Wednesday, April 2, 2025

ರಾಷ್ಟ್ರೀಯ

ಒಂದೂವರೆ ಲಕ್ಷದ ಮೊಬೈಲ್ ಕೊಡಿಸಿಲ್ಲವೆಂದು ಯುವತಿ ಮಾಡಿದ್ದೇನು ಗೊತ್ತಾ..?

Bihar News: ಮಕ್ಕಳು ಪೋಷಕರ ಬಳಿ ಅದು ಬೇಕು ಇದು ಬೇಕು ಅಂತಾ ಕೇಳೋದು ಕಾಮನ್. ಕೇಳಿದ್ದನ್ನು ಕೊಡಿಸದೇ ಇದ್ದಾಗ, ಕೋಪ ಬರೋದು ಕಾಮನ್. ಈ ವೇಳೆ ಒಂದೆರಡು ದಿನ ಮಾತು ಬಿಡ್ತಾರೆ, ಊಟ ಬಿಡ್ತಾರೆ, ತಮ್ಮಷ್ಟಕ್ಕೆ ತಾವು ಇರ್ತಾರೆ ಅಥವಾ ಕೇಳಿದ್ದನ್ನು ಕೊಡಿಸುವ ತನಕ ಬಿಡದೇ ಹಠ ಮಾಡುತ್ತಾರೆ. ಆದರೆ ಇಲ್ಲೋರ್ವ ಹುಡುಗಿ...

ದನಗಳ ಮೇವು ತಿಂದವ್ರು ಜನ ಕಲ್ಯಾಣ ಬಯಸಲಾರರು : ಲಾಲು ವಿರುದ್ಧ ಅಮಿತ್‌ ಶಾ ವಾಗ್ದಾಳಿ

International Political News: ಬಿಹಾರದ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬಿಹಾರವನ್ನು ನಾಶ ಮಾಡಿದ್ದಾರೆ. ಅಲ್ಲದೆ ಲಾಲು ಅವಧಿಯಲ್ಲಿ ಬಿಹಾರ ಜಂಗಲ್‌ ರಾಜ್ಯವಾಗಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಟೀಕಿಸಿದ್ದಾರೆ. https://youtu.be/1PkiUXhQSMg ಗೋಪಾಲ್‌ಗಂಜ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಆರ್‌ಜೆಡಿ ಹಾಗೂ ಕಾಂಗ್ರೆಸ್‌ ಆಡಳಿತದ ಅವಧಿಯಲ್ಲಿ...

ಇದು ವೋಟ್‌ ಬ್ಯಾಂಕ್ ರಾಜಕೀಯ ಅಲ್ಲ, ಘನತೆಯ ಹೋರಾಟ : ಯೋಗಿಗೆ ಸ್ಟಾಲಿನ್‌ ತಿರುಗೇಟು

National Political News: ಕೇಂದ್ರ ಸರ್ಕಾರದ ಕ್ಷೇತ್ರ ಮರುವಿಂಗಡಣೆಯ ನಿಲುವನ್ನು ವಿರೋಧಿಸುತ್ತಿರುವ ಡಿಎಂಕೆ ನಾಯಕರದ್ದು ಒಡೆದು ಆಳುವ ರಾಜಕೀಯವಾಗಿದೆ ಎಂಬ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಟೀಕೆಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ತಿರುಗೇಟು ನೀಡಿದ್ದಾರೆ. https://youtu.be/NqkR4faBXYY ಇನ್ನೂ ಈ ಕುರಿತು ತಮ್ಮ ಟ್ವಿಟ್ಟರ್‌ನಲ್ಲಿ ಫೋಸ್ಟ್‌ ಮಾಡಿರುವ ಅವರು, ಯೋಗಿ ಆದಿತ್ಯನಾಥ ಅವರ ಹೇಳಿಕೆಯು ರಾಜಕೀಯದ ಕರಾಳ...

10 ವರ್ಷದಲ್ಲಿಯೇ ಮೋದಿಯ ಮಹಾ ಅರ್ಥ ಕ್ರಾಂತಿ.. ಭಾರತದ ಜಿಡಿಪಿಯಲ್ಲಿ ಗಮನಾರ್ಹ ಏರಿಕೆ..!

National Political News: ಭಾರತದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರಕ್ಕೆ ಬಂದ ನಂತರ ಕಳೆದ 10 ವರ್ಷಗಳಲ್ಲಿ ಆರ್ಥಿಕ ಕ್ರಾಂತಿಯಾಗಿದೆ. ಜಾಗತಿಕ ಮಟ್ಟದಲ್ಲಿಯೇ ಅತ್ಯಂತ ವೇಗವಾಗಿಯೇ ಭಾರತವು ಆರ್ಥಿಕತೆಯಲ್ಲಿ ಬೆಳವಣಿಗೆ ಹೊಂದಿರುವ ರಾಷ್ಟ್ರವಾಗಿ ಎದ್ದು ನಿಲ್ಲುವಂತಾಗಿದೆ. ಅಲ್ಲದೆ ಪ್ರಮಖವಾಗಿ ಭಾರತದ ಜಿಡಿಪಿಯು ಈ 10 ವರ್ಷಗಳಲ್ಲಿ ಡಬಲ್‌ ಆಗಿರುವುದಕ್ಕೆ ಅಂತರಾಷ್ಟ್ರೀಯ ಹಣಕಾಸು ನಿಧಿ ಅಂದರೆ...

ಸ್ಟಾಲಿನ್‌ಗೆ ಖೆಡ್ಡಾ ತೋಡಲು ಶಾ ಮಾಸ್ಟರ್‌ ಪ್ಲಾನ್..!‌ : ಬಿಜೆಪಿ ಕಟ್ಟಿಹಾಕುವ ಡಿಎಂಕೆ ಕನಸಿಗೆ ಎಳ್ಳು ನೀರು..!

National Political News: ಸದಾ ಕೇಂದ್ರ ಸರ್ಕಾರದ ವಿರುದ್ಧ ಕೆಂಡಕಾರುತ್ತಾ, ಅದರ ನಿರ್ಣಯಗಳನ್ನು ವಿರೋಧಿಸುತ್ತಾ ಬಂದಿರುವ ತಮಿಳುನಾಡಿನ ಡಿಎಂಕೆಗೆ ಟಕ್ಕರ್‌ ಕೊಡಲು ಇದೀಗ ಬಿಜೆಪಿ ಮುಂದಾಗಿದೆ. ಹೇಗಾದರೂ ಮಾಡಿ ಹಲವು ವರ್ಷಗಳ ಬಳಿಕ ಡಿಎಂಕೆ ಮಣಿಸಿ ತಮಿಳುನಾಡಿನಲ್ಲಿ ಅಧಿಕಾರ ಹಿಡಿಯುವ ತವಕದಲ್ಲಿರುವ ಬಿಜೆಪಿಯು ಎಐಎಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಲಕ್ಷಣಗಳು ದಟ್ಟವಾಗಿವೆ. ಅಲ್ಲದೆ 2...

ಕುನಾಲ್‌ ಹಾಸ್ಯಕ್ಕೆ ಕೆರಳಿದ ಶಿಂಧೆ ಬಣ : ಕಾಮಿಡಿಯನ್‌ಗೆ ಫಡ್ನವೀಸ್‌ ಕೊಟ್ಟ ವಾರ್ನ್‌ ಎಂಥದ್ದು..?

Political News: ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ಮಹಾರಾಷ್ಟ್ರ ಡಿಸಿಎಂ ಏಕನಾಥ ಶಿಂಧೆ ಅವರನ್ನು ತಮ್ಮ ಗೀತೆಯೊಂದರಲ್ಲಿ ದೇಶದ್ರೋಹಿ ಎಂದು ಹೇಳಿರುವುದು ಇಡೀ ರಾಜ್ಯದಲ್ಲಿ ವಿವಾದ ಸೃಷ್ಟಿಯಾಗಲು ಕಾರಣವಾಗಿದೆ. ಕಳೆದೆರಡು ದಿನಗಳ ಹಿಂದಷ್ಟೇ ಮುಂಬೈನ ಖಾರ್‌ ಪ್ರದೇಶದ ಕಾಂಟಿನೆಂಟಲ್‌ ಹೋಟೆಲ್‌ನ ಸ್ಟುಡಿಯೋದಲ್ಲಿ ಹ್ಯಾಬಿಟ್ಯಾಟ್‌ ಕಾಮೆಡಿ ಕ್ಲಬ್‌ ಹೆಸರಿನ ಹಾಸ್ಯ ಕಾರ್ಯಕ್ರಮ ನಡೆಸಲಾಗಿತ್ತು. ಈ ವೇಳೆ...

ಅತ್ಯಾಚಾರ ಕುರಿತ ಹೈಕೋರ್ಟ್‌ ತೀರ್ಪು ; ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಆಕ್ರೋಶವೇಕೆ..?

National News: ಸ್ತನಗಳನ್ನು ಹಿಡಿಯುವುದು ಅಥವಾ ಪ್ಯಾಂಟ್ ಎಳೆಯುವಂತಹ ಕೃತ್ಯಗಳು ಅತ್ಯಾಚಾರ ಅಥವಾ ಅತ್ಯಾಚಾರದ ಪ್ರಯತ್ನವಲ್ಲ ಎಂದು ಇತ್ತೀಚಿಗಷ್ಟೇ ಅಲಹಾಬಾದ್‌ ಹೈಕೋರ್ಟ್‌ ತೀರ್ಪು ನೀಡಿತ್ತು. ಆದರೆ ಇದೀಗ ಇದಕ್ಕೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಅನ್ನಪೂರ್ಣಾ ದೇವಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ ಅಲಹಾಬಾದ್‌ ಕೋರ್ಟ್‌ ನೀಡಿರುವ ತೀರ್ಪಿಗೆ ಸುಪ್ರೀಂ...

ಟಿಟಿಡಿಯಲ್ಲಿ ಅನ್ಯ ಧರ್ಮಿಯರಿಗೆ ಕೊಕ್‌, ಜಗನ್‌ ನಿರ್ಧಾರಕ್ಕೆ ಶಾಕ್‌! : ಸಿಎಂ ನಾಯ್ಡು ಮಹತ್ವದ ಘೋಷಣೆ

Andhra Pradesh: ದೇಶದ ಖ್ಯಾತ ದೇವಸ್ಥಾನವಾಗಿರುವ ತಿರುಮಲ ತಿರುಪತಿಯಲ್ಲಿ ಹಿಂದೂಗಳಷ್ಟೇ ಕೆಲಸ ಮಾಡಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಒಂದು ವೇಳೆ ಇಲ್ಲಿ ಕ್ರೈಸ್ತರು, ಅನ್ಯ ಧರ್ಮದ ಜನ ಕೆಲಸ ಮಾಡುತ್ತಿದ್ದರೆ, ಅವರ ಭಾವನೆಗಳಿಗೆ ಧಕ್ಕೆಯಾಗದಂತೆ ಗೌರವಯುತವಾಗಿ ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಇನ್ನೂ ತಮ್ಮ ಮೊಮ್ಮಗ ದೇವಾಂಶ್‌...

ಬಯಲಾಯ್ತು ಕಾಂಗ್ರೆಸ್‌ನ ಪಾಕ್‌ ಪ್ರೇಮ : ಕೈ ನಾಯಕನ ವಿರುದ್ಧ ಭುಗಿಲೆದ್ದ ಆಕ್ರೋಶ

National Political News: ಆಗಾಗ ಪಾಕಿಸ್ತಾನದ ಪ್ರೇಮ ಮೆರೆಯುತ್ತಿದ್ದ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಮಣಿಶಂಕರ್‌ ಅಯ್ಯರ್‌ ಇದೀಗ ಮೊತ್ತೊಮ್ಮೆ ಅದನ್ನು ಸಾಬೀತುಪಡಿಸಿದ್ದಾರೆ. ರಂಜಾನ್‌ ಹಬ್ಬದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿರುವ ಪಾಕ್‌ನ ದೂತಾವಾಸ ಕಚೇರಿಯಲ್ಲಿ ಆಯೋಜಿಸಿದ್ದ ಇಫ್ತಾರ್‌ ಕೂಟದಲ್ಲಿ ಭಾಗಿಯಾಗುವ ಮೂಲಕ ದೇಶಾದ್ಯಂತ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇನ್ನೂ ಕಚೇರಿಯು ಭಾರತದ...

ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲ ಸೃಷ್ಟಿ.. ಕನ್ನಡತಿ ದಿಶಾ ಸಾಲಿಯಾನ್‌ ಡೆತ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್‌..!

Bollywood News: ಬಾಲಿವುಡ್‌ ನಟ ದಿವಂಗತ ಸುಶಾಂತ್‌ ಸಿಂಗ್‌ ರಜಪೂತ್‌ ಅವರ ಮಾಜಿ ಮ್ಯಾನೇಜರ್‌ ಆಗಿದ್ದ ಕನ್ನಡತಿ ದಿಶಾ ಸಾಲಿಯಾನ್‌ ಅವರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಇದೀಗ ಟ್ವಿಸ್ಟ್‌ ಸಿಕ್ಕಿದೆ. ಅಲ್ಲದೆ ಶಿವಸೇನಯ ಉದ್ದವ್‌ ಠಾಕ್ರೆ ಬಣದ ಶಾಸಕ ಆದಿತ್ಯ ಠಾಕ್ರೆ ಅವರ ಮೇಲೆ ಎಫ್‌ಐಆರ್‌ ದಾಖಲಿಸಿ ಸಿಬಿಐ ತನಿಖೆಗೆ ವಹಿಸಬೇಕೆಂದು ದಿಶಾ ತಂದೆ...
- Advertisement -spot_img

Latest News

Political News: ರಾಜ್ಯದಲ್ಲಿ ಡಿಸೇಲ್ ದರ ಏರಿಕೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಅಸಮಾಧಾನ

Political News: ರಾಜ್ಯದಲ್ಲಿ ಡಿಸೇಲ್ ದರ ಏರಿಸಿದ್ದು, ತಕ್ಷಣದಿಂದಲೇ ದರ ಜಾರಿಗೆ ಬರಲಿದೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ನಿನ್ನೆ ಹಾಲಾಯ್ತು, ಇದೀಗ ಡಿಸೇಲ್, ಕೆಲ...
- Advertisement -spot_img