Wednesday, May 13, 2026

ರಾಷ್ಟ್ರೀಯ

Sim Card :ಸಿಮ್ ಕಾರ್ಡ್​ ಒಂದು ಮೂಲೆ ಕತ್ತರಿಸಿರೋದು ಯಾಕೆ ಗೊತ್ತಾ..?!

Technology News :ಸಿಮ್ ಕಾರ್ಡ್​ ನಾವು ಬಳಸೊ ನಿತ್ಯ ಉಪಯೋಗಿಯಲ್ಲಿ ಇದೂ ಒಂದು ಆದ್ರೆ ಇದೆ  ಸಿಮ್ ನಲ್ಲಿರೋ  ಆ ಒಂದು ವಿಶೇಷತೆ ಬಗ್ಗೆ ಇಂದಿಗೂ ಕುತೂಹಲವೊಂದಿದೆ. ಸಿಮ್ ಕಾರ್ಡ್​ ಒಂದು ಮೂಲೆಯಲ್ಲಿ ಕಟ್ ಆಗಿರುತ್ತೆ ಆದ್ರೆ ಇದು ಯಾಕೆ ಅನ್ನೋದು ಇನ್ನೂ ಅನೇಕರಿಗೆ ಪ್ರಶ್ನೆಯಾಗಿಯೇ ಉಳಿದು ಬಿಟ್ಟಿದೆ. ಹಾಗಿದ್ರೆ ಸಿಮ್ ಯಾಕೆ ಒಂದು...

Bihar : ಪ್ರಿಯಕರನ ಜೊತೆ ಓಡಿ ಹೋದ ಮಗಳ ತಿಥಿ ಮಾಡಿದ ಪೋಷಕರು

ಬಿಹಾರ:ಮಗಳ ಮದುವೆಯನ್ನು ಒಳ್ಳೆಯ ಕುಟುಂಬದ ಮನೆಯವರೊಟ್ಟಿಗೆ ಗೊತ್ತುಮಾಡಿದ್ದರು ಇನ್ನುಕೆಲವೇ ದಿನಗಳಲ್ಲಿ ಮದುವೆಯಾಗುವುದಿತ್ತು ಆದರೆ ಮದುವೆಯಾಗಬೇಕಿದ್ದ  ಹುಡುಗಿ ತನ್ನ ಪ್ರಿಯಕರನ ಜೊತೆ ಓಡಿಹೋಗಿದ್ದಾಳೆ. ಮಗಳು ಪ್ರಿಯಕರನ ಜೊತೆ ಓಡಿಹೋಗಿ ನಮ್ಮ ಮನೆಯ ಮರ್ಯಾದೆ ಹಾಳು ಮಾಡಿದ್ದಾಳೆ ಎಂದು ಅವಳನ್ನು ಜೀವಂತ ಇರುವಾಗಲೇ ಅವಳ ಶ್ರಾಧ್ಧಾ ಮಾಡಿ ಮುಗಿಸಿದ್ದಾರೆ. ಬಿಹಾರದ ಚಂಪಾನಗರದ ಮಸೂರಿ ಗ್ರಾಮದಲ್ಲಿ ಘಟನೆ ನಡೆದಿದ್ದು ಮನೆಯ...

Tejaswini ananth kumar : ಯಾವುದೇ ಊಹಾಪೋಹಗಳಿಗೆ ಕಿವಿಕೊಡಬೇಡಿ

ರಾಜಕೀಯ ಸುದ್ದಿ:  ದಿವಂಗತ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿಯವರು ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೆ ನವದೆಹಲಿಯಲ್ಲಿ ತೆಜಸ್ವಿನಿ ಅನಂತ್ ಕುಮಾರ್ ಅವರು ಪ್ರಧಾನಿಗಳನ್ನು ಬೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಂತರ ಟ್ವೀಟ್ ಮಾಡಿದ ಅವರು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಇನ್ನು 2019 ರ ಚುನಾವಣೆಯಲ್ಲಿ ಅನಂತ್...

Manipur : ಮಣಿಪುರ ಬೆತ್ತಲೆ ಮೆರವಣಿಗೆ ಪ್ರಕರಣ : ಓರ್ವನ ಬಂಧನ

National News : ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾರತದ ಜನ ಕೆರಳಿ ಹೋಗಿದ್ದಾರೆ. ಇದಕ್ಕೆ  ನರೇಂದ್ರ ಮೋದಿಯವರು ಮೊದಲ ಪ್ರತಿಕ್ರಿಯೆ ನೀಡಿ  ತನ್ನ ಪೂರ್ಣ ಪ್ರಮಾಣದ  ಶಕ್ತಿಯೊಂದಿಗೆ ಕಾರ್ಯನಿರ್ವಹಿಸುತ್ತದೆ ಮತ್ತು ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಇನ್ನು 140 ಕೋಟಿ  ಜನರಿಗೆ ಇದು ನಾಚಿಕೆಗೇಡಿನ...

Narendra Modi : ಮಣಿಪುರದಲ್ಲಿ ಹೆಣ್ಣುಮಕ್ಕಳಿಗೆ ಆದ ಘಟನೆ ಎಂದಿಗೂ ಕ್ಷಮಿಸಲಾಗದು: ಮೋದಿ

Manipura News : ಮಣಿಪುರದಲ್ಲಿ ಹಿಂಸಾಚಾರಗಳು ಮುಗಿಲು ಮುಟ್ಟಿದೆ. ನಿರಂತರ ಹಿಂಸಾಚಾರದ ಜೊತೆ ಹೆಣ್ಣು ಮಕ್ಕಳಿಗೆ ಶೋಚನೀಯ ಸ್ಥಿತಿಯನ್ನು ತಂದೊಡ್ಡಿದ್ದಾರೆ. ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾರತದ ಜನ ಕೆರಳಿ ಹೋಗಿದ್ದಾರೆ. ಹೆಣ್ಣನ್ನು ಪೂಜಿಸೋ ನೆಲದಲ್ಲಿ ಹೆಣ್ಣಿಗೆ ಅವಮಾನವಾಗುತ್ತಿದ್ದರೂ ಇನ್ನೂ ಸುಮ್ಮನಿರುವುದು ಎಷ್ಟು ಸರಿ ಎಂದು...

Manipur : ಮಣಿಪುರದಲ್ಲಿ ಪೈಶಾಚಿಕ ಕೃತ್ಯ: ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ..!

Manipur News : ಮಣಿಪುರದಲ್ಲಿ ನಿರಂತಹ ಹಿಂಸಾಚಾರಗಳು ಎಲ್ಲೆ ಮೀರುತ್ತಿವೆ. ದಿನ ನಿತ್ಯ ಪೈಶಾಚಿಕ ಕೃತ್ಯವೆಸಗಿ ಮಣಿಪುರ ಸುದ್ದಿಯಲ್ಲಿದೆ. ಮಣಿಪುರದಲ್ಲಿ ಮೂವರು ಮಹಿಳೆಯರನ್ನು ಬೆತ್ತಲೆಗೊಳಿಸಿ ಅತ್ಯಾಚಾರ ಎಸಗಲಾಗಿದೆ. 21ಕ್ಕೂ ಹೆಚ್ಚು ಬಂಡುಕೋರರ ಗುಂಪು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ವೇಳೆ ಅತ್ಯಾಚಾರದಿಂದ ಮಹಿಳೆಯರನ್ನು ರಕ್ಷಿಸಲು ಬಂದ 19 ವರ್ಷದ ಸಹೋದರನನ್ನು ಬಂಡುಕೋರರ ಗುಂಪು ಹತ್ಯೆ...

Motorola : ಫ್ಲಿಪ್ ಕಾರ್ಟ್​ನಲ್ಲಿ ಮೋಟೊರೋಲೋ ಗೆ ಭರ್ಜರಿ  ಆಫರ್…!

Motorola g62 5g : ನೀವೇನಾದ್ರು ಕಡಿಮೆ  ಬೆಲೆಗೆ ಉತ್ತಮ   ಮೊಬೈಲ್ ಖರೀಧಿಸಬೇಕು ಅಂತಾ ಯೋಚನೆ ಮಾಡ್ತಿದ್ದೀರಾ ಹಾಗಿದ್ರೆ ನಿಮಗಾಗಿಯೇ ಫ್ಲಿಪ್  ಕಾರ್ಟ್​ ತಂದಿದೆ ಭರ್ಜರಿ ಆಫರ್ ಈ ಒಂದು ಫೋನ್ ನ್ನು ಇದೀಗ ಫ್ಲಿಪ್ ಕಾರ್ಟ್​ ಬರೋಬ್ಬರಿ 34% ರಿಯಾಯಿತಿ ದರದಲ್ಲಿ ನಿಮಗಾಗಿ ನೀಡುತ್ತಿದೆ. ನೀವು ಉತ್ತಮ ಮೊಬೈಲ್ ಫೋನ್ ಕೊಳ್ಳಲು ಫ್ಲಿಪ್ ಕಾರ್ಟ್​...

Kashi Yatra- 5 ಸಾವಿರ ಸಬ್ಸಿಡಿ ದರದಲ್ಲಿ ಕಾಶಿ ಪ್ರವಾಸ

ಬೆಂಗಳೂರು: ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶ​ನಕ್ಕೆ ನೀಡುವ ಸಬ್ಸಿಡಿಯನ್ನು ರಾಜ್ಯ ಸರ್ಕಾರ ಮುಂದುವರಿಸಿದೆ. ಕಾಶಿ, ಪ್ರಯಾಗ್ರಾಜ್,ವಾರಣಾಸಿಗೆ ಹೋಗ ಬಯಸುವವರಿಗೆ ಸರ್ಕಾರದಿಂದ ಬರೋಬ್ಬರಿ ಐದು ಸಾವಿರ ರೂಗಳನ್ನು ಪಾವತಿ ಮಾಡಲಾಗುವುದು. ರೈಲ್ವೆ ಇಲಾಖೆಯು ಕಾಶಿ ಯಾತ್ರೆಗೆ ತೆರಳುವವರು 20 ಸಾವಿರ ರೂಗಳ ಪ್ಯಾಕೇಜ್ ಇದ್ದು ಸರ್ಕಾರದಿಂದ 5 ಸಾವಿರ ರಿಯಾಯಿತಿ ದೊರೆಯಲಿದೆ.ಈಗಾಗಲೆ ಕರ್ನಾಟಕದಿಂದ ಮೂರು ಟ್ರಿಪ್...

Narendra Modi : ಟ್ವಿಟರ್ ನಲ್ಲಿ ಮೋದಿ ದಾಖಲೆ..?!

National News :ಪ್ರಧಾನಿ ನರೇಂದ್ರ ಮೋದಿ ಅನೇಕ ಸಾಧನೆಗಳ  ಜೊತೆಗೆ ಇದೀಗ ಟ್ವಿಟರ್  ನಲ್ಲೂ ಸಾಧನೆ ಮಾಡಿದ್ದಾರೆ. ಬರೋಬ್ಬರಿ 9 ಕೋಟಿಗಿಂತಲೂ ಹೆಚ್ಚು ಫಾಲೋವರ್ಸ್​ ಹೊಂದಿ ದಾಖಲೆ ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈಗ ಟ್ವಿಟರ್‌ನಲ್ಲಿ 9 ಕೋಟಿಗಿಂತಲೂ ಹೆಚ್ಚು ಫಾಲೋಯರ್​​ಗಳನ್ನು ಹೊಂದಿದ್ದು, ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಜಗತ್ತಿನಾದ್ಯಂತ ಹೆಚ್ಚು ಫಾಲೋಯರ್​​ಗಳಿರುವ ರಾಜಕಾರಣಿಯಾಗಿದ್ದಾರೆ. ಪ್ರಧಾನಿ...

Rain : ಗುಜರಾತ್ ನಲ್ಲಿ ಭಾರಿ ಮಳೆ, ನಗರಗಳು ಜಲಾವೃತ

National News : ಗುಜರಾತ್‌ನಲ್ಲಿ ಮಂಗಳವಾರ ಭಾರೀ ಮಳೆಯಾಗಿದೆ. ಇದರಿಂದ  ಹಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಧಾರಾಕಾರ ಮಳೆಯಿಂದಾಗಿ ರಾಜ್‌ಕೋಟ್, ಸೂರತ್ ಮತ್ತು ಗಿರ್ ಸೋಮನಾಥ್ ಜಿಲ್ಲೆಗಳು ಜಲಾವೃತವಾಗಿದ್ದು, ಕಳೆದ ಕೆಲವು ಗಂಟೆಗಳಲ್ಲಿ ರಾಜ್ಯದಲ್ಲಿ 300 ಮಿಮೀ ಮಳೆ ಸುರಿದಿದ್ದು, 70 ಜನರನ್ನು ಸ್ಥಳಾಂತರಿಸಲಾಗಿದೆ. ಗುಜರಾತ್‌ನ ಪ್ರವಾಹ ಪರಿಸ್ಥಿತಿ ಯಾವ ಮಟ್ಟದಲ್ಲಿದೆ ಅಂದರೆ ಮಳೆ ನೀರಿನಲ್ಲಿ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img