Wednesday, May 13, 2026

ರಾಷ್ಟ್ರೀಯ

Tirupathi: ತಿಮ್ಮಪ್ಪನಿಗೆ ಸಂಕಟ ತಂದ ಹಾಲಿನ ದರ ಪರಿಷ್ಕರಣೆ

ರಾಷ್ಟ್ರೀಯ  ಸುದ್ದಿ: ರಾಜ್ಯದಲ್ಲಿ ಹಾಲಿನ ದರ ಪರಿಷ್ಕರಣೆಯಿಂದಾಗಿ ಹೋಟೆಲ್ ಮಾಲಿಕರು ತಿಂಡಿ ಊಟ ಟಿ ಕಾಫಿ ಇವೆಲ್ಲದರ ಬೆಲೆಯನ್ನು ಜಾಸ್ತಿ ಮಾಡಿಯಾಗಿದೆ. ಇವೆಲ್ಲ ನಿಮಗೆ ಗೊತ್ತಿರವ ವಿಚಾರ ಆದರೆ ಹಾಲಿನ ದರ ಪರಿಷ್ಕರಣೆಯಿಂದಾಗಿ ಇರುಪತಿ ತಿಮ್ಮಪ್ಪನಿಗೆ ಬಹಳ ಸಂಕಟ ಉಂಟಾಗಿದೆ . ಯಾಕೆ ಅಂತೀರಾ ಇಲ್ಲಿದೆ ನೋಡಿ ಅದರ ಅಸಲಿ ಕಥೆ. ತಿರುಪತಿ ತಿಮ್ಮಪ್ಪ ಬಹಳ...

Vande Bharath : ರೈಲ್ವೇ ಇಲಾಖೆ ಮೇಲೆ ಪ್ರಯಾಣಿಕರ ಕಿಡಿ..!

National News : ವಂದೇ ಭಾರತ್ ರೈಲ್ವೇ ಇಲಾಖೆ ಕಳಪೆ ಗುಣಮಟ್ಟದ ಆಹಾರ ನೀಡಿವೆ ಎಂದು ಪ್ರಯಾಣಿಕರು ಗರಂ ಆಗಿದ್ದಾರೆ. ವಂದೇ ಭಾರತ ಎಕ್ಸ್​ಪ್ರೆಸ್​ ರೈಲಿನಲ್ಲಿ ಭೋಪಾಲ್​ನಿಂದ ಗ್ವಾಲಿಯರ್​ಗೆ ಪ್ರಯಾಣಿಸುತ್ತಿದ್ದ ಸುಬೋಧ್​ ಪಹಲಾಜನ್​ ಎಂಬ ಪ್ರಯಾಣಿಕರಿಗೆ ಐಎಸ್​ಆರ್​ಸಿಟಿಸಿ ಸಿಬ್ಬಂದಿಯಿಂದ ಊಟವನ್ನು ಪಡೆದುಕೊಂಡಿದ್ದಾರೆ. ಇನ್ನೇನು ಊಟ ಮಾಡಬೇಕು ಚಪಾತಿಯಲ್ಲಿ ಸತ್ತ ಜಿರಳೆಮರಿಯೊಂದು ಕಣ್ಣಿಗೆ ಬಿದ್ದಿದೆ. ಸುಬೋಧ ತಡಮಾಡದೆ...

Rahul Gandhi : ರಾಹುಲ್ ಗಾಂಧಿ ಗೆ ಹುಡುಗಿ ಹುಡುಕುತ್ತೀರಾ..?! ಸೋನಿಯಾ ಗಾಂಧಿ ಪ್ರಶ್ನೆ ಯಾರಿಗೆ..?!

National News : ರಾಹುಲ್ ಗಾಂಧಿ ಮದುವೆ ಬಗ್ಗೆ ಇದೀಗ ಸೋನಿಯಾಗಾಂಧಿ ಹೇಳಿಕೆ ನೀಡಿದ್ದು, ರಾಗಾ ಮದುವೆ ವಿಚಾರ ಈಗ ಕುತೂಹಲ ಮೂಡಿಸಿದೆ. ಸೋನಿಯಾಗಾಂಧಿ ರಾಗಾ ಗೆ ಹುಡುಗಿ ಹುಡುಕುವಂತೆಯೂ ಕೇಳಿಕೊಂಡಿದ್ದಾರೆ. ಹರಿಯಾಣದ ಮಹಿಳೆಯರ ಗುಂಪು ಇತ್ತೀಚೆಗೆ ನವದೆಹಲಿಯಲ್ಲಿ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಮತ್ತು ಲೋಕಸಭಾ ಸಂಸದೆ ಸೋನಿಯಾ ಗಾಂಧಿಯನ್ನು ಭೇಟಿ ಮಾಡಿದ್ದರು. ಈ ವೇಳೆ, ರಾಹುಲ್‌...

Factory : ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ : ಎಂಟು ಸಾವು

Tamilnadu News : ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಎಂಟು ಮಂದಿ ಸಾವನ್ನಪ್ಪಿ, ಅನೇಕ ಮಂದಿ ಗಾಯಗೊಂಡ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಸಮೀಪದ ಹೋಟೆಲ್ ಕಟ್ಟಡ ಕುಸಿದು ಉಳಿದ ನಾಲ್ಕು ಕಟ್ಟಡಗಳಿಗೆ ಭಾಗಶಃ ಹಾನಿಯಾಗಿದ್ದು, ಹಲವರು ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳದಲ್ಲಿ ರಕ್ಷಣಾಕಾರ್ಯ ಮುಂದುವರೆದಿದ್ದು ಗಾಯಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ...

Rahul Gandhi : ರಾಗಾಗೆ ಮೊಣಕಾಲು ನೋವು…! ಕೇರಳದಲ್ಲಿ ಚಿಕಿತ್ಸೆ..?!

National News : ಮೊಣಕಾಲು ಸಂಬಂಧಿ ಸಮಸ್ಯೆಗಾಗಿ ರಾಹುಲ್ ಗಾಂಧಿ ಜುಲೈ 21 ರಂದು ಕೇರಳದ ಕೊಟ್ಟಕ್ಕಲ್ ಆರ್ಯ ವೈದ್ಯ ಶಾಲೆಗೆ ದಾಖಲಾಗಿದ್ದಾರೆ. ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಮತ್ತು ಶಾಸಕ ಎಪಿ ಅನಿಲ್ ಕುಮಾರ್ ಜೊತೆಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂದರ್ಭದಲ್ಲಿ ಆಸ್ಪತ್ರೆ ಬಳಿ ಇರುವ ಶ್ರೀ ವಿಶ್ವಂಭರ ದೇವಸ್ಥಾನಕ್ಕೆ...

Love story:ಪ್ರೀತಿಸಿದ ಯುವತಿಯನ್ನು ಬೆತ್ತಲೆಗೊಳಿಸಿದ ಪ್ರಿಯಕರನ ಪೋಷಕರು

ಜಾರ್ಖಾಂಡ್: ಇತ್ತೀಚಿನ ದಿನಗಳಲ್ಲಿ ಪ್ರೀತಿಗೆ ಒಂದಲ್ಲಾ ಒಂದು ರೀತಿಯಲ್ಲಿ ಮೋಸಗಳು ನಡೆಯುತ್ತಿವೆ.. ಜಾರ್ಖಾಂಡ್ ನಲ್ಲಿ ಬುದುವಾರ  ಸರಿಯಾ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನೆಡೆದಿದೆ.  ಪ್ರಿಯಕರ ಮತ್ತು ಆವನ ಮನೆಯವರು ಯುವತಿಗೆ ಬೇರೆ ರೀತಿಯಲ್ಲಿ ಹಿಂಸೆ ಮಾಡಿದ ಘಟನೆ  ನಡೆದಿದೆ.ಅದು ಯಾವ ರೀತಿ ಅಂತೀರಾ ಇಲ್ಲಿದೆ ನೋಡಿ. ಜಾರ್ಖಾಂಡ್ ನ ಗಿರಿದಹ್ ನಲ್ಲಿ ಒಬ್ಬ ಯುವಕ...

Crocodile : ಕೃಷ್ಣಾ ನದಿ ತೀರದಲ್ಲಿ ಮೊಸಳೆಗಳ ದಂಡು :  ಆತಂಕದಲ್ಲಿ ಸ್ಥಳೀಯರು

Thelangana News : ರಾಜ್ಯದೆಲ್ಲೆಡೆ ಮಳೆ ಅಬ್ಬರಿಸಿ ಬೊಬ್ಬರಿಯುತ್ತಿದೆ. ಇತ್ತ ಮಳೆರಾಯ ರಾಯಚೂರು ಜಿಲ್ಲೆಯಲ್ಲೂ ಅಬ್ಬರಿಸಲು ಶುರು ಮಾಡಿದ್ದಾನೆ. ಮಾಹಾರಾಷ್ಟ್ರದಲ್ಲಿ ಮಳೆ ಪ್ರಮಾಣ ಹೆಚ್ಚಾಗಿರುವುದರಿಂದ ಬಾಗಲಕೋಠೆಯ ಆಲಮಟ್ಟಿ ಜಲಾಶಯಕ್ಕೆ ನೀರು ಹರಿಬಿಡಲಾಗಿತ್ತು. ಇದರ ಬೆನ್ನಲ್ಲೇ ಈಗ ಅಲ್ಲಿಂದ ಯಾದಗಿರಿಯ ಬಸವಸಾಗರ ಜಲಾಶಯಕ್ಕೆ ನೀರು ಬಿಡಲಾಗಿದೆ. ಬಸವಸಾಗರ ಜಲಾಶಯದಿಂದ ಹೆಚ್ಚುವರಿ ನೀರು ಬಿಡಲಾಗಿದ್ದು, ಜಿಲ್ಲೆಯ ಲಿಂಗಸುಗೂರು, ದೇವದುರ್ಗ...

Late age marriage:ವೃದ್ದನನ್ನು (76) ಮದುವೆಯಾದ 46 ಮಹಿಳೆ

ಒಡಿಶಾ: ಪ್ರೀತಿಗೆ ಕಣ್ಣಿಲ್ಲ ಜಾತಿ ಧರ್ಮದ ಭೇದವಿಲ್ಲ ಅಂತಾರೆ ಪ್ರೀತಿಗೆ ವಯಸ್ಸಿನ ಅಂತರವಿಲ್ಲ ಎನ್ನುತ್ತಿದ್ದರು ಇದನ್ನು ಈ ಜೋಡಿ ನಿರೂಪಿಸಿದ್ದಾರೆ. ಮದುವೆಯಾಗಲು ಹುಡುಗ ಹಾಗಿರಬೇಕು ಶ್ರೀಮಂತನಾಗಿರಬೇಕು, ನೋಡೋಕೆ  ಚೆನ್ನಾಗಿರಬೇಕು  ಹಾಗೇ ಹೀಗೆ ಅಂತ ಈಗಿನ ಕಾಲದ ಹುಡುಗಿಯರು  ಏನೆಲ್ಲ ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ ಆದರೆ ಮದುವೆಯಾದ ಸ್ವಲ್ಪ ದಿನದಲ್ಲೆ ದೂರವಾಗುತ್ತಾರೆ ಆದರೆ ಇಲ್ಲೊಂದು ಜೋಡಿ ವಯಸ್ಸಿನಲ್ಲಿ...

Motorola: ಆಗಸ್ಟ್ 1 ರಂದು ಅನಾವರಣಗೊಳ್ಳಲಿದೆ ಮೋಟೋ ಜಿ14 ಮೊಬೈಲ್

ತಂತ್ರಜ್ಞಾನ: ಹೊಸ ಫೀಚರ್ಸ್ ನೊಂದಿಗೆ ಮಾರುಕಟ್ಟೆಗೆ ಪ್ರತಿದಿನವೂ  ಮೊಬೈಲ್ ಕಂಪನಿಗಳು ನಾ ಮುಂದು ತಾ ಮುಂದು ಎಂದು ವಿಭಿನ್ನ ರೀತಿಯಲ್ಲಿ ಅಡ್ವಾಸ್ಡ್ ತಂತ್ರಜ್ಞಾನದೊಂದಿಗೆ ಮಾರುಕಟ್ಟೆಗೆ ಹೆಜ್ಜೆ ಇಡುತ್ತಿವೆ ಅದೇ ರೀತಿ ಗ್ರಾಹಕರ ಅಭಿರುಚಿಗೆ ತಕ್ಕಂತೆ  ಹಾಗೂ ಕೈಗೆಟುಕುವ ದರದಲ್ಲಿ ಮಾರುಕಟ್ಟೆಗೆ ಲಗ್ಗೆ ಇಡುತ್ತಿದೆ  ಮೋಟೊರೋಲಾ ಕಂಪನಿಯ ಮೋಟೋ G14 ಕಡಿಮೆ ಬೆಲೆಯಿಂದ ಹಿಡಿದು ದುಬಾರಿ  ಬೆಲೆಯ...

Water Falls :ಜಲಪಾತದಲ್ಲಿ ಸಿಲುಕಿದ್ದ ಪ್ರವಾಸಿಗರ ರಕ್ಷಣೆ…!

Thelangana News : ತೆಲಂಗಾಣದ ಪ್ರಸ್ತಿದ್ದ ಮುತ್ಯಾಲ ಧಾರಾ ಜಲಪಾತದಲ್ಲಿ ಸಿಲುಕಿದ್ದ 80 ಮಂದಿ ಪ್ರವಾಸಿಗರನ್ನು ರಕ್ಷಣಾ ತಂಡ ರಕ್ಷಿಸುವವಲ್ಲಿ ಯಶಸ್ವಿಯಾಗಿದ್ದಾರೆ. ಹಲವೆಡೆಗಳಿಂದ ಆಗಮಿಸಿದ್ದ ಪ್ರವಾಸಿಗರು ಜಲಪಾತವನ್ನು ಕಣ್ತುಂಬಿಕೊಳ್ಳಲು ಹೋಗಿದ್ದರು ಆದರೆ ಜಲಪಾತ ವೀಕ್ಷಿಸಿ ಹಿಂತಿರುಗುವ ವೇಳೆ ಭಾರಿ ಮಳೆ ಸುರಿದ ಪರಿಣಾಮ ಹೊಳೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿ ಪ್ರವಾಸಿಗರು ಅರಣ್ಯದ ನಡುವೆ ಸಿಲುಕಿಕೊಂಡಿದ್ದು, ಸರಿಯಾಗಿ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img