Sunday, May 10, 2026

ರಾಷ್ಟ್ರೀಯ

Kerala News: ಇಡ್ಲಿ ತಿನ್ನಲು ಹೋಗಿ ಪ್ರಾಣವನ್ನೇ ಕಳೆದುಕೊಂಡ ವ್ಯಕ್ತಿ

Kerala News: ಈ ವರ್ಷ ಆಹಾರ ಸೇವಿಸಲು ಹೋಗಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗಿದೆ. ಬಜ್ಜಿ ತಿನ್ನಲು ಹೋಗಿ ವ್ಯಕ್ತಿ ಸಾವು. ಬಟರ್ ಚಿಕನ್ ತಿಂದು ವ್ಯಕ್ತಿ ಸಾವು. ಹೀಗೆ ತಮ್ಮಿಷ್ಟದ ಆಹಾರ ಸೇವನೆಯೇ, ಅವರ ಜೀವ ತೆಗೆುವ ಹಾಗಾದ ಘಟನೆ ಹೆಚ್ಚಾಗಿದೆ. ಅದೇ ರೀತಿ ಇ್ಲಲೋರ್ವ ವ್ಯಕ್ತಿ ಇಡ್ಲಿ ತಿನ್ನಲು ಹೋಗಿ, ಸಾವನ್ನಪ್ಪಿದ್ದಾನೆ. https://youtu.be/MQUcMyh8nYU ಕೇರಳದ ಪಲಕ್ಕಡ್‌ನಲ್ಲಿ...

Bengaluru Protest Case: ಗಣೇಶನನ್ನೂ ಕಂಬಿಯ ಹಿಂದೆ ಹಾಕಿದ್ದಾರೆ ಎಂದು ಮೋದಿ ವಾಗ್ದಾಳಿ

Bengaluru News: ಮಂಡ್ಯದ ನಾಗಮಂಗಲದಲ್ಲಿ ಸಾರ್ವಜನಿಕ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ನಡೆದಿತ್ತು. ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಇದರ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಪೊಲೀಸರು ಗಣೇಶನನ್ನು ಪೊಲೀಸ್ ಗಾಡಿಯಲ್ಲಿ ಕೂರಿಸಿದ್ದು, ಸಖತ್ ವೈರಲ್ ಆಗಿ, ಹಲವರು ಇದಕ್ಕೆ ಆಕ್ರೋಶ ಹೊರಹಾಕಿದ್ದರು. https://youtu.be/-HsV1A1_1CQ ಇದೀಗ ಪ್ರಧಾನಿ ಮೋದಿ ಕೂಡ ಈ ಬಗ್ಗೆ ಮಾತನಾಡಿದ...

ಜ್ಯೂಸ್‌ನಲ್ಲಿ ಮೂತ್ರ ಬೆರೆಸಿ ಮಾರಾಟ ಮಾಡುತ್ತಿದ್ದ ಅಪ್ಪ- ಮಗನ ಬಂಧನ

Uttar Pradesh News: ಸೋಶಿಯಲ್ ಮೀಡಿಯಾದಲ್ಲಿ ಆಗಾಗ ತರಕಾರಿ, ಹಣ್ಣುಗಳ ಮೇಲೆ ಉಗಿಯುವುದು, ಹೊಟೇಲ್‌ನಲ್ಲಿ ತಿಂಡಿಗಳ ಮೇಲೆ ಉಗಿಯುವುದು, ಮೂತ್ರ ಬೆರೆಸಿದ ಆಹಾರವನ್ನು ಮಾರಾಟ ಮಾಡುವುದೆಲ್ಲ ನೋಡಿರುತ್ತೇವೆ. ಅದೇ ರೀತಿ ಉತ್ತರಪ್ರದೇಶದಲ್ಲಿ ಮೂತ್ರ ಬೆರೆಸಿ, ಜ್ಯೂಸ್ ತಯಾರು ಮಾಾಡಿ, ಮಾರಾಟ ಮಾಡಿದವನನ್ನು ಬಂಧಿಸಲಾಗಿದೆ. https://youtu.be/s-HJJQfWKEE ಉತ್ತರಪ್ರದೇಶದಲ್ಲಿ ನಡೆದ ಘಟನೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದನ್ನು...

ಶಾಲೆಯಿಂದ ವೃದ್ಧಾಶ್ರಮಕ್ಕೆ ಪ್ರವಾಸಕ್ಕೆಂದು ಹೋದ ಮಗುವಿಗೆ ಕಾದಿತ್ತು ಬಿಗ್ ಶಾಕ್

National News: ನಾವು ನೀವು ಚಿಕ್ಕವರಿದ್ದಾಗ, ಶಾಲೆಯಿಂದ ಯಾವುದಾದರೂ, ಸುಂದರ ತಾಣಕ್ಕೋ, ನೀರಿರುವ ಜಾಗಕ್ಕೋ, ಅಥವಾ ದೇವಸ್ಥಾನಕ್ಕೋ ಪಿಕ್‌ನಿಕ್‌ಗೆ ಕರೆದುಕೊಂಡು ಹೋಗುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ಮಕ್ಕಳಿಗೆ ಊರಲ್ಲಿರುವ ಕೆಲವು ಮುಖ್ಯವಾದ ಜಾಗಗಳಿಗೆ ಕರೆದುಕೊಂಡು ಹೋಗಿ, ಆ ಜಾಗ ಯಾವುದಕ್ಕೆ ಪ್ರಸಿದ್ಧಿ ಪಡೆದಿದೆ ಅಂತಾ ಹೇಳಿಕೊಡ್ತಾರೆ. https://youtu.be/o-yvJ2J37L8 ಉದಾಹರಣೆಗೆ ಇಂದಿನ ಮಕ್ಕಳಿಗೆ ಪೊಲೀಸ್ ಸ್ಟೇಷನ್, ತರಕಾರಿ-...

ಇನ್ಮುಂದೆ ರೈಲಿನಲ್ಲಿ ಪ್ರಯಾಣಿಸುತ್ತ ಜೊಮೆಟೋದಲ್ಲಿ ನಿಮ್ಮಿಷ್ಟದ ತಿಂಡಿಯನ್ನು ಆರ್ಡರ್ ಮಾಡಬಹುದು

National news: ಕೆಲವರಿಗೆ ರೈಲಿನಲ್ಲಿ ಹೋಗುವಾಗ, ಮನೆಯ ಊಟವನ್ನೇ ತೆಗೆದುಕೊಂಡು ಹೋಗಲೇಬೇಕಾಗುತ್ತದೆ. ಏಕೆಂದರೆ, ರೈಲಿನಲ್ಲಿ ಸಿಗುವ ಊಟ ಕೆಲವರಿಗೆ ಹಿಡಿಸುವುದಿಲ್ಲ. ರುಚಿಯೂ ಇರುವುದಿಲ್ಲ ಮತ್ತು ಆರೋಗ್ಯಕ್ಕೂ ಕೆಟ್ಟದ್ದು ಅನ್ನೋದು ಹಲವರ ವಾದ. ಅಂಥವರು ಇನ್ನುಮುಂದೆ ರೈಲು ಪ್ರಯಾಣ ಮಾಡುತ್ತ, ಜೊಮೆಟೋದಲ್ಲಿ ನಿಮಗಿಷ್ಟವಾದ ತಿಂಡಿಯನ್ನು ಆರ್ಡರ್ ಮಾಡಿ, ತರಿಸಿಕೊಳ್ಳಬಹುದು. https://youtu.be/o-yvJ2J37L8 ಜೊಮೆಟೋ ಇದೀಗ ರೈಲು ಪ್ರಯಾಣಿಕರಿಗೆ ಫುಡ್ ಡಿಲೆವರಿ...

‘ಲಾಲ್‌ಬಾಗ್‌ ರಾಜ’ನ ದರ್ಶನದ ವೇಳೆ ಬೇಧ-ಭಾವ: ನೆಟ್ಟಿಗರಿಂದ ಆಕ್ರೋಶ

Mumbai News: ಮುಂಬೈನಲ್ಲಿ ಗಣೇಶ ಚತುರ್ಥಿಯನ್ನು ಎಷ್ಟು ವಿಜೃಂಭಣೆಯಿಂದ ಆಚರಿಸಲಾಗುತ್ತದೆ ಎಂದು ಎಲ್ಲರಿಗೂ ಗೊತ್ತು. ಅದರಲ್ಲೂ ಲಾಲ್‌ಭಾಗ್‌ ಚಾ ರಾಜಾ ಅಂತಲೇ ಒಂದು ದೊಡ್ಡ ಗಣಪತಿಯನ್ನು ಇರಿಸಲಾಗುತ್ತದೆ. ಇದು ಶ್ರೀಮಂತರ ಗಣಪತಿ ಅಂತಲೇ ಪ್ರಸಿದ್ಧಿ ಪಡೆದಿದೆ. ಯಾಕಂದ್ರೆ, ಅಂಬಾನಿಯಂಥ ಶ್ರೀಮಂತರು ಸೇರಿ, ಗಣ್ಯ ವ್ಯಕ್ತಿಗಳು, ಸೆಲೆಬ್ರಿಟಿಗಳು ಈ ಗಣಪತಿಯ ದರ್ಶನ ಪಡೆದು, ದೊಡ್ಡ ದೊಡ್ಡ...

ಸಿಪಿಐ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯಚೂರಿ ನಿಧನ: ಮೃತದೇಹ ಏಮ್ಸ್ ಸಂಶೋಧನೆಗೆ ದಾನ

Political news: ಸಿಪಿಐ ಕಾರ್ಯದರ್ಶಿ ಸೀತಾರಾಂ ಯಚೂರಿ (72) ನಿಧನರಾಗಿದ್ದು, ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಚಿಕಿತ್ಸೆ ಫಲಿಸದೇ ಯಚೂರಿ ನಿಧನರಾಗಿದ್ದಾರೆ. https://youtu.be/TBeDDsPuasc ರಾಜ್ಯದ ಹಲವು ರಾಜಕೀಯ ಗಣ್ಯರು ಯಚೂರಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇಂದು ಮಧ್ಯಾಹ್ನ ಯಚೂರಿ ಕುಟುಂಬಸ್ಥರು ಸಂಶೋಧನೆಗಾಗಿ ಯಚೂರಿ ಮೃತದೇಹವನ್ನು ಸಂಶೋಧನೆಗಾಗಿ ನವದೆಹಲಿಯ ಏಮ್ಸ್‌ಗೆ ದಾನ ಮಾಡಿದ್ದಾರೆ. https://youtu.be/L6GHHTgcVAA ಯಚೂರಿ...

ಶ್ರುತಿ ಜೀವನದಲ್ಲಿ ಮತ್ತೊಂದು ದುರಂತ – ಓ ವಿಧಿಯೇ ನೀನೆಷ್ಟು ಕ್ರೂರಿ

ಆಕೆಯದ್ದು ನಿಜಕ್ಕೂ ಕರುಳು ಹಿಂಡುವ ಕಥೆ.. ಒಂದರ ಹಿಂದೊಂದರಂತೆ ನೋವು, ಆಘಾತ. ತಿಂಗಳ ಹಿಂದೆ ತನ್ನ ಕುಟುಂಬದ 9 ಮಂದಿಯನ್ನ ಕಳ್ಕೊಂಡ್ರೆ, ಇಂದು ಕಣ್ಣೀರು ಒರೆಸಿದವನನ್ನೂ ಕಳೆದುಕೊಂಡಿದ್ದಾಳೆ.. ಎಂಥ ಕಲ್ಲು ಮನಸ್ಸನ್ನೂ ಕಾಡುವ ಕರುಣಾಜನಕ ಸ್ಟೋರಿಯೊಂದನ್ನ ನಿಮ್ಮ ಮುಂದೆ ಇಡ್ತಿದ್ದೀವಿ.. ಕಳೆದ ಜುಲೈನಲ್ಲಿ ಕೇರಳದ ವಯನಾಡಿನಲ್ಲಿ ಭಾರಿ ಪ್ರವಾಹ ಆಗಿತ್ತು.. ಆಗ ಭೂಕುಸಿತ ಸಂಭವಿಸಿ ನೂರಾರು...

ಮೋದಿ ಗಣೇಶ ಪೂಜೆ ವಿವಾದ – ವಿಪಕ್ಷಗಳಿಗೆ ಉರಿ ಯಾಕೆ?

ಪ್ರಧಾನಿ ನರೇಂದ್ರ ಮೋದಿ ಅವ್ರು ಸುಪ್ರೀಂಕೋರ್ಟ್​​ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವ್ರ ಮನೆಗೆ ಹೋಗಿದ್ರು. ಅವರ ಮನೆಯಲ್ಲಿ ಗಣೇಶ ಪೂಜೆಯಲ್ಲಿ ಭಾಗವಹಿಸಿದ್ರು.. ಈ ವಿಚಾರಕ್ಕೆ ವಿಪಕ್ಷಗಳು ಉರಿದುಬಿದ್ದಿವೆ. ಮೋದಿ ಸಿಜೆಐ ಮನೇಲಿ ಗಣೇಶ ಪೂಜೆ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸ್ತಿವೆ. ಅದ್ರಲ್ಲೂ ಮಹಾರಾಷ್ಟ್ರದ ವಿರೋಧ ಪಕ್ಷಗಳೇ ಮೋದಿ ಕಾಲು ಎಳೀತಿವೆ. ಸಿಜೆಐ ಡಿವೈ ಚಂದ್ರಚೂಡ್ ಅವರ...

ನಿಮ್ಮ ಮಕ್ಕಳಿಗೂ ಮೊಬೈಲ್ ಚಟ ಬಿಡಿಸಬೇಕೇ..? ನೀವೂ ಈ ಟೀಚರ್ ಮಾಡಿದ ಹಾಗೇ ಮಾಡಿ..

Uttar Pradesh: ಇಂದಿನ ಪುಟ್ಟ ಪುಟ್ಟ ಮಕ್ಕಳಿಗೆ ಟಿವಿ ಜೊತೆ ಮೊಬೈಲ್ ನೋಡುವ ಚಟ ಜೋರಾಗಿದೆ. ಕೆಲ ತಂದೆ ತಾಯಿಗಳಿಗೆ ಮೊಬೈಲ್ ಮಕ್ಕಳ ಆರೋಗ್ಯಕ್ಕೆ ಎಷ್ಟು ಹಾನಿಕಾರಕ ಅಂತಾ ಗೊತ್ತಿದ್ದರೂ ಕೂಡ, ತಾವು ಫ್ರೀ ಆಗಿರಬೇಕು ಎಂದು ಮಕ್ಕಳಿಗೆ ಮೊಬೈಲ್ ಕೊಟ್ಟು ಕೂರಿಸುತ್ತಾರೆ. https://youtu.be/ACxM7r77Rb8 ಈ ರೀತಿ ಮೊಬೈಲ್ ಚಟ ಹತ್ತಿರುವ ಮಕ್ಕಳ ಮೊಬೈಲ್ ಚಟ ಬಿಡಿಸಲು,...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img