Maharashtra News:
ಮಹಾರಾಷ್ಟ್ರದ ಅರೇಬಿಯನ್ ಸಮುದ್ರದಲಮಲ್ಲಿ ಮುಳುಗುತ್ತಿದ್ದ ದೋಣಿಯಿಂದ 18 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ದೋಣಿಯಲ್ಲಿ 17 ಮಂದಿ ಭಾರತೀಯರು ಮತ್ತು ಒಬ್ಬ ಇಥಿಯೋಪಿಯನ್ ಪ್ರಜೆ ಇದ್ದರು. ದೋಣಿ ಮುಳುಗುತ್ತಿರುವುದು ಗೊತ್ತಾದ ಕೂಡಲೇ ದೋಣಿಯಲ್ಲಿದ್ದವರು ಭಾರತೀಯ ಕೋಸ್ಟ್ ಗಾರ್ಡ್ ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತತ್ಕ್ಷಣ ಕರ್ಯಪ್ರವೃತ್ತರಾದ ಕೋಸ್ಟ್ಗರ್ಡ್ ಸಿಬಂದಿ ರಕ್ಷಣಾ ಕರ್ಯಾಚರಣೆ ಆರಂಭಿಸಿದರು.ಕೋಸ್ಟ್...
National News:
ಇದೀಗ ಗೌತಮ್ ಅದಾನಿ ವಿಶ್ವದ 2ನೇ ಶ್ರೀಮಂತರಾಗಿದ್ದಾರೆ. ಭಾರತದ ಕೈಗಾರಿಕೋದ್ಯಮಿ, ಅದಾನಿ ಗ್ರೂಪ್ನ ಅಧ್ಯಕ್ಷ ಗೌತಮ್ ಅದಾನಿ ಅವರು ಅಮೆಜಾನ್ನ ಮುಖ್ಯಸ್ಥ ಜೆಫ್ ಬೆಜೋಸ್ ಅವರನ್ನು ಹಿಂದಿಕ್ಕಿ ಇದೀಗ ವಿಶ್ವದ 2ನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಅಮೆರಿಕದ ನಿಯತಕಾಲಿಕೆ ಫೋರ್ಬ್ಸ್ ಪ್ರಕಾರ, ಟೆಸ್ಲಾ ಸಿಇಒ ಎಲೋನ್ ಮಸ್ಕ್ ಅವರು 273.5 ಬಿಲಿಯನ್ ಡಾಲರ್ ನಿವ್ವಳ...
National News:
ಇಬ್ಬರು ಭಯೋತ್ಪಾದಕರು ಬಂಧನವಾದ ಪ್ರಕರಣ ಬೆಳಕಿಗೆ ಬಂದಿದೆ.ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಸಭ್ಯರ ವೇಷದಲ್ಲಿದ್ದ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಬಂಧಿಸಿರುವ ಘಟನೆ ನಡೆದಿದೆ. ಬಂಧಿತರನ್ನು ಜಾಫರ್ ಇಕ್ಬಾಲ್ ಮತ್ತು ಬಲ್ ಅಂಗ್ರಲಾ ಎಂದು ಗುರುತಿಸಲಾಗಿದೆ. ಭಯೋತ್ಪಾದಕ ಜಾಫರ್ ಎಂಬಾತ ಈ ಹಿಂದೆ ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದ ಲಷ್ಕರ್ ಎ ತೊಯಬಾ...
Jaipura News:
ಜೈಪುರದಲ್ಲಿ ಮೇಲ್ವರ್ಗದ ಜನರಿಗೆ ಮೀಸಲಾಗಿದ್ದ ಮಡಿಕೆಯಿಂದ ನೀರು ತೆಗೆದುಕೊಂಡು ಕುಡಿದಿದ್ದಕ್ಕೆ ದಲಿತ ಸಮುದಾಯದ ವ್ಯಕ್ತಿಯ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಚತುರ ರಾಮ್ ತನ್ನ ಹೆಂಡತಿಯೊಂದಿಗೆ ದಿಗ್ಗಾಕ್ಕೆ ಹೋಗುತ್ತಿದ್ದಾಗ ಕಿರಾಣಿ ಅಂಗಡಿಯೊಂದರ ಬಳಿ ಅಂಗಡಿಯ ಹೊರಗೆ ಇಟ್ಟಿದ್ದ ಮಡಿಕೆಯಲ್ಲಿ ನೀರು ತೆಗೆದುಕೊಂಡು ಕುಡಿದಿದ್ದಾನೆ. ಈ...
National News:
ಬಿಜೆಪಿ ಪಕಲ್ಷದ ವಿರುದ್ಧ ಎಎಪಿ ಪಕ್ಷ ಡಿಜಿಪಿ ಗೌರವ್ ಯಾದವ್ ಅವರನ್ನು ದೆಹಲಿ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಮತ್ತು 11 ಪಕ್ಷದ ಶಾಸಕರು ಬುಧವಾರ ಚಂಡೀಗಢದಲ್ಲಿ ಭೇಟಿ ಮಾಡಿದ್ದು, ಪಕ್ಷದ 10 ಶಾಸಕರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ. ಪಂಜಾಬ್ ಸರಕಾರವನ್ನು ಉರುಳಿಸಲು ತಲಾ 25 ಕೋಟಿ ರೂ. ಆಫರ್ ನೀಡಿದ್ದಾರೆಂದು...
Jammu and Kashmeer News:
ಜಮ್ಮುವಿನಿಂದ ಪೂಂಚ್ಗೆ ತೆರಳುತ್ತಿದ್ದ ಬಸ್ ರಜೌರಿಯಲ್ಲಿ ಪ್ರಪಾತಕ್ಕೆ ಉರುಳಿದ ಘಟನೆ ತಿಳಿದು ಬಂದಿದೆ. ರಜೌರಿಯ ಮಂಜಕೋಟೆ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೇನೆ, ಪೊಲೀಸರು, ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕರ್ಯಾಚರಣೆ ನಡೆಸಿದ್ದಾರೆ. ಐದು ಮಂದಿಯ ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು...
National News:
ಬಿಜೆಪಿಯ ಪ್ರತಿಭಟನೆ ಗೂಂಡಾಗಳ ಧೋರಣೆ ಅದು ರ್ಯಾಲಿಯಲ್ಲಿ ಭಾಗವಹಿಸಿದವರು ಪೊಲೀಸರ ಮೇಲೆರಗಿದಾಗ ಪೊಲೀಸರು ಗುಂಡಿನ ದಾಳಿ ನಡೆಸಬಹುದಾಗಿತ್ತು. ಆದರೆ ಸರ್ಕಾರ ತಾಳ್ಮೆ ವಹಿಸಿದ ಪರಿಣಾಮ ಅಂತಹ ಪ್ರತಿಕ್ರಿಯೆಗಳು ನಡೆದಿಲ್ಲ ಎಂದು ಹೇಳಿದರುಶಾಂತಿಯುತ ಪ್ರತಿಭಟನೆಗೆ ನಮ್ಮ ಅಭ್ಯಂತರವಿಲ್ಲ. ಆದರೆ ಬಿಜೆಪಿ ಹಿಂಸಾತ್ಮಕ ಪ್ರತಿಭಟನೆ ನಡೆಸಿದೆ. ಸಾರ್ವಜನಿಕ ಆಸ್ತಿಗೂ ತೊಂದರೆ ಉಂಟು ಮಾಡಿದೆ. ಇದು ಸಹ್ಯವಲ್ಲ....
Special News:
ಭಾರತದಲ್ಲಿ ಅಧಿಕವಾಗಿದ್ದ ಚೀತಾಗಳು 1952ರಿಂದ ದೇಶದಲ್ಲಿ ನಾಶವಾಗುತ್ತ ಹೋಗಿದ್ದು. ಇದೀಗ ಬರೋಬ್ಬರಿ 7 ದಶಕಗಳ ನಂತರ ಎಲ್ಲವೂ ಅಂದುಕೊಂಡಂತೆ ಆದರೆ ಭಾರತಕ್ಕೆ ಚೀತಾಗಳು ಮರು ಪ್ರವೇಶ ಮಾಡಲಿವೆ ಎಂದು ಹೇಳಲಾಗಿದೆ.
ಹೌದು, 5 ಸಾವಿರಕ್ಕೂ ಹೆಚ್ಚು ಮೈಲಿಗಳ ದೂರದಿಂದ ಅಂದರೆ ದಕ್ಷಿಣ ಆಪ್ರಿಕಾದ ನಮೀಬಿಯಾ ಭಾರತಕ್ಕೆ ಸೆ.17 ರಂದು ಚೀತಾಗಳು ನಮ್ಮ ದೇಶಕ್ಕೆ ಬರಲಿವೆ....
Utthar Pradesh News:
ಉತ್ತರ ಪ್ರದೇಶದಲ್ಲಿ ದಲಿತ ಇಬ್ಬರು ಸಹೋದರಿಯರ ಮೃತದೇಹಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಲಖಿಂಪುರ ಖೇರಿ ಜಿಲ್ಲೆಯ ನಿಘಸನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತರನ್ನು ಪೂನಂ (15) ಮತ್ತು ಮನಿಶಾ (17) ಎಂದು ಗುರುತಿಸಲಾಗಿದೆ.ಮೃತದೇಹಗಳು ಪತ್ತೆಯಾದ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ...
National News:
ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಸಂರ್ಭದಲ್ಲಿ, ಕೇಂದ್ರ ಆರೋಗ್ಯ ಸಚಿವಾಲಯವು ಸ್ವಯಂಪ್ರೇರಿತ ರಕ್ತದಾನಕ್ಕಾಗಿ ಮೆಗಾ ಅಭಿಯಾನ ಪ್ರಾರಂಭಿಸಲಿದೆ ಎಂದು ತಿಳಿದು ಬಂದಿದೆ. ಕಳೆದ ವರ್ಷ ಮೋದಿ ಹುಟ್ಟುಹಬ್ಬದ ದಿನದಂದು ಕೊವಿಡ್ ಲಸಿಕೆ ಅಭಿಯಾನ ನಡೆದಿದ್ದು, ಇದಕ್ಕೆ ಅದ್ಬುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು.ಕಳೆದ ರ್ಷ ಸೆಪ್ಟೆಂಬರ್ 17 ರಂದು, ದೇಶಾದ್ಯಂತ...