National News: ಮಧ್ಯಪ್ರದೇಶ : ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ‘ಫಕೀರಾ ಬಾಬಾ’ನಿಂದ ಚಪ್ಪಲಿ ಏಟು ತಿನ್ನುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ರತ್ಲಾಮ್ನ ಕಾಂಗ್ರೆಸ್ ಅಭ್ಯರ್ಥಿ ಪರಸ್ ಸಕ್ಲೇಚಾ ಸ್ವಇಚ್ಚೆ ಮತ್ತು ಸಂತೋಷದಿಂದಲೇ ಫಕೀರ್ ಬಾಬಾನಿಂದ ಹೊಡೆಸಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
ಫಕೀರಾ ಬಾಬಾ ಸ್ಥಳೀಯವಾಗಿ ದೇವಮಾನವ ಎಂದು ಖ್ಯಾತರಾಗಿದ್ದು, ಅವರಿಂದ ಚಪ್ಪಲಿ ಏಟು...
National News: ನವದೆಹಲಿ: ಉದ್ಯಮಿ ಮುಖೇಶ್ ಅಂಬಾನಿ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರು. ಇವರ ಪತ್ನಿ ನೀತಾ ಅಂಬಾನಿ. ಅವರ ನಿವ್ವಳ ಮೌಲ್ಯ ಸುಮಾರು ರೂ. 250 ಕೋಟಿ. ಮುಖೇಶ್ ನೀತಾ ಅಂಬಾನಿ ಕುಟುಂಬವು ಭಾರತದ ಅತ್ಯಂತ ದುಬಾರಿ ಮನೆಯಲ್ಲಿ ವಾಸಿಸುತ್ತಿದೆ. ಈ ಮನೆಯ ಬೆಲೆ 15 ಸಾವಿರ ಕೋಟಿ ರೂಪಾಯಿ. ಮುಖೇಶ್...
Movie News: ನಟಿ ಸನ್ನಿಲಿಯೋನ್ ನೀಲಿತಾರೆಯಾಗಿದ್ದರೂ, ಆಕೆ ಮಾಡುವ ಸಮಾಜ ಸೇವೆ ಎಲ್ಲರಿಗೂ ಮಾದರಿಯಾಗಿದೆ. ಹಾಗಾಗಿಯೇ ಅವರು ನೀಲಿ ತಾರೆಯಾದರೂ ಜನ ಆಕೆಗೆ ಗೌರವ ಕೊಡುತ್ತಾರೆ. ಅನಾಥ ಮಕ್ಕಳನ್ನು ನೋಡಿಕೊಳ್ಳುವುದು, ಬಡವರಿಗೆ ಸಹಾಯ ಮಾಡುವುದು ಹೀಗೆ ಹಲವು ಸಮಾಜ ಸೇವೆಗಳನ್ನು ಮಾಡಿರುವ ಸನ್ನಿ, ತನ್ನ ಮನೆಕೆಲಸದಾಕೆಯ ಮಗಳು ಕಳೆದು ಹೋದಾಗ, ಅವಳನ್ನು ಹುಡುಕಿ ಕೊಟ್ಟವರಿಗೆ...
National News: ಭೋಪಾಲ್: ಇಲಿ (Rat) ಕಾಟದಿಂದ ಹೈರಾಣಾದ ಬಹುತೇಕರಿದ್ದಾರೆ. ನಗರ ಇರಲಿ, ಗ್ರಾಮೀಣ ಪ್ರದೇಶ ಇರಲಿ ಈ ಮೂಷಿಕ ಎಲ್ಲೆಂದರಲ್ಲಿ ಕಾಣಿಸಿಕೊಂಡು ಕಣ್ಣಿಗೆ ಕಂಡಿದ್ದನ್ನೆಲ್ಲ ಕಡಿದು ಹಾಕುತ್ತದೆ. ಇಲಿ ಕಾಟದಿಂದ ಜನ ಸಾಮಾನ್ಯರು ಮಾತ್ರವಲ್ಲ ಪೊಲೀಸರೂ ಬೇಸತ್ತಿದ್ದಾರೆ. ಎಲ್ಲಿಯವರೆಗೆ ಪೊಲೀಸರು ರೋಸಿ ಹೋಗಿದ್ದಾರೆ ಎಂದರೆ ಇಲಿಗೆ ʼಬಂಧನʼದ ಶಿಕ್ಷೆಯನ್ನೂ ನೀಡಿದ್ದಾರೆ. ಹೌದು, ಮಧ್ಯ...
National News: ಸಾಕಷ್ಟು ಕಂಪೆನಿಗಳಲ್ಲಿ ತಮ್ಮ ಉದ್ಯೋಗಿಗಳಿಗೆ ದೀಪಾವಳಿ ಬೋನಸ್ ಕೊಡಲಾಗುತ್ತದೆ. ವರ್ಷವಿಡೀ ಕಷ್ಟಪಟ್ಟು ದುಡಿಯುವ ಉದ್ಯೋಗಿಗಳನ್ನು ಸಂತುಷ್ಪಡಿಸಲು ಮತ್ತು ಮುಂದಿನ ಯೋಜನೆಗಳಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸಲು ಈ ಕ್ರಮವನ್ನು ಅನುಸರಿಸಿಕೊಂಡು ಬರಲಾಗುತ್ತದೆ. ಕಂಪೆನಿಗಳಲ್ಲಿ ಕೆಲಸ ಮಾಡುತ್ತಿರುವ ಅನೇಕರಿಗೆ ಈಗಾಗಲೇ ಉಡುಗೊರೆಗಳು ದೊರೆತಿರಬಹುದು. ಇದೀಗ ವೈರಲ್ ಆಗಿರುವ ಈ ವಿಡಿಯೋ ಮಾತ್ರ ಅತ್ಯಪರೂಪದ್ದು. ತಮಿಳುನಾಡಿನ (Tamil...
National News: ದೇಶದ ಆಗರ್ಭ ಶ್ರೀಮಂತ ಮುಖೇಶ್ ಅಂಬಾನಿ, ತಮ್ಮ ಪತ್ನಿಗೆ ದುಬಾರಿ ಕಾರೊಂದನ್ನು ಗಿಫ್ಟ್ ಮಾಡಿದ್ದಾರಂತೆ. ಈ ಮೂಲಕ ನೀತಾ ಅಂಬಾನಿಯ ಕಾರ್ ಕಲೆಕ್ಷನ್ಗೆ ಇನ್ನೊಂದು ಕಾರ್ ಸೇರಿದೆ.
ಅಂಬಾನಿಯ ಬಳಿ, ಅವರ ಪತ್ನಿ ಮತ್ತು ಎಲ್ಲ ಮಕ್ಕಳ ಬಳಿ, ಬೇರೆ ಬೇರೆ ರೀತಿಯ ದುಬಾರಿ ಕಾರ್ಗಳಿದೆ. ಅದರಲ್ಲೇ ಅವರು ಹಲವು ಕಾರ್ಯಕ್ರಮಕ್ಕೆ ಭೇಟಿ...
Assam Political News: ಡಿಸ್ಪುರ: ಅರ್ಚಕರು, ಸಂತರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಅಸ್ಸಾಂ ಕಾಂಗ್ರೆಸ್ ಶಾಸಕ ಅಫ್ತಾಬುದ್ದೀನ್ ಮುಲ್ಲಾ (Aftabuddin Mollah) ಅವರನ್ನು ಅಸ್ಸಾಂ ಪೊಲೀಸರು (Assam Police) ಬಂಧಿಸಿದ್ದಾರೆ. “ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಜಾಲೇಶ್ವರ್ ವಿಧಾನಸಭೆ ಕ್ಷೇತ್ರದ ಶಾಸಕ ಅಫ್ತಾಬುದ್ದೀನ್ ಮುಲ್ಲಾ ಅವರನ್ನು ಬಂಧಿಸಲಾಗಿದೆ” ಎಂದು ಅಸ್ಸಾಂ ಪೊಲೀಸರು ಮಾಹಿತಿ ನೀಡಿದ್ದಾರೆ.
ಅಫ್ತಾಬುದ್ದೀನ್...
New Delhi Political News: ನವದೆಹಲಿ: “ದೇಶದಲ್ಲಿ ಹೆಣ್ಣುಮಕ್ಕಳು ಶಿಕ್ಷಣ ಪಡೆದರೆ ಜನಸಂಖ್ಯೆ ನಿಯಂತ್ರಣವಾಗುತ್ತದೆ” ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ನೀಡಿದ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಸೇರಿ ಹಲವು ಪಕ್ಷಗಳ ನಾಯಕರು ನಿತೀಶ್ ಕುಮಾರ್ ಹೇಳಿಕೆಯನ್ನು ಖಂಡಿಸಿದ್ದಾರೆ. ಇದರ ಬೆನ್ನಲ್ಲೇ, ನಿತೀಶ್ ಕುಮಾರ್ ಅವರು ಕ್ಷಮೆಯಾಚಿಸಬೇಕು ಎಂದು ರಾಷ್ಟ್ರೀಯ...
National News: ಉತ್ತರ ಪ್ರದೇಶದ ವಾರಣಾಸಿಯಿಂದ ಕೊಲ್ಕತ್ತಾಗೆ ದಾಖಲೆ ಇಲ್ಲದೇ 50 ಲಕ್ಷ ರೂಪಾಯಿ ಹೊತ್ತುಯ್ಯುತ್ತಿದ್ದ ಅಮರ್ ಉಜಾಲಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ವಾರಣಾಸಿ ಕ್ಯಾಂಟ್ ಸ್ಟೇಷನ್ನಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ. ಯಾವುದೇ ದಾಖಲೆ ಇಲ್ಲದೆ ಹಣ ಸಾಗಾಟ ನಡೆಸುತ್ತಿದ್ದರಿಂದ ಈತನನ್ನು ಸರ್ಕಾರಿ ರೈಲ್ವೇ ಪೊಲೀಸರು ಪ್ಲಾಟ್ಫಾರ್ಮ್ ಸಂಖ್ಯೆ 9 ರಲ್ಲಿ ಸೆರೆ...
Mumbai News: ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ರಾಜ್ವೀರ್ ಕಾಂತ್ ಹಾಗೂ ತೆಲಂಗಾಣ ಮೂಲದ ಕಾಮರ್ಸ್ ಓದುತ್ತಿರುವ ವಿದ್ಯಾರ್ಥಿ ಗಣೇಶ್ ರಮೇಶ್ ವನಪರ್ಧಿ (19) ಬಂಧಿತರು. ಈ ಇಬ್ಬರು ಬೇರೆ ಬೇರೆ ರಾಜ್ಯದಿಂದಲೇ 500 ಕೋಟಿ...
Bengaluru: ಬೆೆಂಗಳೂರು ಅಂದ್ರೆ ಕಾಸ್ಟ್ಲಿ ದುನಿಯಾ ಅನ್ನೋದು ಹಲವರ ಅಭಿಪ್ರಾಯ. ಕರ್ನಾಟಕದವರಿಗೆ ಇದು ಸತ್ಯವಾದ ಮಾತು ಅಲ್ಲ ಅಂತಾನೇ ಅನ್ನಿಸುತ್ತೆ. ಏಕೆಂದರೆ ಬೆಂಗಳೂರಿನಲ್ಲಿ ಬರೀ 10...