Thursday, May 14, 2026

ರಾಷ್ಟ್ರೀಯ

ದೆಹಲಿ ಉಪಮುಖ್ಯಮಂತ್ರಿಯನ್ನು ಬಂಧಿಸಿದ ಸಿಬಿಐ…!

National News: Feb:27:ದೆಹಲಿ ಅಬಕಾರಿ ನೀತಿ ಅಕ್ರಮ ಹಗರಣದಲ್ಲಿ ಕೇಂದ್ರೀಯ ತನಿಖಾ ದಳ  ಭಾನುವಾರ ದೆಹಲಿ ಉಪಮುಖ್ಯಮಂತ್ರಿ ಹಾಗೂ ಆಪ್‌ನ ಹಿರಿಯ ನಾಯಕ ಮನೀಶ್‌ ಸಿಸೋಡಿಯಾರನ್ನು ಬಂಧನ ಮಾಡಿದೆ ಎಂದು ತಿಳಿದು ಬಂದಿದೆ. ಭಾನುವಾರ ಅಂದಾಜು 8 ಗಂಟೆಗಳ ಕಾಲ ನಡೆದ ವಿಚಾರಣೆಯ ಬಳಿಕ ಅವರನ್ನು ಬಂಧಿಸಲಾಗಿದೆ ಎನ್ನಲಾಗಿದೆ.ಸಿಬಿಐನಿಂದ ಮನೀಶ್‌ ಸಿಸೋಡಿಯಾ ಅವರ ವಿಚಾರಣೆ ನಡೆಯಲು...

ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ಆಯ್ಕೆಯಾದ ಖುಷ್ಬೂ ಸುಂದರ್‌

State News: Feb:27:ತಮಿಳುನಾಡು ರಾಜ್ಯದ ಬಿಜೆಪಿ ನಾಯಕಿ ಹಾಗೂ ನಟಿ ಖುಷ್ಬೂ ಸುಂದರ್‌ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದಾರೆ.ಇಂತಹ ದೊಡ್ಡ ಜವಾಬ್ದಾರಿಯನ್ನು ನನಗೆ ವಹಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತ ಸರಕಾರಕ್ಕೆ ಧನ್ಯವಾದ ಸಲ್ಲಿಸುತ್ತಿದ್ದೇನೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ. ಖುಷ್ಬೂ  ಈ ಹಿಂದೆ ಡಿಎಂಕೆ ಪಕ್ಷದಲ್ಲಿದ್ದರು, ನಂತರ ಕಾಂಗ್ರೆಸ್‌ ಪಕ್ಷಕ್ಕೆ ಸೇರಿದರು....

ಜಯಶ್ರೀ ಉಲ್ಲಾಳ್ ಬದುಕಿನ ಸಾಧನೆಯ ಹಾದಿ ಹೇಗಿತ್ತು…? 

International news ಬೆಂಗಳೂರು(ಫೆ.27): ನಮ್ ದೇಶದಲ್ಲಿ ಹುಟ್ಟಿ ಬೆಳೆದು, ವಿದೇಶಗಳಲ್ಲಿ ಸಾಧನೆಯ ಸಿಖರ ಏರಿದ ಮಂದಿ ಸಾಕಷ್ಟು ಜನ ಇದ್ದಾರೆ. ಅದೆಷ್ಟೋ ಮಂದಿ ಸ್ವಂತ ಉದ್ಯೋಗಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡು ಉನ್ನತ ಸ್ಥಾನ ಅಲಂಕರಿಸಿದ್ದಾರೆ. ಹೀಗೆ ಪುರುಷರ ರೀತಿ, ಇಂದು ಮಹಿಳೆಯರೂ ಕೂಡ ಹೆಸರು ಮಾಡ್ತಿದ್ದಾರೆ, ಇಂತಹ ಸಾಲಿನಲ್ಲಿ ಇಲ್ಲೊಬ್ಬರು ಭಾರತದ ಮಧ್ಯಮವರ್ಗದ ಮಹಿಳೆ ಅಮೇರಿಕಾದ ಶ್ರೀಮಂತ...

150 ಜಾತಿಯ  ಸಿರಿಧಾನ್ಯ ಬೀಜ  ಸಂಗ್ರಹಿಸಿ ಬ್ರಾಂಡ್ ಅಂಬಾಸಿಡರ್ ಆದ ಬುಡಕಟ್ಟು ಮಹಿಳೆ “ಲಹರಿ ಬಾಯಿ”

national news ಶ್ರೀ ಅನ್ನ ಎಂದು ಮರುನಾಮಕರಣ ಮಾಡಿರುವ ಸಿರಿಧಾನ್ಯವನ್ನು ಜಾಗತೀಕ ಮಟ್ಟದಲ್ಲಿ ಪ್ರಸಿದ್ದಿ ಪಡೆಯುವಂತೆ ಮಾಡಿದೆ. ಪ್ರಧಾನಿ ನರೆಂದ್ರ ಮೋದಿ ಸರ್ಕಾರ  ಸಿರಿಧಾನ್ಯವನ್ನು ಮುನ್ನಲೆಗೆ ತರುವತ್ತ ಶ್ರಮವಹಿಸುತ್ತಿರುವ ಹೊತ್ತಿನಲ್ಲಿ  ಮಧ್ಯ ಪ್ರದೇಶದ ದಿಂಡೋರಿ ಜಿಲ್ಲೆಯ ಬೈಗಾ ಬುಡಕಟ್ಟು ಸಮುದಾಯದ ಲಹರಿ ಭಾಯಿ ಎಂಬ ಮಹಿಳೆ  ಬರೋಬ್ಬರು 150 ಜಾತಿಯ ವಿವಿಧ ಬಗೆಯ ಸಿರಿಧಾನ್ಯ ಬೀಜಗಳನ್ನು...

ಪ್ರಿಯಾಂಕಾ ಗಾಂಧಿಗೆ 6,000 ಕೆಜಿಗೂ ಅಧಿಕ ತೂಕದ ಗುಲಾಬಿ ಹೂವುಗಳ ಸ್ವಾಗತ..!

National news: Feb:25: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಛತ್ತೀಸಗಡಕ್ಕೆ ಆಗಮಿಸುವ ಮುನ್ನ ವಿಮಾನ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ಕೆಂಪು ಗುಲಾಬಿ ಹೂವುಗಳ ದಪ್ಪನೆಯ ಹಾಸು ನಿರ್ಮಿಸಲಾಗಿತ್ತು. ಅದರ ಎರಡೂ ಬದಿಗಳಲ್ಲಿ ಕಾಂಗ್ರೆಸ್ ಬೆಂಬಲಿಗರು ಪಕ್ಷದ ಬಾವುಟಗಳೊಂದಿಗೆ ಘೋಷಣೆಗಳನ್ನು ಕೂಗುವ ವಿಡಿಯೋ ವೈರಲ್ ಆಗಿದೆ. 6,000 ಕೆಜಿಗೂ ಅಧಿಕ ತೂಕದ ಗುಲಾಬಿ ಹೂವುಗಳನ್ನು...

ಬಾರಿಸು ಕನ್ನಡ ಡಿಂಡಿಮವ ಸಾಂಸ್ಕೃತಿಕ ಉತ್ಸವ ಉದ್ಘಾಟಿಸಿದ ಪ್ರಧಾನಿ ಮೋದಿ…!

National news ನವದೆಹಲಿ(ಫೆ.25): ದೆಹಲಿ ಕರ್ನಾಟಕ ಸಂಘದ  75 ನೇ ವಾರ್ಷಿಕೋತ್ಸವದ ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಇಂದು ದೆಹಲಿಯ ತಾಲ್ಕಟೋರ  ಸ್ಟೇಡಿಯಂನಲ್ಲಿ ಬಾರಿಸು ಕನ್ನಡ ಡಿಂಡಿಮವ ಎಂಬ ಸಾಂಸ್ಕೃತಿಕ ಉತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಸಮಾರಂಭದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ...

ಮೂರು ವರ್ಷಗಳ ನಂತರ ರೂಂನಿಂದ ಹೊರಬಂದ ಲೇಡಿ…!

National news ನವದೆಹಲಿ(ಫೆ.25): ಕೋವಿಡ್19 ಶುರುವಾದ ಬಳಿಕ ಜನಜೀವನ ಹೇಗಿತ್ತು ಅಂತ ಎಲ್ಲರಿಗೂ ಗೊ್ತ್ತಿರುತ್ತೆ. ಪ್ರತಿಯೊಂದು ಕ್ಷೇತ್ರದಲ್ಲಿಯೂ ನಮ್ ದೇಶ ಕುಗ್ಗಿ ಹೋಗಿ, ಇದೀಗ ಒಂದು ಹಂತಕ್ಕೆ ತಲುಪಿ, ಸುಧಾರಣೆ ಕಂಡಿದೆ, ನಿಮ್ಗೊತ್ತಾ, ಇಲ್ಲೊಬ್ರು ಲೇಡಿ, ಕೋವಿಡ್ ಶುರುವಾಗಿದ್ದೇ ತಡ, ತನ್ನ ಮನೆಯಿಂದ 3 ವರ್ಷ ಹೊರಗೆ ಬಂದೇ ಇಲ್ಲ.. ಯಾಕೆ ಅಂತ ಹೇಳ್ತೀವಿ ಈ...

ಯುವಕರೇ ಬೇಗ ಮದುವೆಯಾಗಿ..! ಇಲ್ಲದಿದ್ರೆ ನಿಮ್ಮ ಹೃದಯ ದುರ್ಬಲವಾಗುತ್ತೆ ಹುಷಾರ್..?!

Special story: Feb:24: ವಿವಾಹ ಒಂದು ಮಧುರ ಬಾಂಧವ್ಯ. ಸಂಸಾರ ಸಾಗರದಲ್ಲಿ ಮಿಂದೆದ್ದ ಅನೇಕ ಹಿರಿ ಜೀವಗಳು ಇಂದಿಗೂ  ಸಂತೋಷದಿಂದ ಜೀವನ ಸಾಗಿಸುತ್ತಿದ್ಧಾರೆ. ಆದರೆ ಇತ್ತೀಚಿನ  ಆಧುನಿಕ  ಜೀವನದಲ್ಲಿ ಸಂಸಾರವೇ ಒಂದು ಜಂಜಾಟವಾಗಿಬಿಟ್ಟಿದೆ. ಅನೇಕರು ತನ್ನ ಸುಂದರ ಬದುಕನ್ನು  ಕೈಯಾರೆ ಹಾಳು  ಮಾಡುತ್ತ ಒಬ್ಬಂಟಿ ಜೀವನವೇ ಸಾಕು ಎಂಬ ನಿರ್ಧಾರಕ್ಕೆ ಬಂದು ಏಕಾಂಗಿ  ಜೀವನ ನಡೆಸುತ್ತಾರೆ....

ಅತ್ತಿಗೆಯನ್ನೇ ಮದುವೆಯಾದ ನಾದಿನಿ..! ನನಗೇನೂ ಸಮಸ್ಯೆ ಇಲ್ಲ ಎಂದ ಪತಿ..?!

Special News: Feb:24: ಎರಡು ಮಕ್ಕಳ ತಾಯಿಯೊಬ್ಬಳು ತನ್ನ ಅತ್ತಿಗೆಯನ್ನೇ  ಅಂದರೆ ಗಂಡನ ಸಹೋದರಿಯನ್ನೇ ವರಿಸಿದ ಘಟನೆ ಬಿಹಾರದಲ್ಲಿ ನಡೆದಿದೆ. ಅತ್ತಿಗೆ ನಾದಿನಿ ವಿವಾಹವಾಗಿ ಸಲಿಂಗ ವಿವಾಹಕ್ಕೆ ಸಾಕ್ಷಿಯಾಗಿದ್ದಾರೆ. ಬಿಹಾರದ ಸಮಸ್ತಿಪುರದ ಶುಕ್ಲಾ ದೇವಿ (32) ಎಂಬಾಕೆ ತನ್ನ 18 ವರ್ಷದ ಅತ್ತಿಗೆ, ಅಂದರೆ ಪತಿಯ ಸಹೋದರಿಯನ್ನು ಪ್ರೀತಿಸಿ ಮದುವೆಯಾಗಿದ್ದಾಳೆ. ಪ್ರಮೋದ್ ದಾಸ್ ಎಂಬವರೊಂದಿಗೆ ಹತ್ತು ವರ್ಷಗಳ...

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಪತಿ ನಿಧನ

national story ಶಿಕ್ಷಣ ತಜ್ಞ ಮತ್ತು ರಾಜಕಾರಣಿ, ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಪತಿ ಡಾ. ದೇವಿಸಿಂಗ್ ರಾಂಸಿಂಗ್ ಶೇಖಾವತ್ ಶುಕ್ರವಾರ ಬೆಳಿಗ್ಗೆ ಇಲ್ಲಿ ನಿಧನರಾದರು ಎಂದು ಅಧಿಕೃತ ಮೂಲಗಳು ತಿಳಿಸಿವೆ. 88 ವರ್ಷ ವಯಸ್ಸಿನ (ಡಾ ದೇವಿಸಿಂಗ್ ರಾಂಸಿಂಗ್ ಶೇಖಾವತ್ _ಅವರು ಕೆಇಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ ಮಾಜಿ ರಾಷ್ಟ್ರಪತಿ ಪತ್ನಿ ಪ್ರತಿಭಾ ಪಾಟೀಲ್,...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img