ಕೇಂದ್ರ ಚುನಾವಣಾ ಆಯೋಗವು 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಸಿದ ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯ ಬಳಿಕ, ಒಟ್ಟು 3.67 ಕೋಟಿ ಮತದಾರರ ಹೆಸರುಗಳನ್ನು ಕರಡು ಪಟ್ಟಿಯಿಂದ ಕೈಬಿಟ್ಟಿದೆ. ಎರಡನೇ ಹಂತದ SIR ಪ್ರಕ್ರಿಯೆ ನಡೆಸಿದ ಮಧ್ಯಪ್ರದೇಶ, ಛತ್ತೀಸಗಢ, ಕೇರಳ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಸಮೂಹಗಳ ಕರಡು ಮತದಾರರ...
ದಿತ್ವಾಹ್ ಚಂಡಮಾರುತದಿಂದ ತೀವ್ರವಾಗಿ ತತ್ತರಿಸಿರುವ ಶ್ರೀಲಂಕೆಗೆ ಭಾರತ ಸರ್ಕಾರವು 450 ದಶಲಕ್ಷ ಅಮೆರಿಕನ್ ಡಾಲರ್ ಪರಿಹಾರ ಪ್ಯಾಕೇಜ್ ಘೋಷಿಸಿದೆ. ಶ್ರೀಲಂಕಾದ ಪುನರ್ವಸತಿ ಹಾಗೂ ಪುನರ್ ನಿರ್ಮಾಣ ಕಾರ್ಯಗಳಿಗೆ ಸಂಪೂರ್ಣ ನೆರವು ನೀಡಲು ಭಾರತ ಬದ್ಧವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ವಿಶೇಷ ರಾಯಭಾರಿಯಾಗಿ ಕೊಲಂಬೊಗೆ...
2024ರ ಜುಲೈ ತಿಂಗಳಲ್ಲಿ ನಡೆದ ವಿದ್ಯಾರ್ಥಿ ಕ್ರಾಂತಿಯ ಪ್ರಮುಖ ಮುಖಂಡ, ಇನ್ಕಿಲಾಬ್ ಮಂಚ್ ಪಕ್ಷದ ಸ್ಥಾಪಕ ಉಸ್ಮಾನ್ ಹದಿಯನ್ನು ಗುಂಡಿನಿಂದ ಹತ್ಯೆ ಮಾಡಲಾಗಿದ್ದು, ಈ ಹತ್ಯೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯ ನಂತರ ಇನ್ಕಿಲಾಬ್ ಮಂಚ್ ಪಕ್ಷವು ತನಿಖೆಯನ್ನು ತಕ್ಷಣವೇ ವೃತ್ತಿಪರವಾಗಿ, FBI ಅಥವಾ ಸ್ಕಾಟ್ಲ್ಯಾಂಡ್ಯಾರ್ಡ್ ಶೈಲಿಯ ಅಂತಾರಾಷ್ಟ್ರೀಯ ಏಜೆನ್ಸಿಗಳ ಸಹಾಯದಿಂದ ನಡೆಸಬೇಕೆಂದು ಆಗ್ರಹಿಸಿದೆ.
ಪಕ್ಷದ...
ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ವಿವಿಧ ಹಿಂದೂ ಸಂಘಟನೆಗಳು ಬಾಂಗ್ಲಾದೇಶ ಹೈಕಮಿಷನ್ ಎದುರು ಬೃಹತ್ ಪ್ರತಿಭಟನೆ ನಡೆಸಿವೆ. ಪ್ರತಿಭಟನಾಕಾರರು ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ಮೇಲೆ ನಡೆಯುತ್ತಿರುವ ಹಲ್ಲೆ, ಕೊಲೆ, ಅತ್ಯಾಚಾರ ಹಾಗೂ...
ಕೇರಳ ರಾಜಧಾನಿ ತಿರುವನಂತಪುರ ಮಹಾನಗರ ಪಾಲಿಕೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದ ಬಿಜೆಪಿ, ಇದೀಗ ಮಹಾರಾಷ್ಟ್ರದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ವಿಜಯದ ನಗೆ ಬೀರಿದೆ. 10 ವರ್ಷಗಳ ಬಳಿಕ ನಡೆದ ಮಹಾರಾಷ್ಟ್ರ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶಗಳು ಭಾನುವಾರ ಪ್ರಕಟವಾಗಿದ್ದು, ಬಿಜೆಪಿ ನೇತೃತ್ವದ ಮಹಾಯುತಿ ಭರ್ಜರಿ ಸಾಧನೆ ಮಾಡಿದೆ.
288 ನಗರ ಪರಿಷತ್ತುಗಳು ಮತ್ತು...
ರಾಜ್ಯದ ಹಣಕಾಸು ಸ್ಥಿತಿಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಮಂಡನೆಯಾದ ಮಧ್ಯವಾರ್ಷಿಕ ಪರಿಶೀಲನಾ ವರದಿ, ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಎದುರಿಸಬೇಕಾದ ಗಂಭೀರ ಆರ್ಥಿಕ ಸವಾಲುಗಳ ಸ್ಪಷ್ಟ ಚಿತ್ರಣವನ್ನು ನೀಡಿದೆ. ಕೇಂದ್ರ ಸರ್ಕಾರ ಕೈಗೊಂಡಿರುವ GST ದರಗಳ ತರ್ಕಬದ್ಧಗೊಳಿಸುವ ನಿರ್ಧಾರವು ರಾಜ್ಯದ ಆದಾಯ ಮೂಲಗಳ ಮೇಲೆ ದೊಡ್ಡ ಹೊಡೆತ ನೀಡುವ ಸಾಧ್ಯತೆ ಇದೆ ಎಂಬ ಆತಂಕವನ್ನು ಈ...
National Politics: ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜೀತ್ ಧೋವಲ್ ಅವರು ಪಾಕಿಸ್ತಾನದಲ್ಲಿ 5 ವರ್ಷ ಗೂಢಾಚಾರಿಯಾಗಿ ಹೋದಾಗ, ಅವರನ್ನು ಓರ್ವ ವ್ಯಕ್ತಿ ಗುರುತು ಹಿಡಿದಿದ್ದನಂತೆ. ಆಗ ಅಜೀತ್ ಧೋವಲ್ ಏನು ಮಾಡಿದ್ರು, ಏನೆಂದು ಉತ್ತರಿಸಿದರು ಅಂತಾ ಅವರೇ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಸದ್ಯ ಧುರಂಧರ್ ಸಿನಿಮಾ ಸಖತ್ ಸದ್ದು ಮಾಡುತ್ತಿದೆ. ಈ ಸಿನಿಮಾದಲ್ಲಿ...
1) ಲೋಕಸಭೆಯಲ್ಲಿ ‘G Ram G’ ಮಸೂದೆ ಅಂಗೀಕಾರ
ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಇಂದು ಲೋಕಸಭೆಯಲ್ಲಿ ವಿಬಿ ಜಿ ರಾಮ್ ಜಿ ಮಸೂದೆಯನ್ನು ಅಂಗೀಕರಿಸಲಾಯಿತು.ಕಳೆದ 20 ವರ್ಷಗಳಿಂದ ಗ್ರಾಮೀಣ ಭಾಗದ ಬಡವರ ಜೀವನಾಡಿಯಾಗಿದ್ದ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ’ ಬದಲಾಗಿದೆ. ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್...
ದೇಶದಾದ್ಯಂತ ಬಹುಪಥ ಮುಕ್ತ ಹರಿವು ಟೋಲ್ ವ್ಯವಸ್ಥೆ ಹಾಗೂ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಹೆದ್ದಾರಿ ನಿರ್ವಹಣಾ ತಂತ್ರಜ್ಞಾನವನ್ನು 2026ರ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ಈ ನೂತನ ವ್ಯವಸ್ಥೆ ಜಾರಿಗೆ ಬಂದ ನಂತರ ಟೋಲ್ ಪ್ಲಾಜಾಗಳಲ್ಲಿ...
ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ದೇಶದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ ಸುಮಾರು 58.2 ಲಕ್ಷ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ. ಈ ಮೂಲಕ ರಾಜ್ಯದ ಒಟ್ಟು...
Hubli News: ಹಿಂದೂ ಮಹಿಳೆಯರ ಸುರಕ್ಷತೆ, ಆತ್ಮರಕ್ಷಣೆ ಹಾಗೂ ಧಾರ್ಮಿಕ ಜಾಗೃತಿಯ ಉದ್ದೇಶದಿಂದ ಶ್ರೀರಾಮ ಸೇನೆ ಮತ್ತು ಕರ್ನಾಟಕ ದುರ್ಗಾ ಸೇನೆ ವತಿಯಿಂದ ಹುಬ್ಬಳ್ಳಿಯಲ್ಲಿ ತ್ರಿಶೂಲ...