Tuesday, August 25, 2026

ರಾಷ್ಟ್ರೀಯ

ಹನೂರು ಎನ್​ಕೌಂಟರ್​ ಪ್ರಕರಣ – ಭಾರೀ ಪರಿಹಾರ ಘೋಷಿಸಿದ ವಿಜಯ್!

ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯದಲ್ಲಿ ನಡೆದ ಎನ್ಕೌಂಟರ್ ಪ್ರಕರಣ ಈಗ ತಮಿಳುನಾಡು ಹಾಗೂ ಕರ್ನಾಟಕದ ನಡುವೆ ದೊಡ್ಡ ರಾಜಕೀಯ ಜಂಜಾಟಕ್ಕೆ ಕಾರಣವಾಗಿದೆ. ಹನೂರು ಶೂಟೌಟ್‌ನಲ್ಲಿ ಮೃತಪಟ್ಟ ಮೂವರು ತಮಿಳುನಾಡು ಮೂಲದವರು ಎಂದು ಗುರುತಿಸಲಾಗಿದ್ದು, ಈ ಘಟನೆಗೆ ಭಾಷೆ ಹಾಗೂ ರಾಜಕೀಯ ಬಣ್ಣ ಬಳಿಯಲಾಗುತ್ತಿದೆ ಎಂಬ ಚರ್ಚೆಗಳು ಜೋರಾಗಿವೆ. ಇದರ ಬೆನ್ನಲ್ಲೇ ತಮಿಳುನಾಡು ಸರ್ಕಾರ...

ಗಣಿಗಾರಿಕೆ ತಿದ್ದುಪಡಿ ಮಸೂದೆಗೆ ಕರ್ನಾಟಕದ ವಿರೋಧ – ರಾಜ್ಯದ ತೆರಿಗೆ ಅಧಿಕಾರಕ್ಕೆ ಧಕ್ಕೆ ಆರೋಪ

ಬೆಂಗಳೂರು: ಕೇಂದ್ರ ಸರ್ಕಾರದ ಗಣಿಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದ ತಿದ್ದುಪಡಿ ಮಸೂದೆ ಇದೀಗ ಕರ್ನಾಟಕ ಮತ್ತು ಕೇಂದ್ರ ಸರ್ಕಾರದ ನಡುವೆ ಹೊಸ ಚರ್ಚೆಗೆ ಕಾರಣವಾಗಿದೆ. ರಾಜ್ಯದ ಖನಿಜ ಸಂಪನ್ಮೂಲಗಳ ಮೇಲೆ ತೆರಿಗೆ ಹಾಗೂ ಸೆಸ್ ವಿಧಿಸುವ ಅಧಿಕಾರಕ್ಕೆ ನಿರ್ಬಂಧ ಬೀಳಬಹುದು ಎಂಬ ಆತಂಕವನ್ನು ಕರ್ನಾಟಕ ಸರ್ಕಾರ ವ್ಯಕ್ತಪಡಿಸಿದೆ. Mines and Minerals (Development and Regulation) Amendment...

ಸಾಹುಕಾರ್‌ಗೆ ಮತ್ತೆ KPSC ಪಟ್ಟ – ಹೈಕೋರ್ಟ್‌ನಿಂದ ಅಚ್ಚರಿ ಆದೇಶ!

ಕೆಪಿಎಸ್‌ಸಿ ವಲಯದಲ್ಲಿ ಮತ್ತೊಂದು ಅಚ್ಚರಿಯ ತಿರುವು ಸಿಕ್ಕಿದೆ. ಹೌದು 'ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ED ಅಧಿಕಾರಿಗಳು ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಬೆನ್ನಲ್ಲೇ, ಜುಲೈ 10ರಂದು ರಾಜ್ಯಪಾಲರು ಅವರನ್ನು...

ಅಯ್ಯೋ ನನ್ ಕೈಯಲ್ಲಿ ಆಗಲ್ಲ – ಜೈಲಿನಲ್ಲಿ ಪ್ರಜ್ವಲ್ ಕಣ್ಣೀರು?

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಸಲಿ ಕಷ್ಟ ಶುರುವಾಗಿದೆ. ಜೈಲಿನಲ್ಲೂ ಮೊಬೈಲ್ ಬಳಸಿ ಬಿಂದಾಸ್ ಆಗಿದ್ದ ಪ್ರಜ್ವಲ್ ಅವರ ಅಹಂಕಾರ ಈಗ ಇಳಿದಿದ್ದು, ಸಾಮಾನ್ಯ ಕೈದಿಗಳ ಜೊತೆ ಸೆಲ್‌ನಲ್ಲಿರಲು ಪರದಾಡುತ್ತಿದ್ದಾರೆ. 'ಅಯ್ಯೋ ನನ್ನ ಕೈಯಲ್ಲಿ ಆಗಲ್ಲ ಸ್ವಾಮಿ, ಭಯ ಆಗ್ತಿದೆ' ಅಂತ ಜೈಲಾಧಿಕಾರಿಗಳ ಬಳಿ...

OBC ವಿಚಾರದಲ್ಲಿ ಕೇಂದ್ರಕ್ಕೆ ಸಂಕಷ್ಟ? ಕಾಂಗ್ರೆಸ್ ಸ್ಫೋಟಕ ಆರೋಪ!

ದೇಶದಲ್ಲಿ ಈಗ ಜಾತಿ ಗಣತಿ ವಿಚಾರ ಹೊಸ ರಾಜಕೀಯ ಬಿರುಗಾಳಿಯನ್ನೇ ಎಬ್ಬಿಸಿದೆ. ಜನಗಣತಿಯಿಂದ ಹಿಂದುಳಿದ ವರ್ಗಗಳನ್ನು ಅಂದರೆ ಒಬಿಸಿ ಸಮುದಾಯವನ್ನು ಬೇಕಂತಲೇ ಕೈಬಿಡಲಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಗಂಭೀರ ಆರೋಪ ಮಾಡಿದೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ಒಬಿಸಿ ಘಟಕದ ಅಧ್ಯಕ್ಷ 'ಅನಿಲ್ ಜೈಹಿಂದ್', ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ....

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ED ವಶಕ್ಕೆ!

ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಂದರೆ ED ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಕಲಬುರಗಿಯಲ್ಲಿರುವ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ನಿವಾಸದ ಮೇಲೆ ಕೇಂದ್ರೀಯ ಭದ್ರತಾ ಪಡೆಯ ಬಿಗಿ ಭದ್ರತೆಯಲ್ಲಿ ಇ.ಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಮಹತ್ವದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಪಶು ವೈದ್ಯಾಧಿಕಾರಿಗಳ ನೇಮಕ ಪ್ರಕ್ರಿಯೆಯಲ್ಲಿ...

ವಂದೇ ಮಾತರಂ ವಿಚಾರ – ಬಿಜೆಪಿಯಿಂದ ಕಾಂಗ್ರೆಸ್‌ಗೆ ದೇಶಭಕ್ತಿಯ ಸರ್ಟಿಫಿಕೇಟ್ ಬೇಕಿಲ್ಲ ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ವಂದೇ ಮಾತರಂ ಹಾಡದವರನ್ನು ತಾಯಿಯೇ ಗೊತ್ತಿಲ್ಲದವರು ಎಂದು ಕೇರಳದ ಕುಲಪತಿ ನೀಡಿರುವ ಹೇಳಿಕೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯಿಸಿದ್ದು, ಇದರಲ್ಲಿ ಯಾವುದೇ ವಿವಾದವಿಲ್ಲ. ಕುಲಪತಿಗಳು ನೀಡಿರುವ ಉತ್ತರ ಸರಿಯಾಗಿದೆ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಬಿ.ಕೆ. ಹರಿಪ್ರಸಾದ್, ವಂದೇ ಮಾತರಂ ವಿಚಾರದಲ್ಲಿ ಕುಲಪತಿಗಳು ಆರ್‌ಎಸ್‌ಎಸ್‌ಗೆ ಸರಿಯಾದ ಉತ್ತರ ನೀಡಿದ್ದಾರೆ. ಆರ್‌ಎಸ್‌ಎಸ್ ತನ್ನ...

LPG ಗ್ರಾಹಕರಿಗೆ ಕೊನೆ ಅವಕಾಶ -ಆಗಸ್ಟ್ 23ರೊಳಗೆ ಈ ಕೆಲಸ ತಪ್ಪದೇ ಮಾಡಿ

ಎಲ್‌ಪಿಜಿ ಗ್ಯಾಸ್ ಗ್ರಾಹಕರಿಗೆ ಇಲ್ಲೊಂದು ಬಿಗ್ ಗುಡ್‌ನ್ಯೂಸ್ ಸಿಕ್ಕಿದೆ. ಈಗಾಗಲೇ ಮುಕ್ತಾಯವಾಗಬೇಕಿದ್ದ ಎಲ್‌ಪಿಜಿ ಗ್ಯಾಸ್ ಇ-ಕೆವೈಸಿ ಗಡುವನ್ನು ತೈಲ ಕಂಪನಿಗಳು ಆಗಸ್ಟ್ 23ರವರೆಗೆ ವಿಸ್ತರಿಸಿ ಎಂದು ಆದೇಶ ಹೊರಡಿಸಿವೆ. ಸರ್ವರ್ ಸಮಸ್ಯೆ ಹಾಗೂ ಹಲವು ತಾಂತ್ರಿಕ ತೊಂದರೆಗಳಿಂದಾಗಿ ಗ್ರಾಹಕರು ಪರದಾಡುತ್ತಿದ್ದ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವಾಸ್ತವವಾಗಿ ಇ-ಕೆವೈಸಿ ಮಾಡಲು ಆಗಸ್ಟ್ 16 ಕೊನೆಯ...

ಕೊ*ಲೆ ಆರೋಪಿ ದರ್ಶನ್’ಗೆ ಶಾಕ್ – ಕೋರ್ಟ್ ಅಧಿಕೃತವಾಗಿ ಹೇಳಿದ್ದೇನು?

ರೇಣುಕಾಸ್ವಾಮಿ ಕೊ*ಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಅವರಿಗೆ ನ್ಯಾಯಾಲಯದಲ್ಲಿ ಮತ್ತೊಂದು ದೊಡ್ಡ ಹಿನ್ನಡೆ ಎದುರಾಗಿದೆ. ಹೌದು 'ಕೋರ್ಟ್‌ಗೆ ವೈಯಕ್ತಿಕ ಹಾಜರಾತಿಯಿಂದ ವಿನಾಯತಿ ಕೋರಿ ದರ್ಶನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಅಧಿಕೃತವಾಗಿ ವಜಾಗೊಳಿಸಿದೆ! ನ್ಯಾಯಾಲಯದಲ್ಲಿ ಈ ಅರ್ಜಿಯ ವಿಚಾರಣೆ ನಡೆದಾಗ, ವಿಶೇಷ ಸರ್ಕಾರಿ ಅಭಿಯೋಜಕರು 'ಪ್ರಸನ್ನ ಕುಮಾರ್' ಅವರು ಅರ್ಜಿಯನ್ನು ಮಾನ್ಯ...

ರಾಮಮಂದಿರ ಹುಂಡಿ ಕದ್ದಿದ್ದು ಯಾರು? ಬಯಲಾಯ್ತು ದೊಡ್ಡ ಸತ್ಯ!

ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ನಡೆದ ದೇಣಿಗೆ ಕಳ್ಳತನದ ಪ್ರಕರಣ ಈಗ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ರಾಮಮಂದಿರದ ಹುಂಡಿ ಹಣ ಕಳ್ಳತನವಾಗಿದ್ದು ಹೇಗೆ? ಅಸಲಿಗೆ ಈ ಪಾಪ ಮಾಡಿದ್ದು ಯಾರು? ಕೊನೆಗೂ ಇದರ ಅಸಲಿ ಸತ್ಯ ಬಯಲಾಗಿದೆ! ಬನ್ನಿ ಇದರ ಸಂಪೂರ್ಣ ವಿವರ ಈಗ ನೋಡೋಣ. ಮೊದಲಿಗೆ ಈ ಕಳ್ಳತನಕ್ಕೂ, ದೇವಾಲಯ ನಿರ್ಮಾಣಕ್ಕಾಗಿ ಸಂಗ್ರಹಿಸಿದ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img