Thursday, May 14, 2026

ರಾಷ್ಟ್ರೀಯ

ಆಸ್ಪತ್ರೆ ಹೊರಗೆ ಜನ್ಮ ನೀಡಿದಳಾಕೆ..!

Uttar Pradesh News: ಕಲ್ಪನಾ ಎಂಬ ಮಹಿಳೆ ಆಸ್ಪತ್ರಗೆ ಹೆರಿಗೆಗೆ ಬಂದಿದ್ದು, ರಕ್ತ ಪರೀಕ್ಷೆಯ ವರದಿಯನ್ನು ತಂದಿರಲಿಲ್ಲ ಎಂಬ ಕಾರಣಕ್ಕೆ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳದೇ, ಅಲ್ಲಿನ ಸಿಬ್ಬಂದಿಗಳು ವಾಪಸ್‌ ಕಳುಸಿದ್ದರು ಎನ್ನಲಾಗಿದೆ. ಇನ್ನು ಈ ಆರೋಪಗಳನ್ನು ತಳ್ಳಿಹಾಕಿದ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ ಶೆಲ್ಲಿ ಸಿಂಗ್, ಮಹಿಳೆಗೆ ಆಧಾರ್‌ನಂತಹ ಐಡಿಗಳನ್ನು ನೀಡುವಂತೆ ಕೇಳಲಾಯಿತು ಮತ್ತು ಆಸ್ಪತ್ರೆಯ...

ನೆಕ್ಸಾನ್ ಬೆಲೆ ಇಳಿಸಿದ ಇವಿ..?! ನಿಮ್ಮ ಬಜೆಟ್ ಗೆ ನೆಕ್ಸಾನ್ ..!

Technology News: ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆಯಾದ ಮೂರು ವರ್ಷಗಳ ನೆನಪಿಗಾಗಿ, ಟಾಟಾ ಪರಿಷ್ಕೃತ ಬೆಲೆಗಳೊಂದಿಗೆ ಹೆಚ್ಚಿನ ರೇಂಜ್ ನೊಂದಿಗೆ ಬಿಡುಗಡೆಗೊಳಿಸಿದೆ. ಅಲ್ಲದೇ ಇತ್ತೀಚೆಗೆ ಮತ್ತೊಂದು ಸ್ವದೇಶಿ ವಾಹನ ತಯಾರಕ ಕಂಪನಿಯಾದ ಮಹೀಂದ್ರಾ ತನ್ನ XUV400 ಎಲೆಕ್ಟ್ರಿಕ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿತು. ಇನ್ನು ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಎಲೆಕ್ಟ್ರಿಕ್ ಎಸ್‍ಯುವಿಯ ಬೆಲೆಯನ್ನು ರೂ. 85,000 ವರೆಗೆ...

88ರ ವೃದ್ಧಾಪ್ಯದಲ್ಲಿ ಒಲಿದಳು ಲಕ್ಷ್ಮೀ…!

Punjab News: ಪಂಜಾಬ್: 88ರ ತಾತನಿಗೆ 5 ಕೋಟಿ ಲಾಟರಿ ದೊರೆತು ಅಜ್ಜನ ಮುಖದಲ್ಲಿ ಮಂದಹಾಸ ಬೀರುವಂತೆ ಮಾಡಿದ್ದಾಳೆ ಲಕ್ಷ್ಮೀ. ಪಂಜಾಬ್ ನ ಡೆರಾಬಸ್ಸಿ ನಿವಾಸಿ ಮಹಂತ್ ದ್ವಾರಕಾ ದಾಸ್ ಕಳೆದ 35 ವರ್ಷಗಳಿಂದಲೂ ಲಾಟರಿ ತೆಗೆದುಕೊಳ್ಳೋದನ್ನು ಖಾಯಂ ಮಾಡಿಕೊಂಡಿದ್ದರು  ಸದ್ಯ ತಾತನಿಗೆ ಬರೋಬ್ಬರಿ 5 ಕೋಟಿ ಲಾಟರಿ ಸಿಕ್ಕಿ ಫುಲ್ ಖುಷ್ ಆಗಿದ್ದಾರೆ. ಲೊಹರಿ...

ತೃತೀಯ ಲಿಂಗಿ ಇದೀಗ ಡ್ರ್ಯಾಗನ್ …!

Special News: ಆಧುನಿಕ ಜಗತ್ತಿನಲ್ಲಿ ಅಸಾಧ್ಯ ಎಂಬುವುದು ಅಪರೂಪ ಇದೀಗ ತೃತೀಯ ಲಿಂಗಿಯೊಬ್ಬಳು ತನ್ನ ಅಪರೂಪದ ಪ್ರಾಣಿ ಪ್ರೀತಿಗೆ ತನ್ನ ದೇಹವನ್ನೇ ವಿಭಿನ್ನವಾಗಿ ಬದಲಾಯಿಸಿಕೊಂಡಿದ್ದಾರೆ. ತಾನು ಅತೀವವಾಗಿ ಪ್ರೀತಿಸುವ ಡ್ರಾಗನ್ ಪ್ರಾಣಿಯಂತೆ ಕಾಣಬೇಕೆಂಬ ಬಯಕೆಯಿಂದ ಯಾವುದೇ ರೀತಿಯ ಹಿಂಜರಿಕೆ ಭಯ ಇಲ್ಲದೆ ಮುಖವನ್ನು ಸಂಪೂರ್ಣವಾಗಿ ಡ್ರಾಗನ್ ರೂಪಕವಾಗಿ ಬದಲಾಯಿಸಿ ತನ್ನ ಮುಖದಲ್ಲಿನ ಮೂಗಿನ ಹೊಳ್ಳೆ ಹಾಗು...

ಡಿಎಂಕೆ ನಾಯಕನ ವಿರುದ್ದ ಮಾನನಷ್ಟ ಮೊಕ್ಕದ್ದಮೆ..!

National story: ತಮಿಳುನಾಡು ರಾಜ್ಯಪಾಲರ ವಿರುದ್ದ ಅವಹೇಳನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಡಿಎಂಕೆ ಮುಖಂಡ ಶಿವಾಜಿ ಕೃಷ್ಣಮೂರ್ತಿ ವಿರುದ್ದ ರಾಜ್ಯಪಾಲರ ಕಚೇರಿಯಿಂದ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ. ಚೆನ್ನೈ ನಗರ ಸರ್ಕಾರಿ ಅಭಿಯೋಜಕ ಜಿ. ದೇವರಾಜನ್ ಅವರು ರಾಜ್ಯಪಾಲರ ಪರವಾಗಿ ಚೆನ್ನೈ ಪ್ರಧಾನ ಸತ್ರ ನ್ಯಾಯಾಧೀಶ ಎಸ್.ಅಲ್ಲಿ ಅವರ ಬಳಿ ದೂರು ದಾಖಲು ಮಾಡಿದ್ದಾರೆ. ಭಾರತೀಯ...

ಏರ್ ಇಂಡಿಯಾಕ್ಕೆ 30 ಲಕ್ಷ ದಂಡ, 3 ತಿಂಗಳವರೆಗೆ ಪೈಲಟ್ ಲೈಸೆನ್ಸ್ ಅಮಾನತು

National story : ನಾಗರಿಕ ವಿಮಾನಯಾನ ನಿಯಂತ್ರಕ ಮಹಾನಿರ್ದೇಶಕರು ಕುಡಿದು ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದರು ಎಂಬ ಆರೋಪದಡಿಏರ್ ಇಂಡಿಯಾಕ್ಕೆ ₹ 30 ಲಕ್ಷ ದಂಡ ವಿಧಿಸಲಾಗಿದೆ ಮತ್ತು ಅದರ ನ್ಯೂಯಾರ್ಕ್-ದೆಹಲಿ ವಿಮಾನದ ಪೈಲಟ್-ಇನ್‌ಚಾರ್ಜ್‌ನ ಪರವಾನಗಿಯನ್ನು ಮೂರು ತಿಂಗಳ ಕಾಲ ಅಮಾನತುಗೊಳಿಸಲಾಗಿದೆ.  DGCA ನಾಗರಿಕ ವಿಮಾನಯಾನ ಅಗತ್ಯತೆಗಳ ಪ್ರಕಾರ ತನ್ನ ಕರ್ತವ್ಯಗಳನ್ನು ನಿರ್ವಹಿಸಲು ವಿಫಲವಾದ" ಏರ್...

ಬಿಹಾರ ಸರ್ಕಾರದ ಜಾತಿ ಸಮೀಕ್ಷೆ ವಿರುದ್ಧದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ

National news : ಕಾನೂನಿನಲ್ಲಿ ಸೂಕ್ತ ಪರಿಹಾರಗಳನ್ನು ಪಡೆಯಲು ಎಲ್ಲಾ ಅರ್ಜಿಗಳನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಪೀಠವು ಆದೇಶಿಸಿದೆ.ರಾಜ್ಯದಲ್ಲಿ ಜಾತಿ ಸಮೀಕ್ಷೆ ನಡೆಸುವ ಬಿಹಾರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ವಿಕ್ರಮ್ ನಾಥ್ ಅವರ ಪೀಠವು ವಿಚಾರಣೆಗೆ ಸಲ್ಲಿಸಿದ್ದ ಅರ್ಜಿಗಳನ್ನ ಸಾರಾಸಗಟಾಗಿ ತಿರಸ್ಕರಿಸಿದೆ....

ಬೆಂಗಳೂರಲ್ಲಿ ಹಳೆ ವಾಹನಗಳ ಸಂಚಾರಕ್ಕೆ ಬ್ರೇಕ್

National story ಮಾಲಿನ್ಯವನ್ನು ಕಡಿಮೆ ಮಾಡಲು ಮತ್ತು ವಾಹನಗಳ ಇಂಧನ ಕ್ಷಮತೆಯನ್ನು ಹೆಚ್ಚಿಸಲು ಭಾರತ ಸರ್ಕಾರವು 'ವಾಹನ ಸ್ಕ್ರ್ಯಾಪ್ ನೀತಿ'ಯನ್ನು ಪರಿಚಯಿಸಿದ್ದು, 15 ವರ್ಷ ಹಳೆಯ ನೋಂದಣಿಯನ್ನು ಕಡ್ಡಾಯವಾಗಿ ರದ್ದುಗೊಳಿಸಲಾಗುತ್ತದೆ ಎಂದು ಕೇಂದ್ರ ತಿಳಿಸಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧಿಸೂಚನೆಯ ಪ್ರಕಾರ, 15 ವರ್ಷಕ್ಕಿಂತ ಹಳೆಯದಾದ ಎಲ್ಲಾ ಸರ್ಕಾರಿ ವಾಹನಗಳನ್ನು ಏಪ್ರಿಲ್ 1...

ಭಾರತದಲ್ಲಿ ಕೋವಿಡ್ ಪ್ರಕರಣ ಇಳಿಕೆ..!

National story : ಭಾರತದಲ್ಲಿ ಒಂದು ದಿನದಲ್ಲಿ 134 ಹೊಸ ಕರೋನವೈರಸ್ ಪ್ರಕರಣಗಳು ವರದಿಯಾಗಿದ್ದು, ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಸಕ್ರಿಯ ಪ್ರಕರಣಗಳ ಸಂಖ್ಯೆ 1,962 ಕ್ಕೆ ಇಳಿದಿದೆ. ಭಾರತದಲ್ಲಿ ಇದುವರೆಗೆ 4.46 ಕೋಟಿ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಸಾವಿನ ಸಂಖ್ಯೆ 5,30,728 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ತಿಳಿಸಿದೆ. ಕೋವಿಡ್ ಪಾಸಿಟಿವ್ ಪ್ರಕರಣಗಳು...

ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ರಾಜೀನಾಮೆ..!?

National news : ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಅಥ್ಲೀಟ್‌ಗಳಿಂದ ಲೈಂಗಿಕ ಕಿರುಕುಳ ಆರೋಪದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಬ್ರಿಜ್ ಭೂಷಣ್ ಶರಣ್ ಅವರು ಜನವರಿ 22 ರಂದು ಡಬ್ಲ್ಯುಎಫ್‌ಐನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ರಾಜೀನಾಮೆ ನೀಡುವ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img