Tuesday, June 30, 2026

ರಾಜ್ಯ

Central government : 18 ವರ್ಷದೊಳಗಿನವರಿಗೆ ಆಯಂಟಿಬಾಡಿ ಔಷಧಿ ಬೇಡ.

ನವದೆಹಲಿ: ಕೋವಿಡ್ ಸೋಂಕಿನ ತೀವ್ರತೆ ಎಷ್ಟೇ ಇದ್ದರೂ 18 ವರ್ಷದೊಳಗಿನ ಮಕ್ಕಳಿಗೆ, ಪ್ರತಿಕಾಯ ಸೃಷ್ಟಿಗೆ ಪೂರಕವಾದ ಆಯಂಟಿಬಾಡಿ ಔಷಧಗಳನ್ನು ಬಳಬಾರದು ಎಂದು ಕೇಂದ್ರ ಸರ್ಕಾರ ಹೇಳಿದೆ. ಮಕ್ಕಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೋವಿಡ್‌ ಮಾರ್ಗ ಸೂಚಿಯನ್ನು ಹೊರಡಿಸಿದ್ದು, 5 ವರ್ಷ ಕ್ಕಿಂತ ಕೆಳಗಿನ ಮಕ್ಕಳಿಗೆ ಮಾಸ್ಕ್‌ ಅಗತ್ಯವಿಲ್ಲ. 6 ರಿಂದ 11 ವರ್ಷದ ಮಕ್ಕಳು ಪಾಲಕರ ನಿಗಾದಲ್ಲಿ...

ಕಾಯಕ ರೂಪದಲ್ಲಿ ತ್ರಿವಿಧ ದಾಸೋಹ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಅನ್ನ, ಆಶ್ರಯ ಹಾಗೂ ಅಕ್ಷರವೆಂಬ ತ್ರಿವಿಧ ದಾಸೋಹವನ್ನು  ಸರ್ಕಾರ ಕಾಯಕ ರೂಪದಲ್ಲಿ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತುಮಕೂರಿನ ಸಿದ್ದಗಂಗಾಮಠದಲ್ಲಿ ' ದಾಸೋಹ ದಿನ' ಕಾರ್ಯಕ್ರಮದಲ್ಲಿ  ಪಾಲ್ಗೊಳ್ಳಲು ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು. ಸಿದ್ದಗಂಗಾ ಮಠ ದಾಸೋಹದ ಬಹಳ ದೊಡ್ಡ ಪರಂಪರೆಯನ್ನೇ ಕರ್ನಾಟಕದಲ್ಲಿ ಹುಟ್ಟುಹಾಕಿದೆ. ಜಗಜ್ಯೋತಿ ಬಸವೇಶ್ವರರ ಮಾರ್ಗದರ್ಶನವನ್ನು...

Basavaraj bommai : ಭಾನುವಾರ ಅಂತಾರಾಜ್ಯ ಜಲವಿವಾದ ಸಭೆ

ಬೆಂಗಳೂರು : ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆಯಲ್ಲಿ ಅಂತಾರಾಜ್ಯ ಜಲವಿವಾದದ ಕುರಿತಾಗಿ ಚರ್ಚಿಸಲು ಸಿಎಂ ಬಸವರಾಜ ಬೊಮ್ಮಯಿ ಸಭೆಯನ್ನು ಕರೆದಿದ್ದಾರೆ. ಜನವರಿ 22 ಭಾನುವಾರ ಸಭೆ ನಡೆಯಲಿದೆ. ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಯಲಿದ್ದು ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಜೊತೆ ಸಿಎಂ ವರ್ಚುವಲ್ ಮೂಲಕ ಚರ್ಚೆ ನಡೆಸಲಿದ್ದಾರೆ....

Chief Ministers ಪರಿಹಾರ ನಿಧಿಗೆ 3 ಕೋಟಿ ದೇಣಿಗೆ

ಬೆಂಗಳೂರ : ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ಇಂದು ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಗಮ ನಿಯಮಿತದ ವತಿಯಿಂದ 3 ಕೋಟಿ ರೂ.ಗಳ ದೇಣಿಗೆಯ ಚೆಕ್ ನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಸ್ತಾಂತರಿಸಲಾಯಿತು. ಕೈಗಾರಿಕೆ ಸಚಿವರಾದ ಮುರುಗೇಶ್ ನಿರಾಣಿ, ಆರಗ ಜ್ಞಾನೇಂದ್ರ, ಮಂಡಳಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ,...

BJP ಮುಖಂಡನ ವಿರುದ್ಧ FIR ದಾಖಲು.!

ಬೆಂಗಳೂರು: ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ವಿರುದ್ಧ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಕೋವಿಡ್ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿದ್ದ ಎನ್.ಆರ್.ರಮೇಶ್, ಮನೆಯ ಬಳಿಯೇ ವೇದಿಕೆ ನಿರ್ಮಿಸಿ, ಭರ್ಜರಿ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಮಾಸ್ಕ್, ದೈಹಿಕ ಅಂತರ ಮರೆತು ನೂರಾರು ಜನರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕೋವಿಡ್...

Mandya ಜಿಲ್ಲೆಯ 1,639 ಮಕ್ಕಳಿಗೆ ಸೋಂಕು..

ಮಂಡ್ಯ: ಕೊರೊನಾ ಮೂರನೇ ಅಲೆ ಮಕ್ಕಳನ್ನು ಹೆಚ್ಚು ಟಾರ್ಗೆಟ್ ಮಾಡುತ್ತಿದ್ದು, ಒಂದೇ ಜಿಲ್ಲೆಯ 1,639 ಮಕ್ಕಳಿಗೆ ಕೊರೊನಾ ಸೋಂಕು ತಗುಲಿರುವ ಘಟನೆ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಅದರಲ್ಲೂ ಪುಟ್ಟ ಮಕ್ಕಳು ಕೂಡ ಸೋಂಕಿಗೆ ಒಳಗಾಗುತ್ತಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮಕ್ಕಳು ನಲುಗುತ್ತಿದ್ದಾರೆ. 1-5 ವರ್ಷದ 46 ಮಕ್ಕಳು...

Raichur : ಸಾವಿರ ವಿದ್ಯಾರ್ಥಿಗಳು ಇದ್ದರೂ ಶಾಲೆಗೆ ಕೊಠಡಿಗಳ ಕೊರತೆ

ರಾಯಚೂರು : ರಾಜ್ಯದಲ್ಲಿ ಕೊರೊನಾ ಮತ್ತು ಒಮಿಕ್ರಾನ್ ವೈರಸ್ ದಿನೇ ದಿನೇ ಹೆಚ್ಚಳವಾಗುತ್ತಿದೆ. ಇದರಿಂದ ಬೆಂಗಳೂರಿನ ಶಾಲೆಗಳಿಗೆ ಈಗಾಗಲೇ ರಜೆ ಘೋಷಣೆ ಮಾಡಿದ್ದಾರೆ. ಆದ್ರೆ ಬಿಸಿಲುನಾಡು ರಾಯಚೂರು ಜಿಲ್ಲೆಯ ಶಾಲಾ ಮಕ್ಕಳು ಆತಂಕದಲ್ಲಿಯೇ ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಯಚೂರು ತಾಲೂಕಿನ ಸಗಮಕುಂಟ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳು ನಿತ್ಯವೂ ಕೊರೊನಾ ಆತಂಕದಲ್ಲಿಯೇ ಶಾಲೆಗೆ ಬಂದು...

K. Sudhakar : ನೈಟ್‍ಕರ್ಫ್ಯೂ ಬೇಕಾ, ಬೇಡವಾ ನಾಳೆ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ವಾರಾಂತ್ಯದ ಲಾಕ್‍ಡೌನ್ ಹಾಗೂ ನೈಟ್‍ಕರ್ಫ್ಯೂ ಬೇಕಾ, ಬೇಡವಾ ಎಂಬುದನ್ನು ವೈಜ್ಞಾನಿಕ ನೆಲೆಗಟ್ಟಿನಲ್ಲಿ ಚಿಂತಿಸಿ ಸರ್ಕಾರ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ತೊಂದರೆ ಕೊಟ್ಟು, ಅವರ ದೈನಂದಿನ ಚಟುವಟಿಕೆಗಳಿಗೆ ಅಡ್ಡಿಪಡಿಸಿ ಲಾಕ್‍ಡೌನ್ ಇಲ್ಲವೆ, ನೈಟ್‍ ಕರ್ಫ್ಯೂ...

Womens ಮುದ್ರಣ ವಿದ್ಯುನ್ಮಾನ ಮಾಧ್ಯಮಗಳಲ್ಲಿ ವೃತ್ತಿಪರ ತರಬೇತಿಗಾಗಿ ಅರ್ಜಿ ಆಹ್ವಾನ..!

ಕರ್ನಾಟಕ ಮಾಧ್ಯಮ ಅಕಾಡೆಮಿಯ(Karnataka Media Academy) 2021-22ನೇ ಸಾಲಿನ ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ(Master's degree)ಪಡೆದಿರುವ ಮಹಿಳಾ ಅಭ್ಯರ್ಥಿಗಳಿಗೆ ಎರಡು ತಿಂಗಳ ವೃತ್ತಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ 15 ಮಂದಿ ಮಹಿಳಾ ಅಭ್ಯರ್ಥಿಗಳನ್ನು ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ...

Covid ಸೋಂಕಿತರು ಮತ್ತು ಮೃತರಸಂಖ್ಯೆಯಲ್ಲಿ ಮೈಸೂರಿಗೆ 2ನೇ ಸ್ಥಾನದಲ್ಲಿದೆ.

ಮೈಸೂರು : ರಾಜ್ಯದಲ್ಲೇ ಮೈಸೂರು ಜಿಲ್ಲೆ ಕೊರೊನಾ ಸೋಂಕಿತರು ಹಾಗೂ ಮೃತರ ಸಂಖ್ಯೆಯಲ್ಲಿ ಎರಡನೆ ಸ್ಥಾನದಲ್ಲಿದೆ. ಪಾಸಿಟಿವಿಟಿ ದರ ಶೇ 29.98ನ್ನು ತಲುಪಿದೆ. 17 ವರ್ಷದ ಬಾಲಕಿ ಸೇರಿದಂತೆ ಒಟ್ಟು 03 ಜನರು ಮೃತಪಟ್ಟಿದ್ದಾರೆ. 585 ಮಂದಿ ಗುಣಮುಖರಾಗಿದ್ದು, ಸೋಂಕು ತಾಲೂಕು ಕೇಂದ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳಲಾರಂಭಿಸಿದೆ. ಜಿಲ್ಲೆಯಲ್ಲಿ ಒಟ್ಟು 6,164 ಮಂದಿಯ ಗಂಟಲು ದ್ರವವನ್ನು ಪರೀಕ್ಷಿಸಲಾಗಿದ್ದು, 96...
- Advertisement -spot_img

Latest News

Rain Alert: ರಾಜ್ಯದಲ್ಲಿ 5 ದಿನ ಮಹಾ ಮಳೆ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Rain alert: ಮುಂಗಾರು ಆರಂಭವಾಗಿ ತಿಂಗಳು ಕಳೆದರೂ ರಾಜ್ಯದಲ್ಲಿ ಮಳೆ ಮಾತ್ರ ಕೈಕೊಟ್ಟಿದೆ. ಒಂದೇ ಒಂದು ಜಲಾಶಯವೂ ಭರ್ತಿಯಾಗಿಲ್ಲ. ಕೆರೆ-ಕಟ್ಟೆಗಳಿಗೆ ನೀರು ಹರಿದು ಬಂದಿಲ್ಲ. ಇದರ...
- Advertisement -spot_img