Tuesday, May 12, 2026

ರಾಷ್ಟ್ರೀಯ

Congress : ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಬೆಂಬಲ

State News : ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿಯನ್ನು ನೀಡುವ ವಿಚಾರವಾಗಿ ಕೇಂದ್ರ ಮಸೂದೆ ಮಂಡಿಸಿದೆ. ಈ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮಹಿಳಾ ಮೀಸಲಾತಿ ಮಸೂದೆಗೆ ತಮ್ಮ ಬೆಂಬಲವನ್ನು ಘೋಷಿಸಿದರು. ನಾನು ನಾರಿ ಶಕ್ತಿ ವಂದನ್ ಅಧಿನಿಯಮ್ 2023 ರ ಬೆಂಬಲಕ್ಕೆ ನಿಂತಿದ್ದೇನೆ. ಇದು...

‘ಅಬ್ಬಕ್ಕ, ಓಬವ್ವ,ರಾಣಿ ಚೆನ್ನಮ್ಮಂಥವರ ರಾಜ್ಯದಿಂದ ನಾನು ಬಂದಿದ್ದೇನೆ’

Political News:ನವದೆಹಲಿ: ಹೊಸ ಪಾರ್ಲಿಮೆಂಟ್ ಉದ್ಘಾಟನೆಯಾಗಿದ್ದು, ಗಣಪತಿ ಹಬ್ಬದಂದು ಇಲ್ಲಿ ಮೊದಲ ಅಧಿವೇಶನ ನಡೆಸಲಾಯಿತು. ಈ ವೇಳೆ ಸುಮಲತಾ ಅಂಬರೀಷ್ ಮಾತನಾಡಿದ್ದು, ನನೆಗ ಮೊದಲ ಬಾರಿ ಈ ಹೊಸ ಸಂಸತ್ ಭವನದಲ್ಲಿ ಭಾಷಣ ಮಾಡಲು ಹೆಮ್ಮೆಯಾಗುತ್ತಿದೆ ಎಂದಿದ್ದಾರೆ. ತಾನು ಕರ್ನಾಟಕದಿಂದ (ಮಂಡ್ಯ) ಆರಿಸಿ ಬಂದ ಮೊದಲ ಮಹಿಳಾ ಸ್ವತಂತ್ರ ಅಭ್ಯರ್ಥಿಯಾಗಿ, ಗೆಲುವು ಸಾಧಿಸಿದ್ದೇನೆ. ಒಂದು ಹೆಣ್ಣು...

Cauvery Meeting : ದೆಹಲಿಯಲ್ಲಿ ಕಾವೇರಿ ಸಭೆ : ಸಭೆಯಲ್ಲಿ ಸಿದ್ದರಾಮಯ್ಯ ಏನಂದ್ರು?

Dehali News : ಕಾವೇರಿ ನೀರು ಹಂಚಿಕೆ ಬಗ್ಗೆ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ನಿರ್ವಹಿಸುವ ಸಂಬಂಧ ದೆಹಲಿಯಲ್ಲಿ ಕೇಂದ್ರದ ಸಚಿವರು, ಸರ್ವಪಕ್ಷ ಸಂಸದರ ಸಭೆ ನಡೀತು. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ನಡುವೆ ಜಟಾಪಟಿ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದರೆ ಪ್ರಹ್ಲಾದ್ ಜೋಶಿ...

Nari Shakthi: ಮಹಿಳಾ ಮೀಸಲಾತಿಯನ್ನು ಸ್ವಾಗತಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರ..!

ರಾಷ್ಟ್ರೀಯ ಸುದ್ದಿ: ನಿನ್ನೆ ದಿನ ದೆಹಲಿಯ ಸಂಸತ್ ಭವನದ ಉದ್ಘಾಟನೆ ಮಾಡಿದ ನಂತರ ಸನ್ಮಾನ್ಯ ಪ್ರಧಾನಿಗಳು ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿಯನ್ನು ಶೇ 13 ರಿಂ ಶೇ:33 ಏರಿಸಲಾಗಿದ್ದು ನಾರಿ ಶಕ್ತಿಗೆ ರಾಜಕೀಯ ವಲಯದಲ್ಲಿ ಕೇಂದ್ರದಿಂದಲೂ ಬಲ ಜಾಸ್ತಿಯಾಗಿದೆ. ಆದರೆ ಕಾಂಗ್ರೆಸ್ ನವರು ಯುಪಿಎ ಸರ್ಕಾರ 2010 ರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ರಾಜ್ಯ...

Nipah : ನಿಫಾ ಬಂದ್ರೆ ಸಾವು ನಿಶ್ಚಿತ ಅಂತೆ , ಕೊರೊನಾಕ್ಕಿಂತ ಭೀಕರ ನಿಫಾ..!

Kerala News : ಕೋವಿಡ್-19 ಸೋಂಕಿತರಿಗೆ ಹೋಲಿಸಿದರೆ ನಿಫಾ ವೈರಸ್ ಸೋಂಕಿತರಲ್ಲಿ ಮರಣ ಪ್ರಮಾಣವು ತುಂಬಾ ಹೆಚ್ಚಾಗಿದೆ ಎಂದು ICMR ಹೇಳಿದೆ. ಕೋವಿಡ್‌ ಬಂದ್ರೆ 100ರಲ್ಲಿ 2ರಿಂದ 3 ಜನ ಸಾಯ್ತಿದ್ರು. ಆದ್ರೆ ನಿಫಾ ವೈರಸ್ ಸೋಂಕಿನ ಮರಣ ಪ್ರಮಾಣ ಶೇಕಡಾ 40 ರಿಂದ 70 ರಷ್ಟಿದೆ. ಶುಕ್ರವಾರ ಕೇರಳದ ಕೋಝಿಕ್ಕೋಡ್‌ನಲ್ಲಿ ನಿಫಾ ವೈರಸ್‌ನ ಹೊಸ...

Indian Army : ಕಣಿವೆ ನಾಡಿನಲ್ಲಿ ಮೂವರು ಉಗ್ರರ ಹತ್ಯೆ

National News : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಬಾರಾಮುಲ್ಲಾ ಜಿಲ್ಲೆಯ ಉರಿಯಲ್ಲಿ ಭಯೋತ್ಪಾದಕರು ಮತ್ತು ಸೇನಾಪಡೆ ನಡುವೆ ಇಂದು ಬೆಳಿಗ್ಗೆ ಎನ್‌ಕೌಂಟರ್ ನಡೆದಿದೆ. ಈ ವೇಳೆ ಸೇನಾಪಡೆಗಳ ಕಾರ್ಯಾಚರಣೆಗೆ ಬಾರಾಮುಲ್ಲಾ ಪೊಲೀಸರು ಕೂಡ ಕೈಜೋಡಿಸಿದ್ರು. ಈ ವೇಳೆ ಉಗ್ರರ ಅಡಗಿ ಕುಳಿತಿರುವ...

Speech : ಹಿಂದೂ ಧರ್ಮ ನಾಶಪಡಿಸುವುದು ಹೇಗೆ ಎಂದು ಭಾಷಣ ಬರೆಯಿರಿ..?! ಏನಿದು ಸುತ್ತೋಲೆ..?!

Tamilnadu News : ತಮಿಳುನಾಡು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಸನಾತನ ಹಿಂದೂ ಧರ್ಮದ ನಿರ್ಮೂಲನೆ ಕುರಿತು ಭಾಷಣ ಸಿದ್ಧಪಡಿಸಿ ಅದನ್ನು ಪ್ರಸ್ತುತ ಪಡಿಸಬೇಕೆಂದು ಸುತ್ತೋಲೆ ಹೊರಡಿಸಲಾಗಿದೆ. ತಮಿಳುನಾಡಿನ ವಿಶ್ವವಿದ್ಯಾಲಯಗಳ ಆದೇಶದ ವಿರುದ್ಧ ಬಿಜೆಪಿ ಸಿಡಿದೆದ್ದಿದೆ.. ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದೆ. ಆದರೆ, ಈ ಸುತ್ತೋಲೆಯ ಸತ್ಯಾಸತ್ಯತೆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಲಾಗ್ತಿದೆ. ಇದಕ್ಕೆ ಗರಂ ಆಗಿರೋ...

Mathsya yojana : ಸಮುದ್ರದ ಆಳದತ್ತ ಭಾರತದ ಚಿತ್ತ..! : ಏನಿದು ಮತ್ಸ್ಯ ಯೋಜನೆ ..?!

Special News : ಚಂದ್ರಯಾನದ ಯಶಸ್ಸಿನ ಬೆನ್ನಲ್ಲೇ ಇದೀಗ ಭಾರತ ಪಾತಾಳದತ್ತ ಇಣುಕಿದೆ. ಸಮುದ್ರ ಆಳಕ್ಕೆ ಸ್ಪರ್ಷಿಸೋ ಪ್ರಯತ್ನದಲ್ಲಿದೆ ಭಾರತ. ಮತ್ಸ್ಯ ಯಾನದ ಯೋಜನೆಗೆ ಕೈ ಹಾಕಿರೋ ಭಾರತ ಮತ್ತೊಂದು ಮಾದರಿಗೆ ತಯಾರಾಗಿದೆ. ಹಾಗಿದ್ರೆ ಮತ್ಸ್ಯಯಾನ ದ ಪ್ರಯೋಜನಗಳೇನು ಯಾಕೀ ಯೋಜನೆ ಇಲ್ಲಿದೆ ನೋಡಿ ಕಂಪ್ಲೀಟ್ ವೀಡಿಯೋ ...... https://youtu.be/CFoXbzISlD0 https://karnatakatv.net/alien-special-story/ https://karnatakatv.net/dehali-meeting-g20/ https://karnatakatv.net/scrape-things-sale-earn-600-crore/

Alien : ಅನ್ಯಗ್ರಹ ಜೀವಿಗಳು ಇವೆಯಾ ಇಲ್ವಾ..?! ಏನಿದು ಏಲಿಯನ್ ಚರಿತ್ರೆ ಚರ್ಚೆ…?!

Special News : ವಿಜ್ಞಾನ ಅದೆಷ್ಟೇ ಮುಂದುವರೆದರೂ ದಿನದಿಂದ ದಿನಕ್ಕೆ ಹೊಸ ಅವಿಷ್ಕಾರಗಳ ಅ ನ್ವೇಷಣೆ ಮಾತ್ರ ನಿಂತಿಲ್ಲ. ಇದೀಗ ಚರ್ಚೆಯಾಗುತ್ತಿರೋ ವಿಚಾರವೇ ಏಲಿಯನ್ ಗಳ ಬಗ್ಗೆ. ಚಂದ್ರನ ಮೇಲೆ ಕಾಲಿಟ್ಟಾಯ್ತು ಸೂರ್ಯನ ಸಮೀಪ ತಲುಪೋ ಅನ್ವೇಷಣೆಯೂ ನಿರಂತರವಾಗಿವೆ. ಇದರ ಜೊತೆಗೆ ಏಲಿಯನ್ ಇದೆಯಾ ಇಲ್ವಾ ಅನ್ನೋ ಗೊಂದಲ ಎದುರಾಗಿದೆ. ಹಾಗಿದ್ರೆ ಅನ್ಯ ಗ್ರಹಗಳಲ್ಲಿ...

China Bag : ಜಿ20 ಶೃಂಗಸಭೆಗೆ ಅನುಮಾನಾಸ್ಪದ ಬ್ಯಾಗ್‌ನೊಂದಿಗೆ ಆಗಮಿಸಿದ ಚೀನಾ ನಿಯೋಗ

National News : ಜಿ20 ಶೃಂಗಸಭೆಗೆ ಆಗಮಿಸಿದ ಚೀನಾ ನಿಯೋಗವು ಅನುಮಾನಾಸ್ಪದ ಬ್ಯಾಗ್‌ನೊಂದಿಗೆ ಹೋಟೆಲ್ ಪ್ರವೇಶಿಸಿದ್ದು, ತಪಾಸಣೆಗೆ ಒಳಪಡಿಸುವಂತೆ ಪೊಲೀಸರು ಒತ್ತಾಯಿಸಿದ ಬೆನ್ನಲ್ಲೇ ಅದನ್ನು ತನ್ನ ರಾಯಭಾರಿ ಕಚೇರಿಗೆ ಕಳುಹಿಸಿರುವ ಘಟನೆ ತಡವಾಗಿ ಇದೀಗ ಬೆಳಕಿಗೆ ಬಂದಿದೆ. ಚೀನಾದ ಪ್ರತಿನಿಧಿಗಳು ಚಾಣಕ್ಯಪುರಿಯಲ್ಲಿರುವ ತಾಜ್ ಪ್ಯಾಲೆಸ್ ಹೋಟೆಲ್‌ನಲ್ಲಿ ತಂಗಿದ್ದರು. ಹೋಟೆಲ್ ಪ್ರವೇಶಿಸುವ ವೇಳೆ ಅವರು ತಮ್ಮೊಂದಿಗೆ ಒಂದು...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img