Wednesday, July 8, 2026

ರಾಷ್ಟ್ರೀಯ

ನಾಳೆ ಸ್ವದೇಶಿ ನಿರ್ಮಿತ ಗರ್ಭಕಂಠ ಕ್ಯಾನ್ಸರ್ ಲಸಿಕೆ ಬಿಡುಗಡೆ

ನವದೆಹಲಿ: ಮೊದಲ ಬಾರಿಗೆ, ಭಾರತವು ಗರ್ಭಕಂಠದ ಕ್ಯಾನ್ಸರ್ ವಿರುದ್ಧ ತನ್ನ ಮೊದಲ ಲಸಿಕೆಯನ್ನು ಸೆಪ್ಟೆಂಬರ್ 1 ರಂದು ಪಡೆಯಲಿದೆ. ಬಹುನಿರೀಕ್ಷಿತ ಲಸಿಕೆಯನ್ನು ಕೇಂದ್ರ ರಾಜ್ಯ ಸಚಿವ (ಸ್ವತಂತ್ರ ನಿರ್ವಹಣೆ) ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ಗುರುವಾರ ಬಿಡುಗಡೆ ಮಾಡಲಿದ್ದಾರೆ. ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ (ಡಿಬಿಟಿ)...

ದಾಖಲೆಯ ಮೊತ್ತಕ್ಕೆ ಹರಾಜಾಯ್ತು ಪ್ರಿನ್ಸಸ್ ಡಯಾನ ಕಾರು: ಮರೆಯಾಗಿ 25 ವರ್ಷ ಕಳೆದ್ರೂ ಅಭಿಮಾನ ಮಾತ್ರ ಇನ್ನೂ ಜೀವಂತ

Technology News: ಪ್ರಿನ್ಸೆಸ್ ಡಯಾನಾ ಅವರು ಬ್ರಿಟಿಷ್ ರಾಜಮನೆತನದ ಸದಸ್ಯರಾಗಿದ್ದರು. ಬ್ರಿಟಿಷ್ ರಾಜಕುಮಾರರಾಗಿದ್ದ ಚಾರ್ಲ್ಸ್‌ ಅವರ ಮೊದಲ ಪತ್ನಿಯಾಗಿದ್ದು, ಕಾರಣಾಂತರಗಳಿಂದ ಚಾರ್ಲ್ಸ್‌ ಅವರೊಂದಿಗೆ ವಿಚ್ಚೇದನ ಪಡೆದಿದ್ದರು. ಬಳಿಕ ಡಯಾನಾ ಅವರ ಕ್ರಿಯಾಶೀಲತೆ ಮತ್ತು ಗ್ಲಾಮರ್‌ನಿಂದಾಗಿ ಅಂತರರಾಷ್ಟ್ರೀಯ ಐಕಾನ್ ಆಗಿ ಮಿಂಚಿದ್ದರು. ತಮ್ಮ ಆಸ್ತಿಯಲ್ಲಿ ಬಹುಪಾಲನ್ನು ಸಮಾಜ ಸೇವೆಗೆ ಮೀಸಲಿಟ್ಟಿದ್ದ ಅವರು ಹಲವು ಐಷಾರಾಮಿ ಕಾರುಗಳು, ಬೆಳೆಬಾಳುವ ವಸ್ತುಗಳ...

ಅತ್ಯಾಕರ್ಷಕ ಹೊಸ ಕೀವೇ ವಿ302ಸಿ ಬೈಕ್ ಬಿಡುಗಡೆ

Technology News: ಕೀವೇ ಹಂಗೇರಿಯನ್ ಮೋಟಾರ್‌ಸೈಕಲ್ ತಯಾರಕರಾಗಿದ್ದು, ಇದು ಪ್ರಸ್ತುತ ಚೀನಾದ ಮೋಟಾರ್‌ಸೈಕಲ್ ತಯಾರಕರಾದ ಕ್ಯೂಜೆ ಮೋಟಾರ್ಸ್ ಜೊತೆಗೆ ಬೆನೆಲ್ಲಿಯ ಒಡೆತನದಲ್ಲಿದೆ. ಕೀವೇ ಬ್ರ್ಯಾಂಡ್ ಜಾಗತಿಕ ಅಸ್ತಿತ್ವವನ್ನು ಹೊಂದಿರುವ ಬ್ರ್ಯಾಂಡ್ ಆಗಿದೆ. ಇದೀಗ ಕೀವೇ ಕಂಪನಿಯು ಹೊಸ ವಿ302ಸಿ ಬಾಬರ್-ಶೈಲಿಯ ಬೈಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಹೊಸ ಕೀವೇ ವಿ302ಸಿ ಬೈಕಿನ ಬೆಲೆಯು...

ಭಾರತದ 7ನೇ ಅತಿ ದೊಡ್ಡ ನದಿ ದಾಟಿ ನಾಡಿಗೆ ಕಾಡಾನೆ ಎಂಟ್ರಿ…! ಆಹಾರಕ್ಕಾಗಿ ಆನೆ ಪರದಾಟ…!

Assam News: ತೆಜ್‌ಪುರ್ ನಗರದಲ್ಲಿ ಆಹಾರ ಹುಡುಕಿ ನದಿಯನ್ನೇ ದಾಟಿ ಬಂದ ಕಾಡಾನೆಗೆ ಪಟ್ಟಣದಲ್ಲಿ  ಆಹಾರವೂ ಸಿಗಲಿಲ್ಲ, ನೆಮ್ಮದಿಯೂ ಇರಲಿಲ್ಲ. ಕಾಡು ಪ್ರಾಣಿಗಳಿಗೆ ಆಹಾರ ಸಿಗದಿರುವುದು ಅತೀ ದೊಡ್ಡ ದುರಂತವಾಗಿದೆ. ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಅರಣ್ಯದಲ್ಲಿ ಆಹಾರ ಸಿಗದೆ ಪರದಾಡಿದ ಕಾಡಾನೆ ಪ್ರತಿ ದಿನ ಕಾಡಿನಲ್ಲಿ ಅಲೆದಾಡಿದೆ. ಸರಿಸುಮಾರು 6 ತಿಂಗಳಿಗೂ ಹೆಚ್ಚು ಕಾಲ ಕಾಜಿರಂಗ ಅರಣ್ಯದಲ್ಲಿ...

ಆತನ ಕೊಲೆಗೆ ಕಾರಣವಾಯ್ತು ಬೆಕ್ಕಿನ ಕೂಗು..!

Crime News: ಬೆಕ್ಕಿನ ಕೂಗಿನಿಂದ ನಿದ್ರಾಭಂಗವಾಗಿದ್ದಕ್ಕೆ ಸಿಟ್ಟಾದ ಅಪ್ರಾಪ್ತ ಬಾಲಕ ಸಹಿತ ಇಬ್ಬರು ಬೆಕ್ಕಿನ ಮಾಲಕನಿಗೆ ಬೆಂಕಿ ಹಚ್ಚಿ ಕೊಂದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ರಂಗಾರೆಡ್ಡಿ ಜಿಲ್ಲೆಯ ಕೋತೂರು ಮಂಡಲದ ನಲ್ಲಾಪುರದಲ್ಲಿ ಬಾಡಿಗೆ ಕೊಠಡಿಯಲ್ಲಿ ಅಸ್ಸಾಂ ಮೂಲದ ಬ್ರಾನ್ ಸ್ಟಿಲ್ಲಿಂಗ್ (20) ಮತ್ತು ಎಜಾಜ್ ಹುಸೇನ್ ವಾಸವಾಗಿದ್ದರು. ಈ ವೇಳೆ  ಇವರು  ಬೆಕ್ಕು ಸಾಕಿದ್ದೇ ಎಜಾಜ್ ಸಾವಿಗೆ...

ಗಣೇಶ ಮೆರವಣಿಗೆ ವೇಳೆ ಗಲಬೆ: 13 ಮಂದಿ ಬಂಧನ

Gujarath News: ಗುಜರಾತ್ ನ ವಡೋದರಾದಲ್ಲಿ ಸೋಮವಾರ ರಾತ್ರಿ ಗಣೇಶನ ಮೂರ್ತಿಯನ್ನು ಹೊತ್ತ ಮೆರವಣಿಗೆಯು ಸೂಕ್ಷ್ಮ ಪ್ರದೇಶದಲ್ಲಿ ಸಾಗುತ್ತಿದ್ದಾಗ ಎರಡು ಸಮುದಾಯಗಳ ಸದಸ್ಯರು ಪರಸ್ಪರ ಘರ್ಷಣೆ ಮತ್ತು ಕಲ್ಲುಗಳನ್ನು ಎಸೆದಿದ್ದಾರೆ ಇದೀಗ ಅಲ್ಲಿ ಉದ್ವಿಗ್ನತೆ ಉಂಟಾಗಿದೆ. ಕಾನೂನು ಸುವ್ಯವಸ್ಥೆ ಹತೋಟಿಗೆ ತರಲು ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಮೂರ್ತಿಯನ್ನು ಶಾಂತಿಯುತವಾಗಿ ಕೊಂಡೊಯ್ಯಲಾಯಿತು ಎಂದು ತಿಳಿದು...

ಮಾರುಕಟ್ಟೆಗೆ ಬಂತು ಏರ್ ಪ್ಯೂರಿಫೈಯರ್ ಸೌಲಭ್ಯ ಹೊಂದಿರುವ ವಿಶೇಷ ಹೆಲ್ಮೆಟ್..!

Tecknology News: ನಗರಗಳಲ್ಲಿ ಹೆಚ್ಚುತ್ತಿರುವ ಮಾಲಿನ್ಯದಿಂದ ಬೈಕ್ ಸವಾರರಿಗೆ ರಕ್ಷಣೆ ನೀಡಲು ಎಲೆಕ್ಟ್ರಿಕಲ್ ಇಂಜಿನಿಯರ್‌ ಒಬ್ಬರು ವಿಶೇಷ ಹೆಲ್ಮೆಟ್ ಒಂದನ್ನು ಮಾರುಕಟ್ಟೆಗೆ ಪರಿಚಯಿಸಿದ್ದಾರೆ. ಅಪಘಾತಗಳಲ್ಲಿ ಹಾನಿಯಾಗುವುದನ್ನು ತಡೆಯಲು ಸರ್ಕಾರ ಜಾರಿಗೆ ತಂದಿರುವ ಕಡ್ಡಾಯ ಹೆಲ್ಮೆಟ್ ಪರಿಣಾಮ ಇದೀಗ ಬೈಕ್ ಸವಾರರಲ್ಲಿ ಸಾಕಷ್ಟು ಸುರಕ್ಷತಾ ಜಾಗೃತಿ ಮೂಡುತ್ತಿದ್ದು, ಮಾರುಕಟ್ಟೆಯಲ್ಲಿ ಬೈಕ್ ಸವಾರರ ಬೇಡಿಕೆಗೆ ಅನುಗುಣವಾಗಿ ಬಜೆಟ್ ಬೆಲೆಯಿಂದ ದುಬಾರಿಯ...

30 ನಿಮಿಷಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಮುಂಗಡ-ಬುಕ್ಕಿಂಗ್ ಪಡೆದ ಮಹೀಂದ್ರಾ ಸ್ಕಾರ್ಪಿಯೋ ಎನ್ …!

Technology New: ಮಹೀಂದ್ರಾ ಹೊಸ ಸ್ಕಾರ್ಪಿಯೋ-ಎನ್‌ಗಾಗಿ ಕೇವಲ 30 ನಿಮಿಷಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಮುಂಗಡ-ಬುಕ್ಕಿಂಗ್ ಗಳನ್ನು ಸ್ವೀಕರಿಸಿತು. ಮಹೀಂದ್ರಾ ಕಂಪನಿಯು ಹೊಸ ಕಾರು ಮಾದರಿಯನ್ನು ಈ ಹಿಂದಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳೊಂದಿಗೆ ಅಭಿವೃದ್ದಿಗೊಳಿಸಿದೆ. ಪುಣೆಯಲ್ಲಿರುವ ಚಕನ್ ಕಾರು ಉತ್ಪಾದನಾ ಘಟಕದಲ್ಲಿ ಹೊಸ ಸ್ಕಾರ್ಪಿಯೋ-ಎನ್ ಉತ್ಪಾದನೆಗೆ ಚಾಲನೆ ನೀಡಲಾಗಿದೆ. ಹೊಸ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‍ಯುವಿಯು ಜೆಡ್2,...

ಶೇ.25ರಷ್ಟು ವರದಕ್ಷಿಣೆ ಪ್ರಕರಣಗಳು 2021ರಲ್ಲಿ ಹೆಚ್ಚಳ: ಶಾಕಿಂಗ್ ಮಾಹಿತಿ ಬಿಚ್ಚಿತ್ತ NCRB

ನವದೆಹಲಿ: ಕಳೆದ ವರ್ಷ 1961 ರ ವರದಕ್ಷಿಣೆ ನಿಷೇಧ ಕಾಯ್ದೆಯಡಿ ದೇಶದಲ್ಲಿ 13,534 ಪ್ರಕರಣಗಳು ದಾಖಲಾಗಿದ್ದು, 2020 ರಲ್ಲಿ ದಾಖಲಾದ ಪ್ರಕರಣಗಳಿಗೆ (10,046) ಹೋಲಿಸಿದರೆ 25% ಹೆಚ್ಚಳವಾಗಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್ಸಿಆರ್ಬಿ) ಬಿಡುಗಡೆ ಮಾಡಿದ ಅಂಕಿಅಂಶಗಳು ಬಹಿರಂಗಪಡಿಸಿವೆ. ಈ ಪೈಕಿ 4,594 ಪ್ರಕರಣಗಳು ಉತ್ತರ ಪ್ರದೇಶದಲ್ಲಿ ದಾಖಲಾಗಿದ್ದು, ಇದು ದೇಶದಲ್ಲೇ ಅತ್ಯಧಿಕವಾಗಿದೆ....

ರೂ.30000 ಕ್ಕಿಂತ ಕಡಿಮೆ ಬೆಲೆಗೆ ಸಿಗುತ್ತೆ ಲ್ಯಾಪ್ ಟಾಪ್..!

Technology News: ಭಾರತದಲ್ಲಿ ನಿಮಗೆ ಕೈಗೆಟಕುವ  ಬೆಲೆಯಲ್ಲಿ ದೊರೆಯಲಿದೆ ಲ್ಯಾಪ್ ಟಾಪ್. ಇಲ್ಲಿ ಸೇರಿಸಲಾದ ಎಲ್ಲಾ ಆಯ್ಕೆಗಳು ರೂ 30000 ಕ್ಕಿಂತ ಕಡಿಮೆ ಇರುವ ಇತ್ತೀಚಿನ ಲ್ಯಾಪ್‌ಟಾಪ್‌ಗಳಲ್ಲ. ಈ ಲ್ಯಾಪ್‌ಟಾಪ್‌ಗಳಲ್ಲಿ ಕೆಲವು ಬೆಲೆ ಸ್ವಲ್ಪ ಹೆಚ್ಚಿರಬಹುದು ಆದರೆ ಲ್ಯಾಪ್‌ಟಾಪ್ ಸಾಮರ್ಥ್ಯಗಳ ವಿಷಯದಲ್ಲಿ ಸಾಕಷ್ಟು ಹೆಚ್ಚಿರುವುದರಿಂದ ಮತ್ತು ಹೆಚ್ಚು ಸಾಮರ್ಥ್ಯದ ಲ್ಯಾಪ್‌ಟಾಪ್‌ನಲ್ಲಿ ಅದು ಕೇವಲ ಎರಡು ಸಾವಿರ ರೂಪಾಯಿಗಳನ್ನು...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img