Friday, May 1, 2026

ರಾಷ್ಟ್ರೀಯ

ಮೋದಿ ಬಿಗ್ ಗಿಫ್ಟ್: ಪ್ರವಾಸಿಗರಿಗೆ ಫ್ರೀ ಇ–ವೀಸಾ!

ಭಾರತ–ರಷ್ಯಾ ಜಂಟಿ ವೇದಿಕೆಯಲ್ಲಿ ದೊಡ್ಡ ನಿರ್ಧಾರವಾಗಿದೆ. ಪುಟಿನ್ ಸಮ್ಮುಖದಲ್ಲೇ ಪ್ರಧಾನಿ ಮೋದಿ ಪ್ರವಾಸಿಗರಿಗೆ ದೊಡ್ಡ ಗಿಫ್ಟ್ ಘೋಷಣೆ ಮಾಡಿದ್ದಾರೆ. 30 ದಿನದಲ್ಲಿ ಫ್ರೀ ಇ–ವೀಸಾ. ಯಸ್ ಭಾರತ–ರಷ್ಯಾ ದ್ವಿಪಕ್ಷೀಯ ಮಾತುಕತೆ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ರಕ್ಷಣಾ,...

200 ವಿಮಾನಗಳ ಹಾರಾಟ ರದ್ದು : ಪ್ರಯಾಣಿಕರ ಆಕ್ರೋಶ

ಬರೊಬ್ಬರಿ 200 ವಿಮಾನಗಳ ಹಾರಾಟ ರದ್ದಾಗಿದೆ. ಮುಚ್ಕೊಂಡ್ ಮನೆಗೆ ಹೋಗಿ..ಅಂತಾ ಇನಡೈರೆಕ್ಟ್‌ ಆಗಿ ಹೇಳಿದ್ದಾಂಗಯ್ತು. crew shortageಗೆ ಪ್ರಯಾಣಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏರ್ಪೋರ್ಟ್‌ ಅಲ್ಲೆ ಕಿರುಚಾಡಿ ಕೂಗಾಡಿದ್ದಾರೆ. ಇದು ಒಂದು ಇವತ್ತು ಒಂದು ದಿನದ ಕತೇಯಲ್ಲ, ನೆನನೆ ನನೂ ಇದೇ ಪರಿಸ್ಥಿತಿ ಆಗಿತ್ತು. ಈ ಹಿಂದೆ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದೊಳಗೆ ಭಯೋತ್ಪಾದಕ ಶಿಬಿರಗಳ ಮೇಲೆ...

STRR ಯೋಜನೆ ವಿಷಯವನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಪ್ರೊ. ಡಾ. ಸಿ.ಎನ್‌. ಮಂಜುನಾಥ್

Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಪದ್ಮಶ್ರೀ ಪ್ರೊ. ಡಾ. ಸಿ.ಎನ್.ಮಂಜುನಾಥ್ ರವರು ಸಂಸದೀಯ ಅಧಿವೇಶನದಲ್ಲಿ ಮಹತ್ವದ ಸಾರ್ವಜನಿಕ ವಿಷಯವನ್ನು ಉಲ್ಲೇಖಿಸಿ, STRR Satellite Ring Road (NH 948A) ಯೋಜನೆಗೆ ಸಂಬಂಧಿಸಿದಂತೆ ರೈತರಿಗೆ ನೀಡಬೇಕಾದ ಪರಿಹಾರವು ಹಲವು ವರ್ಷಗಳಿಂದ ಬಾಕಿ ಉಳಿದಿರುವ ಬಗ್ಗೆ ಗಂಭೀರವಾಗಿ ಗಮನಸೆಳೆದರು. 2021ರಲ್ಲಿ ಈ ಯೋಜನೆಗಾಗಿ...

‘ಆಶಾ ಕಾರ್ಯಕರ್ತೆ’ಯರ ಪರ ಕೇಂದ್ರಯಲ್ಲಿ HDK ಹೈ-ಲೆವೆಲ್ ಸಭೆ!

ಕರ್ನಾಟಕದ ಸಾವಿರಾರು ಅಂಗನವಾಡಿ–ಆಶಾ ಕಾರ್ಯಕರ್ತೆಯರ ಧ್ವನಿಗೆ ಈಗ ದೆಹಲಿಯ ದ್ವಾರಗಳು ತೆರೆಯಲ್ಪಟ್ಟಂತಾಗಿದೆ.ಕಾರ್ಯಕರ್ತೆಯರ ಪರವಾಗಿ ದೆಹಲಿಯಲ್ಲಿ ಮೊದಲ ಬಾರಿಗೆ ದೊಡ್ಡ ಮಟ್ಟದ ಮಧ್ಯಸ್ಥಿಕೆವಹಿಸಲಾಗಿದೆ. ಸಾವಿರಾರು ಕಾರ್ಯಕರ್ತೆಯರ ಕಣ್ಣಲ್ಲಿ ಹೊಸ ಭರವಸೆಯ ಬೆಳಕು ಮೂಡೋ ಸಾಧ್ಯತೆ ಹೆಚ್ಚಿದೆ. ಕರ್ನಾಟಕದಲ್ಲಿ ಅಂಗನವಾಡಿ, ಅಕ್ಷರ ದಾಸೋಹ ಮತ್ತು ಆಶಾ ಕಾರ್ಯಕರ್ತೆಯರು ಮುಂದಿಟ್ಟಿರುವ ವಿವಿಧ ಬೇಡಿಕೆಗಳ ಬಗ್ಗೆ ಕೇಂದ್ರ ಮಟ್ಟದಲ್ಲಿ ಮಹತ್ವದ...

ಭಾರತಕ್ಕೆ ಬರುವ ‘ಪುಟಿನ್’ಗೆ ಲ್ಯಾಬ್ ಟೆಸ್ಟ್ ಆದ್ಮೇಲೆ ಆಹಾರ!

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಇಂದು 2 ದಿನಗಳ ಭಾರತ ಪ್ರವಾಸಕ್ಕೆ ಆಗಮಿಸುತ್ತಿದ್ದಾರೆ. ದೆಹಲಿಯಲ್ಲಿ ಅವರಿಗಾಗಿ ಅತಿ ಕಠಿಣ 5 ಪದರದ ಭದ್ರತಾ ವಲಯವನ್ನು ಸಿದ್ಧಪಡಿಸಲಾಗಿದೆ. ರಷ್ಯಾ ಅಧ್ಯಕ್ಷೀಯ ಭದ್ರತಾ ಸೇವೆ , ಭಾರತದ NSG ಕಮಾಂಡೋಗಳು, ಸೈಪರ್ ಪಡೆ, ಡ್ರೋನ್‌ಗಳು, ಜಾಮರ್‌ಗಳು ಮತ್ತು ಎಐ ಆಧಾರಿತ ಮೇಲ್ವಿಚಾರಣೆಯ ಸಂಯೋಜನೆ ಮೂಲಕ ಈ...

ದೇಶದ ಇಂದಿನ ಪ್ರಮುಖ ಸುದ್ದಿಗಳು – 03/12/2025

1. ಪುಟಿನ್‌ ಭದ್ರತೆಗೆ 5 ಸುತ್ತಿನ ಕೋಟೆ ಸಿದ್ಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತದ ಭೇಟಿಗೆ ದೆಹಲಿಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಐದು ಹಂತಗಳ ಹೈ-ಸೇಕ್ಯುರಿಟಿ ಜಾರಿಯಾಗಿದೆ. ರಷ್ಯಾದ ಅಧ್ಯಕ್ಷೀಯ ಭದ್ರತಾ ದಳದಿಂದ ತರಬೇತಿ ಪಡೆದ ಸಿಬ್ಬಂದಿ, ಭಾರತದ NSG ಕಮಾಂಡೊಗಳು, ಸ್ನೈಪರ್‌ಗಳು, ಜಾಮರ್‌ಗಳು, ಡ್ರೋನ್‌ಗಳು ಹಾಗೂ AI ಆಧಾರಿತ ಮುಖ ಗುರುತು ಪತ್ತೆ...

ಸೆನ್ಯಾರ್‌-ದಿತ್ವಾ ಅಬ್ಬರಕ್ಕೆ ಗಡಗಡ : 4 ದೇಶಗಳಲ್ಲಿ 1000 ಜನ ಬಲಿ!

ಆಗ್ನೇಯ ಏಷ್ಯಾದ ರಾಷ್ಟ್ರಗಳನ್ನು ಸೆನ್ಯಾರ್ ಮತ್ತು ದಿತ್ವಾ ಚಂಡಮಾರುತಗಳು ಭಾರೀ ಮಾನವ ನಷ್ಟ ಮತ್ತು ಆಸ್ತಿ ಹಾನಿಗೆ ಕಾರಣವಾಗಿವೆ. ಇತ್ತೀಚಿನ ವರದಿಗಳ ಪ್ರಕಾರ, ಈ ಎರಡು ಚಂಡಮಾರುತಗಳಿಂದಾಗಿ ಒಟ್ಟು ಸಾವಿರಕ್ಕೂ ಹೆಚ್ಚು ಮಂದಿ ದುರ್ಮರಣ ಹೊಂದಿದ್ದಾರೆ. ಇಂಡೋನೇಷ್ಯಾ, ಥಾಯ್ಲೆಂಡ್, ಶ್ರೀಲಂಕಾ ಮತ್ತು ಭಾರತದ ದಕ್ಷಿಣ ಕರಾವಳಿ ಪ್ರದೇಶಗಳು ಚಂಡಮಾರುತಗಳ ಗಾಳಿವೇಗ ಮತ್ತು ಭಾರೀ ಮಳೆಯಿಂದ ತತ್ತರಿಸಿವೆ....

Madhya Pradesh: ಬ್ಯಾಂಕ್‌ನಲ್ಲಿ ಅಚಾನಕ್‌ನಾಗಿ ಪ್ರತ್ಯಕ್ಷವಾದ ಹಾವು, ಸಿಬ್ಬಂದಿಗಳು ಕಕ್ಕಾಬಿಕ್ಕಿ

Madhya Pradesh: ಬ್ಯಾಂಕ್‌ನಲ್ಲಿ ಆರಾಮವಾಗಿ ಕೆಲಸ ಮಾಡುತ್ತಿರುವಾಗ ಅಚಾನಕ್ ಆಗಿ ಹಾವು ಪ್ರತ್ಯಕ್ಷವಾದ್ರೆ ಹೇಗಿರತ್ತೆ..? ಇಂಥದ್ದೇ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನ ಬ್ಯಾಂಕ್‌ನಲ್ಲಿ ನಡೆದಿದೆ. ಇಲ್ಲಿನ ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಈ ಘಟನೆ ನಡೆದಿದ್ದು, ಸಡನ್ ಆಗಿ ಹಾವು ಬ್ಯಾಂಕ್‌ಗೆ ನುಗ್ಗಿದ್ದು, ಅಲ್ಲಿನ ಸಿಬ್ಬದಂದಿಗಳು ಕಕ್ಕಾಬಿಕ್ಕಿಯಾಗಿ, ಸಿಕ್ಕ ಸಿಕ್ಕ ಕಡೆ ಏರಿ ಕುಳಿತಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ...

Uttara Pradesh: ಮದುವೆ ನಡೆದ 20 ನಿಮಿಷಯದಲ್ಲೇ ಪತಿಗೆ ಡಿವೋರ್ಸ್ ನೀಡಿದ ವಧು..

Uttara Pradesh: ಮದುವೆ ಅಂದ್ರೆ ಪತಿ- ಪತ್ನಿ ಇಬ್ಬರು ಎಲ್ಲ ವಿಷಯದಲ್ಲೂ ಅರ್ಥ ಮಾಡಿಕ``ಂಡು ಬೆಸೆಯುವ ಸಂಬಂಧ. ಪ್ರತಿದಿನ ಜಗಳವಾಡಿದ್ರೂ, ಇಬ್ಬರೂ ದೂರವಾಗದೇ ಇರೋದೇ ನಿಜವಾದ ಪ್ರೀತಿ. ಆದರೆ ಇತ್ತೀಚಿನ ದಿನಗಳಲ್ಲಿ ಮದುವೆ ಅನ್ನೋದು ಮಕ್ಕಳ ಆಟವಾಾಗಿದೆ. ಅದರಲ್ಲೂ ಉತ್ತರಭಾರತದಲ್ಲಿ ಮದುವೆಗೆ ಸಂಬಂಧಿಸಿದ ಗಲಾಟೆ, ವಿಚ್ಛೇದನ ವಿಷಯಕ್ಕೆ ಸಂಬಂಧಿಸಿದಂತೆ ಕೇಸ್‌ಗಳು ಹೆಚ್ಚಾಗುತ್ತಿದೆ. ಮದುವೆಯಲ್ಲಿ ಪೂರಿ ಮಾಡಿಸಿಲ್ಲವೆಂದು...

ಇನ್ಮುಂದೆ ‘ಸಂಚಾರ್ ಸಾಥಿ’ ಆ್ಯಪ್ ಫೋನ್‌ಗಳಲ್ಲಿ ಕಡ್ಡಾಯ!

ಆನ್ಸೆನ್ ಮೋಸ ತಡೆಗೆ ಸರ್ಕಾರದ ಸಂಚಾ‌ರ್ ಸಾಥಿ' ಆ್ಯಪನ್ನು ಎಲ್ಲಾ ಮೊಬೈಲ್‌ಗಳಲ್ಲಿ ಇನ್‌ಸ್ಟಾಲ್ ಮಾಡುವಂತೆ ಕೇಂದ್ರ ಸರ್ಕಾರ ಫೋನ್ ತಯಾರಕರಿಗೆ ಸೂಚಿಸಿದೆ. ದೇಶದಲ್ಲಿ ಮಾರಾಟವಾಗುವ ಎಲ್ಲಾ ಮೊಬೈಲ್‌ಗೆ ಇದು ಅನ್ವಯಿಸಲಿದ್ದು, ಡಿಲೀಟ್ ಆಗದಂತೆ ಸಾಫ್ಟ್‌ವೇರ್ ಅಭಿವೃದ್ಧಿ ಮಾಡಲು ಸೂಚಿಸಿದೆ ಎನ್ನಲಾಗಿದೆ. ಸೈಬರ್ ಅಪರಾಧಗಳ ಹೆಚ್ಚಳವನ್ನು ತಡೆಯುವ ಉದ್ದೇಶದಿಂದ ಟೆಲಿಕಾಂ ಇಲಾಖೆ ದೇಶದ ಎಲ್ಲಾ ಸ್ಮಾರ್ಟ್‌ಫೋನ್ ತಯಾರಕರಿಗೆ...
- Advertisement -spot_img

Latest News

ಗ್ರಾ.ಪಂ ಕಚೇರಿಗೆ ಖಾಲಿ ಕೊಡ ಹಿಡಿದು, ಜಾನುವಾರುಗಳೊಂದಿಗೆ ಗ್ರಾಮಸ್ಥರ ಪ್ರತಿಭಟನೆ.

ಬನಹಟ್ಟಿಯಲ್ಲಿ ನೀರಿಗಾಗಿ ಹಾಹಾಕಾರ:ತೀವ್ರ ಬೇಸಿಗೆಯ ಹಿನ್ನೆಲೆ ಕುಡಿಯುವ ನೀರಿನ ತೀವ್ರ ಕೊರತೆಯಿಂದ ನರಗುಂದ ತಾಲೂಕಿನ ಬನಹಟ್ಟಿ ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನೀರಿನ ಸಮಸ್ಯೆಗೆ ತಕ್ಷಣ ಪರಿಹಾರ...
- Advertisement -spot_img