Thursday, May 14, 2026

ರಾಷ್ಟ್ರೀಯ

ಕೃಷಿಯಲ್ಲಿ ಹೊಸ ಆವಿಷ್ಕಾರ ನೀಲಿ ಬಣ್ಣದ ಗೋದಿ ಉತ್ಪಾದನೆ

special story ಇತ್ತೀಚಿನ ದಿನಗಳಲ್ಲಿ ಆಧುನಿಕ ಯುಗದಿಂದಾಗಿ ಕೆಲಸದ ಒತ್ತಡ ಮತ್ತು ರಾಸಾಯನಿಕ ಆಹಾರ ಪದಾರ್ಥಗಳೀಳದಾಗಿ ಜನರು ಸಂಪಾದಿಸಿದ ದುಡ್ಡನ್ನೆಲ್ಲ ಆರೋಗ್ಯವನ್ನ ಕಾಪಾಡಿಕೊಳ್ಳಲು ಖರ್ಚು ಮಾಡುವ ಪರೀಸ್ಥಿತಿ ಎದುರಾದಿದೆ ಹಾಗಾಗಿ ಕೃಷಿಕರು ಜನರಿಗೆ ಒಳ್ಳೆಯ ಗುಣಮಟ್ಟದ ಆಹಾರ ಉತ್ಪನ್ನ ಒದಗಿಸಬೇಕು ಎನ್ನು ದೃಷ್ಟಿಯಿಂದ ಕೃಷಿಯಲ್ಲಿ ಹೊಸ ಹೊಸ ಆವಿಷ್ಕಾರ ಮಾಡುತಿದ್ದಾರೆ. ಬೆಲೆ ಜಾಸ್ತಿ ಇದ್ದರು ಪರವಾಗಿಲ್ಲ...

ಇಲ್ಲಿರುವ ಅಂಗಡಿಗೆ ಮಾಲೀಕರು ನೀವೇ , ಗ್ರಾಹಕರು ನೀವೇ

national story ನಾವು ಯಾವುದೇ ಅಂಗಡಿ ಮತ್ತು ದೇವಸ್ಥಾನಗಳಿಗೆ ಹೋದರೆ ಅಲ್ಲಿಕಳ್ಳರ ಕಾಟ ಜಾಸ್ತಿ ಇರುವ ಕಾರಣ ಸಿಸಿಟಿವಿ ಕ್ಯಾಮರಾ ಗಳು ಇರುವುದನ್ನು ನೋಡಿರುತ್ತೇವೆ ಮತ್ತು ಜನ ಜಾಸ್ತಿ ಇರುವ ಸ್ಥಲಗಳಲ್ಲಿ ಪೋಲಿಸ್ ಬಂದೋಬಸ್ತ ಇಉವುದನ್ನು ನೋಡಿರುತ್ತೇವೆ ಆದರೆ ಬಾರತದ ಈ ಪ್ರದೇಶದಲ್ಲಿರುವ ಈ ದಿನಸಿ ಅಂಗಡಿಯಲ್ಲಿ ಯಾವುದೇ ರೀತಿಯ ಅಂಗಡಿಗೆ ಸಂಬಂದೆ ಪಟ್ಟ ಜನ...

ಕೇಬಲ್ ಟಿವಿ ಉದ್ಯಮಿಗಳ ಕೈ ತಪ್ಪಲಿದ್ದಾರೆ ಗ್ರಾಹಕರು…!

film story ಪ್ರತಿಯೊಂದರ ವಸ್ತುಗಳ ಬೆಲೆ ಏರಿಕೆಯಾಗಿರುವ ಬೆನ್ನಲ್ಲೆ ಮನರಂಜನೆ ವಾಹಿನಿಗಳಾದ ಸೋನಿ ಪಿಕ್ಚರ್ , ಜಿ ಸಿನಿಮಾ ಸೇರಿ ಇನ್ನು ಹಲವು ವಾಹಿನಿಗಳು ತೆರಿಗೆ ಏರಿಕೆ ಯಾಗಿರುವ ಕಾರಣ ವಾಹಿನಿಗಳು ಸಹ ತಮ್ಮ ಹಕ್ಕಿನ ಬೆಲೆಯನ್ನು ಏರಿಕೆ ಮಾಡಿವೆ. ಆದರೆ ಕಡಿಮೆ ಬೆಲೆಯಲ್ಲಿ ಗ್ರಾಹಕರಿಗೆ ಸೇವೆ ಒದಗಿಸುತ್ತಿರುವ ಕೇಬಲ್ ಟಿವಿ ಆಪರೇಟರ್ ಗಳು ವಾಹಿನಿಗಳಿಗೆ...

ವಿಮಾನದಲ್ಲಿ ಬಾಂಬ್ ಇದೆ ಎಂದು ಸುಳ್ಳು ಕರೆ ಮಾಡಿದ ವ್ಯಕ್ತಿ ಬಂಧನ!

National news ಹೈದರಾಬಾದ್ (ಫೆ.21):  ಪ್ರತಿಯೊಬ್ಬರು ತಮ್ಮ ಅನುಕೂಲಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ದ ಇರುತ್ತಾರೆ. ಅದೇರೀತಿ ಇಲ್ಲೊಬ್ಬ ವ್ಯಕ್ತಿ ಬೇರೆ ಹೈದ್ರಾಬಾದ್ನಿಂದ ಚನೈಗೆ ವಿಮಾನದಲ್ಲಿ ಪ್ರಯಾಣ ಮಾಡಬೇಕಾಗಿರುತ್ತದೆ. ಆದರೆ ವಿಮಾನ ನಿಲ್ದಾಣಕ್ಕೆ ಬರುವುದು ಸ್ವಲ್ಪ ತಡವಾಗುತ್ತಿರುತ್ತದೆ. ತಡವಾಗಿ ಹೋದರೆ ವಿಮಾನ ಹೊರಟು ಹೋಗುತ್ತದೆ. ಪ್ರಯಾಣ ಮಾಡಲು ಆಗುವುದಿಲ್ಲವೆಂದು ಒಂದು ಉಪಾಯ ಮಾಡಿ ವಿಮಾನದಲ್ಲಿ ಬಾಂಬ್...

ಬಿಬಿಸಿ ಮೇಲೆ ಐಟಿ ದಾಳಿ ಸಂಪಾದಕರಿಗೆ ಆತಂಕ…!

National News: Feb:15: ಆದಾಯ ತೆರಿಗೆ ಅಧಿಕಾರಿಗಳು ಮಂಗಳವಾರ ದೆಹಲಿ, ಮುಂಬೈ ಮತ್ತು ಇತರ ಕೆಲವು ಸ್ಥಳಗಳಲ್ಲಿನ ಬಿಬಿಸಿ ಕಚೇರಿಗಳಲ್ಲಿ ಶೋಧ ಕಾರ್ಯ ನಡೆಸಿದ್ದರು. ಇದರ ಕಾರಣ ಈಗ ಬಹಿರಂಗವಾಗಿದೆ.ಮೂಲಗಳ ಪ್ರಕಾರ, ಐಟಿ ಇಲಾಖೆಯು ದೆಹಲಿ, ಮುಂಬೈನ ಬಿಬಿಸಿ ಕಚೇರಿಗಳಲ್ಲಿ ಅಂತಾರಾಷ್ಟ್ರೀಯ ತೆರಿಗೆ ಮತ್ತು ಹಣ ರ‍್ಗಾವಣೆಯಲ್ಲಿ ಅಕ್ರಮಗಳ ಆರೋಪದ ಮೇಲೆ ಈ ಶೋಧ ಕಾರ್ಯ ...

ರೈಲ್ವೆಯಲ್ಲಿ ಸಿಗಲಿದೆ ವ್ಯಾಟ್ಸಪ್ ಮೂಲಕ ಫುಡ್ ಆರ್ಡರ್ ವ್ಯವಸ್ಥೆ

national news ವ್ಯಾಟ್ಸಪ್ ಮೂಲಕ ಫುಡ್ ಆರ್ಡರ್ ವ್ಯವಸ್ಥೆ. ಪ್ರಯಾಣಿಕರು ರೈಲಿನಲ್ಲಿ ದೂರದೂರಿಗೆ ಪ್ರಯಾಣಿಸುವ ವೇಳೆ ಹಸಿವಾಗಿದ್ದರೆ ಇನ್ನು ಮುಂದೆ ಆಹಾರಕ್ಕಾಗಿ ಕಾಯುವ ಅವಶ್ಯಕತೆ ಇಲ್ಲ ಯಾಕೆಂದರೆ ಪ್ರಯಾಣಿಕರಿಗಾಗಿಯೇ "ಭಾರತೀಯ ರೈಲ್ವೆ ಕ್ಯಾಂಟರಿAಗ್ ಮತ್ತು ಟೂರಿಸಂ ಕಾರ್ಪೋರೇಷನ್ ಲಿಮಿಟೆಡ್" ತನ್ನ ಇ ಕಾಂಟರಿAಗ್ ಸೇವೆಯನ್ನು ಗ್ರಾಹಕರ ಸ್ನೇಹಿಗೊಳಿಸಲು ವ್ಯಾಟ್ಸಪ್ ಸೇವೆಯನ್ನು ಸದ್ಯದಲ್ಲೆ ಪರಿಚಯಿಸಲಿದೆ. ನೀವು ಕುಳಿತಲ್ಲಿಯೆ...

ಟರ್ಕಿ ಭೂಕಂಪನ; 20 ಸಾವಿರಕ್ಕೂ ಅಧಿಕ ಮಂದಿ ಬಲಿ?

Turkey-syria-Earthquakes ಬೆಂಗಳೂರು(ಫೆ.7): ನೈಸರ್ಗಿಕ ವಿಕೋಪದಂದಾಗಿ ಟರ್ಕಿ, ಸಿರಿಯಾ ದೇಶಗಳಲ್ಲಿ ಎಂದೂ ಕಂಡು ಕೇಳರಿಯದಂತಹ ಮಹಾ ದುರಂತ ಸಂಭವಿಸಿದ್ದು, ಇಡೀ ಜಗತ್ತೇ ಒಮ್ಮೆ ಸಿರಿಯಾದತ್ತ ಗಮನ ಹರಿಸುವಂತಹ ಸಂದರ್ಭ ಶುರುವಾಗಿದೆ. ಈ ದೇಶದಲ್ಲಿ ಇದೀಗ ಜನರ ಆಕ್ರಂದನ ಮುಗಿಲುಮುಟ್ಟಿದ್ದು, ಇಲ್ಲಿನ ಜನ ಕಣ್ಣೀರಿನಲ್ಲಿ ಮುಳುಗಿ ಹೋಗಿದ್ದಾರೆ. ಯಾರಾದರೂ ಸಹಾಯಹಸ್ತ ಚಾಚುತ್ತಾರೋ ಎಂಬ ಆರ್ತನಾದ ಈ ಕೇಳಿಬರುತ್ತಿದೆ. ಇದೀಗ...

ಕಣ್ಣೀರು ಹಾಕಿದ ಪಿ.ಟಿ.ಉಷಾ..?! ಕಾರಣ ಕೇಳಿದ್ರೆ ನಿಮ್ಮ ಕಣ್ಣು ಒದ್ದೆಯಾಗುತ್ತೆ..!

Kerala News: ಕೇರಳದಲ್ಲಿರುವ ತಮ್ಮ ಅಕಾಡೆಮಿಯ ಕ್ಯಾಂಪಸ್‌ನಲ್ಲಿ ದುಷ್ರ‍್ಮಿಗಳು ಡ್ರಗ್ಸ್ ದಂಧೆ, ಗೂಂಡಾಗಿರಿ ನಡೆಸುತ್ತಿದ್ದು, ಅಕಾಡೆಮಿಯ ವಿದ್ಯಾರ್ಥಿಗಳಿಗೆ ಭದ್ರತೆಯ ಸಮಸ್ಯೆ ಎದುರಾಗಿದೆ ಎಂದು ದಿಗ್ಗಜೆ ಅಥ್ಲೀಟ್‌, ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ(ಐಒಎ) ಅಧ್ಯಕ್ಷೆ ಪಿ.ಟಿ.ಉಷಾ ಶನಿವಾರ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದರು. ನವದೆಹಲಿಯಲ್ಲಿ  ಮಾತನಾಡಿದ ಉಷಾ, ‘ಕಲ್ಲಿಕೋಟೆಯಲ್ಲಿರುವ ತಮ್ಮ ಉಷಾ ಸ್ಕೂಲ್‌ ಆಫ್‌ ಅಥ್ಲೆಟಿಕ್ಸ್‌ನ ಕ್ಯಾಂಪಸ್‌ನಲ್ಲಿ ಅಕ್ರಮ ಕಟ್ಟಡ...

ಬಾಲ್ ಬ್ಯಾಲೆನ್ಸ್ ಮಾಡುತ್ತಿರುವ ನಾಯಿ ಫುಲ್ ವೈರಲ್…!

Viral Vedio: ಆಸಕ್ತಿದಾಯಕ ಈ ವೀಡಿಯೊದಲ್ಲಿ, ನಾಯಿಯೊಂದು ಉದ್ಯಾನದಲ್ಲಿ ಆಡುತ್ತಿರುವುದನ್ನು ಕಾಣಬಹುದು. ಈ ನಾಯಿಯ ಕಡೆಗೆ ಚೆಂಡನ್ನು ಎಸೆದ ತಕ್ಷಣ, ನಾಯಿ ಅದನ್ನು ತನ್ನ ತಲೆಯ ಮೇಲೆ ತ್ವರಿತವಾಗಿ ಸಮತೋಲನಗೊಳಿಸುತ್ತದೆ. ಅಷ್ಟೇ ಅಲ್ಲ, ಈ ನಾಯಿ ಈ ಚೆಂಡನ್ನು ನೆಲದ ಮೇಲೆ ಬೀಳಲು ಬಿಡದೆ, ಚೆಂಡನ್ನು ತನ್ನ ತಲೆಯ ಮೇಲೆ ಬ್ಯಾಲೆನ್ಸ್ ಮಾಡಿ ಅಲ್ಲಿ ಇಲ್ಲಿ...

ಯುವತಿಯರ ಪೋಟೊ ಬಳಸಿ ಬ್ಲಾಕ್ ಮೇಲ್

crime news ಸಾಮಾಜಿಕ ಜಾಲತಾಣದಲ್ಲಿ ದುಡ್ಡು ಮಾಡಲು ಈಗಿನ ದಿನಮಾನದಲ್ಲಿ ತುಂಭಾ ಸುಲಭ ನಿಮ್ಮ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟರೆ ಜನರು ವಿಕ್ಷಣೆ ಮಾಡುವ ಮುಖಾಂತರ ನೀವು ಹಣ ಸಂಪಾದನೆ ಮಾಡಬಹುದು ಹಾಹೂ ಹಲವಾರು ವ್ಯವಹಾರಗಳನ್ನು ಆನ್ಲೆöÊನ್ ಮುಖಾಂತರ ಮಾಡಿ ಹಣ ಸಂಪಾದನೆ ಮಾಡಬಹುದು ಆದರೆ ಇನ್ನ ಕೆಲವರು ಹಣ ಸಂಪಾದನೆ ಮಾಡಲು ಇನ್ನೊಬ್ಬರನ್ನು...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img