Wednesday, May 13, 2026

ರಾಷ್ಟ್ರೀಯ

ladakh: ಭಾರತೀಯ ಮಹಿಳೆಯ ಶವ ಪಾಕಿಸ್ತಾನ ಆಕ್ರಮಿತ ಬಾಲ್ಟಿಸ್ಥಾನದಲ್ಲಿ ಶವವಾಗಿ ಪತ್ತೆ

ಕಾರ್ಗಿಲ್: ಜುಲೈ 15 ರಂದು ಬೆಳಿಗ್ಗೆ ನಾಪತ್ತೆಯಾಗಿದ್ದಅಕ್ಚಮಾಲ್ ನಿವಾಸಿ ಬಲ್ಕಿಸ್ ಬಾನುಗಾಗಿ ಲಡಾಕ್ ಪೋಲಿಸರುಲುಕ್ ಔಟ್ ನೋಟಿಸ್ ನೀಡಿದ್ದರು ಕಾರ್ಗಿಲ್ ಪೋಲಿಸ್ ಠಾಣಿಯಿಂದ ಅಲ್ಲಲ್ಲಿ ಆಕೆಯ ಭಾವಚಿತ್ರ ಒಳಗೊಂಡ ಕಾಣೆಯಾಗಿದ್ದಾಳೆ ಎಂಬ ಕರಪತ್ರವನ್ನು ಅಲ್ಲಲ್ಲಿ ಪ್ರಸಾರ ಮಾಡಲಾಗಿತ್ತು   ಮಹಿಳೆಯನ್ನು ಗುರುತಿಸುವ ಸಲುವಾಗಿ ಆಕೆ ಕೆಂಪು ಸ್ವೆಟರ್ ಧರಿಸಿದ್ದಳು ಮತ್ತು ಹಸಿರು ಶಾಲು ಹಾಗೂ ಆಕೆ ...

Raghav Chadda : ರಾಘವ್ ಚಡ್ಡಾಗೆ ಕುಕ್ಕಿದ ಕಾಗೆ : ಶನಿ ದೋಷ ಎಂದ ನೆಟ್ಟಿಗರು…!

Dehali News : ಬಾಲಿವುಡ್‌ ನಟಿ ಪರಿಣಿತಿ ಚೋಪ್ರಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ರಾಘವ್‌ ಚಡ್ಡಾಗೆ ಇತ್ತೀಚೆಗೆ ಸಂಸತ್‌ ಭವನದ ಹೊರಗಡೆ ಅಹಿತಕರ ಎನಿಸುವಂತೆ ಘಟನೆ ನಡೆದಿದೆ. ಮಂಗಳವಾರ ಸಂಸತ್‌ ಭವನದ ಹೊರಗಡೆ ಫೋನ್‌ನಲ್ಲಿ ಮಾತನಾಡುವ ವೇಳೆ, ಕಾಗೆಯೊಂದು ಅವರ ಮೇಲೆ ದಾಳಿ ಮಾಡಿದೆ. ರಾಘವ್‌ ಚಡ್ಡಾ ಅವರ ತಲೆಗೆ ಕಾಗೆಯೊಂದು ಕುಕ್ಕಿ ಹೋಗುವ ದೃಶ್ಯವನ್ನು...

Narendra Modi : ಮೂರನೇ ಅವಧಿಯಲ್ಲಿ ಅಗ್ರಸ್ಥಾನದ ಆರ್ಥಿಕತೆ ಗ್ಯಾರಂಟಿ ಘೋಷಿಸಿದ ನಮೋ..?!

National News : ದೆಹಲಿಯ ಪರಿಷ್ಕೃತ ಪ್ರಗತಿ ಮೈದಾನದ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಅಭಿವೃದ್ಧಿ ಮತ್ತು ಬೆಳವಣಿಗೆಯ ಬಗ್ಗೆ ಬುಧವಾರ ಜುಲೈ 26 ರಂದು ಮಾತನಾಡಿದ ಪ್ರಧಾನಿ  ನರೇಂದ್ರ ಮೋದಿ ಎತ್ತರಕ್ಕೆ ಏರಿದರೆ ನೀವು ಆಕಾಶವನ್ನು ತಲುಪುತ್ತೀರಿ. ಪೂರ್ವದಿಂದ ಪಶ್ಚಿಮಕ್ಕೆ, ಉತ್ತರದಿಂದ ದಕ್ಷಿಣಕ್ಕೆ ಭಾರತದಲ್ಲಿ ಮೂಲಸೌಕರ್ಯಗಳು ಬದಲಾಗುತ್ತಿವೆ. ವಿಶ್ವದ ಅತಿ ಎತ್ತರದ ರೈಲು ಸೇತುವೆ, ಅತಿ...

Satish jarakihole: ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ

ನವದೆಹಲಿ :(ಕರ್ನಾಟಕ ವಾರ್ತೆ) ಜುಲೈ 26 :ಶಿರಾಡಿ ಘಾಟ್ ಸುರಂಗ ನಿರ್ಮಾಣ,ಗೋಕಾಕ್ ನಗರದಲ್ಲಿ ಎಲಿವೇಟೆಡ್ ಕಾರ್ಡ್ ನಿರ್ಮಾಣ,ಬೆಳಗಾವಿ ನಗರದ ಹಳೆಯ NH 4 ನ ಪುಣೆ ಬೆಂಗಳೂರು ರಸ್ತೆಯಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಸೇರಿದಂತೆ ರಾಜ್ಯದ 20 ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಜೊತೆ ಲೋಕೋಪಯೋಗಿ ಸಚಿವ ಸತೀಶ್...

Love marriage: ಚಿಕ್ಕಪ್ಪನನ್ನು ಪ್ರೀತಿಸಿ ಮದುವೆಯಾದ ಮಗಳು

ಉತ್ತರ ಪ್ರದೇಶ: ಪ್ರೀತಿಗೆ ಕಣ್ಣಿಲ್ಲ ಜಾತಿ ಇಲ್ಲ. ಧರ್ಮ ಇಲ್ಲ ವಯಸ್ಸಿನ ಅಂತರವಿಲ್ಲ ಎಂದು ಹೇಳಿ ಅಂತರ್ ಜಾತಿ ವಿವಾಹಗಳು ಮಾಡಿಕೊಳ್ಳುತ್ತಾರೆ  ಆದರೆ ಜಾತಿಗೆ ಸಂಬಂಧವೇ ಇಲ್ಲ ಎನ್ನುವಂತೆ ತನ್ನ ಮಗಳನ್ನೇ ಮದುವೆಯಾಗಿದ್ದಾನೆ, ಇದೆಲ್ಲಾ ಆಗುತ್ತಿರುವುದು ಪ್ರೀತಿಯಿಂದ. ಉತ್ರರಪ್ರದೇಶದ ಜೌನ್ ಪುರ್ ಜಿಲ್ಲೆಯ ತಾಜಿದ್ದಿನ್ ಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಅಣ್ಣನ ಮಗಳನ್ನೆ ಮದುವೆಯಾಗಿರುವ ಘಟನೆಯೊಂದು...

Amaranath Darshana:ಬಿಗಿ ಭದ್ರತೆ ನಡುವೆ ಅಮರನಾಥ ಗುಹೆ ದರ್ಶನ

ಮಳೆಯಿಂದಾಗಿ ಪ್ರವಾಸಕ್ಕೆ ನಿಷೇದ ಹೇರಿದ್ದ ಅಮರನಾಥ ಯಾತ್ರೆ ಬಹಳ ಬಿಗಿ ಬಂದೋಬಸ್ತ ನಡುವೆ ದಕ್ಷಿಣ ಕಾಶ್ಮಿರಾ ಹಿಮಾಲಯದ ಅಮರನಾಥ ಯಾತ್ರೆಗೆ ಬುದುವಾರ ವಿಶೇಷ ತಂಡ ಯಾತ್ರೆ ಹೊರಡಲು  ಸಿದ್ದವಾಗಿದೆ. ದಕ್ಷಿಣ ಕಾಶ್ಮಿರಾ ಅಮರನಾಥ ಯಾತ್ರೆಗೆ 3880 ಮೀಟರ್ ಎತ್ತರದಲ್ಲಿರುವ  ಗುಹೆಗೆ 2300 ಜನರ  ಯಾತ್ರಿಗಳು ಶಿಬಿರದಿಂದ ಹೊರಟಿದ್ದಾರೆ.ಎಂದು ಅಧಿಕಾರಿಗಳೂ ತಿಳಿಸಿದ್ದಾರೆ. ಒಟ್ಟು 1955 ಪುರುಷರು 357...

Indian rich builder:ಕುಶಾಲ್ ಪಾಲ್ ಸಿಂಗ್ ಭಾರತದ ಅತ್ಯಂತ ಶ್ರೀಮಂತ ಬಿಲ್ಡರ್

ರಾಷ್ಟ್ರೀಯ ಸುದ್ದಿ: ಮನುಷ್ಯನ ಜೀವನ ಯಾವ ಸಮಯದಲ್ಲಿ ಬದಲಾಗುತ್ತೆ ಅಂತ ಯಾರಿಗೂ ಗೊತ್ತಿರಲ್ಲ  ಆದರೆ ನಮ್ಮ ಕೆಲಸವನ್ನು ಯಾವುದೇ ಕಾರಣಕ್ಕೂ ನಿಲ್ಲಿಸಬಾರದು ಕೆಲಸದಲ್ಲಿನ ಏಕಾಗ್ರತೆ ಮತ್ತು ತಾಳ್ಮೆ ನಮ್ಮಲ್ಲಿದ್ದರೆ ಒಂದಲ್ಲಾ ಒಂದು ದಿನ ನಾವು ಸಾಧನೆಯ ಗೆರೆಯನ್ನು ಮುಟ್ಟುವ ಕಾಲ ಬಂದೆ ಬರುತ್ತದೆ. ಈಗ ಇಂತಹುದೆ ಒಂದು ಸಾಧನೆ ಇಲ್ಲೊಬ್ಬರು ಮಾಡಿದ್ದಾರೆ. ಭಾರತದ ಅತ್ಯಂತ ಶ್ರೀಮಂತ...

Dehali : ವಿಮಾನವೊಂದರಲ್ಲಿ ಅಗ್ನಿ ಅವಘಡ : ಅಪಾಯದಿಂದ ಪಾರು

National News : ದೆಹಲಿಯ ಸ್ಪೈಸ್ ಜೆಟ್ ವಿಮಾನದಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳವಾರ ಜುಲೈ 25 ರಂದು ಸಂಜೆ ನಡೆದಿದೆ. ನಿರ್ವಹಣಾ ಕಾರ್ಯದ ಸಂದರ್ಭದಲ್ಲಿ ಸ್ಪೈಸ್​​​​ಜೆಟ್ ವಿಮಾನವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಅದೃಷ್ಟವಶಾತ್ ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ ಎಂದು ಸ್ಪೈಸ್​​ಜೆಟ್ ವಿಮಾನಯಾನ ಸಂಸ್ಥೆಯ ಪ್ರಕಟಣೆಯು ತಿಳಿಸಿದೆ. ಎಟಿಆರ್ ವಿಮಾನದ ನಿರ್ವಹಣಾ...

Rahul Gandhi : ನಮೋಗೆ ರಾಗಾ ಟ್ವೀಟ್ ನಲ್ಲೇ  ತಿರುಗೇಟು..?!

National News : ಕಾಂಗ್ರೆಸ್ ಪಕ್ಷದ ಮಹಾ ಮೈತ್ರಿ ಕೂಟ ಬೆಂಗಳೂರಿನಲ್ಲಿ ನಡೆದಿತ್ತು. ಈ ವೇಳೆ ಲೋಕ ಸಭೆ ಚುನಾವಣೆಗೂ ತಯಾರಿ ಕೂಡಾ ನಡೆಸುವ ಬಗ್ಗೆ ಚರ್ಚೆ ಕೂಡಾ ನಡೆದಿತ್ತು. ಹಾಗು ಕಾಂಗ್ರೆಸ್ ಯುಪಿಎ ಹೆಸರನ್ನು ಇಂಡಿಯಾ ಎಂದು ಬದಲಾಯಿಸಿದೆ. ಇಂಡಿಯನ್ ನ್ಯಾಷನಲ್  ಡೆವಲಪ್ ಮೆಂಟ್ ಇನ್ ಕ್ಲೂಸಿವ್ ಅಲೈನ್ಸ್ ಎಂಬುವುದಾಗಿ ವಿಸ್ತರಿಸಲಾಗಿದೆ. ಆದರೆ ಈ...

Dollfin : ಡಾಲ್ಫಿನ್ ಹಿಡಿದು ತಿಂದ ಮೀನುಗಾರರ ವಿರುದ್ಧ ಕೇಸ್ ದಾಖಲು..!

Uttharpradesh News :ಯುಮುನಾ ನದಿಯಲ್ಲಿ ಆಕಸ್ಮಿಕವಾಗಿ ಡಾಲ್ಫಿನ್ ಬಲೆಗೆ ಬಿದ್ದಿದ್ದು ಇದನ್ನು ಮೀನುಗಾರರು ಹಿಡಿದು ತಿಂದ  ಮೀನುಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಮೀನುಗಾರರು ಡಾಲ್ಫಿನ್ ಹಿಡಿದು ಮತರುತ್ತಿದ್ದ ವೀಡಿಯೋ ವೈರಲ್ ಆಗುತ್ತಿದ್ದಂತೆ ಅವರನ್ನು ಗುರುತು ಹಿಡಿದು ಪೊಲೀಸರು ಬಂದಿಸಿದ್ದಾರೆ. ಸೋಮವಾರ ಉತ್ತರ ಪ್ರದೇಶದ ಚೈಲ್ ಅರಣ್ಯ ರಕ್ಷಕ ರವೀಂದ್ರ ಕುಮಾರ್  ನೀಡಿದ ದೂರಿನ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img