Wednesday, July 1, 2026

ರಾಜ್ಯ

Lockdown ಜಾರಿಗೂ ನಾವು ಹೆದರುವುದಿಲ್ಲ : ಡಿ.ಕೆ.ಶಿವಕುಮಾರ್‌

ಬೆಂಗಳೂರು (ಜ. 04): ಕೊರೋನಾ ಪ್ರಕರಣಗಳನ್ನು ಹೆಚ್ಚಾಗಿ ಸೃಷ್ಟಿಸಿ ಮೇಕೆದಾಟು ಪಾದಯಾತ್ರೆ (Mekedatu) ತಡೆಯಲು ರಾಜ್ಯ ಬಿಜೆಪಿ ಸರ್ಕಾರದವರು ಯತ್ನಿಸುತ್ತಿದ್ದಾರೆ. ಲಾಕ್‌ಡೌನ್‌(Lockdown)ಜಾರಿಯಾದರೂ ನಾವು ಪಾದಯಾತ್ರೆ ನಡೆಸುತ್ತೇವೆ. ಲಾಕ್‌ಡೌನ್‌ ಜಾರಿಗೂ ನಾವು ಹೆದರುವುದಿಲ್ಲ. ಮೇಕೆದಾಟು ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಹೇಳಿದರು. ನಮ್ಮ ಪಾದಯಾತ್ರೆಗೆ ವ್ಯಾಪಕ ಟೀಕೆ ಕೇಳಿ ಬರುತ್ತಿದೆ....

Kalyana karnataka ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraj Bommai) ತಿಳಿಸಿದರು. ಇಂದು ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ (Job Recruitment) ಆರ್ಥಿಕ ಅನುಮತಿ ನೀಡಲಾಗಿದೆ. ಇಂದು ಕಲ್ಬುರ್ಗಿ ವಿಮಾನ...

Lockdown, ಸೆಮಿ ಲಾಕ್ ಡೌನ್ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಕಲಬುರಗಿ: ರಾಜ್ಯದಲ್ಲಿ ಕಳೆದೊಂದು ವಾರದಿಂದ ಕೋವಿಡ್ ಮತ್ತು ಒಮಿಕ್ರಾನ್ ಹೆಚ್ಚಾಗುತ್ತಿದೆ. ಬರುವ ದಿನದಲ್ಲಿ‌ ಸುದಿರ್ಘ ಕ್ರಮ ಕೈಗೊಳ್ಳಬೇಕಾಗಿದೆ. ಔಷದಿ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಶಾಲೆಗಳಿಗೆ ರಜೆ ಬಗ್ಗೆ ತಜ್ಞರನ್ನು ಕೇಳಿ ತೀರ್ಮಾನ ಮಾಡುತ್ತೇವೆ. ಲಾಕ್ ಡೌನ್, ಸೆಮಿ ಲಾಕ್ ಡೌನ್ ಬಗ್ಗೆ ತಜ್ಞರ ಸಭೆಯ ನಂತರ ನಿರ್ಧಾರ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ...

Silicon City ಯಲ್ಲಿ ಹೆಚ್ಚಿದ ಕೊರೊನಾ..

ಬೆಂಗಳೂರು :ಬೆಂಗಳೂರು ನಗರದಲ್ಲಿ ನಿರೀಕ್ಷೆಗೂ ಮೀರಿ ಸೋಂಕು ಹೆಚ್ಚಾಗುತ್ತಿದ್ದು, ಸಿಲಿಕಾನ್ ಸಿಟಿ ಮಂದಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಿರೀಕ್ಷೆಗೂ ಮೀರಿ ಸೋಂಕು ಹೆಚ್ಚಳವಾಗುತ್ತಿರುವುದರಿಂದ ಮತ್ತೆ ಲಾಕ್ ಡೌನ್ ಹಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಒಂದು ವಾರದ ಹಿಂದೆ ಬಿಬಿಎಂಪಿ ವ್ಯಾಪ್ತಿಯ ಪಾಸಿಟಿವಿಟಿ ದರ ಶೇ 0.57 ರಷ್ಟಿತ್ತು. ಆದರೆ ಇದೀಗ ನಗರದಲ್ಲಿ...

Dr. K. Sudhakar : ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ (Coronavirus) ಮಹಾಸ್ಪೋಟವೇ ಉಂಟಾಗಿದೆ. ಇಂದು ಹೊಸದಾಗಿ 2479 ಜನರಿಗೆ ಕೋವಿಡ್ ಪಾಸಿಟಿವ್ (Corona Positive) ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ (Twitter) ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (Minister Dr K Sudhakar) ಅವರು, ಬೆಂಗಳೂರಿನಲ್ಲಿ 2053 ಸೇರಿದಂತೆ ರಾಜ್ಯಾಧ್ಯಂತ 2479...

DK Suresh ವರ್ತನೆ- ಓಂಶಕ್ತಿ ಚಲಪತಿ ಖಂಡನೆ

ಕೋಲಾರ: ರಾಮನಗರದಲ್ಲಿ ನಿನ್ನ ನಡೆದ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಎದುರೇ ರೌಡಿಸಂ ಪ್ರದರ್ಶನ ಮಾಡಿದ ಸಂಸದ ಡಿಕೆ ಸುರೇಶ್ (DK Suresh) ರವರದ್ದು ನೀಚತನದ ರಾಜಕಾರಣವಾಗಿದ್ದು, ಈ ಕೂಡಲೇ ಅವರು ರಾಜ್ಯದ ಜನತೆಯ ಕ್ಷಮೆ ಯಾಚಿಸಿ ಮುಂದೆ ಆ ರೀತಿ ನಡೆದುಕೊಳ್ಳದ ಹಾಗೆ ತನ್ನ ವರ್ತನೆ ಬದಲಿಸಿಕೊಳ್ಳಬೇಕು ಎಂದು ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ...

Government ಶಾಲೆಗೆ ಬಂತು ಕಲರ್ ಫುಲ್ ಕಳೆ..!

Raichur : ಹಳೆ ವಿದ್ಯಾರ್ಥಿಗಳ ಅಭಿಮಾನದಿಂದಾಗಿ ಆ ಸರ್ಕಾರ ಶಾಲೆಯ ಅದೃಷ್ಟ ಬದಲಾಗಿದೆ . ಗಬ್ಬೆದ್ದು ಹೋಗಿದ್ದ  ಶಾಲೆಗೆ  ಹೊಸ ಹಳೆ ಬಂದಿದೆ . ಶಾಲೆಗೆ  ಬರೊದ್ದಕ್ಕೆ ಹಿಂಜರಿಯುತ್ತಿದ್ದ  ಮಕ್ಕಳು ಈಗ ಖುಷಿ ಖುಷಿಯಾಗಿ ಓಡೊಡಿ  ಸ್ಕೂಲ್ ಗೆ   ಬರುತ್ತಿದ್ದಾರೆ . ಈಗೆ ರಂಗು ರಂಗಾಗಿ ಕಂಗೊಳಿಸುತ್ತಿರುವ ಶಾಲೆ. ಕಲರ್ ಫುಲ್ ಬರಹಗಳು, ಖುಷಿ...

DK Suresh ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ..!

Hebbāḷa.:  ನೆನ್ನೆ ರಾಮನಗರ ಜಿಲ್ಲಾಡಳಿತ ವತಿಯಿಂದ ಡಿಸಿ ಕಚೇರಿ ಆವರಣದಲ್ಲಿ ನಿರ್ಮಿಸಿರುವ ಡಾ ಬಿ ಆರ್ ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಅನಾವರಣ ಮಾಡಿ ರಾಮನಗರ ಹಾಗೂ ಚನ್ನಪಟ್ಟಣ ಮತ್ತು ಕನಕಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ  ಚಾಲನೆಯನ್ನು ನೀಡಿದರು. ಈ ಸಮಯದಲ್ಲಿ ಸಚಿವರಾದ ಡಾ...

‘Rajkumar’ನ ಸಂದೇಶಕ್ಕೆ ಕರಗಿದ ಶ್ರೀಲಂಕನ್ಸ್​ ..

ಶ್ರೀಲಂಕಾ (Sri Lanka) ದ ಯೊಹಾನಿ ಹಾಡಿದ್ದ ''ಮನಿಕೆ ಮಾಗೆ ಹಿತೆ'' ಹಾಡನ್ನ ನಮ್ಮ ಇಂಡಿಯನ್ಸ್ ಮೆಚ್ಚಿದಾಗ ನಾವೆಲ್ಲ ಕೊಂಡಾಡಿದ್ವಿ. ಇನ್ನು ನಮ್ಮ ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Puneet Raj Kumar) ನಟನೆಯ ರಾಜಕುಮಾರ ಸಿನಿಮಾವನ್ನ ಶ್ರೀಲಂಕನ್ಸ್ ಮೆಚ್ಚಿ ಕೊಂಡಾಡಿದ್ದಾರೆ ಶ್ರೀಲಂಕ.. ಅದೊಂದಥರ ನಮ್ಮೂರು ಇದ್ದಂಗೆ.. ಸಾವಿರಾರು ವರ್ಷಗಳ ಸಂಪ್ರದಾಯದ...

Thailand ಆಗಸದಲ್ಲಿ ಕನ್ನಡ ಬಾವುಟ ಹಾರಿಸಿದ ಕನ್ನಡಿಗ : ಪುರುಷೋತ್ತಮ ಶಾಮಾಚಾರ್

ಬೆಂಗಳೂರು: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಎಂಇಎಸ್ ಕಾರ್ಯಕರ್ತರು(MES) ಕನ್ನಡ ಬಾವುಟವನ್ನು ದಹನ(Karnataka Flag Burnt) ಮಾಡಿ ಪುಂಡಾಟ ಮೆರೆದಿದ್ದರು. ಘಟನೆ ಬಳಿಕ ಪ್ರತಿಯೊಬ್ಬ ಕನ್ನಡಿಗನ ರಕ್ತವೂ ಕುದಿದಿತ್ತು. ಎಂಇಎಸ್ ಪುಂಡಾಟ ಕಟ್ಟಿ ಹಾಕಲು ಕನ್ನಡ ಪರ ಸಂಘಟನೆಗಳು ಬಂದ್ಗೆ ಮುಂದಾಗಿದ್ದವು. ಅನೇಕ ಕನ್ನಡಿಗರು ವಿವಿಧ ರೀತಿಯಲ್ಲಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ರು. ಆದ್ರೆ ಇಲ್ಲೊಬ್ಬ ಕನ್ನಡಿಗ...
- Advertisement -spot_img

Latest News

Recipe: ಶಾಲೆಗೆ ಹೋಗುವಾಗ ಮಕ್ಕಳಿಗೆ ಈ ತಿಂಡಿ ಮಾಡಿಕೊಟ್ರೆ ಟಿಫಿನ್ ಖಾಲಿಯಾಗೋದು ಗ್ಯಾರಂಟಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಜೋಳದ ಹುಡಿ, ಕಾಲು ಕಪ್ ಕಡಲೆ ಹುಡಿ, ಬೇಕಾದ್ರೆ ಸ್ವಲ್ಪ ರಾಗಿ ಹುಡಿ, 1 ತುರಿದ ಕ್ಯಾರೆಟ್, ಅರ್ಧ...
- Advertisement -spot_img