Tuesday, May 12, 2026

ರಾಷ್ಟ್ರೀಯ

ಸಾವರ್ಕರ್‌ ಪತ್ನಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ ನಟಿ, ಬಿಗ್‌ಬಾಸ್ ಚೆಲುವೆ ಅಂಕಿತಾ ಲೋಖಂಡೆ

Movie News: ಕೆಲ ದಿನಗಳ ಹಿಂದಷ್ಟೇ ಬಿಗ್‌ಬಾಸ್ ಮನೆಯಿಂದ ಹೊರಬಂದಿದ್ದ ನಟಿ ಅಂಕಿತಾ ಲೋಖಂಡೆಗೆ ಇದೀಗ, ಸಾವರ್ಕರ್ ಚಿತ್ರ ನಟನೆಗಾಗಿ ಸುದ್ದಿಯಾಗಿದ್ದಾರೆ. ಸ್ವಾತಂತ್ರ್ಯ ವೀರ್ ಸಾವರ್ಕರ್ ಸಿನಿಮಾ ರಿಲೀಸ್ ಆಗಿದ್ದು, ಇದರಲ್ಲಿ ಸಾವರ್ಕರ್ ಪತ್ನಿಯಾಗಿ ಅಂಕಿತಾ ಲೋಖಂಡೆ ಬಣ್ಣ ಹಚ್ಚಿದ್ದಾರೆ. ಬಾಲಿವುಡ್ ನಟ ರಣದೀಪ್ ಹೂಡಾ ಈ ಚಿತ್ರದಲ್ಲಿ ಸಾವರ್ಕರ್ ಪಾತ್ರದಲ್ಲಿ ನಟಿಸಿದ್ದು, ಸಿನಿಮಾ ನಿರ್ದೇಶನ...

ಕ್ರಿಕೇಟಿಗ ಮಯಂಕ್ ಅಗರ್ವಾಲ್ ಆಸ್ಪತ್ರೆಗೆ ದಾಖಲು

Cricket News: ವಿಮಾನದಲ್ಲಿ ಇಟ್ಟಿದ್ದ ನೀರನ್ನು ಕುಡಿದು, ಅಸ್ವಸ್ಥರಾದ ಮಯಂಕ್ ಅಗರ್ವಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ನಾಟಕ ರಣಜಿ ತಂಡದೊಂದಿಗೆ, ವಿಮಾನದಲ್ಲಿ ತ್ರಿಪುರಾದ ಅಗರ್ತಲಾದಿಂದ ಸೂರತ್‌ಗೆ ಹೊರಟಿದ್ದರು. ಸೀಟಿನ ಮುಂದೆ ಇಟ್ಟಿದ್ದ ನೀರನ್ನು ಕುಡಿದ ಮಯಂಕ್ ಅನಾರೋಗ್ಯಕ್ಕೀಡಾಗಿದ್ದಾರೆ. ನೀರು ಕುಡಿದು ಅವರ ನಾಲಿಗೆ ಸುಟ್ಟ ಅನುಭವವಾಗಿದೆ. ಹಾಗಾಗಿ ಅವರನ್ನು ಅಗರ್ತಲಾದ ಆಸ್ಪತ್ರೆಗೆ ದಾಖಲಿಸಲಾಗಿದೆ. https://karnatakatv.net/bangla-writer-who-predicted-shoaib-sana-marriage/ https://karnatakatv.net/rohan-bopanna-has-set-a-new-record-as-the-oldest-player-to-win-a-grand-slam-title/ https://karnatakatv.net/pakistani-cricketer-shoaib-told-the-reason-why-he-divorced-sania-mirza/

ಮಾಲ್ಡೀವ್ಸ್ ಪ್ರವಾಸ ರದ್ದು ಮಾಡಿದ ಪ್ರತಿಫಲ: ರ್ಯಾಂಕಿಂಗ್‌ನಲ್ಲಿ 1ರಿಂದ 5ನೇ ಸ್ಥಾನಕ್ಕಿಳಿದ ಭಾರತ

National News: ಕಳೆದ ವರ್ಷ ಮಾಲ್ಡೀವ್ಸ್‌ಗೆ ಪ್ರವಾಸಕ್ಕೆ ಹೋಗುವ ಭಾರತೀಯರ ಸಂಖ್ಯೆ ಹೆಚ್ಚಾಗಿತ್ತು. ಆ ಕಾರಣಕ್ಕೆ ಪ್ರವಾಸಿಗರ ಸಂಖ್ಯೆಯಲ್ಲಿ ಭಾರತ ನಂಬರ್ 1 ರ್ಯಾಂಕಿಂಗ್‌ನಲ್ಲಿ ಇತ್ತು. ಆದರೆ ಪ್ರಧಾನಿ ಮೋದಿಯನ್ನು ಮಾಲ್ಡೀವ್ಸ್ ಸಂಸದರು, ಇಸ್ರೇಲ್ ಗೊಂಬೆ ಎಂದು ಹಂಗಿಸಿದ ಬಳಿಕ, ಭಾರತೀಯರು ಮೋದಿಗೆ ಸಪೋರ್ಟ್ ಮಾಡಿ, ಬಾಯ್ಕಾಟ್‌ ಮಾಲ್ಡೀವ್ಸ್ ಎಂಬ ಅಭಿಯಾನ ಶುರು ಮಾಡಿದರೋ,...

ಅತ್ತೆ ತನ್ನ ಮೇಕಪ್ ಕಿಟ್ ಬಳಸಿದ್ದಕ್ಕಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಸೊಸೆ

National News: ಆಗ್ರಾದಲ್ಲಿ ಸೊಸೆಯೊಬ್ಬಳು, ತನ್ನ ಅತ್ತೆ ತನ್ನ ಮೇಕಪ್ ಕಿಟ್‌ ಬಳಸಿದ್ದಕ್ಕೆ ಕೋಪಗೊಂಡು, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಘಟನೆ ನಡೆದಿದೆ. ಒಂದೇ ಮನೆಯ ಇಬ್ಬರು ಸಹೋದರರಿಗೆ ಇಬ್ಬರು ಸಹೋದರಿಯರನ್ನು ಮದುವೆ ಮಾಡಿಕೊಡಲಾಗಿತ್ತು. ಈ ಮನೆಯಲ್ಲಿನ ಸಮಸ್ಯೆ ಅಂದ್ರೆ ಅತ್ತೆಯ ಬಳಿ ಮೇಕಪ್ ಕಿಟ್ ಇಲ್ಲದ ಕಾರಣ, ಅತ್ತೆ ತನ್ನ ಸೊಸೆಯಂದಿರ ಮೇಕಪ್ ಕಿಟ್ ಬಳಸಿದ್ದಾರೆ....

Shrinivasan Case: ಕೇರಳದ 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ

National News: ಬಿಜೆಪಿ ಮುಖಂಡ ರಂಜೀತ್ ಶ್ರೀನಿವಾಸನ್ ಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ, 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. 2021ರ ಡಿಸೆಂಬರ್‌್ನಲ್ಲಿ ಬಿಜೆಪಿ ಮುಖಂಡ ರಂಜೀತ್ ಶ್ರೀನಿವಾಸನ್ ಅವರ ಹತ್ಯೆಯಾಗಿತ್ತು. ಪತ್ನಿ ಮಕ್ಕಳ ಎದುರಿಗೆ ರಂಜೀತ್‌ರನ್ನು ಕೊಲೆ ಮಾಡಲಾಗಿತ್ತು. ಈ ಹತ್ಯೆಗೆ ಸಂಬಂಧಿಸಿದಂತೆ 15 ಪಿಎಫ್‌ಐ ಸಂಘಟನೆ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಈ 15 ಮಂದಿ,...

9ನೇಯ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

Patna Political News: ಇಂಡಿಯಾ ಮೈತ್ರಿ ಕೂಡ ಬಿಟ್ಟು ಬಿಜೆಪಿ ಜೊತೆ ಕೈಜೋಡಿಸಿರುವ ನಿತೀಶ್ ಕುಮಾರ್, 9ನೇಯ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಲವು ದಿನಗಳಿಂದ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಬಿಜೆಪಿ ಕಡೆಯಿಂದ ಮತ್ತೆ ಸಿಎಂ ಆಗ್ತಾರೆ ಅಂತಾ ಹೇಳಲಾಗುತ್ತಿತ್ತು. ಇಂದು ಬೆಳಿಗ್ಗೆ ನಿತೀಶ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು,...

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿತೀಶ್ ಕುಮಾರ್..

National Political News: ಬಿಹಾರ ಸಿಎಂ ನಿತೀಶ್ ಕುಮಾರ್ ಯಾದವ್, ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ನಿತೀಶ್ ಕುಮಾರ್ ಈ ಬಗ್ಗೆ ರಾಜ್ಯಪಾಲರಿಗೆ ರಾಮಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕೆಲವು ದಿನಗಳಿಂದ ನಿತೀಶ್ ಇಂಡಿಯಾ ಕೂಟದಿಂದ ಹೊರಬಂದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿಗೆ ಸೇರಲಿದ್ದಾರೆ ಎಂಬ ಮಾತು ಕೇಳಿಬರುತ್ತಿತ್ತು. ಇದೀಗ ಆ ಸುದ್ದಿಯೇ ನಿಜವಾಗಿದ್ದು,...

ಬಾಲಿವುಡ್ ನಟ ಬಾಬಿ ಡಿಯೋಲ್ ಬರ್ತ್‌ಡೇಗೆ ಉಧೀರನ್ ಲುಕ್ ರಿಲೀಸ್

Bollywood News: ಬಾಲಿವುಡ್ ನಟ ಬಾಬಿ ಡಿಯೋಲ್‌ ಇಂದು ತಮ್ಮ ಜನ್ಮದಿನವನ್ನು ಆಚರಿಸುತ್ತಿದ್ದು, ಇಂದು ಬಾಬಿ ನಟನೆಯ ಕಂಗುವ ಚಿತ್ರದ ಅಧೀರ ಲುಕ್ ರಿಲೀಸ್ ಮಾಡಲಾಗಿದೆ. ಇದರಲ್ಲಿ ಬಾಬಿ ಭಯಂಕರವಾಗಿ ಕಂಡಿದ್ದಾರೆ. ತಮಿಳು ಭಾಷೆಯ ಈ ಸಿನಿಮಾವನ್ನು 38 ಭಾಷೆಯಲ್ಲಿ ರಿಲೀಸ್ ಮಾಡುವುದಾಗಿ ಚಿತ್ರತಂಡ ತಿಳಿಸಿದೆ. ಮೊನ್ನೆಯಷ್ಟೇ ಕಂಗುವ ಪಾತ್ರದಲ್ಲಿರುವ ನಟ ಸೂರ್ಯ ಪೋಸ್ಟರ್ ಕೂಡ...

ಬಿಗ್‌ಬಾಸ್‌ನಿಂದ ಎಲಿಮಿನೇಟ್ ಆಗಿ ಬಂದು ನಟಿಯರೊಂದಿಗೆ ಪಾರ್ಟಿ ಮಾಡಿದ Vicky Jain

Bollywood News: ಫಿನಾಲೆ ವೀಕ್ ತನಕ ಬಂದು, ಎಲಿಮಿನೇಟ್ ಆಗಿ ಹೊರಗೆ ಬಂದಿರುವ ಉದ್ಯಮಿ ವಿಕಿ ಜೈನ್, ಬೇರೆ ನಟಿಯರೊಂದಿಗೆ ಸೇರಿ ಪಾರ್ಟಿ ಮಾಡಿದ್ದಾರೆ. ಬಾಲಿವುಡ್ ನಟಿ ಅಂಕಿತಾ ಲೋಖಂಡೆ ಮತ್ತು ಅವರ ಪತಿ ವಿಕಿ ಜೈನ್ ಹಿಂದಿಯ ಬಿಗ್‌ಬಾಸ್ 17ಕ್ಕೆ ಒಟ್ಟಿಗೆ ಹೋಗಿದ್ದರು. ಈ ಸೀಸನ್ ಬಿಗ್‌ಬಾಸ್‌ಗೆ ಇವರಿಂದಾನೇ ಟಿಆರ್‌ಪಿ ಬಂದಿರಬಹುದು ಅನ್ನೋದು ಹಲವರ...

ಕೊಲ್ಕತ್ತಾಗೆ ಹೋಗುವಾಗ ಕಾರು ಅಪಘಾತ: ಮಮತಾ ಬ್ಯಾನರ್ಜಿಗೆ ಗಾಯ

National Political News: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಾರು ಅಪಘಾತನಾಗಿದ್ದು, ಸಣ್ಣಪುಟ್ಟ ಗಾಯವಾಗಿದೆ. ಬರ್ದ್‌ಮಾನ್‌ನಿಂದ ಕೊಲ್ಕತ್ತಾಗೆ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಈ ಸ್ಥಳದಲ್ಲಿ ಮಳೆ ಇದ್ದ ಕಾರಣ ಮಮತಾ ಬ್ಯಾನರ್ಜಿ ಹೆಲಿಕಾಪ್ಟರ್ ಬದಲು ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು. ಇನ್ನೊಂದು ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಡ್ರೈವರ್ ಬ್ರೇಕ್ ಹಾಕಿದಾಗ,...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img