Wednesday, July 8, 2026

ರಾಷ್ಟ್ರೀಯ

ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ನಾಳೆ ಸುಖವಿಂದರ್ ಸಿಂಗ್ ಪ್ರಮಾಣ ವಚನ ಸ್ವೀಕಾರ

ಶಿಮ್ಲಾ: ಕಾಂಗ್ರೆಸ್‌ನ ಸುಖವಿಂದರ್ ಸಿಂಗ್ ಸುಖು (58) ಅವರು ಹಮೀರ್‌ಪುರ ಜಿಲ್ಲೆಯ ನಾದೌನ್‌ನಿಂದ ಶಾಸಕರಾಗಿದ್ದಾರೆ. ಹಿಮಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಹಿಮಾಚಲ ಪ್ರದೇಶದಲ್ಲಿ ಪಕ್ಷದ ಪ್ರಚಾರ ಸಮಿತಿಯ ಮುಖ್ಯಸ್ಥರಾಗಿದ್ದ ಕಾಂಗ್ರೆಸ್‌ನ ಸುಖವಿಂದರ್ ಸಿಂಗ್ ಸುಖು ಅವರು ಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ...

ಎಂಸಿಡಿ ಚುನಾವಣೆಯಲ್ಲಿ ಎಎಪಿ ಬಹುಮತ ಪಡೆದು ಗೆದ್ದಿದೆ : ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿದ ಎಎಪಿ

ದೆಹಲಿ: 15 ವರ್ಷಗಳ ನಂತರ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಮೂಲಕ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ ಚುನಾವಣೆ) ಚುನಾವಣೆಯಲ್ಲಿ ಎಎಪಿ ಪಕ್ಷ ಗೆದ್ದಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು 132 ಸ್ಥಾನಗಳನ್ನು ಗೆದ್ದಿದೆ, 250 ಸದಸ್ಯ ಬಲದ ನಾಗರಿಕ ಸಂಸ್ಥೆಯಲ್ಲಿ ಬಿಜೆಪಿಯ 103 ಕ್ಕೆ ವಿರುದ್ಧವಾಗಿ ಅರ್ಧದಾರಿಯ ಗಡಿಯನ್ನು ಮೀರಿದೆ. ಕಾಂಗ್ರೆಸ್ ಆರು ವಾರ್ಡ್‌ಗಳಿಂದ...

ಜಿ-20 ಕೇವಲ ರಾಜತಾಂತ್ರಿಕ ಕಾರ್ಯಕ್ರಮವಲ್ಲ,ಇದು ಭಾರತದ ಸಾಮರ್ಥ್ಯಗಳನ್ನು ಪ್ರದರ್ಶಿಸಲು ಒಂದು ಅವಕಾಶ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಜಿ-20 ಕೇವಲ ರಾಜತಾಂತ್ರಿಕ ಕಾರ್ಯಕ್ರಮವಲ್ಲ,ಆದರೆ ಇದು ಭಾರತದ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಲು ಒಂದು ಅವಕಾಶವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನ, ಪಿಎಂ ಮೋದಿ ಅವರು ನಮ್ಮ ಭಾರತವು ಜಿ -20 ಅನ್ನು ಆಯೋಜಿಸುವ ಅವಕಾಶವನ್ನು ಪಡೆದುಕೊಂಡಿದೆ. ಭಾರತವು ಜಾಗತಿಕ ವೇದಿಕೆಯಲ್ಲಿ ತನ್ನ ಭಾಗವಹಿಸುವಿಕೆಯನ್ನು...

ಎಲ್ಲಿಗೇ ಹೋದರೂ ನನ್ನೊಂದಿಗೆ ಭಾರತವನ್ನು ಕೊಂಡೊಯ್ಯುತ್ತೇನೆ : ಗೂಗಲ್ ಸಿಇಒ ಸುಂದರ್ ಪಿಚೈ

ವಾಷಿಂಗ್ಟನ್ : ಭಾರತವು ನನ್ನ ಭಾಗವಾಗಿದೆ ಮತ್ತು ನಾನು ಎಲ್ಲಿಗೆ ಹೋದರೂ ಅದನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ ಎಂದು ಗೂಗಲ್ ಮತ್ತು ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಹೇಳಿದ್ದಾರೆ. ಅವರು ಯುಎಸ್‌ಗೆ ಭಾರತೀಯ ರಾಯಭಾರಿಯಿಂದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದ ಸಂದರ್ಭದಲ್ಲಿ ಹೇಳಿದ್ದಾರೆ. ಶ್ರೀ ಪಿಚೈ ಅವರಿಗೆ ವ್ಯಾಪಾರ ಮತ್ತು ಕೈಗಾರಿಕೆ ವಿಭಾಗದಲ್ಲಿ 2022 ರ...

ಲುಧಿಯಾನ್ ಸ್ಫೋಟ ಪ್ರಕರಣದ ಪ್ರಮುಖ ಭಯೋತ್ಪಾದಕ ಹರ್ ಪ್ರೀತ್ ಸಿಂಗ್ ಬಂಧನ

ದೆಹಲಿ: ಪಂಜಾಬ್ ನ ಲುಧಿಯಾನ ಕೋರ್ಟ್ ಕಟ್ಟಡ ಸ್ಫೋಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಉಗ್ರ ಹರ್ ಪ್ರೀತ್ ಸಿಂಗ್ ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಉಗ್ರ ಹರ್ ಪ್ರೀತ್ ಮಲೇಷ್ಯಾದಲ್ಲಿ ತಲೆಮರೆಸಿಕೊಂಡಿದ್ದ. ಲುಧಿಯಾನ ಕೋರ್ಟ್ ಬಾಂಬ್ ಸ್ಫೋಟದ ಹಿಂದಿನ ಪ್ರಮುಖ ಸಂಚುಕೋರ ಹರ್ ಪ್ರೀತ್ ನನ್ನು ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು...

ಗಾಯಕ,ರಾಜಕಾರಣಿ ಮೂಸ್ ವಾಲಾ ಹತ್ಯೆಯ ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್ ಬಂಧನ

ಗಾಯಕ-ರಾಜಕಾರಣಿ ಸಿಧು ಮೂಸ್ ವಾಲಾ ಹತ್ಯೆಯ ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್ ಅವರನ್ನು ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಗಿದೆ. ಭಾರತದ ಗುಪ್ತಚರ ಸಂಸ್ಥೆಗಳ ಮೂಲಗಳ ಪ್ರಕಾರ, ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಹತ್ಯೆಯ ಜವಾಬ್ದಾರಿಯನ್ನು ಹೊತ್ತಿರುವ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ನನ್ನು ಕ್ಯಾಲಿಫೋರ್ನಿಯಾದಲ್ಲಿ ಸಿಕ್ಕಿಬಿದ್ದಿದ್ದಾನೆ. ಭಾರತದ ಗುಪ್ತಚರ ಸಂಸ್ಥೆಗಳು ಅಂತರಾಷ್ಟ್ರೀಯ ಮೂಲಗಳಿಂದ ಪ್ರಮುಖ ಮಾಹಿತಿಯನ್ನು ಪಡೆಯಲಾಗಿದೆ. ನೀರು ಎಂದುಕೊಂಡು...

ಅಹಮದಾಬಾದ್ ನಲ್ಲಿ ಪ್ರಧಾನಿ ಮೋದಿಯಿಂದ ಇಂದು ಬೃಹತ್ ರೋಡ್ ಶೋ

ಗುಜರಾತ್ ನಲ್ಲಿ ವಿಧಾನಸಭಾ ಚುನಾವಣೆ ಭರದಿಂದ ಸಾಗಿದ್ದು, ಮೊದಲ ಹಂತದ ಚುನಾವಣೆ ಮುಗಿದಿದೆ. ಎರಡನೇ ಹಂತದ ಚುನಾವಣೆ ಡಿಸೆಂಬರ್ 5 ರಂದು ನಡೆಯಲಿದೆ. ಸೌರಾಷ್ಟ್ರ ಕಚ್ ಪ್ರದೇಶದ 19 ಜಿಲ್ಲೆಗಳು ಮತ್ತು ರಾಜ್ಯದ ದಕ್ಷಿಣ ಭಾಗಗಳಲ್ಲಿ ಗುರುವಾರ ಒಟ್ಟು 182 ಸ್ಥಾನಗಳ ಪೈಕಿ 89 ಸ್ಥಾನಕ್ಕೆ ಮತದಾನ ನಡೆದಿದ್ದು, ಮೊದಲ ಹಂತದ ಮತದಾನದಲ್ಲಿ ಸರಿಸುಮಾರು...

ನೀರು ಎಂದುಕೊಂಡು ಡಿಸೇಲ್ ಕುಡಿದು ಸಾವನ್ನಪ್ಪಿದ ಕಂದಮ್ಮ..

ಒಡಿಶಾ: ಪ್ಲಾಸ್ಟಿಕ್‌ ಬಾಟಲಿಯಲ್ಲಿದ್ದ ಡೀಸೆಲನ್ನು ನೀರೆಂದು ಕುಡಿದು, ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ. ಮೃತ ಮಗುವಿನ ತಂದೆ, ಪ್ಲಾಸ್ಟಿಕ್ ಬಾಟಲಿಯಲ್ಲಿ ಡಿಸೇಲ್ ತುಂಬಿಸಿ ತಂದಿದ್ದರು. ಗಾಡಿ ರಿಪೇರಿ ಮಾಡುವಾಗ, ಡಿಸೇಲ್ ಬಾಟಲಿಯನ್ನ ತನ್ನ ಬಳಿಯೇ ಇಟ್ಟುಕೊಂಡಿದ್ದ. ಆದ್ರೆ ಅಲ್ಲೇ ಆಟವಾಡುತ್ತಿದ್ದ ಮಗು, ಅಪ್ಪನ ಕಣ್ಣು ತಪ್ಪಿಸಿ, ಬಾಟಲಿಯಲ್ಲಿದ್ದ...

ಏಮ್ಸ್ ಇ-ಹಾಸ್ಪಿಟಲ್ ಡೇಟಾ ಮರುಸ್ಥಾಪನೆ : 8ನೇ ದಿನವೂ ಏಮ್ಸ್ ಸರ್ವರ್ ಡೌನ್

ದೆಹಲಿ: ದೆಹಲಿಯ ಏಮ್ಸ್ ನ ಇ-ಆಸ್ಪತ್ರೆಯ ಡಾಟಾ ಕಳವು ಪ್ರಕರಣಕ್ಕೆ ಸಂಬಂಧಸಿದಂತೆ ಏಮ್ಸ್ ನ ಇ-ಆಸ್ಪತ್ರೆ ಡೇಟಾ ಸರ್ವರ್ ಹ್ಯಾಕ್ ಆಗಿದೆ. ಸತತ 8ನೇ ದಿನವೂ ಏಮ್ಸ್ ಸರ್ವರ್ ಡೌನ್ ಆಗಿದ್ದು, ಡೇಟಾ ಪರಿಶೀಲನೆ ಮಾಡುವಾಗ ವಿದೇಶದ ವಿಳಾಸ ಪತ್ತೆಯಾಗಿದೆ. ಇನ್ನು ಇ-ಆಸ್ಪತ್ರೆಯ ಡೇಟಾ ಸರ್ವರ್ ಅನ್ನು ಪುನರ್ ಸ್ಥಾಪನೆ ಮಾಡಿದ್ದು, ಡೇಟಾ ಕಳವು...

ಹಿಂದೂ ಧರ್ಮ ನಿರ್ನಾಮ ಮಾಡಲು ಲವ ಜಿಹಾದ್ ರೂಪದಲ್ಲಿ ಭಯೋತ್ಪಾದನೆ ನಡೆಸಲಾಗುತ್ತಿದೆ : ಕೇಂದ್ರ ಸಚಿವ ಗಿರಿರಾಜ್ ಸಿಂಗ್

ದೆಹಲಿ: ಹಿಂದೂ ಧರ್ಮವನ್ನು ನಿರ್ನಾಮ ಮಾಡುವ ಉದ್ದೇಶದಿಂದ ಲವ್ ಜಿಹಾದ್ ರೂಪದಲ್ಲಿ ಭಯೋತ್ಪಾದನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿವಾದಾತ್ಮಹ ಹೇಳಿಕೆ ನೀಡಿದ್ದಾರೆ. ಲವ ಜಿಹಾದ್ ರೂಪವನ್ನಿಟ್ಟುಕೊಂಡು ಹಿಂದೂ ಧರ್ಮವನ್ನು ಮುಗಿಸುವ ತಂತ್ರವಾಗಿದೆಇದರ ವಿರುದ್ಧ ಜನರು ಒಂದಾಗಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ. ಮಾಜಿ ಶಾಸಕ ಕೃಷ್ಣಾನಂದ ರೈ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img