Monday, May 4, 2026

ರಾಷ್ಟ್ರೀಯ

1 ವರ್ಷದ ಬಳಿಕ ಭವ್ಯ ರಾಮ ಮಂದಿರ ಕಾಮಗಾರಿ ಸಂಪೂರ್ಣ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಸಂಪೂರ್ಣವಾಗಿ ಮುಕ್ತಾಯವಾಗಿದೆ. 2024ರ ಜನವರಿ 22ರಂದು ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಡೆದು, ಮಂದಿರ ಲೋಕಾರ್ಪಣೆಗೊಂಡಿತ್ತು. ಆದರೆ, ದೇವಾಲಯದ ಆವರಣದೊಳಗೆ ಕೆಲವು ಸಣ್ಣಪುಟ್ಟ ಕೆಲಸಗಳು ನಡೆಯುತ್ತಲೇ ಇದ್ದವು. 1 ವರ್ಷದ ನಂತರ, ಎಲ್ಲಾ ಕೆಲಸಗಳೂ ಪೂರ್ಣಗೊಂಡಿದೆ. ಈ ಬಗ್ಗೆ ರಾಮಮಂದಿರ ಟ್ರಸ್ಟ್‌ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದೆ. ಮಂದಿರದ ಆವರಣದೊಳಗೆ...

ಮೊಂತಾ ಚಂಡಮಾರುತ ಎಚ್ಚರಿಕೆ : ಭೂಕುಸಿತ ಸಂಭವಿಸುವ ಸಾಧ್ಯತೆ

ಚಳಿಗಾಲದ ಆರಂಭದಲ್ಲೇ ಬಂಗಾಳ ಕೊಲ್ಲಿಯಲ್ಲಿ ಮೊಂತಾ ಚಂಡಮಾರುತ ತೀವ್ರಗೊಳ್ಳುತ್ತಿದ್ದು, ಇಂದು ಸಂಜೆ ಅಥವಾ ರಾತ್ರಿ ಆಂಧ್ರ ಪ್ರದೇಶದ ಕಾಕಿನಾಡ ಬಳಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ. ಇದರಿಂದಾಗಿ ಒಡಿಶಾ ಮತ್ತು ಆಂಧ್ರ ಸರ್ಕಾರಗಳು ಎಚ್ಚರಿಕೆಯಿಂದ ಸನ್ನದ್ಧಗೊಂಡಿದ್ದು, ದುರ್ಬಲ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸುವ ಕಾರ್ಯ ಮುಂದುವರೆದಿದೆ. ರಕ್ಷಣಾ ತಂಡಗಳು ಹೈ ಅಲರ್ಟ್‌ನಲ್ಲಿ ಇದ್ದು, ಮೀನುಗಾರರಿಗೆ ಸಮುದ್ರಕ್ಕೆ...

ಸಿಜೆಐ ಸ್ಥಾನಕ್ಕೆ ಸೂರ್ಯಕಾಂತ್ – ನವೆಂಬರ್ 24ಕ್ಕೆ ಅಧಿಕಾರ ಸ್ವೀಕಾರ!

ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ. ನವೆಂಬರ್ 24, 2025ರಂದು 53ನೇ ಮುಖ್ಯ ನ್ಯಾಯಮೂರ್ತಿ ಅಧಿಕಾರ ಸ್ವೀಕರಿಸಲಿದ್ದಾರೆ. ಕಳೆದ ವಾರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಹಾಲಿ ಸಿಜೆಐಗೆ ಪತ್ರ ಬರೆದು, ಮುಂದಿನ...

ರೆಸಾರ್ಟ್‌ನಲ್ಲಿ ಸಂತ್ರಸ್ತರಿಗೆ ವಿಜಯ್‌ ಸಾಂತ್ವನ

ಕರೂರು ಕಾಲ್ತುಳಿತ ಪ್ರಕರಣ ನಡೆದ 1 ತಿಂಗಳ ಬಳಿಕ ನಟ, ರಾಜಕಾರಣಿ ದಳಪತಿ ವಿಜಯ್,​ ಸಂತ್ರಸ್ತ ಕುಟುಂಬಗಳನ್ನು ಇಂದು ಭೇಟಿ ಮಾಡಿದ್ದಾರೆ. ಮಹಾಬಲಿಪುರಂ ಬಳಿಯ ರೆಸಾರ್ಟ್​​ ಸಮೀಪ ಮೃತರ ಕುಟುಂಬಸ್ಥರನ್ನು ಭೇಟಿಯಾಗಿದ್ದಾರೆ ಎನ್ನಲಾಗಿದೆ. ಕರೂರು ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಕುಟುಂಬಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿ, ಸಾಂತ್ವನ ಹೇಳಲು ರೆಸಾರ್ಟ್‌ನಲ್ಲಿ ಸಭೆ ನಿಗದಿಪಡಿಸಲಾಗಿದೆ. 37 ಸಂತ್ರಸ್ತ ಕುಟುಂಬ ಸದಸ್ಯರನ್ನು...

ರಾಹುಲ್ ಗಾಂಧಿ ವಿಳಂಬದ ಹಿಂದೆ ಸ್ಟ್ರ್ಯಾಟೆಜಿ?

ಬಿಹಾರ ಚುನಾವಣೆಗೆ ಇನ್ನೊಂದೇ ವಾರ ಬಾಕಿ ಉಳಿದಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ರಾಷ್ಟ್ರಮಟ್ಟದ ಘಟಾನುಘಟಿ ನಾಯಕರೆಲ್ಲಾ, ಪ್ರಚಾರಕ್ಕೆ ಬಂದಿದ್ದಾರೆ. ಆದರೆ, ಕಾಂಗ್ರೆಸ್ಸಿನ ಪ್ರಧಾನ ನಾಯಕರಾಗಿರುವ ರಾಹುಲ್ ಗಾಂಧಿ ಮಾತ್ರ ಬಿಹಾರದತ್ತ ಇನ್ನೂ ಮುಖ ಮಾಡಿಲ್ಲ. ಇದು ಅಲ್ಲಿನ ಕಾಂಗ್ರೆಸ್ಸಿಗರಿಗೆ ನಿರಾಸೆ ತಂದಿದೆ. ಹಾಗಂತ, ರಾಹುಲ್ ಗಾಂಧಿ ಸುಮ್ಮನೆ ಕುಳಿತಿಲ್ಲ. ಕೆಲವು ತಿಂಗಳಿಂದ ಬಿಜೆಪಿ...

ಸತಾರಾ ವೈದ್ಯೆಯ ಆತ್ಮಹತ್ಯೆ ‘ಸಂಸ್ಥಾಗತ’ ಹತ್ಯೆ ಎಂದ ರಾಹುಲ್ ಗಾಂಧಿ!

ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಘಟನೆಯನ್ನು ಸಂಸ್ಥಾಗತ ಹತ್ಯೆ ಎಂದು ಕರೆದಿದ್ದಾರೆ. ಬಿಜೆಪಿ ಸರ್ಕಾರದ ಅಮಾನವೀಯ ಮುಖ ಬಯಲಾಗಿದೆ ಎಂದು ಆರೋಪಿಸಿದ್ದಾರೆ. ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಫಾಲ್ಟನ್...

ಹಲಭಾಷೆಗಳಲ್ಲಿ ಮೋದಿಯ ಧ್ವನಿ, ಮನ್ ಕೀ ಬಾತ್‌ನಲ್ಲಿ ‘ಎಐ’ ಕ್ರಾಂತಿ!

ಪ್ರಧಾನಿ ನರೇಂದ್ರ ಮೋದಿ ಅವರ 127ನೇ ‘ಮನ್ ಕೀ ಬಾತ್’ ರೇಡಿಯೋ ಕಾರ್ಯಕ್ರಮ ಈ ಬಾರಿ ವಿಶಿಷ್ಟ ತಂತ್ರಜ್ಞಾನ ಪ್ರಯೋಗದಿಂದ ಗಮನಸೆಳೆದಿದೆ. ಸಾಮಾನ್ಯವಾಗಿ ಹಿಂದಿಯಲ್ಲಿ ಮಾತನಾಡುವ ಪ್ರಧಾನಿಗಳು ಈ ಬಾರಿಯೂ ಹಿಂದಿಯಲ್ಲೇ ಭಾಷಣ ಮಾಡಿದ್ದಾರೆ. ಆದರೆ, ಬೇರೆ ಬೇರೆ ಭಾಷೆಗಳಲ್ಲಿ ಧ್ವನಿ ಡಬ್ ಮಾಡಿ ಪ್ರಸಾರ ಮಾಡಲಾಗಿದೆ. ಕಾರ್ಯಕ್ರಮವನ್ನ ಭಾರತದ ಅನೇಕ ಭಾಷೆಗಳಲ್ಲಿ ಎಐ...

ಕುಡಿದು ರಂಪಾಟ.. ಕೊಲೆಗಾರ ಬೈಕ್ ಸವಾರ

22 ಮಂದಿಯ ಸಜೀವ ದಹನ. ಕರ್ನೂಲ್‌ ಬಸ್‌ ದುರಂತಕ್ಕೆ ಬೈಕ್‌ ಸವಾರನ ಯಡವಟ್ಟೇ ಕಾರಣ ಅನ್ನೋದು ಮತ್ತೊಮ್ಮೆ ದೃಢಪಟ್ಟಿದೆ. ರಾಂಗ್‌ ರೂಟ್‌ನಲ್ಲಿ ಬಂದು ಬಸ್‌ಗೆ ಡಿಕ್ಕಿಯೊಡೆದಿದ್ದ ಬೈಕರ್‌, ಕುಡಿದು ಬೈಕ್‌ ರೈಡ್‌ ಮಾಡಿದ್ದು ಪತ್ತೆಯಾಗಿದೆ. ದುರಂತಕ್ಕೂ ಮುನ್ನ ಪೆಟ್ರೋಲ್‌ ಬಂಕ್‌ವೊಂದಕ್ಕೆ ಹೋಗಿದ್ದ ಶಿವಶಂಕರ್‌, ಕುಡಿದುಕೊಂಡು ಹೋಗಿರುವುದು ಪತ್ತೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಶಿವಶಂಕರ್‌ ವಿಡಿಯೋವೊಂದು ವೈರಲ್‌ ಆಗಿದೆ....

ಮಹಿಳಾ ವೈದ್ಯೆ ಆತ್ಮಹತ್ಯೆ : ಡೆತ್ ನೋಟ್‌ ಬಹಿರಂಗ!

ಮಹಾರಾಷ್ಟ್ರದಲ್ಲಿ ಮಹಿಳಾ ವೈದ್ಯೆಯ ಆತ್ಮಹತ್ಯೆ ಪ್ರಕರಣದಲ್ಲಿ ಹೊಸ ಬೆಳವಣಿಗೆ ನಡೆದಿದೆ. ಸತಾರಾ ಜಿಲ್ಲೆಯಲ್ಲಿ 26 ವರ್ಷದ ಯುವ ಡಾಕ್ಟರ್ ಫಾಲ್ತಾನ್‌ನಲ್ಲಿ ಏಳು ಸಾಲಿನ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ನೋಟ್‌ನಲ್ಲಿ ಮಹಿಳೆ ತನ್ನ ಮೇಲೆ ಪದೇಪದೇ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಗೋಪಾಲ್ ಬದಾನೆ ಅತ್ಯಾಚಾರ ಮತ್ತು ಲೈಂಗಿಕ ಶೋಷಣೆ ಮಾಡುತ್ತಿದ್ದಾನೆ ಎಂದು...

ರಾಜ್ಯಸಭಾ ಚುನಾವಣೆಯಲ್ಲಿ NCಗೆ ಗೆಲುವು

ರಾಜ್ಯಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಜಯ ಸಾಧಿಸಿದೆ. 4 ಮೇಲ್ಮನೆ ಸ್ಥಾನಗಳಲ್ಲಿ ಮೂರು ಸ್ಥಾನಗಳನ್ನು ನ್ಯಾಷನಲ್ ಕಾನ್ಫರೆನ್ಸ್ ಗೆದ್ದರೆ, ಬಿಜೆಪಿ ಒಂದು ಸ್ಥಾನವನ್ನು ಪಡೆಯುವಷ್ಟೇ ತೃಪ್ತಿಯಾಗಿದೆ. 2019ರಲ್ಲಿ ಈ ಪ್ರದೇಶದ ರಾಜ್ಯ ಸ್ಥಾನಮಾನ ರದ್ದಾದ ನಂತರ, ಮೊದಲ ಬಾರಿಗೆ ನಡೆದ ಚುನಾವಣೆ ಇದಾಗಿತ್ತು. ಇದರಲ್ಲಿ ಎನ್‌ಸಿ ನೇತೃತ್ವದ ಮೈತ್ರಿಕೂಟ ಮತ್ತು...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img