಿಲ್ಲೆಯ ಅಥಣಿ(Athani Section) ವಿಭಾಗದ ಹೆಸ್ಕಾಂ(HESCOM) ಅಧಿಕಾರಿಗಳು ಕೋಟ್ಯಂತರ ರೂಪಾಯಿ ಲೂಟಿ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ಆಗಸ್ಟ್ 2021ರಲ್ಲಿ ದೂರು ದಾಖಲಾಗಿತ್ತು. ನೀರು ಸರಬರಾಜು,ದಿನದಯಾಳು ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ(DDUGJY), ಗಂಗಾ ಕಲ್ಯಾಣ(ganga kalyana scheme ), ಕಾಂಪ್ಲೆಕ್ಸ್ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳಲ್ಲಿ ಕಾಮಗಾರಿಯನ್ನು ಕೈಗೊಳ್ಳದೆ ಬಿಲ್ ಮಾಡಿ ಹಣ ಲೂಟಿ...
ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ(Doddaballapura) ತಾಲ್ಲೂಕಿನ ಭಗತ್ ಸಿಂಗ್ ಕ್ರೀಡಾಂಗಣ(Bhagat Singh Stadium)ದಲ್ಲಿ 73ನೇ ಗಣರಾಜೋತ್ಸವ ಕಾರ್ಯಕ್ರಮದಲ್ಲಿ ದಿಡೀರನೆ ವೇದಿಕೆಯ ಮುಂದೆ ಆಗಮಿಸಿದ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಬಣದ ಸಂಸ್ಥಾಪಕ ಅಧ್ಯಕ್ಷ ಚಂದ್ರು(chandru) ಇವರು ಗಣರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆಯ ಮುಂಭಾಗದಲ್ಲಿ ನಿಂತು ಶಾಸಕ ಟಿ.ವೆಂಕಟರಮಣಯ್ಯನವರ ಮುಂದೆ MSGP ತ್ಯಾಜ್ಯದ ಘಟಕವನ್ನು ಕೂಡಲೇ ಮುಚ್ಚಬೇಕು....
73 ನೇ ಗಣರಾಜ್ಯೋತ್ಸವ(Republic Day) ಕಾರ್ಯಕ್ರಮದ ಅಂಗವಾಗಿ ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣ(General Thimayya District Ground)ದಲ್ಲಿ ಕೊಡಗು ಜಿಲ್ಲೆ ಉಸ್ತುವಾರಿ ಸಚಿವ ಬಿ ಸಿ ನಾಗೇಶ್(Minister BC Nagesh) ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ನನಗೆ ಕೊಡಗು ಜಿಲ್ಲೆಯ ಉಸ್ತುವಾರಿ ನೀಡಿದ್ದು ಯಾವುದೇ ರೀತಿಯಲ್ಲಿ ಸಮಾಧಾನ ತಂದಿಲ್ಲ, ನನ್ನನ್ನು ಕೊಡಗು(Kodagu) ಜಿಲ್ಲೆಯ ಉಸ್ತುವಾರಿಯನ್ನಾಗಿ ಮಾಡಿದ್ದಕ್ಕೆ...