Monday, May 11, 2026

ರಾಷ್ಟ್ರೀಯ

ವೆಜಿಟೇರಿಯನ್ಸ್‌ಗೆ ಪ್ಯೂರ್ ವೆಜ್ ಮೋಡ್, ಪ್ಯೂರ್ ವೆಜ್ ಫ್ಲೀಟ್ ಆರಂಭಿಸಿದ Zomato

News: ಭಾರತದ ಹಲವು ಸಿಟಿಗಳಲ್ಲಿ ಫುಡ್‌ ಡಿಲೆವರಿಯಲ್ಲಿ ಮುಂದಿರುವ ಆ್ಯಪ್ ಅಂದ್ರೆ ಜೊಮೆಟೋ. ಅಡುಗೆ ಮಾಡಲುೂ ಸಮಯವಿಲ್ಲ. ಹೊಟೇಲ್‌ ಹೋಗಲೂ ಆಗುವುದಿಲ್ಲ ಅನ್ನುವವರಿಗೆ ಮೊದಲು ನೆನಪಿಗೆ ಬರೋದೇ, ಜೊಮೆಟೋ. ಇಂಥ ಜೊಮೆಟೋ ಇದೀಗ ಸಸ್ಯಾಹಾರಿಗಳಿಗಾಗಿ, ಪ್ಯೂರ್ ವೆಜ್ ಮೋಡ್, ಪ್ಯೂರ್ ವೆಜ್ ಫ್ಲೀಟ್ ಆರಂಭಿಸಿದೆ. ಈ ಮೊದಲು ರೆಡ್ ಕಲರ್ ಬ್ಯಾಗ್ ಹೊತ್ತು ಡಿಲೆವರಿ ಮಾಡುವವರು...

ಜೆಎಮ್ಎಮ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾದ ಹೇಮಂತ್ ಸೊರೆನ್ ಅತ್ತಿಗೆ ಸೀತಾ ಸೊರೆನ್

Political News: ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅತ್ತಿಗೆ ಸೀತಾ ಸೊರೆನ್ ಜೆಎಂಎಂ ಪಕ್ಷ ತೊರೆದು, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಜಾಮಾ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿರುವ ಸೀತಾ ಸೊರೆನ್, ತಮ್ಮ ಪತಿ ದುರ್ಗಾ ಸುೊರೆನ್ ನಿಧನದ ಬಳಿಕ, ಪಕ್ಷ ಸರಿಯಾದ ರೀತಿಯಲ್ಲಿ ತಮ್ಮ ಬೆಂಬಲಕ್ಕೆ ನಿಲ್ಲಲಿಲ್ಲ. ಈ ಕಾರಣ್ಕಕಾಗಿ ಜೆಎಂಎಂ ತೊರೆದು,...

10 ದಿನದಲ್ಲಿ 100 ಕೋಟಿ ಗಳಿಕೆ ದಾಟಿದ ಶೈತಾನ್ ಸಿನಿಮಾ

Movie News: ಅಜಯ್ ದೇವಗನ್, ಮಾಧವನ್ ನಟನೆಯ ಶೈತಾನ್ ಸಿನಿಮಾ 10 ದಿನದಲ್ಲೇ ನೂರು ಕೋಟಿ ಗಳಿಕೆ ದಾಟಿದೆ. ಈ ಮೂಲಕ ಹಲವು ದಿನಗಳ ಬಳಿಕ, ಬಾಲಿವುಡ್‌ನಲ್ಲಿ ಒಂದೊಳ್ಳೆ ಸಿನಿಮಾ ರಿಲೀಸ್ ಆಗಿದೆ ಅಂತಿದ್ದಾರೆ ಪ್ರೇಕ್ಷಕರು. ತಾನು ಕಲಿತ ತಾಂತ್ರಿಕ ವಿದ್ಯೆಗಳ ಮೂಲಕ, ಓರ್ವ ಹೆಣ್ಣನ್ನು ವಶೀಕರಣ ಮಾಡಿಕೊಂಡು, ಮೊಬೈಲ್ ಚಾರ್ಜಿಂಗ್ ನೆಪ ಹೇಳಿ, ಮನೆಯೊಳಗೆ...

ನಟ ರಣ್ವೀರ್ ಸಿಂಗ್ ವಿರುದ್ಧ ಕಿಡಿಕಾರಿದ ಶಕ್ತಿಮಾನ್ ಪಾತ್ರಧಾರಿ ಮುಖೇಶ್ ಖನ್ನಾ..

Movie News: ಶಕ್ತಿಮಾನ್ ಎಂಬ ಪಾತ್ರದ ಮೂಲಕ ಗಮನ ಸೆಳೆದಿದ್ದ ಮುಖೇಶ್ ಖನ್ನಾ 90ರ ದಶಕದ ಎಲ್ಲ ಮಕ್ಕಳ ಅಚ್ಚುಮೆಚ್ಚಿನ ಕಲಾವಿದ. ಶಕ್ತಿಮಾನ್‌ನನ್ನು ಅಂದಿನ ಮಕ್ಕಳು ಓರ್ವ ಕಲಾವಿದ ಎಂದು ನೋಡಿರಲಿಲ್ಲ. ಬದಲಾಗಿ ಅವರೇ ಶಕ್ತಿಮಾನ್ ಎಂದು ಭಾವಿಸಿದ್ದರು. ಅಷ್ಟು ನೆಚ್ಚಿನವರಾಗಿದ್ದರು. ಇದೀಗ ಆ ಪಾತ್ರವನ್ನು ನಟ ರಣ್ವೀರ್ ಸಿಂಗ್ ಮಾಡಲಿ ಎಂದು ಹಲವರು...

ಹಲವು ಕಾಂಗ್ರೆಸ್ಸಿಗರು ಬಿಜೆಪಿ ಸೇರಿದ್ದೇ ಈ ಕಾರಣಕ್ಕೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಷ್ಟು ದಿನ ಚುನಾವಣೆ ಪ್ರಚಾರಕ್ಕಾಗಿ, ಭಾರತ್ ಜೋಡೋ ನ್ಯಾಯ ಯಾತ್ರೆ ಕೈಗೊಂಡಿದ್ದರು. ಇದೀಗ ಭಾರತ್ ಜೋಡೋ ಯಾತ್ರೆ ಮುಕ್ತಾಯವಾಗಿದೆ. ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಈ ಬಗ್ಗೆ ಸಮಾರಂಭ ನಡೆಸಲಾಗಿದ್ದು, ಈ ವೇಳೆ ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿರುವ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ...

ಆರ್‌ಸಿಬಿ ಆಟಗಾರ್ತಿ ಪೆರ್ರಿಗೆ ಒಡೆದ ಕಾರಿನ ಗಾಜು ಗಿಫ್ಟ್ ಕೊಟ್ಟ ಟಾಟಾ ಮೋಟರ್ಸ್..

Sports News: ಆರ್‌ಸಿಬಿ ಆಟಗಾರ್ತಿಯರ ಟೀಂ ಮೊದಲ ಬಾರಿ ಫೈನಲ್ ತಲುಪಿದೆ. ಫೈನಲ್ ಪ್ರವೇಶಕ್ಕೆ ಕಾರಣರಾಗಿರುವ ಆರ್‌ಸಿಬಿ ಆಟಗಾರರಲ್ಲಿ ಆಟಗಾರ್ತಿ ಪೆರ್ರಿ ಕೂಡ ಒಬ್ಬಳು. ಈಕೆಗೆ ಟಾಟಾ ಮೋಟರ್ಸ್ ಒಡೆದ ಕಾರಿನ ಗಾಜು ಗಿಫ್ಟ್ ಆಗಿ ಕೊಟ್ಟಿದೆ. ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಪೆರ್ರಿಗೆ ಈ ಗಿಫ್ಟ್ ನೀಡಲಾಗಿದೆ. ಹಾಗಾದ್ರೆ ಯಾಕೆ ಪೆರ್ರಿಗೆ ಒಡೆದ ಗಾಜು ಕೊಟ್ಟಿದ್ದಾರೆಂಬ...

ಗಾಯಕಿ ಅನುರಾಧಾ ಪಡ್ವಾಲ್ ಬಿಜೆಪಿಗೆ ಸೇರ್ಪಡೆ..

National Political News: ಪ್ರಸಿದ್ಧ ಗಾಯಕಿ ಅನುರಾಧಾ ಪಡುವಾಲ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇವರು ಇದೇ ಮೊದಲು ರಾಜಕೀಯಕ್ಕೆ ಕಾಲಿರಿಸಿದ್ದು, ಹಿಂದುತ್ವ, ಹಿಂದೂ ಸಂಸ್ಕೃತಿಯನ್ನು ಬೆಂಬಲಿಸುವ ಬಿಜೆಪಿ ಪಕ್ಷಕ್ಕೆ ಸೇರಲು ನನಗೆ ಖಷಿಯಾಗಿದೆ ಎಂದು ಅನುರಾಧಾ ಹೇಳಿದ್ದಾರೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ಮುಖ್ಯ ವಕ್ತಾರ ಅನಿಲ್ ಬಲುನಿ ಸೇರಿ ಹಲವು ಹಿರಿಯ ನಾಯಕರ...

ಗೂಗಲ್ ಪೇ, ಫೋನ್‌ ಪೇ ಮೇಲೂ ಚುನಾವಣಾ ಆಯೋಗ ಕಣ್ಗಾವಲು ಇರಿಸಲಿದೆ: ರಾಜೀವ್ ಕುಮಾರ್

Political News: ದೆಹಲಿಯಲ್ಲಿ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಮಾತನಾಡಿದ ರಾಜೀವ್ ಕುಮಾರ್, ಲೋಕಸಭೆ ಎಲೆಕ್ಷನ್ ಡೇಟ್ ಅನೌನ್ಸ್ ಮಾಡಿದ್ದಾರೆ. ಏಪ್ರಿಲ್ 26ಕ್ಕೆ ಮತ್ತು ಮೇ 7ಕ್ಕೆ ಕರ್ನಾಟಕದಲ್ಲಿ ಎರಡು ಹಂತದ ಲೋಕಸಭೆ ಎಲೆಕ್ಷನ್ ನಡೆಯಲಿದೆ. ಇಷ್ಟೇ ಅಲ್ಲದೇ, ಎಲೆಕ್ಷನ್‌ಗೆ ಸಂಬಂಧಪಟ್ಟಂತೆ ಇನ್ನೂ ಹಲವು ವಿಷಯಗಳ ಬಗ್ಗೆ ರಾಜೀವ್ ಕುಮಾರ್ ಮಾತನಾಡಿದ್ದಾರೆ. ಇನ್ನು...

ಲೋಕಸಮರಕ್ಕೆ ಡೇಟ್ ಫಿಕ್ಸ್: ಏಪ್ರಿಲ್ 26, ಮೇ 7ಕ್ಕೆ ಕರ್ನಾಟಕದಲ್ಲಿ ಚುನಾವಣೆ

Political News: ದೆಹಲಿಯಲ್ಲಿ  ಭಾರತ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿದ್ದು, ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದಾರೆ. ಎಷ್ಟು ಕೋಟಿ ಮತದಾರರಿದ್ದಾರೆ. ಅದರಲ್ಲಿ ಪುರುಷ ಮತದಾರರೆಷ್ಟು..? ಮಹಿಳಾ ಮತದಾರರೆಷ್ಟು..? ತೃತೀಯ ಲಿಂಗಿ ಮತದಾರರೆಷ್ಟು ಎಂಬಿತ್ಯಾದಿ ವಿಷಯಗಳ ಬಗ್ಗೆ ವಿವರಿಸಿದ್ದಾರೆ. ತೃತಿಯ ಲಿಂಗಿ ಮತದಾರರ ಸಂಖ್ಯೆ 48 ಸಾವಿರ ಇದೆ. ಶತಾಯುಷಿ ಮತದಾರರ ಸಂಖ್ಯೆ 2.18 ಲಕ್ಷ....

ವಾಹನ ಸವಾರರಿಗೆ ಗುಡ್‌ನ್ಯೂಸ್: ಪೆಟ್ರೋಲ್, ಡಿಸೇಲ್ ದರದಲ್ಲಿ ಇಳಿಕೆ

National News: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಮತದಾರರಿಗೆ ಬೇಕಾದ ಸಣ್ಣ ಪುಟ್ಟ ವ್ಯವಸ್ಥೆಗಳಾಗುತ್ತಿದೆ. ಅಂತೆಯೇ, ಡಿಸೇಲ್, ಪೆಟ್ರೋಲ್ ದರಗಳು ಕೂಡ ಇಳಿಕೆಯಾಗಿದೆ. ಪೆಟ್ರೋಲ್, ಡಿಸೇಲ್ ದರ ಪ್ರತೀ ಲೀಟರ್‌ಗೆ 2 ರೂಪಾಯಿ ಇಳಿಕೆಯಾಗಿದ್ದು, ಮಾರ್ಚ್‌ 15ರಿಂದ ಬೆಳಿಗ್ಗೆ 6 ಗಂಟೆಯಿಂದ ಈ ದರ ಜಾರಿಯಾಗಲಿದೆ. ಮಹಿಳಾ ದಿನಾಚರಣೆಗೆ ಗ್ಯಾಸ್ ಸಿಲೆಂಡರ್ ರೇಟ್ ಕಡಿಮೆ ಮಾಡಿದ್ದ ಪ್ರಧಾನಿ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img