Wednesday, April 2, 2025

ರಾಷ್ಟ್ರೀಯ

Chhattisgarh News: ಛತ್ತೀಸ್‌ಗಢ ಎನ್‌ಕೌಂಟರ್‌ : ಭದ್ರತಾ ಪಡೆಗಳ ಗುಂಡಿಗೆ 30 ನಕ್ಸಲರ ಉಡೀಸ್‌

Chhattisgarh News: ಛತ್ತೀಸ್‌ಗಢದಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆ ಚುರುಕುಗೊಂಡಿದ್ದು, ಭದ್ರತಾ ಪಡೆಗಳು 30 ನಕ್ಸಲರನ್ನು ಪ್ರತ್ಯೇಕವಾದ ಎರಡು ಪ್ರಕರಣಗಳಲ್ಲಿ ಹೊಡೆದುರುಳಿದ್ದಾರೆ. ಅಲ್ಲದೆ ಇದೇ ವೇಳೆ ಒಬ್ಬರು ಭದ್ರತಾ ಸಿಬ್ಬಂದಿಯು ಹತರಾಗಿದ್ದಾರೆ. ಇನ್ನೂ ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು 26 ನಕ್ಸಲೀಯರನ್ನು ಹತ್ಯೆ ಮಾಡಿವೆ. ಅಲ್ಲದೆ ಕಂಕೇರ್ ಪ್ರದೇಶದಲ್ಲಿ ಬಿಎಸ್‌ಎಫ್ ಮತ್ತು...

900 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಡ್ಯ ವರ್ತುಲ ರಸ್ತೆ ಯೋಜನೆ ಕೈಗೆತ್ತಿಕೊಳ್ಳಲು ಕೇಂದ್ರ ಸಮ್ಮತಿ

Political News: ಮಂಡ್ಯದ ವರ್ತುಲ ರಸ್ತೆಯನ್ನು ಆದಷ್ಟು ಬೇಗ ಅನುಷ್ಠಾನಕ್ಕೆ ತರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಭೂಸಾರಿಗೆ ಸಚಿವರಾದ ನಿತೀನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಸಂಸತ್ ಭವನದಲ್ಲಿರುವ ನಿತೀನ್ ಗಡ್ಕರಿ ನಿವಾಸಕ್ಕೆ ಭೇಟಿ ನೀಡಿ, ಚರ್ಚೆ ನಡೆಸಿರುವ ಕುಮಾರಸ್ವಾಮಿಯವರು ಈಗಾಗಲೇ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರವು ಯೋಜನೆಗೆ ಡಿಪಿಆರ್ ಮಾಡಿದೆ....

ಅಮೆಜಾನ್‌, ಫ್ಲಿಪ್‌ಕಾರ್ಟ್‌ಗಳಿಗೆ ಶಾಕ್!‌ : ದೇಶದ ವಿವಿಧೆಡೆ ಬಿಐಎಸ್‌ ಅಧಿಕಾರಿಗಳಿಂದ ರೇಡ್‌

News: ಕಳಪೆ ಗುಣಮಟ್ಟದ ಹಾಗೂ ಪ್ರಮಾಣೀಕರಿಸದ ಉತ್ಪನ್ನಗಳನ್ನು ಮಾರಾಟ ಮಾಡಿದ ಆರೋಪದ ಹಿನ್ನೆಲೆ ಇ-ಕಾಮರ್ಸ್‌ ಜಾಲತಾಣ ಕಂಪನಿಗಳಾಗಿರುವ ಅಮೆಜಾನ್‌, ಫ್ಲಿಪ್‌ಕಾರ್ಟ್‌ ಗೋದಾಮುಗಳ ಮೇಲೆ ದೇಶದ ವಿವಿಧೆಡೆ ಭಾರತೀಯ ಮಾನಕ ಬ್ಯೂರೋ ಬಿಐಎಸ್‌ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಐಎಸ್‌ ಇಲಾಖೆಯ ಮಾನದಂಡಗಳನ್ನು ಪಾಲನೆ ಮಾಡದೆ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಈ ಎರಡೂ ಕಂಪೆನಿಗಳಿಗೆ ಸಂಬಂಧಿಸಿರುವ...

Movie News: ಬೆಟ್ಟಿಂಗ್ ಆ್ಯಪ್ ಪ್ರಮೋಷನ್, ಟಾಲಿವುಡ್ ಸೆಲೆಬ್ರಿಟಿಗಳಿಗೆ ಖಾಕಿ ಶಾಕ್..!

Movie News: ಬೆಟ್ಟಿಂಗ್ ಆ್ಯಪ್ ಗಳ ಪ್ರಚಾರದ ಹಿನ್ನೆಲೆಯಲ್ಲಿ ತೆಲುಗು ಚಿತ್ರರಂಗದ 25 ಸೆಲೆಬ್ರಿಟಿಗಳ ವಿರುದ್ಧ ಹೈದ್ರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಟಾಲಿವುಡ್ ನಟ ಹಾಗೂ ನಟಿಯರ ವಿರುದ್ಧ ಎಫ್ಐಆರ್ ದಾಖಲಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸದನದಲ್ಲೂ ಪ್ರತಿಧ್ವನಿಸಿದ್ದ ಬೆಟ್ಟಿಂಗ್ ಭೂತ... ಇನ್ನೂ ರಾಜ್ಯದ ವಿಧಾನಸಭೆಯಲ್ಲೂ ಈ ಬೆಟ್ಟಿಂಗ್ ದಂಧೆಯ ಬಗ್ಗೆಯ ಸ್ವತಃ ಶಾಸಕರೇ ಅಳಲು ತೋಡಿಕೊಂಡಿದ್ದಾರೆ....

ಆರ್ಥಿಕ ಹೊಡೆತಕ್ಕೆ ತತ್ತರಿಸಿದ ಮಹಾ ಸರ್ಕಾರದಿಂದ ಗ್ಯಾರಂಟಿಗೆ ಕತ್ತರಿ : ಲಾಡ್ಕಿ ಬಹಿನ್‌ ಹಣ ಇನ್ಮುಂದೆ ಶ್ರೀಮಂತರಿಗಿಲ್ಲ

National Political News: ರಾಜ್ಯ ಸರ್ಕಾರದ ಮಾದರಿಯಲ್ಲಿ ಗ್ಯಾರಂಟಿ ಯೋಜನೆ ಜಾರಿಗೊಳಿಸಿರುವ ಮಹಾರಾಷ್ಟ್ರದಲ್ಲಿ ಇದೀಗ ಜನಪ್ರಿಯ ಲಾಡ್ಕಿ ಬಹಿನ್‌ ಯೋಜನೆಗೆ ಮಿತಿಯನ್ನು ವಿಧಿಸಲು ಅಲ್ಲಿನ ಮಹಾಯುತಿ ಸರ್ಕಾರ ಮುಂದಾಗಿದೆ. ಆರಂಭದಲ್ಲಿ ರಾಜ್ಯದ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದು ಇದರ ಮುಖ್ಯ ಗುರಿಯಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿಕೊಂಡಿತ್ತು. ಇನ್ನೂ ರಾಜ್ಯದ 21ರಿಂದ 65 ವಯಸ್ಸಿನ ಎಲ್ಲಾ ಮಹಿಳೆಯರಿಗೆ...

ಕಾಶ್ಮೀರದ ಬಗ್ಗೆ ಸುಳ್ಳು ಹೇಳುವ ನೀವು, ಮೊದಲು ಅಲ್ಲಿಂದ ಜಾಗ ಖಾಲಿ ಮಾಡಿ : ಪಾಕ್‌ಗೆ ಭಾರತದ ಖಡಕ್‌ ಸೂಚನೆ

International News: ನೀವು ನಮ್ಮ ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ರಮವಾಗಿ ಕದ್ದಿರುವ ಪಿಒಕೆ ಪ್ರದೇಶದಿಂದ ಮೊದಲು ಜಾಗ ಖಾಲಿ ಮಾಡುವಂತೆ ಪಾಕಿಸ್ತಾನಕ್ಕೆ ಭಾರತ ಖಡಕ್‌ ಸೂಚನೆ ನೀಡಿದೆ. ಇತ್ತೀಚಿಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಾಡ್‌ಕಾಸ್ಟ್‌ನಲ್ಲಿ ಕಾಶ್ಮೀರದ ವಿಚಾರವನ್ನು ಪ್ರಸ್ತಾಪಿಸಿ ಚರ್ಚೆ ನಡೆಸಿದ್ದರು. ಅದರೆ ಇದಾದ ಬೆನ್ನಲ್ಲೇ ಭಾರತವು ಪಾಕ್‌ಗೆ ನೇರವಾಗಿ ಮತ್ತೆ...

ಶಾರುಖ್‌, ವಿಜಯ್‌ ಹಿಂದಿಕ್ಕಿ 120 ಕೋಟಿ ತೆರಿಗೆ ಕಟ್ಟಿದ ಬಿಗ್‌ಬಿ :‌ ನಟರಲ್ಲೇ ನಂ.1 ಟ್ಯಾಕ್ಸ್‌ ಪೇಯರ್ ಅಮಿತಾಬ್‌

Bollywood News: ಭಾರತೀಯ ಚಿತ್ರರಂಗದ ದುಬಾರಿ ನಟರಲ್ಲಿ ಒಬ್ಬರಾದ ಅಮಿತಾಬ್‌ ಬಚ್ಚನ್‌ ಅವರು 2024-25ನೇ ಆರ್ಥಿಕ ವರ್ಷದಲ್ಲಿ 350 ಕೋಟಿ ರೂಪಾಯಿ ಆದಾಯ ಗಳಿಸಿದ್ದಾರೆ. ಇನ್ನೂ ಈ ಆದಾಯದಲ್ಲಿನ 120 ಕೋಟಿ ರೂಪಾಯಿಗಳನ್ನು ತೆರಿಗೆ ರೂಪದಲ್ಲಿ ಸರ್ಕಾರಕ್ಕೆ ಪಾವತಿಸಿದ್ದಾರೆ. ಈ ಮೂಲಕ ಭಾರತದ ನಟರಲ್ಲೇ ಅತಿ ಹೆಚ್ಚು ತೆರಿಗೆ ಪಾವತಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬಚ್ಚನ್‌...

ಉದ್ಘಾಟನಾ ಫಲಕಗಳಲ್ಲೂ ಇರಬೇಕು ಪಂಚಾಂಗದ ಡೇಟ್‌.. ಆಡಳಿತದಲ್ಲಿ ಕೇಸರಿ ಪ್ರೇಮ ಮೆರೆದ ಸಿಎಂ..

National Political News: ತಮ್ಮ ರಾಜ್ಯದಲ್ಲಿ ಕೇಂದ್ರದ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತಂದು ಗಮನ ಸೆಳೆದಿದ್ದ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಉತ್ತರಾಖಂಡ್‌ನಲ್ಲಿನ ಎಲ್ಲ ಸರ್ಕಾರಿ ಅಧಿಸೂಚನೆಗಳು ಹಾಗೂ ಕಾಮಗಾರಿಗಳು ಸೇರಿದಂತೆ ಎಲ್ಲ ಉದ್ಘಾಟನಾ ಫಲಕಗಳಲ್ಲಿ ಹಿಂದೂ ಕ್ಯಾಲೆಂಡರ್‌ನಲಿರುವ ಪಂಚಾಂಗದ ಪ್ರಕಾರ ದಿನಾಂಕ ಹಾಗೂ ತಿಂಗಳನ್ನು ನಮೂದಿಸುವಂತೆ...

Bollywood News: ಕಂಗನಾ ಕಂಗಾಲು! ಎಮರ್ಜೆನ್ಸಿಗೆ ಜೈ ಅಂದವರಿಗೆ ಕ್ಲಾಸ್

Bollywood News: ಬಾಲಿವುಡ್ ನಟಿ ಕಂಗನಾ ರಣಾವತ್ ಸದಾ ಸುದ್ದಿಯಲ್ಲಿರೋ ನಟಿ. ಸಿನಿಮಾರಂಗದಲ್ಲೂ ವಿವಾದದ ನಟಿ. ರಾಜಕೀಯದಲ್ಲೂ ವಿವಾದಕ್ಕೆ ಗುರಿಯಾಗಿರುವ ರಾಜಕಾರಣಿ. ಸದಾ ಒಂದಿಲ್ಲೊಂದು ಆರೋಪ ಮತ್ತು ವಿವಾದಕ್ಕೆ ಕಾರಣವಾಗುವ ಕಂಗನಾ, ತಮ್ಮ ಮೊದಲ ನಿರ್ದೇಶನದ ಎಮರ್ಜೆನ್ಸಿ ಸಿನಿಮಾ ಬಗ್ಗೆ ಸಾಕಷ್ಟು ಕನಸು ಕಂಡಿದ್ದವರು. ಆದರೆ, ಎಮರ್ಜೆನ್ಸಿ ಮಾತ್ರ ಮಕಾಡೆ ಮಲಗಿಬಿಟ್ಟಿತು. ಹೀಗಾಗಿ ಕಂಗನಾ...

Political News: ಹಿಂದಿ ಕಲಿತರೆ ದಿಲ್ಲೀಲಿ ಮಾತುಕತೆಗೆ ಲಾಭವಾಗುತ್ತದೆ :ತ್ರಿಭಾಷಾ ಸೂತ್ರಕ್ಕೆ ನಾಯ್ಡು ಬೆಂಬಲ

Political News: ಕೇಂದ್ರ ಹಾಗೂ ತಮಿಳುನಾಡು ಸರ್ಕಾರದ ನಡುವೆ ಜಟಾಪಟಿಯ ನಡೆಯುತ್ತಿರುವಾಗಲೇ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತ್ರಿಭಾಷಾ ನೀತಿಗೆ ಬೆಂಬಲ ನೀಡಿದ್ದಾರೆ. ತ್ರಿಭಾಷಾ ನೀತಿಯನ್ನು ಉದ್ದೇಶಿಸಿ ವಿಧಾನಸಭೆಯಲ್ಲಿ ಮಾತನಾಡಿದ ಅವರು, ನಾನು ನಿಮಗೆ ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಭಾಷೆ ದ್ವೇಷಿಸುವುದಕ್ಕಾಗಿ ಅಲ್ಲ. ಇಲ್ಲಿಆಂಧ್ರಪ್ರದೇಶದಲ್ಲಿ ಮಾತೃಭಾಷೆ ತೆಲುಗು. ಹಿಂದಿ ರಾಷ್ಟ್ರೀಯ ಭಾಷೆ ಮತ್ತು ಅಂತರರಾಷ್ಟ್ರೀಯ ಭಾಷೆ...
- Advertisement -spot_img

Latest News

Political News: ರಾಜ್ಯದಲ್ಲಿ ಡಿಸೇಲ್ ದರ ಏರಿಕೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಅಸಮಾಧಾನ

Political News: ರಾಜ್ಯದಲ್ಲಿ ಡಿಸೇಲ್ ದರ ಏರಿಸಿದ್ದು, ತಕ್ಷಣದಿಂದಲೇ ದರ ಜಾರಿಗೆ ಬರಲಿದೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ನಿನ್ನೆ ಹಾಲಾಯ್ತು, ಇದೀಗ ಡಿಸೇಲ್, ಕೆಲ...
- Advertisement -spot_img