Monday, October 2, 2023

ರಾಷ್ಟ್ರೀಯ

ISKCON: ಮೇನಕಾ ಗಾಂಧಿಗೆ ನೂರು ಕೋಟಿ ಮಾನನಷ್ಟ ;ಇಸ್ಕಾನ್ ಸಂಸ್ಥೆ

ರಾಷ್ಟ್ರೀಯ ಸುದ್ದಿ: ಗೋ ಹತ್ಯೆ ನೀಷೇದ ಕಾಯ್ದೆ ಬೆನ್ನಲ್ಲೆ ಸಾಕಷ್ಟು ಗೋವುಗಳನ್ನು ಸಾಕಲು ಹಲವೆಡೆ ಸರ್ಕಾರ ಗೋಶಾಲೆಗಳನ್ನು ನಿರ್ಮಾಣ ಮಾಡಿದ್ದಾರೆ ಅದೇ ರೀತಿ ಧಾರ್ಮಿಕ ಕೇಂದ್ರಗಳಲ್ಲಿ ಗೋವುಗಳನ್ನು ಸಂರಕ್ಷಣೆ ಮಾಡುವುದಕ್ಕಾಗಿ ಗೋಶಾಲೆಗಳನ್ನು ನಿರ್ಮಸಿದ್ದಾರೆ. ಆದರೆ ಇದನ್ನು ಸಹಿಸದ ಕೆಂದ್ರ ಸಂಸದೆ ಮೇನಕಾ ಗಾಂಧಿ ಪ್ರಶ್ನೆ ಮಾಡಿದ್ದಾರೆ. ಸಂಸದೆ ಮೇನಕಾ ಗಾಂಧಿ ಧಾರ್ಮಿಕ ಕೆಂದ್ರಗಳ ಗೋಶಾಲೆಗಳಲ್ಲಿ ಗೋವುಗಳನ್ನು...

Court: ಜಾಮೀನು ಸಿಕ್ಕರೂ  ಮೂರು ವರ್ಷ ಶಿಕ್ಷೆ ನೀಡಿದ ಪೊಲೀಸ್ ;ಯಾಕೆ ಗೊತ್ತಾ?

ರಾಷ್ಟ್ರೀಯ ಸುದ್ದಿ : ಗುಜರಾತ್ ಜೈಲಿನಲ್ಲಿ ವ್ಯಕ್ತಿಯೊಬ್ಬ ಕೊಲೆ ಆರೋಪದ ಮೇಲೆ ಸೆರೆವಾಸ ಅನುಭವಿಸುತ್ತಿದ್ದನು. ಹೈಕೋರ್ಟ್ ಖೈದಿಗೆ ರಿಜಿಸ್ಟ್ರಿ ಜಾಮೀನು ಮಂಜೂರು ಮಾಡಿ ಬಿಡುಗಡೆಗೆ ಆದೇಶ ಹೊರಡಿಸಿತ್ತು. ಆದರೆ ಜೈಲು ಆಧಿಕಾರಿಗಳ ನಿರ್ಲಕ್ಷದಿಂದ ಖೈದಿಯೊಬ್ಬ ಮಾರು ವರ್ಷ ಹೆಚ್ಚು ಸೆರೆವಾಸ  ಅನುಭವಿಸಿದ ಘಟನೆ ನಡೆದಿದೆ. ಚಂದನ್ ಜಿ ಠಾಕೂರ್ ಅವರು ಮೂರು ವರ್ಷಗಳ ನಂತರ ಬಿಡುಗಡೆಗೆ...

Dehli: ನವಗ್ರಹ ಸಿನಿಮಾ ಶೈಲಿಯಲ್ಲಿ ಚಿನ್ನದ ಅಂಗಡಿ ಕಳ್ಳತನ.!

ದೆಹಲಿ: ರಾಜ್ಯದಾನಿ ದೆಹಲಿಯಲ್ಲಿ ಯಾರು ಊಹಿಸದಂತಹ ದರೋಡೆಯೊಂದು ನಡೆದಿದೆ. ದೆಹಲಿಯ ಬೋಗಾಲ್ ಇನ್ನುವ ಪ್ರದೇಶದಲ್ಲಿ ಜನರಿಲ್ಲದ ವೇಳೆ ಬಲಿಷ್ಟವಾದ ಕೋಣೆಯ ಗೋಡೆಯನ್ನು ಕೊರೆದು ತೂತುಮಾಡಿ ಸುಮಾರು 25 ಕೊಟಿ ರೂ ಬೆಲೆಬಾಳುವ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎಂದು ಅಂಗಡಿಯ ಮಾಲಿಕರು ತಿಳಿಸಿದರು. ಭಾನುವಾರ ರಜೆ ಇರುವ ಕಾರಣ ಅಂಗಡಿಯನ್ನು ಮುಚ್ಚಲಾಗಿತ್ತು ನಂತರ ಮಂಗಳವಾರ...

ರಾಮನಾಥ್ ಕೋವಿಂದ್ ಅವರನ್ನು ‘ಅಸ್ಪೃಶ್ಯ’ ಎಂಬ ಕಾರಣಕ್ಕೆ ಆಹ್ವಾನಿಸಲಾಗಿಲ್ಲ.ಖರ್ಗೆ

ದೇಶ ಸುದ್ದಿ: ಗಣೇಶ ಹಬ್ಬದ ದಿನದಂದು ಹೊಸ ಸಂಸತ್ ಭವನ ಪ್ರವೇಶಿಸಿ ಮೋದಿಜಿಯವರ ಸಂಸತ್ ಉದ್ಘಾಟನೆಗೆ ಸಿನಿಮಾ ನಟರು ಸೇರಿದಂತೆ ಸಾಕಷ್ಟು ಗಣ್ಯ ವ್ಯಕ್ತಿಗಳನ್ನು ಆಹ್ವಾನಿಸಲಾಗಿತ್ತು ಆದರೆಹೊಸ ಸಂಸತ್ ಭವನದ ಶಂಕುಸ್ಥಾಪನೆಗೆ ಅಂದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು 'ಅಸ್ಪೃಶ್ಯ' ಎಂಬ ಕಾರಣಕ್ಕೆ ಆಹ್ವಾನಿಸಲಾಗಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಆರೋಪಿಸಿದ್ದಾರೆ. ಚುನಾವಣೆಯ...

Narendra Modi : ಮೋದಿ ಮಹಾ ಮೋಸ.! : ದಕ್ಷಿಣ ಭಾರತದ ಕಥೆ ಮುಗೀತಾ.?

Special News : ಭಾರತ.. ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ. ವಿವಿಧತೆಯಲ್ಲಿ ಏಕತೆಯನ್ನ ಸಾಧಿಸಿರೋ ರಾಷ್ಟ್ರ ನಮ್ಮ ಹೆಮ್ಮೆಯ ಭಾರತ. ಒಕ್ಕೂಟ ವ್ಯವಸ್ಥೆಯಲ್ಲಿ ನಿರ್ಮಾಣ ಆಗಿರೋ ಭಾರತದ ಪ್ರತಿಯೊಂದು ರಾಜ್ಯಕ್ಕೂ ತನ್ನದೇ ಆದ ವಿಶೇಷತೆ ಇದೆ.. ತಾಲೂಕಿಂದ ತಾಲೂಕಿಗೆ, ಜಿಲ್ಲೆಯಿಂದ ಜಿಲ್ಲೆಗೆ, ರಾಜ್ಯದಿಂದ ರಾಜ್ಯದಲ್ಲಿ ಹಲವು ವಿಶೇಷತೆಗಳನ್ನ ಹೊಂದಿರೋ ದೇಶ ನಮ್ಮ ಭಾರತ.. ನಾವೆಲ್ಲಾ...

Chandrababu Naidu : ಚಂದ್ರಬಾಬು ನಾಯ್ಡುಗೆ ಮತ್ತೆ 2 ದಿನ ನ್ಯಾಯಾಂಗ ಬಂಧನ

National News: ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು(Chandrababu Naidu) ಅವರ ನ್ಯಾಯಾಂಗ ಬಂಧನದ ಅವಧಿಯನ್ನು 2 ದಿನಗಳವರೆಗೆ ವಿಸ್ತರಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಂಧ್ರಪ್ರದೇಶದ ಮಾಜಿ ಸಿಎಂ ಹಾಗೂ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರ ಬಂಧನ ಅವಧಿಯನ್ನು ವಿಜಯವಾಡದ ಎಸಿಬಿ ಕೋರ್ಟ್ ಎರಡು ದಿನಗಳ ಕಾಲ ವಿಸ್ತರಿಸಿದೆ. ಮತ್ತೊಂದೆಡೆ ಆಂಧ್ರಪ್ರದೇಶದ ಅಸೆಂಬ್ಲಿ...

Ajith Pawar : ಎನ್ ಸಿ ಪಿ ಶಾಸಕ ಅನರ್ಹಕ್ಕೆ ಅಜಿತ್ ಪವಾರ್ ಅರ್ಜಿ

National News : ಎನ್​​ಸಿಪಿ ಎರಡು ಬಣಗಳಾಗಿ ವಿಭಜನೆಯಾದ ಬಳಿಕ ಒಬ್ಬರ ಮೇಲೆ ಒಬ್ಬರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಶರದ್ ಪವಾರ್ ಬಣದ ಎನ್​​ಸಿಪಿ ಶಾಸಕರನ್ನು ಅನರ್ಹ ಮಾಡಲು ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್​ಗೆ ಅಜಿತ್ ಪವಾರ್ ಬಣ ಅರ್ಜಿ ಸಲ್ಲಿಸಿದೆ. ಈ ಹಿಂದೆ ಶರದ್ ಪವಾರ್ ಬಣ, ಅಜಿತ್ ಪವಾರ್ ಬಣದ ಶಾಸಕರನ್ನು ಅನರ್ಹ...

Supreme Coart : ಉದಯನಿಧೀಗೆ ನೋಟೀಸ್ ನೀಡಿದ ಸುಪ್ರೀಂಕೋರ್ಟ್​

National News : ಸನಾತನ ಧರ್ಮದ ಕುರಿತ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್​ಗೆ ಸುಪ್ರೀಂಕೋರ್ಟ್​ ನೋಟಿಸ್ ಜಾರಿ ಮಾಡಿದೆ. ಉದಯನಿಧಿ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾಗೆ ಹೋಲಿಕೆ ಮಾಡಿದ್ದರು. ಈ ರೋಗಗಳ ವಿರುದ್ಧ ಹೇಗೆ ಹೋರಾಡಿದರೆ ಪ್ರಯೋಜನವಿಲ್ಲವೋ ಹಾಗೆಯೇ ಸನಾತನ ಧರ್ಮದ ವಿರುದ್ಧ ಹೋರಾಡಿ ಪ್ರಯೋಜನವಿಲ್ಲ ಅದನ್ನು ನಿರ್ಮೂಲನೆ...

Bjp Meeting : ದೆಹಲಿಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮೀಟಿಂಗ್

Dehali News : ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಜೆಡಿಎಸ್ ನಾಯಕ ಹೆಚ್​​ಡಿ ಕುಮಾರಸ್ವಾಮಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯೆ ಮಾತುಕತೆ ನಡೆದಿದೆ. ದೆಹಲಿಯ ಅಮಿತ್ ಶಾ ನಿವಾಸದಲ್ಲಿ ಮಾತುಕತೆ ನಡೆದಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹ ಉಪಸ್ಥಿತರಿದ್ದರು. ಇಷ್ಟೇ ಅಲ್ಲದೆ, ಗೋವಾ...

Rahul gandhi: ಬೇಡಿಕೆ ಇಟ್ಟ ಒಂದೇ ತಿಂಗಳಲ್ಲಿ ಭೇಟಿಯಾದ ರಾಹುಲ್ ಗಾಂಧಿ..!

ದೆಹಲಿ: ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ದೆಹಲಿಯ ಆನಂದ ವಿಹಾರಿ ರೈಲ್ವೆ ನಿಲ್ದಾಣದಲ್ಲಿ ಸಾಮಾನುಗಳನ್ನು ಹೊರುವ ಕೂಲಿಗಳ ಉಡುಪನ್ನು ಧರಿಸಿ ಸೂಟ್ ಕೇಸ್ ಹೊತ್ತು ಸಾಗಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಹರಿದಾಡುತ್ತಿದೆ. ಕಳೆದ ತಿಂಗಳು ರೈಲ್ವೆ ಕೂಲಿಗಳು ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಕುರಿತು ಬೇಡಿಕೆ ಸಲ್ಲಿಸಿದ್ದರು. ಬೇಡಿಕೆ ಸಲ್ಲಿಸಿದ 36...
- Advertisement -spot_img

Latest News

Eid Milad: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ : ಕಿಡಿಗೇಡಿಗಳ ಬಂಧನ

ಶಿವಮೊಗ್ಗ: ರಾಗಿಗುಡ್ಡದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ಶುರುವಾಗಿದ್ದು ಕಿಡಿಗೇಡಿಗಳಿಂದ ಜನರ ಮೇಲೆ ಕಲ್ಲು ತೂರಾಟ ನಡೆದಿದ್ದು ಈ...
- Advertisement -spot_img