Saturday, December 27, 2025

ರಾಷ್ಟ್ರೀಯ

ಡಬಲ್ ಮೀನಿಂಗ್ ಪರ್ಫ್ಯೂಮ್ ಆ್ಯಡ್ ವಿರುದ್ಧ ನೆಟ್ಟಿಗರ ಆಕ್ರೋಶ..

https://youtu.be/RxNIOm-WXZg ಕೆಲವೊಂದು ಜಾಹೀರಾತು ಸಮಾಜದ ಸ್ವಾಸ್ಥ್ಯ ಕಾಪಾಡಿದರೆ, ಇನ್ನು ಕೆಲವು ಜಾಹೀರಾತು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತದೆ. ಅಂಥದ್ದೇ ಒಂದು ಜಾಹೀರಾತು ಬಂದಿದ್ದು, ಇಂಥ ಜಾಹೀರಾತು ಬ್ಯಾನ್ ಮಾಡಬೇಕು ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. Layer Shot ಅನ್ನೋ ಪರ್ಫ್ಯೂಮ್ ಜಾಹೀರಾತಿನಲ್ಲಿ, ಹೆಣ್ಣಿಗೆ ಅವಮಾನ ಮಾಡಿದ ರೀತಿಯಲ್ಲಿ ಸೀನ್ ತೋರಿಸಲಾಗಿದ್ದು, ಈ ರೀತಿ ಸೀನ್ ಇರುವ,...

ಇವರು ಮರದಿಂದ ಹಣ್ಣು ಕೀಳುವ ಟ್ರಿಕ್ ಎಷ್ಟು ಸೂಪರ್ ಆಗಿದೆ ನೋಡಿ..

https://youtu.be/RxNIOm-WXZg ನಮ್ಮ ಭಾರತೀಯ ಕೃಷಿ ಪದ್ಧತಿಯಲ್ಲಿ ಹಲವರು, ಹಲವು ರೀತಿಯ ಟ್ರಿಕ್ ಬಳಸಿ, ತಮ್ಮ ಬೆಳೆ ಬೆಳೆಯುತ್ತಾರೆ. ಅದನ್ನ ತೆಗೆಯುವಾಗಲು ಸುಮಾರು ಟ್ರಿಕ್‌ಗಳಿದೆ. ಈಗಂತೂ ಅಷ್ಟುದ್ದ ಅಡಿಕೆ ಮಮರದ ಅಡಿಕೆ ಬೆಳೆಯನ್ನು ತೆಗೆಯುವುದಿದ್ದರೆ, ಯಾರದ್ದೂ ಸಹಾಯವಿಲ್ಲದೇ, ಅದಕ್ಕಾಗಿಯೇ ಸಿಗುವ ಯಂತ್ರ ಬಳಸಿ, ಅಡಿಕೆ ತೆಗಿಯಬಹುದು. ಅದೇ ರೀತಿ, ಹಣ್ಣು ಹಂಪಲು ತೆಗೆಯುವುದಿದ್ದರೂ, ಹಲವು ಉಪಾಯಗಳನ್ನು ಬಳಸಲಾಗುತ್ತದೆ. ಉದ್ಯಮಿ...

ಕಾಡಿನಲ್ಲಿ ಬಿಂದಾಸ್ ಆಗಿ ಡಾನ್ಸ್ ಮಾಡಿದ ಕರಡಿ ಮರಿ..

https://www.youtube.com/watch?v=RxNIOm-WXZg&t=39s ನಾವು ಪ್ರತಿದಿನ ಸೋಶಿಯಲ್ ಮೀಡಿಯಾ ಓಪೆನ್ ಮಾಡಿದ್ರೆ, ಸಾವಿರಾರು ವೀಡಿಯೋಗಳು ಕಾಣ ಸಿಗುತ್ತದೆ. ಕೆಲವು ವೀಡಿಯೋಗಳು ಸಿಟ್ಟು ತರಿಸಿದ್ರೆ, ಕೆಲವು ವೀಡಿಯೋಗಳು ಅಸಹ್ಯ ಹುಟ್ಟಿಸುತ್ತದೆ. ಇನ್ನು ಕೆಲವು ಮನಸ್ಸಿಗೆ ನೆಮ್ಮದಿ ನೀಡುವ ವೀಡಿಯೋಗಳಾಗಿರುತ್ತದೆ. ಮತ್ತೆ ಕೆಲವು ವೀಡಿಯೇಗಳನ್ನು ನೋಡಿದಾಗ, ನಮಗೆ ಹೊಟ್ಟೆ ಹುಣ್ಣಾಗುವಷ್ಟು ನಗು ತರಿಸಿದ್ರೆ, ಇನ್ನು ಕೆಲ ವೀಡಿಯೋಗಳು ಮುಖದ ಮೇಲೆ ಮಂದಹಾಸ...

ಭಾರತದ ಅತ್ಯಂತ ಶ್ರೀಮಂತ ಪಟ್ಟಿಯಲ್ಲಿ ಮುಕೇಶ್ ಅಂಬಾನಿಗೆ ಮೊದಲ ಸ್ಥಾನ

https://www.youtube.com/watch?v=RxNIOm-WXZg&t=39s ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ತಮ್ಮ ಪ್ರತಿಸ್ಪರ್ಧಿ ಗೌತಮ್ ಅದಾನಿ ಅವರನ್ನು ಹಿಂದಿಕ್ಕುವ ಮೂಲಕ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಎಂಬುದಾಗಿ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. 104.7 ಬಿಲಿಯನ್ ಡಾಲರ್ ನಿವ್ವಳ ಆಸ್ತಿ ಹೊಂದಿರುವ ಅಂಬಾನಿ ಈಗ ವಿಶ್ವದ ಟಾಪ್ 10 ಶ್ರೀಮಂತರ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದಾರೆ ಎಂದು...

ಹೈದರಾಬಾದ್ ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

https://www.youtube.com/watch?v=RxNIOm-WXZg&t=39s ಹೈದರಾಬಾದ್: ಪಾರ್ಟಿಗಾಗಿ ಪಬ್ ಗೆ ಹೋಗಿದ್ದ ಹದಿಹರೆಯದ ಬಾಲಕಿಯ ಮೇಲೆ ಮರ್ಸಿಡಿಸ್ ಕಾರಿನಲ್ಲಿ ಶಾಲಾ ಮಕ್ಕಳು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಹೈದರಾಬಾದ್ ನಲ್ಲಿ ಶನಿವಾರ ನಡೆದಿದೆ. ಆರೋಪಿಗಳು 11 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಾಗಿದ್ದು, "ರಾಜಕೀಯವಾಗಿ ಪ್ರಭಾವಿ" ಕುಟುಂಬಗಳಿಗೆ ಸೇರಿದವರು ಎಂದು ಆರೋಪಿಸಲಾಗಿದೆ. ಶಾಸಕರ ಮಗ ಈ ಗುಂಪಿನ ಭಾಗವಾಗಿದ್ದಾನೆ ಎಂದು ನಂಬಲಾಗಿದೆ,...

BREAKING NEWS: ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಗೆ ಕೋವಿಡ್-19 ಪಾಸಿಟಿವ್

https://www.youtube.com/watch?v=RxNIOm-WXZg&t=39s ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾಗೂ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿಯೇ ಮನೆಯಲ್ಲಿ ಹೋಂ ಐಸೋಲೇಷನ್ ಆಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸೌಮ್ಯ ರೋಗಲಕ್ಷಣಗಳೊಂದಿಗೆ ನಾನು ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆ ಮಾಡಿದ್ದೇನೆ. ಎಲ್ಲಾ ಪ್ರೋಟೋಕಾಲ್ಗಳನ್ನು ಅನುಸರಿಸಿ, ನಾನು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ನನ್ನೊಂದಿಗೆ...

ಗೃಹ LPG ಗ್ಯಾಸ್ ಬಳಕೆದಾರರಿಗೆ ಬಿಗ್ ಶಾಕ್: ಕೇಂದ್ರ ಸರ್ಕಾರದಿಂದ ಸಬ್ಸಿಡಿ ರದ್ದು

https://www.youtube.com/watch?v=RxNIOm-WXZg&t=39s ನವದೆಹಲಿ: ಕೇಂದ್ರ ಸರ್ಕಾರದಿಂದ ಅಡುಗೆ ಅನಿಲ ಸಿಲಿಂಡರ್ ಬಳಕೆದಾರರಿಗೆ ಸಬ್ಸಿಡಿ ರದ್ದು ಮಾಡೋ ಮೂಲಕ ಬಿಗ್ ಶಾಕ್ ನೀಡಿದೆ. ಕೇಂದ್ರ ಸರ್ಕಾರದಿಂದ ರೂಪಿಸಿದಂತ ಉಜ್ವಲ್ ಯೋಜನೆಯ ಫಲಾನುಭವಿಗಳಿಗೆ ಮಾತ್ರ ಸಹಾಯಧನ ನೀಡುವುದಾಗಿ ಘೋಷಿಸಿದ್ದು, ಇನ್ನುಳಿದ ಗೃಹ ಬಳಕೆಯ ಎಲ್ ಪಿ ಜಿ ಸಿಲಿಂಡರ್ ಸಬ್ಸಿಡಿಯನ್ನು ರದ್ದು ಪಡಿಸಿದೆ. ಹೀಗಾಗಿ ಇನ್ಮುಂದೆ ಗೃಹ ಬಳಕೆಯ ಎಲ್ ಪಿಜಿ...

ಬಿಜೆಪಿಗೆ ಸೇರ್ಪಡೆಯಾದ ಪಾಟೀದಾರ್ ಲೀಡರ್ ಹಾರ್ದಿಕ್ ಪಟೇಲ್..

https://www.youtube.com/watch?v=siTN9hOCcXU&t=36s ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಿದ್ದ, ಮಾಜಿ ಕಾಂಗ್ರೆಸ್ಸಿಗ, ಎಡಪಂಥಿಯ ಮತ್ತು ಪಾಟೀದಾರ್ ನಾಯಕ ಹಾರ್ದಿಕ್ ಪಟೇಲ್ ಇದೀಗ ಗೋಪೂಜೆ ಮಾಡುವ ಮೂಲಕ ಬಿಜೆಪಿ ಸೇರಿದ್ದಾರೆ. ಅಲ್ಲದೇ, ಮುಂಬರುವ ಗುಜರಾತ್ ಚುನಾವಣೆಗೆ ಭರದಿಂದ ಸಿದ್ಧತೆ ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ್ದ ಹಾರ್ದಿಕ್, ನನ್ನ ಕೆಲಸದ ಬಗ್ಗೆ ಕಾಂಗ್ರೆಸ್‌ನ ಕೆಲವರು ಚಕಾರ...

BREAKING: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೋವಿಡ್-19 ಪಾಸಿಟಿವ್

https://www.youtube.com/watch?v=siTN9hOCcXU&t=36s ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಹೀಗಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿರೋದಾಗಿ ತಿಳಿದು ಬಂದಿದೆ. ಈಗಾಗಲೇ ಹಲವು ಜನಪ್ರತಿನಿಧಿಗಳಿಗೆ ಶಾಕ್ ಕೊಟ್ಟಿದ್ದಂತ ಕೊರೋನಾ, ಈಗ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೂ ಶಾಕ್ ನೀಡಿದೆ. ಇದೀಗ ಸೋನಿಯಾ ಗಾಂಧಿಯವರಿಗೂ ಕೋವಿಡ್-19 ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ...

ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಬ್ಯಾಂಕ್ ಮ್ಯಾನೇಜರ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ

https://www.youtube.com/watch?v=siTN9hOCcXU&t=36s ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಗುರುವಾರ ಭಯೋತ್ಪಾದಕರು ಬ್ಯಾಂಕ್ ಮ್ಯಾನೇಜರ್ ಒಬ್ಬರನ್ನು ಗುಂಡಿಕ್ಕಿ ಕೊಂದಿದ್ದಾರೆ. ಅವರು ಜಿಲ್ಲೆಯ ಎಲಕ್ವೈ ದೇಹತಿ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದರು. ಈ ದಾಳಿಯು ವಿದೇಶಿಯರ ವಿರುದ್ಧದ ಸರಣಿ ದಾಳಿಗಳಲ್ಲಿ ಇತ್ತೀಚಿನದು. ಒಂದು ವಾರದಲ್ಲಿ ನಾಗರಿಕರ ಮೇಲೆ ನಡೆಯುತ್ತಿರುವ ಎರಡನೇ ದಾಳಿ ಇದಾಗಿದೆ. ಈ ವಾರದ ಆರಂಭದಲ್ಲಿ ಭಯೋತ್ಪಾದಕರು...
- Advertisement -spot_img

Latest News

ಯೂನಸ್ ಆಟಕ್ಕೆ ಭಾರತ ಟಾರ್ಗೆಟ್?

ಕೇವಲ ಎರಡು ವರ್ಷಗಳ ಹಿಂದೆ… ಬಾಂಗ್ಲಾದೇಶ ಎಂದರೆ ಭಾರತಕ್ಕೆ ಮುದ್ದಿನ ನೆರೆ ರಾಷ್ಟ್ರ. ಅಪಾರ ಪ್ರೀತಿ. ಪಾಕ್ ರಾಕ್ಷಸನ ಅತಿಕ್ರಮದಿಂದ ಮುಕ್ತಗೊಳಿಸಿದ್ದು ಭಾರತ. ''ಆಮ‌ರ್ ಸೋನಾರ್...
- Advertisement -spot_img