Monday, May 11, 2026

ರಾಷ್ಟ್ರೀಯ

ಅಪ್ಪಿತಪ್ಪಿ ಮಹಿಳೆಯ ಮೂಗಿನೊಳಗೆ ಹೋದ ಮುಗೂತಿ: ಆಮೇಲೇನಾಯ್ತು..?

National News: ಹೆಣ್ಣು ಮಕ್ಕಳಿಗೆ ಆಭರಣಗಳನ್ನು ಧರಿಸುವುದು ಇಷ್ಟ ಅಂತಾ ಎಲ್ಲರಿಗೂ ಗೊತ್ತು. ಸರ, ಬಳೆ, ಗೆಜ್ಜೆ, ಬಿಂದಿ, ಕಿವಿಯೋಲೆ, ಮೂಗುತಿ, ಡಾಬು, ಹೀಗೆ ಹಲವು ಆಭರಣಗಳನ್ನು ಹೆಣ್ಣು ಧರಿಸುತ್ತಾಳೆ. ಆದರೆ ಮುಗೂತಿ ಧರಿಸುವಾಗ ಆ ಮುಗೂತಿ ಆಕೆಯ ಮೂಗಲ್ಲಿ ಹೋಗಿಬಿಟ್ಟರೆ ಏನು ಗತಿ..? ಇಂಥದ್ದೇ ಒಂದು ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಮುಗೂತಿ ಧರಿಸಿದವರು, ಆಗಾಗ...

ಮದುವೆ ಮನೆಯಲ್ಲಿ ಅಗ್ನಿ ಅವಘಡ, ವಧು ವರ ಸೇರಿ 6 ಮಂದಿಯ ದುರ್ಮರಣ

National News: ಬಿಹಾರದಲ್ಲಿ ಮದುವೆ ಚಪ್ಪರಕ್ಕೆ ಬೆಂಕಿ ಹೊತ್ತಿಕೊಂಡು, ಅಲ್ಲೇ ಇದ್ದ ಸಿಲಿಂಡರ್ ಸ್ಪೋಟಗೊಂಡು ವಧು ವರ ಸೇರಿ 6 ಮಂದಿ ಸಾವಿಗೀಡಾಗಿದ್ದಾರೆ. ಹಲವರಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ನರೇಶ್ ಪಾಸ್ವಾನ್ ಎಂಬುವವರ ಮಗಳ ಮದುವೆ ಇತ್ತು. ಮದುವೆ ತಯಾರಿ ಎಲ್ಲ ಭರ್ಜರಿಯಾಗೇ ನಡೆದಿತ್ತು. ಚಪ್ಪರವೊಂದನ್ನು ಹಾಕಿ, ಅದರಲ್ಲೇ ವಿವಾಹಕ್ಕೆ...

ಕೆಲಸಕ್ಕೆ ರಿಸೈನ್ ಕೊಟ್ಟು, ಬಾಸ್ ಎದುರು ಢೋಲು ಬಾರಿಸಿ, ಡಾನ್ಸ್ ಮಾಡಿದ ಯುವಕ, ವೀಡಿಯೋ ವೈರಲ್

Viral News: ಎಷ್ಟೋ ಯುವಕ ಯುವತಿಯರು ತಾವು ಮಾಡುವ ಕೆಲಸ ಇಷ್ಟವಿಲ್ಲದಿದ್ದರೂ, ಬಾಸ್ ಬಗ್ಗೆ ಉತ್ತಮ ಅಭಿಪ್ರಾಯವಿಲ್ಲದಿದ್ದರೂ, ಸಹಉದ್ಯೋಗಿಗಳು ದರ್ಪದಿಂದ ಮೆರೆಯುತ್ತಿದ್ದರೂ ಕೂಡ ಕೆಲಸ ಬಿಡುವ ಪರಿಸ್ಥಿತಿಯಲ್ಲಿರುವುದಿಲ್ಲ. ಏಕೆಂದರೆ ಅವರಿಗೆ ಮನೆ ಖರ್ಚಿನ ಜವಾಬ್ದಾರಿ ಇರುತ್ತದೆ. ತಾಳ್ಮೆ ಕಳೆದುಕೊಂಡು ಕೋಪ ಮಾಡಿದರೆ, ಮನೆ ಮಂದಿಯ ಹೊಟ್ಟೆ ಪಾಡೇನು ಅಂತಾ ಯೋಚಿಸಿ, ಕೆಲಸ ಮುಂದುವರಿಸುತ್ತಾರೆ. ಆದರೆ ಇಲ್ಲೋರ್ವ...

ಪಾಟ್ನಾ ರೈಲ್ವೆ ನಿಲ್ದಾಣದ ಬಳಿ ಹೊಟೇಲ್‌ನಲ್ಲಿ ಅಗ್ನಿ ಅವಘಡ: 6 ಮಂದಿಯ ದುರ್ಮರಣ, ಹಲವರಿಗೆ ಗಾಯ

National News: ಪಾಟ್ನಾ ರೈಲ್ವೆ ನಿಲ್ದಾಣದ ಸಮೀಪವಿರುವ ಹೊಟೇಲ್‌ನಲ್ಲಿ ಅಗ್ನಿಅವಘಡ ಸಂಭವಿಸಿದ್ದು 6 ಮಂದಿ ಸಾವನ್ನಪ್ಪಿದ್ದಾರೆ. ಮತ್ತು ಹಲವರಿಗೆ ಗಾಯವಾಗಿದೆ. ಪಾಲ್ ಹೊಟೇಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಪುರುಷರು ಮತ್ತು ಇಬ್ಬರು ಬಾಲಕಿಯರು ಸೇರಿ ಮೂವರು ಮಹಿಳೆಯರ ಸಾವು ಸಂಭವಿಸಿದ್ದು, ಘಟನೆ ಬಳಿಕ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ಆರಿಸಿದೆ. ಬಳಿಕ ಮೃತದೇಹವನ್ನು...

ಪದೇ ಪದೇ ಐಶ್ವರ್ಯಾ ರೈ, ಅಮಿತಾಬ್‌ ಬಚ್ಚನ್ ಹೆಸರು ಉಲ್ಲೇಖ: ರಾಹುಲ್ ವಿರುದ್ಧ ಬಿಗ್‌ಬಿ ಫ್ಯಾನ್ಸ್ ಗರಂ

Political News: ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಈ ಮೊದಲು ಭಾರತ್ ಜೋಡೋ ಯಾತ್ರೆ ವೇಳೆ ನಟಿ ಐಶ್ವರ್ಯಾ ರೈ ಮತ್ತು ಅಮಿತಾಬ್‌ ಬಚ್ಚನ್ ಹೆಸರು ತೆಗೆದುಕೊಂಡು ವ್ಯಂಗ್ಯವಾಡಿದ್ದರು. ಈ ವೇಳೆ ಹಲವು ನೆಟ್ಟಿಗರು ರಾಹುಲ್ ವಿರುದ್ಧ ಗರಂ ಆಗಿದ್ದರು. ಏಕೆಂದರೆ ರಾಹುಲ್ ಗಾಂಧಿ, ರಾಮಮಂದಿರ ಉದ್ಘಾಟನೆ ವೇಳೆ, ನನಗೆ ಅಮಿತಾಬ್, ಐಶ್ವರ್ಯಾ ರೈಯಂಥ...

ಮುಂಬೈ ಪೊಲೀಸರಿಂದ ನಟಿ ತಮನ್ನಾ ಭಾಟಿಯಾಗೆ ಸಮನ್ಸ್ ಜಾರಿ

Movie News: ಅಕ್ರಮವಾಗಿ ಐಪಿಎಲ್‌ ಪಂದ್ಯ ಪ್ರಸಾರ ಮಾಡಿದ್ದ ಆ್ಯಪ್ ಬಗ್ಗೆ ಪ್ರಚಾರ ಮಾಡಿದ ಕಾರಣ, ನಟಿ ತಮನ್ನಾ ಭಾಟಿಯಾಗೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ. 2023ರಲ್ಲಿ ಆ್ಯಪ್‌ವೊಂದು ಅಕ್ರಮವಾಗಿ ಐಪಿಎಲ್‌ ಪಂದ್ಯ ಪ್ರಸಾರ ಮಾಡಿದ್ದರು. ಈ ಆ್ಯಪ್‌ಗೆ ಬೆಂಬಲಿಸಿ, ತಮನ್ನಾ ಪ್ರಚಾರಮ ಮಾಡಿದ್ದರು. ಇದರಿಂದ ವಯಾಕಾಮ್‌ಗೆ ಕೋಟ್ಯಂತರ ರೂಪಾಯಿ ನಷ್ಟವಾಗಿತ್ತು. ಹಾಗಾಗಿ ವಯಾಕಾಮ್ ನಟಿಯ...

ಭಾಷಣ ಮಾಡುವ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ ನಿತೀನ್ ಗಡ್ಕರಿ..

Political News: ಕೇಂದ್ರ ಸಚಿವ ನಿತೀನ್ ಗಡ್ಕರಿ ಚುನಾವಣಾ ಭಾಷಣ ಮಾಡುವ ವೇಳೆ ನಿಶಕ್ತಿಯಿಂದ ಕುಸಿದು ಬಿದ್ದಿದ್ದಾರೆ. ಮಹಾರಾಷ್ಟ್ರದ ಯವತ್ಮಾಲ್ ಎಂಬ ಸ್ಥಳದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ನಿತೀನ್ ಗಡ್ಕರಿ, ಭಾಷಣ ಮಾಡುತ್ತ ವೇದಿಕೆಯಲ್ಲೇ ಕುಸಿದು ಬಿದ್ದಿದ್ದಾರೆ. ಏಕ್‌ನಾಥ್ ಶಿಂಧೆ ನೇತೃತ್ವದ ಶಿವಸೇನೆಯ ನಾಯನಾಗಿರುವ ರಾಜಶ್ರೀ ಪಾಟೀಲ್ ಪರ, ಗಡ್ಕರಿ ಚುನಾವಣಾ...

ಹಿಜಬ್ ಧರಿಸಿದ ಮಹಿಳೆಯನ್ನು ಭಾರತದ ಪ್ರಧಾನಿಯನ್ನಾಗಿ ನೋಡಬಯಸುತ್ತೇನೆ: ಒವೈಸಿ

Hyderabad News: ಹೈದರಾಬಾದ್: ಹಿಜಬ್ ಧರಿಸಿದ ಮಹಿಳೆಯನ್ನು ಭಾರತದ ಪ್ರಧಾನಿಯನ್ನಾಗಿ ನೋಡಬಯಸುತ್ತೇನೆ ಎಂದು ಸಂಸದ ಅಸಾವುದ್ದೀನ್ ಓವೈಸಿ ಹೇಳಿದ್ದಾರೆ. ಅಂದರೆ ಓರ್ವ ಮುಸ್ಲಿಂ ಮಹಿಳೆ ಪ್ರಧಾನಮಂತ್ರಿಯಾಗಬೇಕೆಂದು ಬಯಸುತ್ತೇನೆ ಎಂದು ಅಸಾವುದ್ದೀನ್ ಓವೈಸಿ ಹೇಳಿದ್ದಾರೆ. ತನ್ನದೇ ಪಕ್ಷದಿಂದ ಕಣಕ್ಕಿಳಿದಿರುವ ಅಭ್ಯರ್ಥಿ ಅಖ್ತರುಲ್ ಇಮ್ರಾನ್ ಪರ ಪ್ರಚಾರ ಮಾಡಿದರು. ಬಿಹಾರದಿಂದ ಕಣಕ್ಕಿಳಿದಿರುವ ಅಖ್ತರುಲ್ ಪರ ಪ್ರಚಾರ ಮಾಡುವಾಗ ಓವೈಸಿ,...

ನೇಹಾ ಹ* ಕೇಸ್ ಬೆನ್ನಲ್ಲೇ ಹುಬ್ಬಳ್ಳಿಗೆ ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ

Political News: ಒಂದು ಕಡೆ ಲೋಕಸಭೆ ಚುನಾವಣಾ ಪ್ರಚಾರ ನಡೆಯುತ್ತಿದ್ದರೆ, ಇನ್ನೊಂದೆಡೆ ನೇಹಾ ಹತ್ಯೆ ಪ್ರಕರಣದ ಕಾವು ಜೋರಾಗುತ್ತಿರುವ ಹೊತ್ತಲ್ಲೇ ಏಪ್ರಿಲ್ 21ರಂದು ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸುತ್ತಿದ್ದಾರೆ. ಈಗಾಗಲೇ ನೇಹಾ ಹತ್ಯೆ ಖಂಡಿಸಿ ರಾಜ್ಯದಲ್ಲಿ ಜನರು ಆಕ್ರೋಶಗೊಂಡಿದ್ದಾರೆ. ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಜೆಪಿ ನಡ್ಡಾ...

ಯಾವುದೇ ಸಮಯದಲ್ಲೂ ಕರ್ನಾಟಕ ಸದಾ ಕೇರಳದ ಜೊತೆ ಇರಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಕೇರಳದ ವೈನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ರಾಹುಲ್ ಗಾಂಧಿ ಪರ ಪ್ರಚಾರ ನಡೆಸಲು, ವೈನಾಡಿಗೆ ಪಯಣ ಬೆಳೆಸಿದ್ದರು. ಕಾಂಗ್ರೆಸ್ ಪಕ್ಷಕ್ಕೆ ದೇವರ ನಾಡಿನ ಜನರಿಂದ ಸಿಗುತ್ತಿರುವ ಅಭೂತಪೂರ್ವ ಬೆಂಬಲ ನಮ್ಮ ಗೆಲುವಿನ ಭರವಸೆಯನ್ನು ಹೆಚ್ಚಿಸಿದೆ. ನಮ್ಮ ಪಕ್ಷವು 5 ಗ್ಯಾರಂಟಿಗಳನ್ನು ಜಾರಿಗೆ ತರುವ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img