Sunday, May 10, 2026

ರಾಷ್ಟ್ರೀಯ

Ashwagandha : ಅಶ್ವಗಂಧ ಬ್ಯಾನ್ ಮಾಡಿದ ಡೆನ್ಮಾರ್ಕ್ ಸರ್ಕಾರ : ಬ್ಯಾನ್ ಆಗಲು ಕಾರಣಗಳೇನು?

ಅಶ್ವಗಂಧದಲ್ಲಿ ಹಲವಾರು ಆರೋಗ್ಯಕರ ಗುಣಗಳ ಜೊತೆಗೇ ಸೌಂದರ್ಯವರ್ಧಕ ಗುಣಗಳೂ ಇವೆ. ಈ ಮೂಲಿಕೆ ಆರೋಗ್ಯವನ್ನು ವೃದ್ದಿಸುವ ಜೊತೆಗೇ ತಾರುಣ್ಯವನ್ನೂ ಕಾಪಾಡುತ್ತದೆ. ಅಶ್ವಗಂಧ ಒಂದು ಅದ್ಭುತ ಮೂಲಿಕೆಯಾಗಿದ್ದು ಭಾರತದ ಜಿನ್ಸೆಂಗ್ ಎಂಬ ಅನ್ವರ್ಥನಾಮವನ್ನೂ ಪಡೆದಿದೆ. ಇದರ ಗುಣವನ್ನು ಆಯುರ್ವೇದ ಮಾತ್ರವಲ್ಲ, ಹೋಮಿಯೋಪತಿ, ಯುನಾನಿ ಮತ್ತು ಸಿದ್ಧ ಔಷಧೀಯ ಪದ್ದತಿಗಳೂ ಬಳಸಿಕೊಂಡಿವೆ. ತೂಕ ಇಳಿಸುವ ಪ್ರಯತ್ನಕ್ಕೆ ನೆರವಾಗುವುದು,...

Modi: ಮೋದಿಗೆ ರಾಹುಲ್ ಹೊಸ ಸವಾಲ್ ;ಬಿಜೆಪಿಗೆ ಅಯೋಧ್ಯೆ ನೆನಪಿದ ರಾಹುಲ್

ಇತ್ತೀಚಿಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಅಯೋಧ್ಯೆಯಲ್ಲಿ ಬಿಜೆಪಿಯನ್ನು ಸೋಲಿಸಿದಂತೆಯೇ ಮುಂದಿನ ಚುನಾವಣೆಯಲ್ಲಿ ಗುಜರಾತ್‌ನಲ್ಲೂ ಬಿಜೆಪಿಯನ್ನು ಕಾಂಗ್ರೆಸ್ ಸೋಲಿಸಲಿದೆ ಎಂದು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಭವಿಷ್ಯ ನುಡಿದಿದ್ದಾರೆ. ಅಹಮದಾಬಾದ್‌ನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, ಬಿಜೆಪಿ ನಮಗೆ ಬೆದರಿಕೆ ಹಾಕುವ ಮೂಲಕ ಮತ್ತು ನಮ್ಮ ಕಚೇರಿಗೆ ಹಾನಿ ಮಾಡುವ ಮೂಲಕ ಸವಾಲು ಹಾಕಿದ್ದಾರೆ....

Brain eating amoeba : ಭಾರತಕ್ಕೆ ಮಾರಾಕ ಕಾಯಿಲೆ ಎಂಟ್ರಿ!: ಏನಿದು ಮೆದುಳು ತಿನ್ನುವ ಅಮೀಬಾ?

ಕೇರಳ: ಇದೀಗ ತಾನೇ ಮಾಹಾಮಾರಿ ಕೊರೊನಾದಿಂದ ಚೇತರಿಸಿಕೊಳ್ಳುತ್ತಿರುವ ಭಾರತಕ್ಕೆ ಮತ್ತೊಂದು ಮಾರಕ ಕಾಯಿಖೆ ಎಂಟ್ರಿಕೊಟ್ಟಿದೆ. ಈ ಕಾಯಿಲೆ ಏನಾದ್ರೂ ಬಂದ್ರೆ, ಐದು ದಿನದೊಳಗೆ ಸಾವನ್ನಪ್ಪುದು ಪಕ್ಕಾ ಎನ್ನಲಾಗಿದೆ. ಭಾರತದಲ್ಲಿ ಅಷ್ಟಾಗಿ ಸುದ್ದಿ ಮಾಡದ ʻಮೆದುಳು ಮೆಲ್ಲುವ ಅಮೀಬಾʼ ಅಥವಾ ಮೆದುಳನ್ನು ತಿನ್ನುವ ಅಮೀಬಾ ಪ್ರಕರಣಗಳು, ಇತ್ತೀಚಿನ ದಿನಗಳಲ್ಲಿ ಕೇರಳದಲ್ಲಿ ಹೆಚ್ಚು ಸುದ್ದಿ ಮಾಡುತ್ತಿದೆ. ಕೇರಳದ ಕೋಝಿಕ್ಕೋಡ್‌ನಲ್ಲಿ...

Lalu Prasad : ಮೋದಿ ಸರ್ಕಾರ ಪತನ? : ಲಾಲು ಪ್ರಸಾದ್ ಯಾದವ್ ಭವಿಷ್ಯ

ಲೋಕಸಭಾ ಚುನಾವಣೆ ಮುಗಿದು ಕೇಂದ್ರದಲ್ಲಿ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು 1 ತಿಂಗಳು ಕೂಡ ಕಳೆದಿಲ್ಲ, ಆಗಲೇ ಸರ್ಕಾರ ಬೀಳುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಆಗಸ್ಟ್‌ ವೇಳೆಗೆ ಪತನವಾಗಬಹುದು ಮತ್ತು ಯಾವುದೇ ಸಮಯದಲ್ಲಿ ಚುನಾವಣೆ ನಡೆಯಬಹುದು ಎಂದು ಇಂಡಿಯಾ ಮೈತ್ರಿಕೂಟದ ನಾಯಕರೊಬ್ಬರು ಸ್ಫೋಟಕ...

Uttar Pradesh : ಒಬ್ಬನನ್ನೇ 5 ಬಾರಿ ಕಿಚ್ಚಿದ ನಾಗರಾಜ! : ಆತನ ಬೆನ್ನು ಬಿದ್ದಿದ್ದೇಕೆ ಈ ಹಾವು!

ಉತ್ತರ ಪ್ರದೇಶದ ಫತೇಪುರ್‍ನಲ್ಲಿ ವ್ಯಕ್ತಿಯೊಬ್ಬರು ಸುಮಾರು ಎರಡು ತಿಂಗಳಲ್ಲಿ ಐದು ಹಾವು ಕಡಿತದಿಂದ ಪವಾಡ ಸದೃಶವಾಗಿ ಬದುಕುಳಿದಿದ್ದಾರೆ. ಆತನಿನ್ನು ಚಿಕಿತ್ಸೆಗೆ ಕರೆದುಕೋಂಡು ಹೋದ ನಂತರ ಪ್ರತಿ ಬಾರಿ ಚೇತರಿಸಿಕೊಂಡಿದ್ದಾರೆ, ಈ ಪ್ರಕರಣದಲ್ಲಿ ವೈದ್ಯರನ್ನೂ ಬೆರಗುಗೊಳಿಸಿದ್ದಾರೆ.   ಹೌದು ....ವಿಕಾಸ್ ದುಬೆ ಎಂಬವರಿಗೆ 45 ದಿನದಲ್ಲಿ 5 ಬಾರಿ ಹಾವು ಕಚ್ಚಿದೆ. ಹಾವು ಕಚ್ಚಿದ ಬಳಿಕ ಶೀಘ್ರದಲ್ಲಿಯೇ ಚಿಕಿತ್ಸೆ...

Rahul Gandhi : ಗುಜರಾತ್​ನಲ್ಲಿ ಕಾಂಗ್ರೆಸ್ ಗೆಲ್ಲಲಿದೆ! ;ಬಿಜೆಪಿಗೆ ರಾಹುಲ್ ಗಾಂಧಿ ಸವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಶಕ್ತಿಯನ್ನು ಹೆಚ್ಚಿಸಿಕೊಂಡಿದೆ. ಇದರ ಬೆನ್ನಲ್ಲೇ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನಾನು ಹೇಳುವುದನ್ನು ಬೇಕಾದರೆ ಬರೆದಿಟ್ಟುಕೊಳ್ಳಿ, ಮುಂದಿನ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಇಂಡಿಯಾ ಮೈತ್ರಿಕೂಟ ಸೋಲಿಸಲಿದೆ ಎಂದು ರಾಹುಲ್ ಗಾಂಧಿ ಬಿಜೆಪಿಗೆ ಸವಾಲೆಸೆದಿದ್ದಾರೆ. ಲೋಕಸಭೆಯಲ್ಲಿ ವಿಪಕ್ಷ...

Uttar Pradesh : ಯುಪಿಯಲ್ಲಿ ಬಿಜೆಪಿ ಸೋತಿದ್ದೇಕೆ? ;ಸೋಲಿಗೆ 12 ಕಾರಣಗಳು ಬಹಿರಂಗ!

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿರಬಹುದು. ಆದರೆ ಉತ್ತರ ಪ್ರದೇಶದಲ್ಲಿ ಭಾರಿ ಸೋಲು ಕಂಡಿದೆ. ಕೇಸರಿ ಪಡೆ ಉತ್ತರ ಪ್ರದೇಶದಲ್ಲಿನ ಸೋಲಿನ ಬಗ್ಗೆ ಆತ್ಮಾವಲೋಕನದಲ್ಲಿ ತೊಡಗಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ರಾಜಸ್ಥಾನದಂತಹ ದೊಡ್ಡ ರಾಜ್ಯಗಳಲ್ಲಿ ಪಕ್ಷದ ಸಾಧನೆ ನಿರಾಶಾದಾಯಕವಾಗಿದೆ. ಯುಪಿಯಲ್ಲಿ ಬಿಜೆಪಿ ದೊಡ್ಡ ಹೊಡೆತವನ್ನು ಅನುಭವಿಸಿತು, ಅಲ್ಲಿ 2019...

Uttar Pradesh ; ಕಾಲ್ತುಳಿತಕ್ಕೆ 121 ಜನರು ಸಾ*ವು ; ಬಾಬಾ ಯಾರು? ಹಿಸ್ಟರಿ ಏನು?

ನಾರಾಯಣ ಸಕರ್ ಹರಿ ಅಥವಾ ಸಕರ್ ವಿಶ್ವ ಹರಿ ಅಲಿಯಾಸ್ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದಲ್ಲಿ ಮೃತಪಟ್ಟವರ ಸಂಖ್ಯೆ ಬರೋಬ್ಬರಿ 121ಕ್ಕೆ ಏರಿಕೆಯಾಗಿದೆ. ಸುಮಾರು 50 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. 121 ಜನರ ಸಾವಿಗೆ ಕಾರಣವಾದ ಭೋಲೆ ಬಾಬಾ ಯಾರು?, ಅವರ ಹಿನ್ನೆಲೆ ಏನು ಎಂಬ...

ನಾಳೆ ಭಾರತ್ ಬಂದ್- ಎಲ್ಲೆಲ್ಲಿ?

ನೀಟ್ ಪರೀಕ್ಷೆಯಲ್ಲಿ‌ ನಡೆದಿರುವ ಲೋಪ ಖಂಡಿಸಿ ಹಾಗೂ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಭಾರತ್ ಬಂದ್​ಗೆ ಕರೆ ನೀಡಲಾಗಿದೆ. https://youtu.be/ikxwesAWtzg?si=f3zjefjrgtYZQWuj ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ ಮತ್ತು ಪ್ರೋಗ್ರೆಸ್ಸಿವ್ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಯೂನಿಯನ್ ಸೇರಿದಂತೆ ಹಲವು ವಿದ್ಯಾರ್ಥಿಗಳ ಒಕ್ಕೂಟಗಳು ಗುರುವಾರ ಭಾರತ್ ಬಂದ್​ಗೆ ಕರೆ ನೀಡಿವೆ. ಈ ಹಿನ್ನಲೆ ದೇಶಾದ್ಯಂತ ಪ್ರೀಪೈಮಾರಿ, ಶಾಲಾ- ಕಾಲೇಜುಗಳನ್ನು ಬಂದ್ ಮಾಡಲಾಗುವುದು...

ಕ್ರಿಮಿನಲ್ಸ್​​ಗಳಿಗೆ ಅಮಿತ್ ಶಾ ಬಿಗ್ ಶಾಕ್! ; ಬ್ರಿಟಿಷರ ಕಾನೂನುಗಳಿಗೆ ಗುಡ್​ಬೈ!

ಯಾವುದೇ ಕಾನೂನು ಇರದೇ ಒಂದು ವ್ಯವಸ್ಥೆಯನ್ನು ಸರಿಯಾಗಿ ನಿರ್ವಹಿಸುವುದು ಎಂದರೇ ಅದನ್ನು ಊಹಿಸಿಕೊಳ್ಳೋದು ಕಷ್ಟ. ಮಾನವ ಸಮಾಜಕ್ಕೆ ಕಾನೂನು ಅತ್ಯವಶ್ಯಕ. ನಿರಂತರ ಸಂಘರ್ಷದಿಂದ ತುಂಬಿದ ಸಮಾಜದಲ್ಲಿ ಕಾನೂನು ಮಾನವನ ನಡವಳಿಕೆ, ವರ್ತನೆ ಕುರಿತು ಮಾರ್ಗದರ್ಶನ ನೀಡುತ್ತದೆ. ಕೇವಲ ಅಪರಾಧಗಳನ್ನು ತಡೆಯುವುದಲ್ಲದೇ ನ್ಯಾಯವನ್ನು ಉತ್ತೇಜಿಸುತ್ತದೆ. ಹಾಗಾಗಿ ಕಾನೂನಿನ ಮುಂದೆ ಎಲ್ಲರೂ ಸಮ. ಎಲ್ಲರಿಗೂ ಒಂದೇ ನ್ಯಾಯ....
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img