Wednesday, May 13, 2026

ರಾಷ್ಟ್ರೀಯ

Siddaramaiah : ರಾಜನಾಥ್ ಸಿಂಗ್ ಭೇಟಿಯಾದ ಸಿಎಂ ಸಿದ್ದರಾಮಯ್ಯ…!

Dehali News : ಹುಟ್ಟು ಹಬ್ಬದ ಸಂಭ್ರಮದಲ್ಲಿರೋ  ಸಿದ್ದರಾಮಯ್ಯರವರು ದೆಹಲಿಯಲ್ಲಿ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದರು. ದೆಹಲಿಯ ಸಂಸತ್ ಭವನದಲ್ಲಿರುವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ, ಮೈಸೂರು ದಸರಾ ನೋಡಲು ಲಕ್ಷಾಂತರ ಪ್ರವಾಸಿಗರು ರಾಜ್ಯಕ್ಕೆ ಆಗಮಿಸುತ್ತಾರೆ. ಈ ವರ್ಷವೂ ಅಕ್ಟೋಬರ್ 15-24 ರವರೆಗೂ ಆಚರಿಸಲು ನಿರ್ಧರಿಸಿದ್ದು, ಈ ವರ್ಷ ವಿಶೇಷ ಏರ್ ಶೋ...

Collage Students : ಬುರ್ಖಾ ಧರಿಸಿ ಬಂದ  ವಿದ್ಯಾರ್ಥಿಗಳು, ಭುಗಿಲೆದ್ದ ಪ್ರತಿಭಟನೆ…!

Mumbai News : ಮುಂಬೈ ನ ಒಂದು ಕಾಲೇಜಿನಲ್ಲಿ ಬುರ್ಖಾ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರನ್ನು ಕಾಲೇಜಿನ ಭದ್ರತಾ ಸಿಬ್ಬಂದಿ ತಡೆದಿದ್ದು, ಬುರ್ಖಾಗಳನ್ನು ತೆಗೆದುಹಾಕಿದರೆ ಮಾತ್ರವೇ ಒಳಗೆ ಪ್ರವೇಶ ನೀಡುವುದಾಗಿ ತಿಳಿಸಿದ್ದಾರೆ. ಸ್ಥಳದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರತಿಭಟಿಸಿದ್ದು, ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಸ್ಥಿತಿಯನ್ನು ತಿಳಿಗೊಳಿಸಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿಯರು ಕಾಲೇಜು ಆವರಣ ಪ್ರವೇಶಿಸಿದ ಬಳಿಕ ತರಗತಿಗೆ...

Motorola: ಕೇವಲ ಹತ್ತು ಸಾವಿರಕ್ಕೆ ಉತ್ತಮ ಫೀಚರ್ಸ್ ಇರುವ ಮೊಬೈಲ್ ಫೋನ್ ಬಿಡುಗಡೆ

Technology: ಇತ್ತಿಚಿನ ದಿನಗಳಲ್ಲಿ ನಾವು ಅಧಿಕ ಗುಣಮಟ್ಟದ ವೈಶಿಷ್ಟ್ಯವಿರುವ ಮೊಬೈಲ್ ಗಳನ್ನು ಕೊಳ್ಳಬೇಕೆಂದರೆ ಸಾವಿರಾರು ರೂಪಾಯಿ ಹಣವನ್ನು ವೆಚ್ಚ ಮಾಡಬೇಕು. ಆದರೆ ಎಲ್ಲಾರಲ್ಲಿಯೂ ಅನುಕೂಲಕ್ಕೆ ತಕ್ಕಂತೆ ಹಣವಿರುವುದಿಲ್ಲ ಕೆಲವೊಂದಿಷ್ಟು ಜನ ಸಾಲ ಮಾಡಿ  ಕೊಂಡುಕೊಳ್ಳುತ್ತಾರೆ. ಆದರೆ ಇನ್ನು ಮುಂದೆ ನೀವ್ಯಾರು  ಬೇಸರಪಡುವ ಹಾಗಿಲ್ಲ ಯಾಕೆಂದರೆ ಕೇವಲ 10,000 ಸಾವಿರದಲ್ಲಿ  ನಿಮ್ಮ ಕೈ ಸೇರಲಿದೆ ಅಧಿಕ...

Pangolins Animal : ಪ್ಯಾಂಗೋಲಿನ್ ಮಾರಾಟಕ್ಕೆ ಯತ್ನ 8 ಮಂದಿ ಬಂಧನ..!

National News : ಪ್ಯಾಂಗೋಲಿನ್ ಸದ್ಯ ಅಳಿವಿನಂಚಿನಲ್ಲಿರುವ ಪ್ರಾಣಿ. ಇದು ಕಾಡಿನಲ್ಲಿ ವಾಸವಾಗಿದ್ದು ರಫ್ತು ಮಾಡುವ ಮೂಮಲಕ  ಈ ಪ್ರಾಣಿಯಿಂದ ಹಣ ಗಳಿಮಸುವುವವರು ಕೂಡಾ ಇದ್ದಾರೆ. ಅಂತಹದ್ದೇ ಒಂದು ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಪ್ಯಾಂಗೋಲಿನ್ ನ್ನು ಮಾರಾಟ ಮಾಡಲು ಯತ್ನಿಸಿದ್ದ 8 ಮಂದಿಯನ್ನು ಬಂಧಿಸಲಾಗಿದೆ.  ಈ ಮಾರಟ ಸಂಚು ಎಲ್ಲಿ ಆಗಿರೋದೆಂದು ಖಚಿತ ಮಾಹಿತಿ...

CM Siddaramaiah: ನಿತಿನ್ ಗಡ್ಕರಿಯನ್ನುಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆಯೂ ಸಿದ್ದರಾಮಯ್ಯ ಅವರು ಗಡ್ಕರಿ ಅವರ ಗಮನ ಸೆಳೆದರು.‌ ಹೆದ್ದಾರಿಯಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿದರು. ಅಧಿಕಾರಿಗಳು ಹಾಗೂ ತಜ್ಞರ ತಂಡವೊಂದನ್ನು ಹೆದ್ದಾರಿ ವೀಕ್ಷಣೆಗೆ...

Tungabadra; ರೈತರ ಬೇಡಿಕೆ ಮೇರೆಗೆ ತುಂಗಭದ್ರಾದಿಂದ 5575 ಕ್ಯೂಸೆಕ್ಸ್ ನೀರು ಹರಿಸಲು ಅನುಮತಿ:

ನವದೆಹಲಿ:“ರೈತರ ಬೇಡಿಕೆ, ಜಿಲ್ಲಾ ಸಚಿವರುಗಳು ಹಾಗೂ ಶಾಸಕರ ಒತ್ತಡದ ಹಿನ್ನೆಲೆಯಲ್ಲಿ ತುಂಗಾಭದ್ರಾದಿಂದ 5575 ಕ್ಯೂಸೆಕ್ಸ್ ನೀರು ಹರಿಸಲು ಒಪ್ಪಿಗೆ ನೀಡಲಾಗಿದೆ” ಎಂದು ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿಗಳು ಕರ್ನಾಟಕ ಭವನದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಗುರುವಾರ ಮಾತನಾಡಿದರು.“ದಕ್ಷಿಣ ಕರ್ನಾಟಕಕ್ಕಿಂತ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ....

Jaipur; ಅಪ್ರಾಪ್ತ ಬಾಲಕಿಯ ಶವವೊಂದು  ಇಟ್ಟಿಗೆ ಗೂಡಿನಲ್ಲಿ  ಸುಟ್ಟು ಕರಕಲಾಗಿರುವ ಸ್ತಿತಿಯಲ್ಲಿ ಪತ್ತೆಯಾಗಿದೆ.

ರಾಜಸ್ಥಾನ: ಜೈಪುರದ ಬಿಲ್ವಾರದಲ್ಲಿ ಈ ಘಟನೆ ಸಂಭವಿಸಿದ್ದು ಕಳೆದ ಕೆಲವು ದಿನಗಳ ಹಿಂದೆ ತಾಯಿ ಮತ್ತು ಮಗಳು ಗುಡ್ಡದಲ್ಲಿ ಮೇಕೆಗಳನ್ನು ಮೇಯಿಸಲು ಹೋಗಿದ್ದಾಗ ತಾಯಿ ಮತ್ತು ಮಗಳು ಬೇರೆ ಬೇರೆಯಾಗಿದ್ದರು ನಂತರ ಮನೆಗೆ ನಡೆದ ತಾಯಿ ಸಂಜೆಯವರೆಗೂ ಕಾದು ಕುಳಿತು  ನಂತರ  ಮನೆವರಿಗೆ ವಿಚಾರ ತಿಳಿಸಿದ್ದಾಳೆ ಗ್ರಾಮಸ್ತರ ಜೊತೆ ಸೇರಿ ಬುದುವಾರ ರಾತ್ರಿಯಿಂದ ಗುರುವಾರ...

Siddaramaiah : ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

Dehali News : ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಇನ್ನು ಇದೇ ವೇಳೆ ಸಿದ್ದರಾಮಯ್ಯ, ಮೋದಿಯವರಿಗೆ ಮೈಸೂರು ಪೇಟ, ಶಾಲು ಹಾಗೂ ದಸರಾ ಅಂಬಾರಿಯ ಸ್ಮರಣಿಕೆ ನೀಡಿ ಗೌರವಿಸಿದರು. ಇಂದು ಅಂದರೆ  ಆಗಸ್ಟ್ 03ರಂದು ದೆಹಲಿಯ ಸಂಸತ್ ಭವನದಲ್ಲಿ ತಮ್ಮ ಜನ್ಮದಿನದಂದೇ ಪ್ರಧಾನಿಯವರನ್ನ ಭೇಟಿ...

Gyanavapi: ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈ ಕೋರ್ಟ್

ಜ್ಞಾವಾಪಿ: ವಾರಣಾಸಿಯ ಜ್ಞಾವನಾಪಿ ಮಸೀದಿಯ ವಿವಾದವನ್ನು ಬಗೆಹರಿಸಲು  ಅಲಹಾಬಾದ್ ಹೈಕೋರ್ಟ್  ಜ್ಞಾನವಾಪಿ ಮಸೀದಿಯ ಕುರಿತು ಮಹತ್ವದ ತೀರ್ಪನ್ನು ನೀಡಿದೆ. ಎರಡು ಕಡೆಗಳ ತೀರ್ಪುಗಳ ನಂತರ ಕೆಲ ದಿನಗಳ ಕಾಲ ತೀರ್ಪನ್ನು ಕಾಯ್ದಿರಿಸಿದ್ದು ಇದೀಗ ತೀರ್ಪು ಹೊರಬಿದ್ದಿದೆ. ಎಎಸ್ ಐ ತಂಡಕ್ಕೆ ವೈಜ್ಞಾನಿಕ ಸಮೀಕ್ಷಗೆ ಅನುಮತಿ ನೀಡಿದೆ. ಹೈಕೋರ್ಟ್​ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ, ಸರ್ವೆ ನಡೆಸಲು...

Rahul Gandhi : ರಾಜ್ಯ ನಾಯಕರನ್ನು ತರಾಟೆಗೆ ತೆಗೆದುಕೊಂಡ ರಾಗಾ..?!

Dehali News : ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ಆಗಸ್ಟ್ 2 ಬುಧವಾರದಂದು ನಡೆದಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯ ನಾಯಕರ ಸಭೆ ನಡೆಯಿತು. ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಕರ್ನಾಟಕದ ಮಂತ್ರಿಗಳು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img