ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ(doddaballapura)ನಗರದ ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಆದ್ಯ ಹಾಸ್ಪಿಟಲ್(hospital), ಸ್ಪೆಷಾಲಿಟಿ ಸರ್ಜಿಕಲ್ ಸೆಂಟರ್(Specialty surgical center)ಅನ್ನು ಶಾಸಕ ಟಿ.ವೆಂಕಟರಮಣಯ್ಯ(T Venkataramanaiah) ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಕೋವಿಡ್(covid) ಮೂರನೆ ಅಲೆಯ ಆತಂಕದ ನಡುವೆ ಉದ್ಘಾಟನೆಯಾಗಿರುವ ಆದ್ಯ ಆಸ್ಪತ್ರೆ ಸಾರ್ವಜನಿಕರಿಗೆ ಉತ್ತಮ ಸೇವೆ, ಸೌಲಭ್ಯವನ್ನು ನೀಡಿ ತಾಲೂಕಿನಜನರ ವಿಶ್ವಾಸಗಳಿಸಲಿ,...
ಬೆಂಗಳೂರು - ಸರ್ಕಾರದ ವಿವಿಧ ಇಲಾಖೆಗಳ ಪ್ರಮುಖ ಸೇವೆಗಳನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ ಗ್ರಾಮೀಣ ಭಾಗಗಳಲ್ಲಿ ಜನರಿಗೆ ತಲುಪಿಸುವ ಗ್ರಾಮ ಒನ್ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (C M Basavaraja Bommai) ಚಾಲನೆ ನೀಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿಂದು ವರ್ಚುವಲ್ ಮೂಲಕ ರಾಜ್ಯದ 12 ಜಿಲ್ಲೆಗಳಲ್ಲಿ ಗ್ರಾಮ ಒನ್ (Grama on) ಯೋಜನೆಗೆ ಚಾಲನೆ...
ರಾಮನಗರ ಜಿಲ್ಲಾ ಕ್ರೀಡಾಂಗಣ(Ramanagara District Stadium)ದಲ್ಲಿ 73ನೇ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ ಸಿ. ಎನ್ ಅಶ್ವಥ್ ನಾರಾಯಣ(Dr. Ashwath Narayan) ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ಮಾರ್ಚ್ ತಿಂಗಳ ಮೊದಲವಾರದಲ್ಲಿ ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ(Rajiv Gandhi Health University)ದಲ್ಲಿ ವೈದ್ಯಕೀಯ ಕಾಲೇಜು ಕ್ಯಾಂಪಸ್ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು...
ಮೈಸೂರು : ಇಂದು ದೇಶದಾದ್ಯಂತ 73 ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಣೆ (Republican Celebration) ಮಾಡಲಾಗುತ್ತಿದೆ. ಅದೇ ರೀತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್(shivarajkumar) ಗಣರಾಜ್ಯೋತ್ಸವವನ್ನು ತಮ್ಮ ಪತ್ನಿ ಗೀತಾ ಶಿವರಾಜ್ ಕುಮಾರ್ (geetha shivarajkumar)ಅವರೊಂದಿಗೆ ಶಕ್ತಿ ಧಾಮದ ಮಕ್ಕಳೊಂದಿಗೆ ಸೇರಿ ದ್ವಜಾರೋಹಣ ಮಾಡಿ, ಶಕ್ತಿ ಧಾಮದ ಮಕ್ಕಳಿಗೆ ಸಿಹಿ ಹಂಚಿ ಗಣರಾಜ್ಯೋತ್ಸವವನ್ನು ಆಚರಣೆ...
73 ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಯಚೂರು(Raichur) ನಗರದ ಡಿಆರ್ ಪೊಲೀಸ್ ಮೈದಾನದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ(Shankar Patil Munenakoppa) ಧ್ವಜಾರೋಹಣ ನೆರವೇರಿಸಿದರು. ನಂತರ ವಿವಿಧ ತುಕಡಿಗಳಿಂದ ಗೌರವ ವಂದನೆ ಕಾರ್ಯಕ್ರಮ ನೆರವೇರಿತು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಯಚೂರು ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ...
ಬೆಂಗಳೂರು : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(KARNATAKA SECONDARY EDUCATION EXAMINATION BOARD) 2022ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್(MARCH) 28ರಂದು ಪರೀಕ್ಷೆಗಳು ಆರಂಭವಾಗುತ್ತದೆ.ಮಾರ್ಚ್ ಮತ್ತು ಏಪ್ರಿಲ್(APRIL) ತಿಂಗಳಿನಲ್ಲಿ ಪರೀಕ್ಷೆಗಳು ನಡೆಯಲಿವೆ. ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾದರೆ ಪರೀಕ್ಷೆ ನಡೆಸುವ ಕುರಿತು ಸರ್ಕಾರವೇ ತೀರ್ಮಾನ ಕೈಗೊಳ್ಳಲಿದೆ. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು...
ತುಮಕೂರು : ಬಿಜೆಪಿಯ(bjp) ಹಲವಾರು ಶಾಸಕರು ಹಾಗೂ ಸಚಿವರು ಕಾಂಗ್ರೆಸ್(Congress) ಸೇರಲು ತಯಾರಾಗಿದ್ದಾರೆ ಎಂದು ಮಾಜಿ ಡಿಸಿಎಂ ಜಿ ಪರಮೇಶ್ವರ್(Dr.G Parameshwar) ಹೇಳಿಕೆ ನೀಡುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಸಚಿವ ಮಾಧುಸ್ವಾಮಿ (J.C Madhuswamy)ಒಬ್ಬ ಸಮರ್ಥ ನಾಯಕ ಅವರಿಗೆ ತುಮಕೂರು(Tumakuru) ಜಿಲ್ಲೆಯ ಉಸ್ತುವಾರಿಯಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರನ್ನು ಜಿಲ್ಲೆಯ ಉಸ್ತುವಾರಿ ಜವಾಬ್ದಾರಿಯಿಂದ ಮುಕ್ತ...
ಅಪ್ಪು ಅಂಬರೀಶ್(Appu-Ambarish)ಅವರನ್ನ ಮಾಮ ಅಂತಲೇ ಕರೆದು ಜೊತೆಯಲ್ಲೇ ಸಿನಿಮಾ ಮಾಡಿದ್ರು, ಅಂಬರೀಶ್ ಕೂಡ ಅಪ್ಪು ಜೊತೆ ಸಿನಿಮಾ ಮಾಡಿ ಎರಡೂ ಕುಟುಂಬ ಆತ್ಮೀಯ ಒಡನಾಟ ಹೊಂದಿದೆ. ಆದ್ರೀಗ ರಸ್ತೆಗೆ ಹೆಸರಿಡೋ ಕಾರಣಕ್ಕೆ ಅಭಿಮಾನಿಗಳಲ್ಲಿ ಪ್ರತಿಷ್ಠೆ ಶುರುವಾಗಿದೆ. ಈಗಾಗಲೇ ನಾಯಂಡಳ್ಳಿಯಿಂದ ಬನ್ನೇರುಘಟ್ಟ ರಸ್ತೆಗೆ(Bannerghatta Road) ಪುನೀತ್ ಹೆಸರಿಡೋದಾಗಿ ಬಿಬಿಎಂಪಿ ಘೋಷಿಸಿತ್ತು. ಇಂದು ಅಂಬರೀಶ್ ಅವರ ಅಬನಿಮಾನಿಗಳು...
ಮೈಸೂರು ; ರಾಜ್ಯದಲ್ಲಿ ಸಂಸ್ಕೃತ (Sanskrit)ವಿಶ್ವವಿದ್ಯಾನಿಲಯ ಸ್ಥಾಪನೆ ವಿಚಾರವಾಗಿ ಪರ-ವಿರೋಧಗಳು ವ್ಯಕ್ತವಾಗುತ್ತಿದ್ದು, ಈ ನಡುವೆ ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಿವೃತ್ತ ಪ್ರಾಧ್ಯಾಪಕ ಪ್ರೊ. ಬಿ. ಪಿ. ಮಹೇಶ್ ಚಂದ್ರಗುರು,(Mahesh Chandra Guru) "ಸಂಸ್ಕೃತ ಸತ್ತ ಭಾಷೆಯಾಗಿದ್ದು, ಇದಕ್ಕೆ ಮಹತ್ವ ನೀಡಿರುವುದು ಖಂಡನೀಯ" ಎಂದಿದ್ದಾರೆ. 5 ತಿಂಗಳ ಮಗುವಿನ ತುರ್ತು...
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯಾದಗಿರಿ(District Child Labor Planning Society Yadgir) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಕೌಂಟೆಂಟ್ & ಆಫೀಸ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 11 ಅರ್ಜಿ ಸಲ್ಲಿಸಲು ಕೊನೆಯ...