Friday, May 1, 2026

ರಾಷ್ಟ್ರೀಯ

ಅಲ್ಲೂರಿಯಲ್ಲಿ ಭೀಕರ ಬಸ್ ದುರಂತ: 9 ಜೀವ ಹಾನಿ

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಇಂದು ಮನಕಲುಕುವ ಬಸ್ ದುರಂತ ಸಂಭವಿಸಿದೆ. ಭಾರೀ ಮಂಜಿನಿಂದಾಗಿ ದಾರಿ ಕಾಣದೇ ಬಸ್ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಒಂಬತ್ತು ಮಂದಿ ಮೃತಪಟ್ಟು, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘಟನೆ ಇಂದು ಬೆಳಗ್ಗೆ ಅರಣ್ಯ ಪ್ರದೇಶದ ತಿರುವಿನಲ್ಲಿ ನಡೆದಿದೆ. ಬಸ್ಸಿನಲ್ಲಿ ಒಟ್ಟು 35...

ವಿಶ್ವ ಮಾನ್ಯತೆ ಪಡೆದ ಬೆಳಕಿನ ಹಬ್ಬ ‘ದೀಪಾವಳಿ’

ಭಾರತದ ಬೆಳಕಿನ ಹಬ್ಬ ದೀಪಾವಳಿಗೆ ಜಾಗತಿಕ ಮನ್ನಣೆ ದೊರೆತಿದೆ. ದೀಪಾವಳಿಯನ್ನು ಯುನೆಸ್ಕೋದ ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಅಧಿಕೃತವಾಗಿ ಸೇರಿಸಲಾಗಿದೆ. ಡಿಸೆಂಬರ್ 10 ರಂದು ದೆಹಲಿಯ ಕೆಂಪು ಕೋಟೆಯಲ್ಲಿನಡೆದ ಯುನೆಸ್ಕೋದ ಅಂತರರಾಷ್ಟ್ರೀಯ ಸಮಿತಿಯ ಸಭೆಯಲ್ಲಿ ಈ ಘೋಷಣೆ ಮಾಡಲಾಯಿತು. ಭಾರತ ಮೊದಲ ಬಾರಿಗೆ ಈ ಸಮಿತಿಯ ಸಭೆಯನ್ನು ಆಯೋಜಿಸಿದ್ದು, ದೀಪಾವಳಿಯ ಸೇರ್ಪಡೆಯು ದೇಶದ...

ಅಮೆರಿಕದಲ್ಲಿ ಮೋದಿಯ ”ಕಿಸಾನ್ ಸಮ್ಮಾನ್ ನಿಧಿ’’

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತಂದಿರುವ ‘ಕಿಸಾನ್ ಸಮ್ಮಾನ್ ನಿಧಿ’ ಮಾದರಿಯಲ್ಲಿ, ತಮ್ಮ ದೇಶದ ರೈತರ ಬ್ಯಾಂಕ್‌ ಖಾತೆಗೆ ನೇರ ಹಣ ವರ್ಗಾವಣೆ ಮಾಡುವ ಹೊಸ ಯೋಜನೆಯನ್ನು ಘೋಷಿಸಿದ್ದಾರೆ. ವಿದೇಶಿ ಉತ್ಪನ್ನಗಳ ಮೇಲೆ ವಿಧಿಸಿರುವ ಹೊಸ ತೆರಿಗೆಗಳಿಂದ ಅಮೆರಿಕಕ್ಕೆ ಹರಿದುಬರುತ್ತಿರುವ ಭಾರೀ ಆದಾಯದಿಂದ ಈ ನೆರವು...

ದೇಶದ ಇಂದಿನ ಪ್ರಮುಖ ಸುದ್ದಿಗಳು – 09/12/2025

1) ಲೋಕಸಭೆಯಲ್ಲಿ "ವಂದೇ ಮಾತರಂ" ಕಿಚ್ಚು ಪಶ್ಚಿಮ ಬಂಗಾಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ವಂದೇ ಮಾತರಂ ಬಗ್ಗೆ ಚರ್ಚೆ ಮಾಡಲಾಗುತ್ತಿದೆ ಎಂಬ ಪ್ರಿಯಾಂಕಾ ಗಾಂಧಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಅಮಿತ್ ಶಾ, ವಂದೇ ಮಾತರಂ ರಾಜಕೀಯಕ್ಕೆ ಸೀಮಿತವಲ್ಲ ಎಂದು ಸ್ಪಷ್ಟಪಡಿಸಿದರು. ವಂದೇ ಮಾತರಂ 150 ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿ ಈ ಚರ್ಚೆ ಅಗತ್ಯವಿದೆ ಎಂದು ಹೇಳಿದರು....

‘₹500Cr ಸಿಎಂ ಡೀಲ್’ ಹೇಳಿಕೆ: ಸಿಧು ಪತ್ನಿಗೆ ಕಾಂಗ್ರೆಸ್ ಬ್ರೇಕ್!

ಪಂಜಾಬ್ ಕಾಂಗ್ರೆಸ್‌ನಲ್ಲಿ ದೊಡ್ಡ ರಾಜಕೀಯ ಸಂಚಲನ ಸೃಷ್ಟಿಸಿದ ಹೇಳಿಕೆಯ ಬೆನ್ನಲ್ಲೇ, ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಸಿಧು ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಅವರು ನೀಡಿದ ಹೇಳಿಕೆಯಲ್ಲಿ, ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿಯ ಸ್ಥಾನ ಪಡೆಯಲು ₹500 ಕೋಟಿ ರೂ. ‘ಸೂಟ್ ಕೇಸ್’ ನೀಡಬೇಕಾಗುತ್ತದೆ ಎಂದು ನವಜೋತ್ ಕೌರ್...

ದೇಶದ ಇಂದಿನ ಪ್ರಮುಖ ಸುದ್ದಿಗಳು – 08/12/2025

1) ಲೋಕಸಭೆಯಲ್ಲಿ ಮೋದಿ ವಂದೇ ಮಾತರಂ ಮಂತ್ರ  ಲೋಕಸಭೆಯಲ್ಲಿ ಸೋಮವಾರ ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಕುರಿತು ಚರ್ಚೆಯನ್ನು ಪ್ರಧಾನಿ ಮೋದಿ ಆರಂಭಿಸಿದರು. ತಮ್ಮ ಒಂದು ಗಂಟೆಯ ಭಾಷಣದಲ್ಲಿ, "ವಂದೇ ಮಾತರಂ ಬ್ರಿಟಿಷರಿಗೆ ಸೂಕ್ತ ಉತ್ತರವಾಗಿತ್ತು; ಈ ಘೋಷಣೆ ಇಂದಿಗೂ ನಮಗೆ ಸ್ಫೂರ್ತಿ ನೀಡುತ್ತಿದೆ. ಸ್ವಾತಂತ್ರ್ಯದ ಸಮಯದಲ್ಲಿ ಮಹಾತ್ಮ ಗಾಂಧಿಯವರು ಕೂಡ ಇದನ್ನು ಇಷ್ಟಪಟ್ಟಿದ್ದರು. ಅವರು...

ನಟಿ ಮೇಲಿನ ಅ*ತ್ಯಾಚಾರ ಪ್ರಕರಣ : ಅಂತೂ ನಟ ದಿಲೀಪ್‌ಗೆ ಖುಲಾಸೆ!

ನಟಿ ಮೇಲಿನ ಹಲ್ಲೆ ಮತ್ತು ಕ್ರೂರ ಅತ್ಯಾಚಾರ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದ್ದು, 8ನೇ ಆರೋಪಿ ನಟ ದಿಲೀಪ್ ಅವರನ್ನು ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಲಯ ಖುಲಾಸೆಗೊಳಿಸಿದೆ. ಪ್ರಕರಣದ ಪ್ರಮುಖ ಆರೋಪಿ ಪಲ್ಸರ್ ಸುನಿ ಸೇರಿದಂತೆ ಆರು ಮಂದಿ ದೋಷಿಗಳು ಎಂದು ನ್ಯಾಯಾಲಯ ತೀರ್ಪು ನೀಡಿದೆ. ಸಾಮೂಹಿಕ ಅತ್ಯಾಚಾರ, ಅಪಹರಣ ಮತ್ತು ಸಂಚು ರೂಪಿಸಿದ ಆರೋಪಗಳು...

ದೇಶದ ಇಂದಿನ ಪ್ರಮುಖ ಸುದ್ದಿಗಳು – 07/12/2025

1) ಕಾಂಗ್ರೆಸ್ ಸಂಬಂಧ ಕಡಿದುಕೊಳ್ಳುತ್ತಾರಾ ತರೂರ್   ತಿರುವನಂತಪುರಂ ಸಂಸದ ಶಶಿ ತರೂರ್ ಅವರ ಇತ್ತೀಚಿನ ಹೆಜ್ಜೆಯೊಂದು ಕಾಂಗ್ರೆಸ್​ ಮನೆಯಲ್ಲಿ ಹೊಸ ವಿವಾದಕ್ಕೆ ಸಾಕ್ಷಿಯಾಗಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಗೌರವಾರ್ಥವಾಗಿ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾದ ಔತಣಕೂಟದಲ್ಲಿ ತರೂರ್ ಹಾಜರಾಗಿರುವುದು, ಈಗಾಗಲೇ ಉದ್ವಿಗ್ನವಾಗಿದ್ದ ಕಾಂಗ್ರೆಸ್ ಹೈಕಮಾಂಡ್–ತರೂರ್ ನಡುವಿನ ತೆರೆಮರೆಯಲ್ಲಿನ ಗುದ್ದಾಟಕ್ಕೆ ಮತ್ತೆ ಸಾಕ್ಷಿಯಾಗಿದೆ. ಈ ಕುರಿತು...

JMM – BJP ಡೀಲ್ ಫಿಕ್ಸ್! ನಡ್ಡಾ ಧಿಡೀರ್ ಭೇಟಿ ಕೊಟ್ಟಿದ್ಯಾಕೆ?

ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಿದೆ ಎಂಬ ವದಂತಿಗಳು ತೀವ್ರವಾಗುತ್ತಿರುವ ಸಮಯದಲ್ಲಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಅಕಸ್ಮಾತ್ ಜಾರ್ಖಂಡ್ ಭೇಟಿಯು ರಾಜ್ಯ ರಾಜಕೀಯದಲ್ಲಿ ಹೊಸ ಕುತೂಹಲ ಹುಟ್ಟಿಸಿದೆ. ಪಕ್ಷದ ವಕ್ತಾರ ಅನಿಲ್ ಬಲೂನಿ ಅವರ ಮಾಹಿತಿ ಪ್ರಕಾರ, ನಡ್ಡಾ ಅವರು ಎರಡು ದಿನಗಳ ಜಾರ್ಖಂಡ್ ಪ್ರವಾಸದ...

ಶಬರಿಮಲೆಯಲ್ಲಿ ಭಕ್ತರ ಅಲೆ: ಒಂದೇ ದಿನ 99,000 ಜನ ದರ್ಶನ!

ಶಬರಿಮಲೆಯಲ್ಲಿ ಮಂಡಲ ಋತುವಿನ ಭಕ್ತರ ಹರಿವು ತೀವ್ರಗೊಂಡಿದ್ದು, ಇತ್ತೀಚಿನ ಅಂಕಿಅಂಶಗಳ ಪ್ರಕಾರ 17 ಲಕ್ಷಕ್ಕೂ ಹೆಚ್ಚು ಭಕ್ತರು ಸನ್ನಿಧಿಗೆ ಭೇಟಿ ನೀಡಿದ್ದಾರೆ. ದಿನದಿಂದ ದಿನಕ್ಕೆ ಯಾತ್ರಿಕರ ಸಂಖ್ಯೆಯಲ್ಲಿ ಹೆಚ್ಚಳ ಕಂಡಿರುವುದರಿಂದ ದೇವಸ್ವಂ ಮಂಡಳಿ ಹಲವು ಹೊಸ ಕ್ರಮಗಳನ್ನು ಜಾರಿಗೆ ತಂದಿದೆ. ಶುಕ್ರವಾರ 99,677 ಭಕ್ತರು ದರ್ಶನ ಪಡೆದರೆ, ಶನಿವಾರ ಮಧ್ಯಾಹ್ನದೊಳಗೆ 50 ಸಾವಿರಕ್ಕೂ ಹೆಚ್ಚು ಯಾತ್ರಿಕರು...
- Advertisement -spot_img

Latest News

ಮಲೆ ಮಹದೇಶ್ವರ ದೇವಸ್ಥಾನ: ಕೋಟಿ ಕೋಟಿ ಆದಾಯದ ದಾಖಲೆ!

ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಪವಿತ್ರ ಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಭಕ್ತರ ಕಾಣಿಕೆ ಮೂಲಕ ಈ ಬಾರಿ ದಾಖಲೆ ಮಟ್ಟದ ಆದಾಯ ಸಂಗ್ರಹವಾಗಿದೆ....
- Advertisement -spot_img