ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಕೇರಳ ಸಿನಿಮಾ ಲೋಕದಲ್ಲಿ ತಲ್ಲಣ ಮೂಡಿಸಿದೆ. ಇದರ ನಡುವೆಯೇ ನಟಿ ರೇವತಿ ಸಂಪತ್ ಅವರು ಮಲಯಾಳ ಚಲನಚಿತ್ರ ಕಲಾವಿದರ ಸಂಘದ ಪ್ರಧಾನಿ ಕಾರ್ಯದರ್ಶಿ ಸಿದ್ದಿಕ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಕುತೂಹಲದ ಸಂಗತಿ ಎಂದರೆ, ಸಿದ್ದಿಕ್ ಅವರು ಈಗ ರೇವತಿ ವಿರುದ್ಧ ದೂರು ದಾಖಲಿಸಿದ್ದಾರೆ.
https://youtu.be/ITZjPPJ0Ix4?si=jggHGxTH386oQRuW
ಸಿದ್ದಿಕ್ ಒಬ್ಬ ಕ್ರಿಮಿನಲ್,...
ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ತಕ್ಷವೇ ಅದನ್ನು ಹಿಂಪಡೆದಿದೆ. ಬೆಳಗ್ಗೆ 11 ಗಂಟೆ ಸುಮಾರಿಗೆ 44 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಘೋಷಿಸಿತ್ತು. ಸೋಶಿಯಲ್ ಮೀಡಿಯಾದಲ್ಲಿ ಪಟ್ಟಿಯನ್ನು ಹಂಚಿಕೊಂಡಿತ್ತು. ಆದ್ರೆ, ಕೆಲವೇ ಹೊತ್ತಿನಲ್ಲಿ ಪಟ್ಟಿಯನ್ನು ಡಿಲೀಟ್ ಮಾಡಿದೆ.
https://youtu.be/3yNEHaA0rAA?si=vIE0okvusq-uscLg
ಡಿಲೀಟ್ ಮಾಡಿರುವ ಪಟ್ಟಿಯಲ್ಲಿ ಮೂರು ಪ್ರಮುಖ ಹೆಸರು ನಾಪತ್ತೆಯಾಗಿವೆ. ಜಮ್ಮು...
ನವದೆಹಲಿ: ಜಮ್ಮು-ಕಾಶ್ಮೀರ ವಿಧಾಸಭಾ ಚುನಾವಣೆ (J&K Assembly Election)ಗೆ ದಿನಗಣನೆ ಶುರುವಾಗಿದ್ದು, ಈ ಹೊತ್ತಲ್ಲೇ ಪ್ರಧಾನಿ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಕೇಂದ್ರಾಡಳಿತ ಪ್ರದೇಶವಾದ ಲಡಾಖ್ (Ladakh)ನಲ್ಲಿ ಐದು ಹೊಸ ಜಿಲ್ಲೆ (new districts)ಗಳನ್ನು ರಚಿಸಲು ಗೃಹ ಸಚಿವಾಲಯ ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Union...
ಕೋಲ್ಕತ್ತಾ: ಆರ್.ಜಿ ಕಾರ್ ಆಸ್ಪತ್ರೆ (RG Kar Medical College and Hospital)ಯಲ್ಲಿ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾಗಿ ಸಿಸಿಬಿ ಅಧಿಕಾರಿಗಳ ವಿಚಾರಣೆಯಲ್ಲಿ ತಪ್ಪೊಪ್ಪಿಕೊಂಡಿದ್ದ ಆರೋಪಿ ಸಂಜಯ್ ರಾಯ್ (Accused Sanjay Roy) ಇದೀಗ ಹೊಸ ವರಸೆ ಶುರು ಮಾಡಿಕೊಂಡಿದ್ದಾನೆ. ನಾನು...
ಪ್ರಧಾನಿ ನರೇಂದ್ರ ಮೋದಿ ಅವ್ರು ಇದ್ದಕ್ಕಿದ್ದಂತೆ ಪಾಕಿಸ್ತಾನಕ್ಕೆ ಬಿಗ್ ಶಾಕ್ ಒಂದನ್ನ ಕೊಟ್ಟಿದ್ದಾರೆ. ಸ್ವತಃ ತಾವೇ ವಿಮಾನದಲ್ಲಿ ಪಾಕಿಸ್ತಾನದೊಳಕ್ಕೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ಮಾಡಿ ಬಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವ್ರು ಮೊನ್ನೆ ಮೊನ್ನೆಯಷ್ಟೇ ಉಕ್ರೇನ್ ದೇಶಕ್ಕೆ ಹೋಗಿದ್ರು. ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಜೊತೆ ಮಾತುಕತೆ ನಡೆಸಿದ್ರು. ಆದ್ರೆ ಅಲ್ಲಿಂದ ವಾಪಸ್ ಬರೋವಾಗ ಪಾಕಿಸ್ತಾನಕ್ಕೆ...
ಕೋಲ್ಕತ್ತಾ: ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ತನಿಖೆಯಲ್ಲಿ ಆರೋಪಿ ಸಂಜಯ್ ರಾಯ್ ಕ್ರೌರ್ಯ ಬಗೆದಷ್ಟು ಬಯಲಾಗುತ್ತಿದ್ದು, ಆಸ್ಪತ್ರೆಯ ಸಿಸಿಟಿವಿ ದೃಶ್ಯವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಿಬಿಐ ಅಧಿಕಾರಿಗಳು ತಾಂತ್ರಿಕ ಸಾಕ್ಷ್ಯ ಮತ್ತು ಹೇಳಿಕೆಗಳನ್ನು ಪಡೆದುಕೊಂಡಿದ್ದಾರೆ. ಕೃತ್ಯ ನಡೆದ...
ಡೇಟಿಂಗ್ ಆಪ್ಗಳು ಅಂತ ಮೊಬೈಲ್ನಲ್ಲಿ ಇನ್ಸ್ಟಾಲ್ ಮಾಡ್ಕೊಂಡು, ಅದ್ರಲ್ಲಿ ಪರಿಚಯ ಆಗೋ ಹುಡುಗಿ ಹಿಂದೆ ಹೋದ್ರೆ ನಿಮ್ಮನ್ನ ಬೀದಿಗೆ ಇಳಿಸಿಬಿಡ್ತಾರೆ. ನಿಮಗೇ ಗೊತ್ತಿಲ್ಲದಂತೆ ನಿಮ್ ಜೇಬು ಒಂದೇ ಗಂಟೆಗಳಲ್ಲಿ ಹೇಗೆಲ್ಲಾ ಖಾಲಿ ಆಗೋಗುತ್ತೆ.
ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಒಂದು ದೊಡ್ಡ ಡೇಟಿಂಗ್ ಸ್ಕ್ಯಾಮ್ ಸದ್ದಿಲ್ಲದೇ ನಡೀತಿದೆ. ಡೇಟಿಂಗ್ Appನಲ್ಲಿ ಪರಿಚಯ ಆಗೋ ಹುಡುಗಿಯೊಬ್ಬಳು, ತನಗೆ...
ನವದೆಹಲಿ: ವಕ್ಫ್ ಮಂಡಳಿಯ ಆಸ್ತಿಗಳ ಮೇಲೆ ನಿಯಂತ್ರಣ ಸಾಧಿಸುವ ಉದ್ದೇಶದಿಂದ ರೂಪಿಸಿರುವ ವಕ್ಫ್ ತಿದ್ದುಪಡಿ ಮಸೂದೆ (Waqf Amendment Bill) ವಿಚಾರದಲ್ಲಿ ಬಿಜೆಪಿಗೆ ಈಗ ಮತ್ತೊಂದು ಹಿನ್ನಡೆಯಾಗಿದೆ. ಎನ್ಡಿಎ (NDA) ಸರ್ಕಾರದ ಮಿತ್ರ ಪಕ್ಷಗಳಲ್ಲಿ ಒಂದಾಗಿರುವ ಬಿಹಾರ ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು (JDU) ವಕ್ಫ್ ವಿಧೇಯಕದ ಕುರಿತು ಆಕ್ಷೇಪ ವ್ಯಕ್ತಪಡಿಸಿದೆ.
https://youtu.be/g10TQZRBZQA?si=uMmK9_t7M5nHtMNR
ಈಗಾಗಲೇ ಲೋಕ...
ಪ್ರಧಾನಿ ನರೇಂದ್ರ ಮೋದಿ ಉಕ್ರೇನ್ ಪ್ರವಾಸ ಮಾಡಿರುವ ವಿಚಾರ ಎಲ್ಲರಿಗೂ ಗೊತ್ತಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹಾಗೂ ಪ್ರಧಾನಿ ಮೋದಿ ಭೇಟಿ ಕುರಿತ ಹೊಸ ಚರ್ಚೆಯೊಂದು ಇದೀಗ ಶುರುವಾಗಿದೆ. ಅದೇನೆಂದರೆ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಹಸ್ತಲಾಘವ ಮಾಡಿದ ನಾಯಕರೆಲ್ಲಾ ಅಧಿಕಾರವನ್ನು ಕಳೆದುಕೊಳ್ಳುತ್ತಾರೆ ಎಂಬ ಚರ್ಚೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ.
This has gone...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸದ್ಯ ಮುಡಾ ಹಗರಣದ ಚರ್ಚೆ ಜೋರಾಗಿ ನಡೆಯುತ್ತಿದೆ. ಮುಡಾ ಸಂಕಷ್ಟದ ಮಧ್ಯೆ ಇದೀಗ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ನಾಯಕರ ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಐದರಿಂದ ಆರು ಸಚಿವರಿಗೆ ಕ್ಯಾಬಿನೆಟ್ನಿಂದ ಕೊಕ್ ನೀಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ.
ಶುಕ್ರವಾರ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಂಪುಟ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...