Tuesday, May 12, 2026

ರಾಷ್ಟ್ರೀಯ

ಅಯೋಧ್ಯೆಯಲ್ಲಿರುವ ಪ್ರಭು ಶ್ರೀರಾಮನ ಪೂಜೆಗೆ ಧಾರವಾಡದ ಕುರುಬರ ಕಂಬಳಿ ಉಡುಗೊರೆ

Dharwad News: ಧಾರವಾಡ: ಜಗತ್ತೇ ಕುತೂಹಲದಿಂದ ಅಯೋಧ್ಯಾ ಶ್ರೀ ರಾಮಮಂದಿರ ಉದ್ಘಾಟನೆಯನ್ನ ದಿನವನ್ನು ಎದುರು ನೋಡುತ್ತಿದೆ. ಈ ಸುಸಂದರ್ಭದಲ್ಲಿ ಧಾರವಾಡ ಜಿಲ್ಲೆಯಿಂದ ಪ್ರಭು ಶ್ರೀರಾಮನ ಪೂಜೆಗೆ ಕುರುಬರ ಕಂಬಳಿ ಹೋಗುತ್ತಿದೆ. ಹೌದು ಇಂತಹೊಂದು ಸಂತಸದ ವಿಷಯ ಧಾರವಾಡ ಜಿಲ್ಲೆಯ ಪಾಲಿಗೆ ಹೆಮ್ಮೆ ಹಾಗೂ ಕೀರ್ತಿಯನ್ನು ತರುವಂತಿದೆ. ಇದೇ ತಿಂಗಳು ಜನವರಿ 22ರಂದು ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮನ...

ಡ್ರಗ್ಸ್ ಪಾರ್ಸೆಲ್ ಬಂದಿದೆ ಎಂದು ಹೇಳಿ ನಟಿಗೆ 5 ಲಕ್ಷ ವಂಚನೆ..

Movie News: ಮೊದಲೇ ನಟ ನಟಿಯರು ಡ್ರಗ್ಸ್ ಅನ್ನೋ ಹೆಸರು ಕೇಳಿದ್ರೆನೇ ಹೆದರಿಕೊಳ್ತಿದ್ದಾರೆ. ಏಕೆಂದರೆ, ಈಗಾಗಲೇ ಹಲವು ನಟ ನಟಿಯರು ಡ್ರಗ್ಸ್ ಕೇಸ್‌ನಲ್ಲಿ ಭಾಗಿಯಾಗಿದ್ದಾರೆಂದು, ಕೆಲವರನ್ನು ಬೆಂಡೆತ್ತಲಾಗಿದೆ. ಇದೇ ವಿಷಯವನ್ನು ಇಟ್ಟುಕೊಂಡ ವಂಚಕನೊಬ್ಬ, ನಟಿಗೆ ಕಾಲ್ ಮಾಡಿ, ನಿಮಗೆ ಡರ್ಗ್ಸ್ ಪಾರ್ಸೆಲ್ ಬಂದಿದೆ ಎಂದು ಹೇಳಿ, 5 ಲಕ್ಷ ರೂಪಾಯಿ ಮೋಸ ಮಾಡಿದ್ದಾನೆ. ನಟಿ ಅಂಜಲಿ...

ರೋಗಿಯ ಕುಟುಂಬಸ್ಥರ ಒಪ್ಪಿಗೆ ಇದ್ದರೆ ಮಾತ್ರ ICUಗೆ ದಾಖಲಿಸಬಹುದು: ಕೇಂದ್ರ ಆಸ್ಪತ್ರೆಯ ಹೊಸ ರೂಲ್ಸ್

National News: ಇನ್ನು ಮುಂದೆ ಕೇಂದ್ರ ಆಸ್ಪತ್ರೆಯ ವೈದ್ಯರು ತಾವಾಗಿಯೇ ರೋಗಿಯನ್ನು ಐಸಿಯುಗೆ ಸೇರಿಸಿ, ಚಿಕಿತ್ಸೆ ಕೊಡಿಸುವಂತಿಲ್ಲ. ಬದಲಾಗಿ, ಆ ರೋಗಿಯ ಕುಟುಂಬಸ್ಥರ ಒಪ್ಪಿಗೆ ಪಡೆದ ಬಳಿಕವೇ, ರೋಗಿಯನ್ನು ಐಸಿಯುಗೆ ಸೇರಿಸಬೇಕು ಎಂಬ ಹೊಸ ರೂಲ್ಸ್ ಜಾರಿಯಾಗಿದೆ. ಕೇಂದ್ರದ ಆರೋಗ್ಯ ಸಚಿವಾಲಯ ಈ ಹೊಸ ಮಾರ್ಗಸೂಚಿ ಹೊರಡಿಸಿದ್ದು, 24 ತಜ್ಞರು ಈ ಬಗ್ಗೆ ಚರ್ಚಿಸಿ, ಈ...

ಇತಿಹಾಸದಲ್ಲಿ ಮೊದಲ ಬಾರಿಗೆ ಅಯ್ಯಪ್ಪಸ್ವಾಮಿಯ ದರ್ಶನ ಪಡೆದ ಮಂಗಳಮುಖಿ..

Shabarimalai: ಪ್ರತೀವರ್ಷ ಪುರುಷ ಮಾಲಾಧಾರಿಗಳು , ಸಂಕ್ರಾಂತಿ ಹೊತ್ತಿಗೆ ಶಬರಿಮಲೆಗೆ ಹೋಗಿ, ಅಯ್ಯಪ್ಪನ ದರ್ಶನ ಪಡೆಯುತ್ತಿದ್ದರು. ಹೆಣ್ಣು ಮಕ್ಕಳು ಋತುಮತಿಯಾಗುವ ಕಾರಣಕ್ಕೆ ಅವರಿಗೆ ಶಬರಿಮಲೆಗೆ ಪ್ರವೇಶವಿಲ್ಲ ಎಂಬುದು ಎಲ್ಲರಿಗೂ ಗೊತ್ತು. ಆದರೆ ಇತಿಹಾಸದಲ್ಲೇ ಮೊದಲ ಬಾರಿಗೆ, ಮಂಗಳಮುಖಿಯೊಬ್ಬಳು, ಅಯ್ಯಪ್ಪನ ದರ್ಶನ ಮಾಡಿದ್ದಾರೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯ ದೇವಸ್ಥಾನವೊಂದರಲ್ಲಿ ನಡೆಯುವ ಪೂಜೆಯಲ್ಲಿ ನಿಶಾ ಎಂಬ ಮಂಗಳಮುಖಿ ಪ್ರತೀ...

ಅಯೋಧ್ಯೆಗೆ ಹೋಗಲು ನಿರಾಕರಿಸುತ್ತಿದ್ದವರೂ ಈಗ ಆಹ್ವಾನ ಬಯಸುತ್ತಿದ್ದಾರೆ: ಯೋಗಿ ಆದಿತ್ಯವಾಥ್

National Political News: ಈ ಮೊದಲು ಅಯೋಧ್ಯೆಗೆ ಬರಲು ಹಿಂದೇಟು ಹಾಕುತ್ತಿದ್ದವರು, ಈಗ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಯಸುತ್ತಿದ್ದಾರೆ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಮಥುರಾದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದೆ ಅಯೋಧ್ಯೆಗೆ ಬರಲು ಹಿಂದೇಟು ಹಾಾಕುತ್ತಿದ್ದವರು, ಈಗ ಈ ಸಮಾರಂಭಕ್ಕೆ ಆಹ್ವಾನ ಬಯಸುತ್ತಿದ್ದಾರೆ....

ರಾವಣ ಮಾತ್ರವಲ್ಲ, ಸಿದ್ದರಾಮಯ್ಯ ಕೂಡಾ ರಾಮ ವಿರೋಧಿ ಎಂಬುದು ಸಾಬೀತಾಗಿದೆ: ಸುನೀಲ್ ಕುಮಾರ್

Political News: 32 ವರ್ಷದ ಹಳೆಯ ಕೇಸ್ ರಿಓಪೆನ್ ಆಗಿರುವ ಕಾರಣ, ಈಗಾಗಲೇ ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ನಾಯಕ ಸುನಿಲ್ ಕುಮಾರ್ ಕೂಡ, ಸಿಎಂ ಸಿದ್ದರಾಮಯ್ಯ ವಿರುದ್ಧ ಟ್ವೀಟ್ ಮಾಡಿದ್ದು, ತಾಕತ್ತಿದ್ದರೆ, ಎಲ್ಲರ ರಾಮ ಕರವಸೇವಕರನ್ನು ಬಂಧಿಸಿ ಎಂದು ಸವಾಲ್ ಹಾಕಿದ್ದಾರೆ. ರಾವಣ ಮಾತ್ರವಲ್ಲ, ಸಿದ್ದರಾಮಯ್ಯ ಕೂಡಾ ರಾಮ...

ಬಾಬ್ರಿ ಮಸೀದಿ ಕಳೆದುಕೊಂಡ ಬಗ್ಗೆ ನಿಮಗೆ ದುಃಖವಿಲ್ಲವೇ..?: ಮುಸ್ಲಿಮರಿಗೆ ಓವೈಸಿ ಪ್ರಶ್ನೆ..

Hyderabad News: ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ಮುಸ್ಲಿಂ ನಾಯಕ ಓವೈಸಿ, ರಾಮಮಂದಿರ ಉದ್ಘಾಟನೆ ಬಗ್ಗೆ ಕಿಡಿ ಕಾರಿದ್ದಾರೆ. ಬಾಬ್ರಿ ಮಸೀದಿ ಕಳೆದುಕೊಂಡ ಬಗ್ಗೆ ನಿಮಗೆ ಒಂಚೂರು ದುಃಖವಿಲ್ಲವೇ ಎಂದು ಮುಸ್ಲೀಮರಿಗೆ ಪ್ರಶ್ನಿಸಿದ್ದಾರೆ. ಕಳೆದ 500 ವರ್ಷಗಳಿಂದ ಕುರಾನ್ ಪಠಣ ಮಾಡಿದ ಸ್ಥಳ, ಈಗ ನಮ್ಮ ಬಳಿ ಇಲ್ಲ ಎನ್ನುವ ಮೂಲಕ, ಬಾಬ್ರಿ ಮಸೀದಿ ಕೆಡವಿದ್ದರ...

ಹೊಸ ವರ್ಷದ ಮೊದಲ ಮಿಷನ್ ಸಕ್ಸಸ್: ಇಸ್ರೋ ಎಕ್ಸ್‌ರೇ ಪೋಲಾರಿಮೀಟರ್ ಉಪಗ್ರಹ ಉಡಾವಣೆ ಯಶಸ್ವಿ

National News: 2024ರ ಮೊದಲ ದಿನದಂದು ಇಸ್ರೋ ಎಕ್ಸ್‌ರೇ ಪೋಲಾರಿಮೀಟರ್ ಉಪಗ್ರಹ ಯಶಸ್ವಿಯಾಗಿ ಉಡಾವಣೆಯಾಗಿದೆ. ಈ ಮೂಲಕ ಹೊಸ ವರ್ಷದ ಮೊದಲ ಮಿಷನ್ ಸಕ್ಸಸ್ ಆಗಿದೆ. ಈ ಉಜಾವಣೆ ಯಶಸ್ವಿಯಾಗಲಿ ಎಂದು ಇಸ್ರೋದವರು ತಿರುಪತಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಈ ಮೊದಲು ಚಂದ್ರಯಾನ, ಸೂರ್ಯಯಾನಕ್ಕೂ ಮುನ್ನ ಕೂಡ, ತಿರುಪತಿಗೆ ಭೇಟಿ ನೀಡಿ, ವಿಶೇಷ...

ಅಯೋಧ್ಯಾ ರಾಮ ಮಂದಿರದ ಮೇಲೆ ಬಾಂಬ್ ದಾಳಿ ಬೆದರಿಕೆ, ಯೋಗಿ ಆದಿತ್ಯನಾಥ್ ಹತ್ಯೆಗೂ ಸಂಚು..!

National News: ಪುರಾತನ ಕಾಲದಿಂದಲೂ, ಉತ್ತಮ ಕಾರ್ಯಗಳಿಗೆ ವಿಘ್ನ ತರಲು ರಕ್ಕಸರು ಕಾದು ಕುಳಿತಂತೆ, ರಾಮಮಂದಿರದ ಮೇಲೂ ದುಷ್ಟರ ಕಣ್ಣು ಬಿದ್ದಿದೆ. ಎಲ್ಲ ಭಾರತೀಯರು, ತಮ್ಮ ಬಹುವರ್ಷಗಳ ಕನಸಾದ ರಾಮ ಮಂದಿರ ಉದ್ಘಾಟನೆಯ ಕ್ಷಣಕ್ಕಾಗಿ ಕಾತುರದಿಂದ ಕಾದು ಕುಳಿತಿದ್ದಾರೆ. ಅಲ್ಲದೇ ಅಯೋಧ್ಯೆಯಲ್ಲಿಯೂ ರಾಮ ಮಂದಿರ ಉದ್ಘಾಟನೆಗಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಆದರೆ ರಾಮಮಂದಿರದ ಮೇಲೆ...

2023ರಲ್ಲಿ ಭಾರತದ ಹೆಮ್ಮೆಯ ಮತ್ತು ಸಂತಸದ ಕ್ಷಣಗಳಿವು..

2023 Special: 2023 ಭಾರತಕ್ಕೆ ಉತ್ತಮ ವರ್ಷ ಅಂದರೂ ತಪ್ಪಾಗಲಾರದು. ಏಕೆಂದರೆ, ಭಾರತ ಚಂದ್ರಲೋಕಕ್ಕೆ ಪ್ರಯಾಣಿಸಿದ್ದು ಇದೇ ವರ್ಷದಲ್ಲಿ. ಭಾರದಲ್ಲಿ ಜಿ20 ಶೃಂಗಸಭೆ ನಡೆದಿದ್ದು ಇದೇ ವರ್ಷದಲ್ಲಿ.  ಏಷ್ಯನ್ ಗೇಮ್ಸ್‌ನಲ್ಲಿ ನಮ್ಮ ಭಾರತೀಯ ಆಟಗಾರರು 100ಕ್ಕೂ ಹೆಚ್ಚು ಪದಕಗಳನ್ನು ಗಳಿಸಿದ್ದು ಇದೇ ವರ್ಷದಲ್ಲಿ. ಅಯೋಧ್ಯೆಯ ಅಯೋಧ್ಯಾ ಧಾಮ್ ಮತ್ತು ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣದ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img