Thursday, May 14, 2026

ರಾಷ್ಟ್ರೀಯ

ಮೋದಿಗೆ ಹಾಕಲಾಯಿತು ವಿಶೇಷ ಏಲಕ್ಕೆ ಹಾರ

ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರು ಆಯೋಜಿಸಿರುವ ಯುವ ಜನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿರುವ ಮೋದಿಗೆ ವಿಶೇಷವಾಗಿ ಹಾರ ಹಾಕೋ ಮೂಲಕ ಬರಮಾಡಿಕೊಂಡಿದ್ದಾರೆ . ಆ ವಿಶೇಷ ಆಹಾರ ಯಾವುದು ಅಂತೀರಾ ಇಲ್ಲಿದೆ ನೋಡಿ ಆ ಹಾರ ಎಸ್ ಮೋದಿಯವರು ಹುಬ್ಬಳ್ಳಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೋದಿಗೆ ಸ್ವಾಗತವನ್ನು ಕೋರಲು ಹಾವೇರಿಯ ಪ್ರಸಿದ್ಧ ಮಸಾಲೆ ಪದಾರ್ಥವಾದ ಏಲಕ್ಕಿಯಿಂದ ತಯಾರಿಸಿದ್ದು ಹಾರವನ್ನು ಮೋದಿಗೆ...

ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ

National story ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ ದಲಿತ ಯವಕನ ಮೇಲೆ ಹಲ್ಲೆ ಭಾರತ ದೇಶ ಆರ್ಥಿಕತೆಯಲ್ಲಿ ಮತ್ತು ತಾಂತ್ರಿಕವಾಗಿ ಎಷ್ಟೇ ಅಭಿವೃದ್ದಿ ಹೊಂದಿದ್ದರೂ  ಆದರೆ ಅವರ ಬುದ್ದಿಯಲ್ಲಿ ಮತ್ತು ನಡವಳಿಕೆಯಲ್ಲಿ ಯಾವುದೇ ಬದಲಾವಣೆಯಾಗಲಿ ಆಗುವುದಿಲ್ಲ. ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರು ಬಡವರಿಗೆ ಮತ್ತು ದಲಿತರಿಗೆ ಸಿರಿವಂತರೀದ ಯಾವುದೇ ರೀತಿಯಾಗಿ ಅನ್ಯಾಯ ಆಗಬಾರದು ಎಂದು ಹಾಗೂ  ಭಾರತದಲ್ಲಿ...

ಇಡೀ ಜಗತ್ತು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ…?! ಮೋದಿ ಹೀಗಂದಿದ್ಯಾಕೆ..?!

National News: ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಡೀ ಜಗತ್ತು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ. ಈ ಅಸ್ಥಿರತೆಯ ಸ್ಥಿತಿ ಎಷ್ಟು ಕಾಲ ಇರುತ್ತದೆ ಎಂದು ಊಹಿಸಲು ಕಷ್ಟ. ಯುದ್ಧ, ಸಂಘರ್ಷ, ಭಯೋತ್ಪಾದನೆ ಮತ್ತು ಭೌಗೋಳಿಕ-ರಾಜಕೀಯ ಉದ್ವಿಗ್ನತೆ, ಏರುತ್ತಿರುವ ಆಹಾರ, ರಸಗೊಬ್ಬರ ಮತ್ತು ಇಂಧನ ಬೆಲೆಗಳು, ಹವಾಮಾನ-ಬದಲಾವಣೆ ಚಾಲಿತ ನೈಸರ್ಗಿಕ...

‘ಸಚಿವರ ನಾಲಿಗೆ ಕತ್ತರಿಸಿದವರಿಗೆ 10 ಕೋಟಿ ರೂಪಾಯಿ ಬಹುಮಾನ’ ಘೋಷಿಸಿದ ಧರ್ಮಗುರು..?!

National News: ಧರ್ಮಗುರುವೊಬ್ಬರು ಸಚಿವರ ಮಾತಿಗೆ ಕೆಂಡಾಮಂಡಲವಾಗಿದ್ದಾರೆ.ಪವಿತ್ರ ಗ್ರಂಥ ರಾಮ ಚರಿತ ಮಾನಸವು ಸಮಾಜದಲ್ಲಿ ದ್ವೇಷ ಮತ್ತು ಒಡಕು ಮೂಡಿಸುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಬಿಹಾರದ ಶಿಕ್ಷಣ ಸಚಿವ ಚಂದ್ರಶೇಖರ್ ಅವರ ನಾಲಿಗೆಯನ್ನು ಕತ್ತರಿಸುವ ಯಾರಿಗಾದರೂ ನಾನು 10 ಕೋಟಿ ರೂಪಾಯಿ ಬಹುಮಾನ ಘೋಷಿಸುತ್ತೇನೆ ಎಂದು ಅಯೋಧ್ಯೆ ಧರ್ಮಗುರು ಜಗದ್ಗುರು ಪರಮಹಂಸ ಆಚಾರ್ಯ ಹೇಳಿದ್ದಾರೆ...

ಇ-ತ್ಯಾಜ್ಯದ ಪ್ರಮಾಣ ಕಡಿಮೆ ಮಾಡಲು ಸಿ ಚಾರ್ಜರ್ ಬಳಸುವಂತೆ ಕೇಂದ್ರ ಶಿಫಾರಸು…!

Technology News: ಎಲೆಕ್ಟ್ರಾನಿಕ್ ವಿಚಾರವಾಗಿ ಕೇಂದ್ರ ಸರಕಾರ ಹೊಸದೊಂದು ಶಿಫಾರಸ್ಸನ್ನು ತಂದಿದೆ. ಮೊಬೈಲ್​ ಫೋನ್, ಲ್ಯಾಪ್​ಟಾಪ್​ಗಳು, ನೋಟ್​ಬುಕ್ಸ್​ ಹಾಗೂ ಇತರ ಎಲ್ಲ ಮಾದರಿಯ ಎಲೆಕ್ಟ್ರಾನಿಕ್ ಸಾಧನಗಳಿಗೆ ಟೈಪ್ ಸಿ ಚಾರ್ಜರ್ ಬಳಸುವಂತೆ ಕೇಂದ್ರ ಸರ್ಕಾರ ಶಿಫಾರಸು ಮಾಡಿದೆ. ಇ-ತ್ಯಾಜ್ಯದ ಪ್ರಮಾಣ ಕಡಿಮೆ ಮಾಡುವುದು ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. ಸ್ಮಾರ್ಟ್​​ಫೋನ್​ಗಳು ಸೇರಿದಂತೆ ಇತರ...

ದೇವಮಾನವನಿಗೆ 14 ವರ್ಷ ಜೈಲು ಶಿಕ್ಷೆ..!

National News: ಅಮರಪುರಿ ಅಥವಾ ಜಲೇಬಿ ಬಾಬಾ ಎಂದು ಕರೆಯಲ್ಪಡುವ ಸ್ವಯಂ ಘೋಷಿತ ದೇವಮಾನವನಿಗೆ 100 ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಕೃತ್ಯದ ವೀಡಿಯೊ ಕ್ಲಿಪ್‌ಗಳನ್ನು ಮಾಡಿದ್ದಕ್ಕಾಗಿ ಜೈಲು ಶಿಕ್ಷೆ ಪ್ರಕಟವಾಗಿದೆ ಎಂದು ತಿಳಿದು ಬಂದಿದೆ. ಇನ್ನು ಸಹಾಯ ಕೇಳಲು ಬರುವ ಮಹಿಳೆಯರಿಗೆ ಮಾದಕ ವಸ್ತು ನೀಡಿ ಅತ್ಯಾಚಾರವೆಸಗುತ್ತಿದ್ದ. ಕೃತ್ಯವನ್ನು ರೆಕಾರ್ಡ್ ಮಾಡುತ್ತಿದ್ದ...

ದೇಶ ಸಂಚಾರ ಮಾಡಿ ಸನ್ಯಾಸಿಯ ಅವತಾರ ತಾಳಿದ ರಾಹುಲ್‌ಗಾಂಧಿ…!

Political ಕಳೆದ ಮೂರು ತಿಂಗಳಿನಿಂದ ಭಾರತ ಜೋಡೋ ಯಾತ್ರೆಯ‌ ಮೂಲಕ ಚುನಾವಣಾ ಪ್ರಚಾರ ಮಾಡುತ್ತಾ ದೇಶದ ತುಂಬಾ ಪಾದಯಾತ್ರೆ ಮಾಡುತ್ತಿರುವ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜನ ಸಾಮಾನ್ಯರ ಜೊತೆಗೆ ಬೆರೆಯುವ ಮೂಲಕ ಐಷಾರಾಮಿ ಬದುಕನ್ನು ಬದಿಗಿಟ್ಟು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಜೀವನ ನಡೆಸುತ್ತಿದ್ದಾರೆ . ಹಳ್ಳಿಗಳ ಜನರ ಪ್ರಿತಿಯ ಮಾತಿನಿಂದ , ಗ್ರಾಮೀಣ ಪರಿಸರದಲ್ಲಿ...

ಭಾರತ್ ಜೋಡೋ ಯಾತ್ರೆ ಬುಲೆಟ್ ಪ್ರೂಫ್ ಕಾರಿನಲ್ಲಿ ಮಾಡಲು ಸಾಧ್ಯವಿಲ್ಲ : ರಾಹುಲ್ ಗಾಂಧಿ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಯಾವುದೇ ಅಡೆತಡೆಯಿಲ್ಲದೆ ಮುನ್ನಡೆಯುತ್ತಿದ್ದು, ಅದಕ್ಕಾಗಿ ಅವರು ಯಾವಾಗಲು ಸುದ್ದಿಯಲ್ಲಿ ಇರುತ್ತಾರೆ. ಇತ್ತೀಚೆಗೆ ಭಾರತ್ ಜೋಡೋ ಯಾತ್ರೆ ದೆಹಲಿಯಲ್ಲಿ ನಡೆಯುತ್ತಿದ್ದು. ಈ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಮ್ಮ ಈವರೆಗಿನ ಪಯಣದ ಅನುಭವವನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡು ಸರ್ಕಾರಕ್ಕೆ ಹಲವು ತೀಕ್ಷ್ಣ...

ತಾಯಿ ಕಳೆದಕೊಂಡ ನೋವಿನಲ್ಲೂ ಪಂತ್ ತಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ

ಭಾರತೀಯ ಕ್ರಿಕೇಟಿಗ ರಿಷಬ್ ಪಂತ್ ಅವರ ರಸ್ತೆ ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಪಂತ್ ಅವರ ತಾಯಿಯೊಂದಿಗೆ ಕರೆ ಮಾಡಿ ಮಾತನಾಡಿದ್ದಾರೆ. ಪಂತ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿ, ಪಂತ ಅವರ ತಾಯಿಗೆ ಧೈರ್ಯ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಹಿಂದಿನ ದಿನ ರಿಷಬ್ ಅವರ ಅಪಘಾತದ ಬಗ್ಗೆ ಪ್ರಧಾನಿ...

ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ

ಕೋಲ್ಕತ್ತಾ: ಹೌರಾದಿಂದ ನ್ಯೂ ಜಲ್ಪೈಗುರಿಗೆ ನಡುವೆ ಓಡಾಡಲಿರುವ ಹೊಸ ವಂದೇ ಭಾರತ್‌ ಎಕ್ಸ್‌ಪ್ರೆಸ್‌ಗೆ ಇಂದು ಧಾನ ಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಪಶ್ಚಿಮ ಬಂಗಾಳದ ಮೊದಲ ಹಾಗೂ ದೇಶದ 7ನೇ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಇದಾಗಿದ್ದು, ಮೋದಿ ಅವರು ಗುಜರಾತ್‌ನಿಂದ ವಿಡಿಯೋ ಕಾನ್ಫರೇನ್ಸ್‌ ಮೂಲಕ ಚಾಲನೆ ನೀಡಿದ್ದಾರೆ. ತಮ್ಮ ತಾಯಿ ಹೀರಾಬೆನ್‌...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img