Monday, May 11, 2026

ರಾಷ್ಟ್ರೀಯ

ಅಧೀರ್ ರಂಜನ್ ಚೌಧರಿ ರಾಜೀನಾಮೆ

ಪಶ್ಚಿಮ ಬಂಗಾಳ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಾರಿ ಅಧೀರ್ ರಂಜನ್ ಲೋಕಸಭೆ ಚುನಾವಣೆಯಲ್ಲಿ ಬಹರಂಪುರದಲ್ಲಿ ಸೋಲನ್ನು ಅನುಭವಿಸಿದ್ದರು. ಅದರ ನಂತರ, ಅಧೀರ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಬಗ್ಗೆ ಅಧೀರ್ ಯಾವುದೇ ಪ್ರತಿಕ್ರಿಯೆ...

ಕಚೇರಿಗೆ ಲೇಟಾಗಿ ಬಂದ್ರೆ ದಂಡ ಫಿಕ್ಸ್!

ಖಾಸಗಿ ಕಂಪನಿಗಳಲ್ಲಿ ಮೊದಲೆಲ್ಲ ಉದ್ಯೋಗಿಗಳು ಟ್ರಾಫಿಕ್ ಸಮಸ್ಯೆಯಿಂದಲೂ ಅಥವಾ ಇನ್ನಾವುದೋ ವೈಯುಕ್ತಿಕ ಸಮಸ್ಯೆಗಳಿಂದ ಸ್ವಲ್ಪ ತಡವಾಗಿ ಬಂದರೂ ಇರಲಿ ಬಿಡಿ, ಪರವಾಗಿಲ್ಲ ಅಂತ ಬಾಸ್​ಗಳು ಸಹಿಸಿಕೊಳ್ಳುತ್ತಿದ್ರು. ಆದರೆ ಈಗೆಲ್ಲಾ ತುಂಬಾನೇ ಕಟ್ಟುನಿಟ್ಟಾದ ನಿಯಮಗಳನ್ನು ಖಾಸಗಿ ಕಂಪನಿಗಳು ಜಾರಿಗೆ ತಂದಿವೆ. ಮುಂಬೈನ ಬ್ಯೂಟಿ ಬ್ರ್ಯಾಂಡ್ ಎವರ್ ಕಂಪನಿ ಸಂಸ್ಥಾಪಕ ಕೌಶಾಲ್ ಶಾ, ಕಚೇರಿಗೆ ತಡವಾಗಿ ಬಂದರೆ 200...

Delhi : ಕೇಜ್ರಿವಾಲ್‍ಗೆ ಹೈಕೋರ್ಟ್ ಶಾಕ್!

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ವಿಶೇಷ ನ್ಯಾಯಾಲಯವು ಆಪ್ ನಾಯಕ ಹಾಗೂ ಮುಖ್ಯಮಂತ್ರಿ ಅರವಿಂದ ಕೇಜ್‍ವಾಲ್ ಅವರಿಗೆ ಹಿನ್ನಡೆಯಾಗಿದೆ. ರೋವ್ ಅವೆನ್ಯೂ ಕೋರ್ಟ್ ಜಾಮೀನಿಂದ ನಿರಾಳವಾಗಿದ್ದ ಕೇಜ್ರಿವಾಲ್​ಗೆ ದೆಹಲಿ ಹೈಕೋರ್ಟ್ ಶಾಕ್ ಕೊಟ್ಟಿದೆ. ದೆಹಲಿ ಸಿಎಂ ಬಿಡುಗಡೆ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಸುಧೀರ್‌ ಕುಮಾರ್‌ ಜೈನ್‌ ಮತ್ತು...

ನೀಟ್ ಅಕ್ರಮ ಮೋದಿ ಸರ್ಕಾರದ ದೊಡ್ಡ ಹಗರಣ- ಸಚಿವ ಪಾಟೀಲ್

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಇದರ ಬೆನಲ್ಲೇ ಕೇಂದ್ರ ಸರ್ಕಾರದ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ವಾಗ್ದಾಳಿ ನಡೆದಿದ್ದಾರೆ. ನೀಟ್ ಪರೀಕ್ಷೆ ಅಕ್ರಮ ಮೋದಿ ಸರ್ಕಾರದ ಬಹುದೊಡ್ಡ ಹಗರಣವಾಗಿದೆ. ಈ ಅಕ್ರಮದಲ್ಲಿ ಬಹಳ ದೊಡ್ಡ ದೊಡ್ಡ ಜನ ಶಾಮೀಲಾಗಿದ್ದಾರೆ. ಈ ರೀತಿಯ ಶಂಕೆ ಇಡೀ...

Bihar : ನೆಟ್ ಪ್ರಶ್ನೆಪತ್ರಿಕೆ ಸೋರಿಕೆ ಆಗಿದ್ದು ಹೀಗೆ !

'ನೀಟ್' ಹಾಗೂ 'ನೆಟ್' ಪರೀಕ್ಷಾ ಅಕ್ರಮಗಳು ತಾರಕಕ್ಕೇರುತ್ತಿದ್ದಂತೆಯೇ ಪ್ರತಿ ಕ್ರಿಯೆ ನೀಡಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, 'ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಮತ್ತು ಅವರ ಭವಿಷ್ಯದ ಬಗ್ಗೆ ಯಾವುದೇ ರಾಜಿ ಇಲ್ಲ ಎಂದು ಹೇಳಿದ್ದಾರೆ. ಪ್ರವೇಶ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ಆರೋಪದ ಬಗ್ಗೆ ವಿಶೇಷ ಉನ್ನತ ಮಟ್ಟದ ಸಮಿತಿಯಿಂದ ತನಿಖೆ...

ಶ್ರೀನಗರದಲ್ಲಿ ಪ್ರಧಾನಿ ಮೋದಿ ಯೋಗ

ಪ್ರಧಾನಿ ಮೋದಿ ಅವರು ಜಮ್ಮು-ಕಾಶ್ಮೀರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಿದ್ದಾರೆ. ಶ್ರೀನಗರದ ದಾಲ್ ಸರೋವರದ ದಡದಲ್ಲಿರುವ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್​ನಲ್ಲಿ ಮೋದಿ ಯೋಗ ಮಾಡಿದರು. ಅಂತರಾಷ್ಟ್ರೀಯ ಯೋಗ ದಿನದ 2024ರ ಥೀಮ್ ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಘೋಷಣೆಯೊಂದಿಗೆ ಆಚರಣೆ ಮಾಡಲಾಯಿತು. ಯೋಗ ನಮಗಾಗಿ ಮತ್ತು ನಮ್ಮ ಸಮಾಜಕ್ಕಾಗಿ ಎಂಬ ವಿಷಯದೊಂದಿಗೆ ಯೋಗಾಭ್ಯಾಸದ...

ಮಗುವಿಗೆ ನೀಡಿದ್ದ ಚಿಪ್ಸ್‌ನಲ್ಲಿ ಸತ್ತ ಕಪ್ಪೆ ಪತ್ತೆ..

Gujarath News: ಎಲ್ಲ ಮಕ್ಕಳಿಗೂ ಚಿಪ್ಸ್ ಅಂದ್ರೆ ತುಂಬಾ ಇಷ್ಟವಾಗಿರತ್ತೆ. ಬರೀ ಮಕ್ಕಳಿಗೆ ಯಾಕೆ..? ದೊಡ್ಡವರಿಗೂ ಚಿಪ್ಸ್ ಅಂದ್ರೆ ಇಷ್ಟದ ಸ್ನ್ಯಾಕ್ಸ್. ಆದರೆ ಇಲ್ಲೊಂದು ನಾಲ್ಕು ವರ್ಷದ ಮಗುವಿಗೆ ಚಿಪ್ಸ್ ತಿನ್ನಲು ಕೊಟ್ಟಾಗ, ಆ ಚಿಪ್ಸ್ ಪ್ಯಾಕ್‌ನಲ್ಲಿ ಸತ್ತ ಕಪ್ಪೆ ಸಿಕ್ಕಿದೆ. ಗುಜರಾತ್‌ನ ಜಾಮ್‌ನಗರದಲ್ಲಿ ಈ ಘಟನೆ ನಡೆದಿದ್ದು, ಮುಂಬೈ ನಿವಾಸಿ, ತಮ್ಮ ಮಗುವಿಗೆ ತಿನ್ನಲು...

HD Devegouda: ದೇವೇಗೌಡರ ಜೆಡಿಎಸ್ ತೊರೆದ ಕೇರಳ ಜೆಡಿಎಸ್ ಘಟಕ

ಕೇರಳದ ಜೆಡಿಎಸ್ ಘಟಕ ಮಾತೃ ಪಕ್ಷ ಜೆಡಿಎಸ್​ನೊಂದಿಗೆ ಇರುವ ನಂಟು ಕಡಿದುಕೊಂಡಿದೆ. ಮಾಜಿ ಪ್ರಧಾನಿ ಮಣ್ಣಿನ ಮಗ ದೇವೆಗೌಡರ ನೇತೃತ್ವದ ಜಾತ್ಯಾತೀತ ಜನತಾದಳ ಪಕ್ಷದ ಸಂಬಂಧವನ್ನು ಸಂಪೂರ್ಣವಾಗಿ ಕೇರಳ ಜೆಡಿಎಸ್ ಘಟಕ ತೊರೆದಿದೆ. ಮಂಗಳವಾರ ನಡೆದ ಪಕ್ಷದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕೇರಳದ ಜೆಡಿಎಸ್ ಘಟಕವು ಸಿಪಿಎಂ ನೇತೃತ್ವದ ಎಲ್​ಡಿಎಫ್​ನ ಭಾಗವಾಗಿದ್ದು, ಇಬ್ಬರು ಶಾಸಕರನ್ನು...

Bihar : ನಿತೀಶ್ ನಿರ್ಧಾರಕ್ಕೆ ಹೈಕೋರ್ಟ್ ತಡೆ

ಪರಿಶಷ್ಟ ಜಾತಿ, ಪರಿಶಷ್ಟ ಪಂಗಡ ಮತ್ತು ಬುಡಕಟ್ಟು ಜನಾಂಗದವರಿಗೆ ಶಿಕ್ಷಣ ಸಂಸ್ಥೆ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿಯನ್ನು ಶೇ.50 ರಿಂದ 65ಕ್ಕೆ ಹೆಚ್ಚಿಸಿರುವ ಬಿಹಾರ ಸರ್ಕಾರದ ನಿರ್ಧಾರವನ್ನು ಪಟ್ನಾ ಹೈಕೋರ್ಟ್ ತಳ್ಳಿ ಹಾಕಿದೆ. ಸಿಎಂ ನಿತೀಶ್ ಕುಮಾರ್ ನೇತೃತ್ವದ ಬಿಹಾರ ವಿಧಾನಸಭೆಯು ಕಳೆದ ವರ್ಷ ನವೆಂಬರ್​​ನಲ್ಲಿ ಬಿಹಾರದ ಹುದ್ದೆಗಳು ಮತ್ತು ಸೇವೆಗಳಲ್ಲಿನ ಖಾಲಿ ಹುದ್ದೆಗಳ ತಿದ್ದುಪಡಿ...

ಯುಜಿಸಿ-ನೆಟ್ ಪರೀಕ್ಷೆ ರದ್ದು!

ವೈದ್ಯಕೀಯ ಕೋರ್ಸ್​​ಗಳ ಪ್ರವೇಶಾತಿಗಾಗಿ ಇತ್ತೀಚೆಗಷ್ಟೇ ನಡೆದ ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಪರೀಕ್ಷೆಯನ್ನ ರದ್ದುಗೊಳಿದಸಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇದೀಗ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಜೂ.18ರಂದು ನಡೆಸಿದ್ದ ಉಪನ್ಯಾಸಕರ ಅರ್ಹತಾ ಪರೀಕ್ಷೆಯನ್ನೂ ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಈ ಪರೀಕ್ಷೆಯಲ್ಲಿಯೂ ಅಕ್ರಮ ನಡೆದ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img