Sunday, February 9, 2025

ರಾಷ್ಟ್ರೀಯ

Kannada Fact Check: ಯೋಗಿ ಆದಿತ್ಯನಾಥ್ ಜೊತೆ ಸೆಲ್ಫಿ ತೆಗೆದುಕೊಂಡ್ರಾ ಅಖಿಲೇಶ್ ಯಾದವ್..?

Kannada Fact Check: ಇತ್ತೀಚಿನ ದಿನಗಳಲ್ಲಿ AI ಬಂದ ಬಳಿಕ ಜನ ತಮಗೆ ಮನಸ್ಸಿಗೆ ಬಂದಂತೆ ಫೋಟೋ ವೀಡಿಯೋ ಕ್ರಿಯೇಟ್ ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಿದ್ದಾರೆ. ಕೆಲವರು ಅದನ್ನೇ ನೋಡಿ ಸತ್ಯ ಎಂದುಕೊಳ್ಳುತ್ತಿದ್ದಾರೆ. ಮತ್ತೆ ಕೆಲವರು ಫಾರ್ವರ್ಡ್ ಮಾಡಿ, ಸುಳ್ಳು ಸುದ್ದಿಯನ್ನೇ ಹಬ್ಬಿಸುತ್ತಿದ್ದಾರೆ. ಇದೀಗ ಇಂಥದ್ದೇ ಒಂದು ಸುಳ್ಳು ಸುದ್ದಿ ಬಹಿರಂಗವಾಗಿದ್ದು, ಯೋಗಿ ಆದಿತ್ಯನಾಥ್ ಜೊತೆ...

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ಹಲವರಿಗೆ ಗಾಯ: ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದೇನು..?

Uttara Pradesh News: ಉತ್ತರಪ್ರದೇಶದ ಅಲಹಾಬಾದ್‌ನ ದೇವಭೂಮಿ ಪ್ರಯಾಗ್‌ರಾಜ್‌ನಲ್ಲಿ ಕಳೆದ 15 ದಿನಗಳಿಂದ ಮಹಾ ಕುಂಭ ಮೇಳ ನಡೆಯುತ್ತಿದ್ದು, ಕೋಟಿ ಕೋಟಿ ಭಕ್ತರು ಕುಂಭ ಮೇಳಕ್ಕೆ ಬರುತ್ತಿದ್ದಾರೆ. ಅದರಲ್ಲೂ ಇಂದು ಮೌನಿ ಅಮಾವಾಸ್ಯೆ ಇರುವ ಕಾರಣಕ್ಕೆ, ಭಕ್ತರ ಸಂಖ್ಯೆ ಇನ್ನೂ ಹೆಚ್ಚಾಗಿ ಕಾಲ್ತುಳಿತ ಸಂಭವಿಸಿದೆ. ಹಲವರು ಉಸಿರಾಟದ ಸಮಸ್ಯೆ ಎದುರಿಸಿದ್ದು, ಗಾಯಾಗಳುಗಳನ್ನೆಲ್ಲ ಸ್ಥಳೀಯ ಆಸ್ಪತ್ರೆಗೆ ಸೇರಿಸಿ,...

ಮುಸ್ಲಿಂ ಜನಸಂಖ್ಯೆ ಏರಿಕೆ ತಡೆಗೆ ಯುಸಿಸಿ ಜಾರಿ ಮಾಡುತ್ತಾ ಬಿಜೆಪಿ..? ಕಾಂಗ್ರೆಸ್‌ ಒಂದು ದೇಶ ಒಂದು ಕಾನೂನು ಒಪ್ಪುತ್ತಾ..?

Political News: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದೆ. ಈ ಹಿಂದಿನ ಕಳೆದ ಎರಡು ಅವಧಿಯಲ್ಲಿ ಹೇಳಿದ್ದ ಕೆಲವು ಕಾನೂನುಗಳನ್ನ ಜಾರಿಗೆ ತರ್ತಾಇದೆ. ಅದರಲ್ಲಿ 370 ಅಂದ್ರೆ ಜಮ್ಮು ಕಾಶ್ಮೀರಕ್ಕೆ ಈ ಹಿಂದೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ, ಮುಸ್ಲಿಂ ಮಹಿಳೆಯರಿಗಾಗಿ ತ್ರಿವಳಿತಲಾಖ್‌ ನಿಷೇಧ ಮಾಡಿದ್ದು ರಾಷ್ಟ್ರೀಯ...

Web News: ಮುಂಬೈನ ಫೇಮಸ್ ತಿಂಡಿ ವಡಾಪಾವ್ ಕಂಡು ಹಿಡಿದವರು ಯಾರು ಗೊತ್ತಾ..?

Web News: ಮುಂಬೈನಲ್ಲಿ ಫೇಮಸ್ ತಿಂಡಿ ಅಂದ್ರೆ ವಡಾಪಾವ್. ಹಾಾಗಾಗಿ ಮುಂಬೈಗೆ ಯಾರಾದ್ರೂ ಪ್ರವಾಸಕ್ಕೆ ಹೋದಾಗ, ತಪ್ಪದೇ ವಡಾಪಾವ್ ತಿಂದೇ ಬರ್ತಾರೆ. ಆದ್ರೆ ಈ ವಡಾ ಪಾವ್ ಅನ್ನೋ ತಿಂಡಿ ಹುಟ್ಟಿದ್ದಾದರೂ ಹೇಗೆ..? ಈ ಬಗ್ಗೆ ಪುಟ್ಟ ಮಾಹಿತಿ ಇಲ್ಲಿದೆ ನೋಡಿ. ವಡಾ ಪಾವ್‌, ವಿದೇಶಿ ಬರ್ಗರ್‌ಗೂ ಟಕ್ಕರ್ ಕೊಡೋ ಪವರ್ ಹೊಂದಿರುವ ತಿಂಡಿ. ವಿದೇಶಿಗರು...

ಮಹಾ ಕುಂಭ ಮೇಳದಲ್ಲಿ ಕೆಲವರು ಯಾವ ಯಾವ ಕೆಲಸ ಮಾಡಿ ಲಾಭ ಮಾಡಿಕೊಳ್ಳುತ್ತಿದ್ದಾರೆ ನೋಡಿ..

Maha Kumbha Mela News: ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚಿನ ದಿನಗಳಲ್ಲಿ ಹಲವು ಫೇಕ್ ವೀಡಿಯೋ, ಫೋಟೋಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಆದರೆ ಕೆಲವು ನಿಜವಾದ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಓಡಾಡುತ್ತಿದ್ದು, ಮಹಾ ಕುಂಭ ಮೇಳದಲ್ಲಿ ಜನ ಯಾವ ರೀತಿ ದುಡ್ಡು ಮಾಡುತ್ತಿದ್ದಾರೆ ಅನ್ನೋ ಸತ್ಯಾಸತ್ಯತೆ ಇದು ತೋರಿಸುತ್ತದೆ. ಓರ್ವ ವ್ಯಕ್ತಿ ನೀರಿನಲ್ಲಿ ಮುಳುಗಿ ಏಳುವ ಕೆಲಸ ಮಾಡುತ್ತಿದ್ದು,...

Tech News: ಮಹಾ ಕುಂಭ ಮೇಳದಲ್ಲಿ ತಂತ್ರಜ್ಞಾನವನ್ನು ಯಾವ ರೀತಿ ಬಳಸಿದ್ದಾರೆ ನೋಡಿ..

Tech News: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭ ಮೇಳ ನಡೆಯುತ್ತಿದೆ. ಸಂಕ್ರಾಂತಿ ಸಂದರ್ಭದಲ್ಲಿ ಈ ಕುಂಭ ಮೇಳ ಶುರುವಾಗಿದ್ದು, ಬರೀ ಭಾರತದಿಂದ ಅಷ್ಟೇ ಅಲ್ಲದೇ, ದೇಶ ವಿದೇಶಗಳಿಂದಲೂ ಜನ ಕುಂಭ ಮೇಳವನ್ನು ಕಣ್ತುಂಬಿಕೊಳ್ಳಲು ಬರುತ್ತಿದ್ದಾರೆ. 144 ವರ್ಷಕ್ಕೆ ಈ ಮಹಾ ಕುಂಭ ಮೇಳ ಬರುವ ಕಾರಣಕ್ಕೆ, ಈ ಜನ್ಮದಲ್ಲಿ ಕುಂಭ ಮೇಳವನ್ನು ನೋಡಿಬಿಡಬೇಕು. ತ್ರಿವೇಣಿ...

ದೆಹಲಿ ಚುನಾವಣೆ ವೇಳೆಯೇ ತ್ರಿವೇಣಿ ಸಂಗಮದಲ್ಲಿ ಮಿಂದೇಳಲಿದ್ದಾರೆ ಪ್ರಧಾನಿ ಮೋದಿ

Political News: ಮುಂದಿನ ತಿಂಗಳು ಫೆಬ್ರವರಿ 5ರಂದು ದೆಹಲಿಯ ವಿಧಾನಸಭೆ ಚುನಾವಣೆಯಾಗಲಿದ್ದು, ಅದೇ ದಿನ ಪ್ರಧಾನಿ ಮೋದಿ ಅಲಹಾಬಾದ್‌ನ ದೇವಭೂಮಿ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಭಾಗವಹಿಸಿ, ಅಮೃತ ಸ್ನಾನ ಮಾಡಲಿದ್ದಾರೆ. ಇನ್ನು ಗೃಹ ಸಚಿವ ಅಮಿತ್ ಶಾ ಜನವರಿ 27ರಂದು, ಉಪರಾಷ್ಟ್ರಪತಿ ಜಗದೀಪ್ ಧನಕರ್ ಫೆಬ್ರವರಿ 1ರಂದು, ರಾಷ್ಟ್ರಪತಿ ದ್ರೌಪದಿ ಮುರ್ಮು ಫೆಬ್ರವರಿ...

ಕೋಲ್ಕತ್ತಾದ ವೈದ್ಯೆಯ ರೇ*ಪ್ & ಕೊ*ಲೆ ಕೇಸ್: ಸಂಜಯ್ ದೋಷಿ ಎಂದು ಸಾಬೀತು

Kolkata News: ಕೋಲ್ಕತ್ತಾದ ಆರ್.ಜಿ.ಕರ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಕೆಲ ತಿಂಗಳ ಹಿಂದಷ್ಟೇ ಗ್ಯಾಂಗ್ ರೇಪ್ ನಡೆದಿದ್ದು, ಈ ರೇಪ್‌ ಕೇಸ್‌ನಲ್ಲಿ ಎ1 ಆರೋಪಿಯಾಗಿದ್ದ ಸಂಜಯ್ ರಾಯ್ ಆರೋಪಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. 2024ರ ಆಗಸ್ಟ್ 9ರಂದು ಕೋಲ್ಕತ್ತಾದ ಆರ್.ಜಿ.ಕರ್ ಕಾಲೇಜಿನಲ್ಲಿ ನೈಟ್ ಶಿಫ್ಟ್ ಮಾಡುತ್ತಿದ್ದ ವೈದ್ಯೆಯ ಮೇಲೆ ಗ್ಯಾಂಗ್ ರೇಪ್ ನಡೆದಿತ್ತು....

Bollywood News: ಅಪಘಾತದಲ್ಲಿ 23 ವರ್ಷ ವಯಸ್ಸಿನ ಧಾರಾವಾಹಿ ನಟನ ದರ್ಮರಣ

Bollywood News: ಹಿಂದಿಯ ಖ್ಯಾತ ಕಿರುತೆಗೆ ನಟ ಅಮನ್ ಜೈಸ್ವಾಲ್ (23) ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ. ಧರ್ತಿಪುತ್ರ ನಂದಿನಿ ಧಾರಾವಾಹಿಯಲ್ಲಿ ನಟಿಸಿದ್ದ ಅಮನ್‌, ಆಡಿಷನ್‌ ಒಂದಕ್ಕೆ ತೆರಳುತ್ತಿದ್ದರು ಈ ಸಂದರ್ಭದಲ್ಲಿ, ಇವರ ಬೈಕ್‌ಗೆ ಟ್ರಕ್‌ ಡಿಕ್ಕಿಯಾಾಗಿದೆ. ಸ್ಥಳದಲ್ಲಿದ್ದವರು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದರೂ ಕೂಡ, ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಸದ್ಯ ಟ್ರಕ್ ವಶಕ್ಕೆ ಪಡೆದಿರುವ...

Kannada Fact Check: ಕುಂಭ ಮೇಳದಲ್ಲಿ ಅಮೃತ ಸ್ನಾನ ಮಾಡಿದರೇ ಅಖಿಲೇಶ್ ಯಾದವ್

National News: ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಪುಣ್ಯ ಕುಂಭ ಮೇಳದಲ್ಲಿ, ಅಮೃತ ಸ್ನಾನ ಮಾಡಿದ್ದಾರೆಂದು ಫೋಟೋ ವೈರಲ್ ಆಗುತ್ತಿದೆ. ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 144 ವರ್ಷಕ್ಕೊಮ್ಮೆ ಬರುವ ಮಹಾಪುಣ್ಯ ಕುಂಭಮೇಳ ನಡೆಯುತ್ತದೆ. ಈ ಕುಂಭ ಮೇಳದಲ್ಲಿ ಈ ಬಾರಿ 40ರಿಂದ 45 ಕೋಟಿ ಭಕ್ತರು ಅಮೃತ ಸ್ನಾನಕ್ಕಾಗಿ ಬರುತ್ತಿದ್ದಾರೆ. ತ್ರಿವೇಣಿ...
- Advertisement -spot_img

Latest News

ನಟಿ ರಕ್ಷಿತಾ ಸಹೋದರ ರಾಣಾ ಆರತಕ್ಷತೆ ಕಾರ್ಯಕ್ರಮಕ್ಕೆ ನಟ ದರ್ಶನ್ ಆಗಮನ

Sandalwood News: ನಟಿ ರಕ್ಷಿತಾಾ ಸಹೋದರ ರಾಣಾ ವಿವಾಹ ನೆರವೇರಿದ್ದು, ಇಂದು ಆರತಕ್ಷತೆ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ಸಮೇತರಾಗಿ ಆಗಮಿಸಿದ್ದರು. ರೇಣುಕಾಸ್ವಾಮಿ...
- Advertisement -spot_img