Saturday, December 27, 2025

ರಾಷ್ಟ್ರೀಯ

ಲೋಡ್ ಏಮ್ ಶೂಟ್ – ದೇವಗನ್ ಟ್ವೀಟು ಸುದೀಪ್ ಏಟು

  ಇದೆಲ್ಲಾ ಬೇಕಿತ್ತಾ ಫೈಟರ್‌ಗೆ, ಸುಮ್ನೆ ಸೌತ್ ಅಲ್ಲಿ ಒಳ್ಳೊಳ್ಳೆ ಚಾನ್ಸ್ ಸಿಕ್ತಾ ಇತ್ತು ಇತ್ತೀಚೆಗೆ ಆರ್‌ಆರ್‌ಆರ್ ಬೇರೆ ಬಂದಿತ್ತು.. ಮುAದೆ ಕೆಜಿಎಫ್ ಚಾಪ್ಟರ್ ೩ ಬಂದಿದ್ರೆ ಅಲ್ಲಿ ಒಂದು ಒಳ್ಳೇ ಪಾತ್ರ ಸಿಗ್ತಿತ್ತೇನೋ. ಲೋಡ್.. ಏಮ್.. ಶೂಟ್.. ಅಂತ ಹೇಳಿ ಗನ್ ಎತ್ಕೊಂಡಿದ್ರು ಸಿನಿಮಾದಲ್ಲಿ ಅಜೆಯ್ ದೇವ್ಗನ್ ಆದ್ರೆ ಈಗ ಎತ್ಕೊಂಡ್ರು ನೋಡಿ ಗನ್ ಅದು ಮಾತ್ರ ಸರಿಯಾಗಿ...

ಸಿಎಂಗಳೊಂದಿಗಿನ ಕೋವಿಡ್ ಪರಿಶೀಲನಾ ಸಭೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಪ್ರಧಾನಿ ಮೋದಿ ಸೂಚನೆ

ನವದೆಹಲಿ: ಕರೋನ ವೈರಸ್ ಪ್ರಕರಣಗಳ ಇತ್ತೀಚಿನ ಹೆಚ್ಚಳದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಸಭೆಯ ನಂತರ, ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದ ಸವಾಲುಗಳು ಇನ್ನೂ ಮುಗಿದಿಲ್ಲವಾದ್ದರಿಂದ ಅಧಿಕಾರಿಗಳು ಜಾಗರೂಕರಾಗಿರಬೇಕು ಎಂದು ಅವರು ಹೇಳಿದರು. ಕೇಂದ್ರ ಮತ್ತು ರಾಜ್ಯಗಳ ಜಂಟಿ ಪ್ರಯತ್ನಗಳಿಂದಾಗಿ ಆರೋಗ್ಯ ಮೂಲಸೌಕರ್ಯವು ಸಾಕಷ್ಟು ಸುಧಾರಿಸಿದೆ...

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಮೋದಿ ಕೋವಿಡ್ ನಿಯಂತ್ರಣ ಸಭೆ: ದೇಶದಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ.?

ನವದೆಹಲಿ: ದೇಶದಲ್ಲಿ ಕೊರೋನಾ 4ನೇ ಅಲೆಯ ಮುನ್ಸೂಚನೆ ನೀಡಲಾಗಿದೆ. ದೆಹಲಿಯಲ್ಲಿ ಈಗಾಗಲೇ ನಾಲ್ಕನೇ ಅಲೆ ಕಾಲಿಟ್ಟಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಕೆಲವೇ ಕ್ಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಮಹತ್ವದ ಕೋವಿಡ್ ನಿಯಂತ್ರಣ ಸಭೆಯನ್ನು ನಡೆಸಲಿದ್ದಾರೆ. ಜೊತೆಗೆ, ಇಂದೇ ಕಠಿಣ ನಿಯಮಗಳನ್ನು ಜಾರಿಗೊಳಿಸೋ ಸೂಚನೆ ಕೂಡ ನೀಡಲಿದ್ದಾರೆ ಎನ್ನಲಾಗಿದೆ. ಕೊರೋನಾ ನಿಯಂತ್ರಣಕ್ಕಾಗಿ...

BREAKING NEWS: ಕಾಂಗ್ರೆಸ್ ಸೇರುವ ಪ್ರಸ್ತಾಪ ತಿರಸ್ಕರಿಸಿದ ‘ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್’

ನವದೆಹಲಿ: ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ತನ್ನ "ಎಂಪವರ್ಡ್ ಆಕ್ಷನ್ ಗ್ರೂಪ್" ಭಾಗವಾಗಿ ಪಕ್ಷಕ್ಕೆ ಸೇರುವ ಕಾಂಗ್ರೆಸ್ ಪ್ರಸ್ತಾಪವನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಮುಂದಿನ ಸಾರ್ವತ್ರಿಕ ಚುನಾವಣೆಗೆ ಪಕ್ಷಕ್ಕೆ ಹೊಸ ಮುಖ ಮತ್ತು ಕಾರ್ಯತಂತ್ರದ ಅಗತ್ಯವಿದೆ ಎಂದು ಒಪ್ಪಿಕೊಂಡಿದ್ದರೂ, 137 ವರ್ಷ ವಯಸ್ಸಿನ ಪಕ್ಷವು ಅವರಿಗೆ ಮುಕ್ತ ಹಸ್ತವನ್ನು ನೀಡಲು ನಿರಾಕರಿಸಿದೆ ಎಂದು ಮೂಲಗಳು ಸೂಚಿಸಿವೆ. ಈ...

BREAKING NEWS: 6-12 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

ನವದೆಹಲಿ: ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ 6-12 ವರ್ಷದೊಳಗಿನ ಮಕ್ಕಳಿಗೆ ಭಾರತ್ ಬಯೋಟೆಕ್ನ ಕೋವ್ಯಾಕ್ಸಿನ್ಗೆ ನಿರ್ಬಂಧಿತ ತುರ್ತು ಬಳಕೆಗೆ ಅನುಮತಿ ನೀಡಿದೆ ಎಂದು ಮೂಲಗಳು ತಿಳಿಸಿವೆ. ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ನ ವಿಷಯ ತಜ್ಞರ ಸಮಿತಿ (ಎಸ್ಇಸಿ) ಭಾರತ್ ಬಯೋಟೆಕ್ ತನ್ನ ಕೋವಿಡ್ -19 ಲಸಿಕೆ ಕೋವ್ಯಾಕ್ಸಿನ್ ಬಗ್ಗೆ ಹೆಚ್ಚುವರಿ...

BREAKING NEWS: ದೊರಾಂಡಾ ಖಜಾನೆ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಗೆ ಜಾಮೀನು ಮಂಜೂರು

ನವದೆಹಲಿ: ದೊರಾಂಡಾ ಖಜಾನೆ ಪ್ರಕರಣದಲ್ಲಿ ಆರ್ ಜೆ ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಇದರಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಲಾಲು ಪ್ರಸಾದ್ ಯಾದವ್ ಅವರಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. 139.5 ಕೋಟಿ ರೂ.ಗಳ ದೊರಾಂಡಾ ಖಜಾನೆ ವಂಚನೆ ಪ್ರಕರಣದಲ್ಲಿ ಲಾಲು ಯಾದವ್...

5-12 ವರ್ಷದ ಮಕ್ಕಳಿಗೂ ಕೊರ್ಬೆವ್ಯಾಕ್ಸ್ ಲಸಿಕೆಗೆ ತಜ್ಞರ ಸಮಿತಿ ಶಿಫಾರಸ್ಸು

ನವದೆಹಲಿ: ಈಗಾಗಲೇ 12 ರಿಂದ 14 ವರ್ಷದವರೆಗಿನ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದೆ. ಇದೀಗ ಮುಂದುವರೆದು 5 ರಿಂದ 12 ವರ್ಷದ ಮಕ್ಕಳಿಗೂ ಕೊರ್ಬೆವ್ಯಾಕ್ಸ್ ಲಸಿಕೆಯನ್ನು ನೀಡೋದಕ್ಕೆ ತಜ್ಞರ ಸಮಿತಿಯು ಡಿಸಿಜಿಐಗೆ ಶಿಫಾರಸ್ಸು ಮಾಡಿದೆ. ಈ ಬಗ್ಗೆ ವಿಷಯ ತಜ್ಞರ ಸಮಿತಿಯು ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರಕ್ಕೆ ಶಿಫಾರಸ್ಸು ಮಾಡಿದ್ದು, ಡಿಸಿಜಿಐ ಒಪ್ಪಿದರೇ, ಕೇಂದ್ರ ಆರೋಗ್ಯ...

ಅನ್ನದಾತರಿಗೆ ಗುಡ್ ನ್ಯೂಸ್: ಶೀಘ್ರವೇ ಪಿಎಂ ಕಿಸಾನ್ ಯೋಜನೆ 11ನೇ ಕಂತು ರಿಲೀಸ್

ನವದೆಹಲಿ: ದೇಶದ ರೈತರನ್ನು ಮತ್ತಷ್ಟು ಆರ್ಥಿಕವಾಗಿ ಸಭಲಗೊಳಿಸೋ ನಿಟ್ಟಿನಲ್ಲಿ ಜಾರಿಗೊಳಿಸಿದಂತ ಯೋಜನೆಯೇ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ( Pradhan Mantri Kisan Samman Yojana – PM KISAN). ಈ ಯೋಜನೆಯ 10ನೇ ಕಂತು ಈಗಾಗಲೇ ಬಿಡುಗಡೆಯಾಗಿದ್ದು, ಇನ್ನೇನು ಶೀಘ್ರವೇ 11ನೇ ಕಂತು ಕೂಡ ರಿಲೀಸ್ ಆಗಲಿದೆ. ಹೌದು.. ಕೇಂದ್ರ ಸರ್ಕಾರದಿಂದ ಪಿಎಂ...

ಲಖಿಂಪುರ ಹಿಂಸಾಚಾರ: ಆಶಿಶ್ ಮಿಶ್ರಾ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್, ಒಂದು ವಾರದೊಳಗೆ ಶರಣಾಗುವಂತೆ ಸೂಚನೆ

ನವದೆಹಲಿ: ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಲೈವ್ ಲಾ ವರದಿ ಮಾಡಿರುವಂತೆ ಒಂದು ವಾರದೊಳಗೆ ಶರಣಾಗುವಂತೆ ಆಶೀಶ್ ಮಿಶ್ರಾ ಅವರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಆಶಿಶ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್ ನೀಡಿದ ಜಾಮೀನನ್ನು...

ಭಾರತದಲ್ಲಿ ಶೇ.90ರಷ್ಟು ದಿಢೀರ್ ಏರಿದ ಕೋವಿಡ್ ಕೇಸ್

ನವದೆಹಲಿ: ವಿಶ್ವದಾಧ್ಯಂತ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವಾಗಲೇ, ಭಾರತದಲ್ಲಿಯೂ ಕೋವಿಡ್ ಕೇಸ್ ಗಳ ಸಂಖ್ಯೆ ಇಂದು ಒಂದೇ ದಿನ ದಿಢೀರ್ ಶೇ.90ರಷ್ಟು ಹೆಚ್ಚಳ ಕಂಡಿದೆ. ಇಂದು ಹೊಸದಾಗಿ ದೇಶಾದ್ಯಂತ ಇಂದು ಒಂದೇ ದಿನದಲ್ಲಿ 2,183 ಹೊಸ ಸೋಂಕುಗಳೊಂದಿಗೆ ಕೋವಿಡ್ ಪ್ರಕರಣಗಳಲ್ಲಿ 90% ಏರಿಕೆಯಾಗಿದೆ. 24 ಗಂಟೆಗಳಲ್ಲಿ 214 ಸಾವುಗಳು ಸಂಭವಿಸಿವೆ ಎಂಬುದಾಗಿ ಕೇಂದ್ರ ಆರೋಗ್ಯ...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img