Sunday, May 10, 2026

ರಾಷ್ಟ್ರೀಯ

ಮಗನ ಮದುವೆ ಸಂಭ್ರಮದ ವೇೆಳೆ 40 ದಿನ ಅನ್ನ ದಾಸೋಹ ಮಾಡುತ್ತಿರುವ ಅಂಬಾನಿ

Special Story: ಅಂಬಾನಿ ಮನೆತನದ ಮದುವೆ ಅಂದ್ರೆ ಸುಮ್ಮನೆ ಮಾತಾ..? ಭಾರತದ ಅತ್ಯಂತ ಶ್ರೀಮಂತ ಮನೆತನದ ಕುಟುಂಬಸ್ಥರ ಮದುವೆ. ಕೋಟಿ ಕೋಟಿ ಖರ್ಚು ಮಾಡಿ, ಅಂಬಾನಿ ತನ್ನ ಮೂರು ಮಕ್ಕಳ ಮದುವೆ ಮಾಡಿಸಿದ್ದಾರೆ. ಆದರೆ ಮೂರನೇ ಮಗನ ಮದುವೆ ಮಾತ್ರ, ಸಖತ್ ಸ್ಪೆಶಲ್ ಮದುವೆ. https://youtu.be/eUvWo-R428I ಎರಡೆರಡು ಬಾರಿ ಪ್ರಿ ವೆಡ್ಡಿಂಗ್ ಕಾರ್ಯಕ್ರಮ. ಮದುವೆ, ರೆಸೆಪ್ಶನ್ ಎಲ್ಲವೂ...

Pooja Khedkar : ಅಧಿಕಾರ ದುರ್ಬಳಕೆ: ಟ್ರೈನಿ ಐಎಎಸ್ ಅಧಿಕಾರಿ ಪೂಜಾ ವರ್ಗಾವಣೆ

ಅಧಿಕಾರ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಟ್ರೈನಿ ಐಎಎಸ್ ಅಧಿಕಾರಿ ಡಾ.ಪೂಜಾ ಖೇಡ್ಕರ್ ಅವರನ್ನು ಪುಣೆಯಿಂದ ವಾಶಿಮ್‌ಗೆ ವರ್ಗಾವಣೆ ಮಾಡಿದೆ. ಪುಣೆಯಲ್ಲಿ ಸಹಾಯಕ ಕಲೆಕ್ಟರ್ ಆಗಿ ಡಾ.ಪೂಜಾ ನಿಯೋಜನೆಗೊಂಡಿದ್ದರು. ಜಿಲ್ಲಾಧಿಕಾರಿ ಕಚೇರಿಯಿಂದ ವಿಶೇಷ ಸವಲತ್ತುಗಳನ್ನು ಕೋರಿ ಪತ್ರ ಬರೆದು ವಿವಾದಕ್ಕೂ ಸಿಲುಕಿದ್ದರು. 2023ನೇ ಬ್ಯಾಚ್ ಐಎಎಸ್ ಅಧಿಕಾರಿಯು ತಮ್ಮ ಪ್ರೊಬೆಷನರಿ ಹುದ್ದೆಯ ಉಳಿದ ಅವಧಿಯಲ್ಲಿ...

Praneeth Hanumanthu: ತೆಲಂಗಾಣ ಮೂಲದ ಯೂಟ್ಯೂಬರ್ ಪ್ರಣೀತ್ ಬಂಧನ

ಯೂಟ್ಯೂಬ್ ವೀಡಿಯೋದಲ್ಲಿ ಪುರುಷ ಮತ್ತು ಮಗಳ ನಡುವಿನ ಸಂಬಂಧದ ಬಗ್ಗೆ ಅಶ್ಲೀಲ ಸಂಭಾಷಣೆ ಮಾಡಿದ ಮಾಡಿದ ಕಾರಣ ಯೂಟ್ಯೂಬರ್ ಪ್ರಣೀತ್ ಹನುಮಂತುನನ್ನು ತೆಲಂಗಾಣ ಸೈಬರ್ ಸೆಕ್ಯುರಿಟಿ ಬ್ಯೂರೋ ಬೆಂಗಳೂರಿನಲ್ಲಿ ಬಂಧಿಸಿದೆ. ಪ್ರಣೀತ್​ನನ್ನು ಬಂಧಿಸಿದ ನಂತರ, ಬೆಂಗಳೂರಿನ ಸ್ಥಳೀಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ. ಬಳಿಕ ಟಿಜಿಸಿಎಸ್‌ಬಿ ಅಧಿಕಾರಿಗಳು ಆತನನ್ನು ಟ್ರಾನ್ಸಿಟ್ ವಾರಂಟ್ ಮೇಲೆ ಹೈದರಾಬಾದ್‌ಗೆ ಕರೆದೊಯ್ದಿದ್ದಾರೆ. ಹಿರಿಯ...

Rahul Gandhi: ಪತ್ರಕರ್ತರ ವಿರುದ್ಧ ರೊಚ್ಚಿಗೆದ್ದ ರಾಹುಲ್! ಸುದ್ದಿಗೋಷ್ಠಿ ವೇಳೆ ರಾಹುಲ್ ಕೋಪಗೊಂಡಿದ್ದೇಕೆ?

ಲೋಕಸಭಾ ವಿಪಕ್ಷನಾಯಕ ರಾಹುಲ್ ಗಾಂಧಿ ಸುದ್ದಿಗೋಷ್ಟಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರ ನೀಡದೆ ಹೋರ ನೆಡೆದಿದ್ದಾರೆ. ರಾಹುಲ್ ಗಾಂಧಿ ಕೋಪದಿಂದ ತೆಗೆದುಕೊಂಡ ಈ ನಿರ್ಧಾರಕ್ಕೆ ಎಲ್ಲಾಕಡೆಗೂ ಚರ್ಚೆಗೆ ಕಾರಣವಾಗಿದೆ. ಮಣಿಪುರದಲ್ಲಿ ಸುದ್ದಿಗೋಷ್ಠಿ ನೆಡೆಸಿದ ರಾಹುಲ್ ಗಾಂಧಿ, ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದರು. ಮೊದಲು ನಾನು ಏನು ಹೇಳುತ್ತಿದ್ದೇನೆ ಅದನ್ನು ಗೌರವಿಸಿ ಎಂದಿದ್ದಾರೆ. ನಾನು ಇಲ್ಲಿಗೆ ಸ್ಪಷ್ಟವಾದ ಸಂದೇಶ...

Viral Video: ಹಾಸ್ಟೇಲ್ ವಿದ್ಯಾರ್ಥಿಗಳಿಗೆ ನೀಡಿದ ಚಟ್ನಿಯಲ್ಲಿ ಜೀವಂತ ಇಲಿ ಪತ್ತೆ

National News: ತೆಲಂಗಾಣದ ಹಾಸ್ಟೇಲ್ ಒಂದರಲ್ಲಿ, ಮಕ್ಕಳಿಗಾಗಿ ಮಾಡಿದ್ದ ಚಟ್ನಿ ಪಾತ್ರೆಯಲ್ಲಿ ಜೀವಂತ ಇಲಿ ಓಡಾಡಿದ್ದು, ಈ ದೃಶ್ಯವನ್ನು ಅಲ್ಲಿರುವ ವಿದ್ಯಾರ್ಥಿಗಳೇ ತಮ್ಮ ಮೊಬೈಲ್‌ನಲ್ಲಿ ಸೆರೆ ಬಿಡಿದು, ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. https://youtu.be/hUOL4z-JWT0 ಇದ್ಯಾವುದೋ ಸಾಮಾನ್ಯ ಹಾಸ್ಟೇಲ್‌ನಲ್ಲಿ ನಡೆದ ಘಟನೆ ಅಲ್ಲ. ಬದಲಾಗಿ ಹೈದರಾಬಾದ್‌ನ ಯುನಿವರ್ಸಿಟಿಯ ಹಾಸ್ಟೇಲ್‌ನಲ್ಲಿ ನಡೆದ ಘಟನೆ. ಜವಾಹರ್‌ಲಾಲ್ ನೆಹರು ಕಾಲೇಜಿನಲ್ಲಿ ಈ...

Mukesh Ambani : ಅಂಬಾನಿ ಮನೆಯ ತಿಂಗಳ ವಿದ್ಯುತ್ ಬಿಲ್‌ ಎಷ್ಟು ಗೊತ್ತಾ? : ಕೇಳಿದ್ರೆ ಶಾಕ್ ಆಗ್ತೀರಾ!

ಮುಂಬೈ: ವಿಶ್ವದ ಶ್ರೀಮಂತ ಉದ್ಯಮಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮುಖ್ಯಸ್ಥ ಮುಖೇಶ್ ಅಂಬಾನಿ ಅವರ ಸಿರಿತನದ ಕುರಿತು ಹೆಚ್ಚಾಗಿ ಹೇಳುವ ಅವಶ್ಯಕತೆಯಿಲ್ಲ ಅನಿಸುತ್ತೆ. ಯಾಕೆಂದರೆ ಅವರು ಎಷ್ಟು ಶ್ರೀಮಂತ ಹಾಗೂ ಅವರ ಜೀವನ ಶೈಲಿ ಎಷ್ಟು ದುಬಾರಿ ಎಂದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವ ವಿಚಾರ. ಮುಖೇಶ್ ಅಂಬಾನಿ ಪೋರ್ಬ್ಸ್ ಇಂಡಿಯಾ ಶ್ರೀಮಂತರ ಪಟ್ಟಿ...

Uttar Pradesh : ಜೀವಂತ ಹಾವನ್ನೇ ಕಚ್ಚಿ ತಿಂದ! ;ಭಯಾನಕ ಕೃತ್ಯ.. ಬೆಚ್ಚಿಬಿದ್ದ ಜನರು!

ಹಾವು ಎಂದರೆ ಸಾವು ಜನರು ಮಾರುದ್ದ ಓಡ್ತಾರೆ.. ಅಂತಹದ್ರಲ್ಲಿ ಇಲ್ಲೊಬ್ಬ ವ್ಯಕ್ತಿ ಜೀವಂತ ಹಾವನ್ನೇ ಕಚ್ಚಿಕಚ್ಚಿ ತಂದಿದ್ದಾರೆ.. ಹೌದು ...ಈ ಸಂಗತಿ ನಿಜಕ್ಕೂ ಅಚ್ಚರಿ ಎನ್ನಿಸಿದ್ರೂ ಸತ್ಯ. ನದಿಯಲ್ಲಿ ಜೀವಂತ ಹಾವನ್ನು ಹಿಡಿದು ಡಕಾಯಿತನೊಬ್ಬ ತಿಂದಿರುವ ಘಟನೆ ಉತ್ತರ ಪ್ರದೇಶದ ಫತೇಪುರದ ಕಿಶನ್‍ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಕಾ ಕ್ಯಾಂಪ್ ಬಳಿ ನಡೆದಿದೆ. ವಿಚಿತ್ರ ಮತ್ತು...

ಗುಜರಾತ್​ನಲ್ಲಿ ಕಾಂಗ್ರೆಸ್​ ಸರ್ಕಾರ- ಮೋದಿಗೆ ಶಾಕ್, ಏನಿದು ರಾಹುಲ್ ಶಪಥ?

ಉತ್ತರ ಪ್ರದೇಶದ ಅಯೋಧ್ಯಾದಲ್ಲಿ ಮಾಡಿರುವಂತೆಯೇ ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರೆ ಬಿಜೆಪಿ ನಾಯಕರನ್ನು ಕೂಡ ಸೋಲಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ರಾಹುಲ್ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. https://youtu.be/LjQebd1lLjk?si=uEbUUHZz-cnzmKmj ನಾವು ಜತೆಗೂಡಿ ಗುಜರಾತ್‌ನಲ್ಲಿ ಅವರನ್ನು ಸೋಲಿಸಲಿದ್ದೇವೆ. ನಾವು ಅಯೋಧ್ಯಾದಲ್ಲಿ ಅವರನ್ನು ಸೋಲಿಸಿರುವಂತೆಯೇ ಗುಜರಾತ್‌ನಲ್ಲಿ ಕೂಡ...

ಬಿಜೆಪಿ ಆಪರೇಷನ್​ಗೆ ಕೌಂಟರ್- ಕೆಸಿಆರ್​, ಶಾ​ಗೆ ಶಾಕ್ ಕೊಟ್ಟ ರೇವಂತ್ ರೆಡ್ಡಿ | Revanth Reddy

ಲೋಕಸಭಾ ಚುನಾವಣೆ ಬಳಿಕೆ ತೆಲಂಗಾಣ ಹಾಗೂ ಕರ್ನಾಟಕದಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡುವ ಮೂಲಕ ಸರ್ಕಾರ ತರಲು ಪ್ಲ್ಯಾನ್ ಮಾಡಿಕೊಂಡಿತ್ತು. ಆದರೆ, ಬಿಜೆಪಿ ಆಪರೇಷನ್ ಕಮಲ ಮಾಡುವ ಮುನ್ನವೇ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅಮಿತ್ ಶಾಗೆ ಶಾಕ್ ಕೊಟ್ಟಿದ್ದಾರೆ. https://youtu.be/E2N9kNs03jw?si=5FypXRYZ3jhIn6xm ಎಲ್ಲವೂ ಅಂದುಕೊಂಡಂತೆ ಆಗಿದ್ರೆ ತೆಲಂಗಾಣದಲ್ಲಿ ಇಷ್ಟೊತ್ತಿಗೆ ಆಗಲೇ ಆಪರೇಷನ್ ಕಮಲ ಶುರು ಆಗಬೇಕಿತ್ತು. ಆದರೆ,...

Ambani Wedding: ಮಗ ಸೊಸೆಗೆ 640 ಕೋಟಿ ರೂ. ಬೆಲೆ ಬಾಳುವ ಮದುವೆ ಗಿಫ್ಟ್ ಕೊಟ್ಟ ಅಂಬಾನಿ ದಂಪತಿ

Ambani Wedding News: ಭಾರತದ ಆಗರ್ಭ ಶ್ರೀಮಂತ ಮುಖೇಶ್ ಅಂಬಾನಿ ಮನೆಯಲ್ಲಿ ಕೆಲವು ತಿಂಗಳಿಂದ ಮಗನ ಮದುವೆ ಸಂಭ್ರಮ ಮನೆ ಮಾಡಿದೆ. ಆಕಾಶ್ ಮತ್ತು ಇಶಾರ ಮದುವೆ ಮಾಡಿಸಿರುವ ಮುಖೇಶ್, ಇದೀಗ ಕೊನೆಯ ಮಗನಾದ ಅನಂತ್ ಅಂಬಾನಿ ಮದುವೆ ಮಾಡಿ, ಜವಾಬ್ದಾರಿ ಮುಗಿಸಲಿದ್ದಾರೆ. https://youtu.be/AE76OQKuyOM ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಶಾಲಾ ದಿನಗಳಿಂದಲೇ ಪ್ರೀತಿಸಿದವರು. ಇದೀಗ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img